
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಮಾಸ್ತಿ ವೆಂಕಟೇಶ್ ಅಯ್ಯಂಗಾರ್ರ ಬದುಕು ಮತ್ತು ಬರಹ ಒಂದೇ ಆಗಿತ್ತು ಎಂದು ಬೆಂಗಳೂರು ಸರಕಾರಿ ಕಲಾ ಕಾಲೇಜು ಸಹಾಯಕ ಪ್ರಾಧ್ಯಾಪಕ ರುದ್ರೇಶ್ ಅದರಂಗಿ ಹೇಳಿದರು . ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ , ಕನ್ನಡ , ಇತಿಹಾಸ ವಿಭಾಗ ಮತ್ತು ಐಕ್ಯೂಎಸಿ ಸಮಿತಿವತಿಯಿಂದ ಆಯೋಜಿಸಲಾಗಿದ್ದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾಸ್ತಿ ಕುರಿತು ಉಪನ್ಯಾಸ ನೀಡಿ ಮಾತನಾಡುತ್ತಿದ್ದರು. […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಭಾನುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ವತಿಯಿಂದ ಪರಿಸರ ಜಾಗೃತಿ ಜಾಥಾ ಏರ್ಪಡಿಸಲಾಗಿತ್ತು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಪುಲಗೂರುಕೋಟೆ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಭಾನುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡಲಾಯಿತು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಸುಗಟೂರು ಗ್ರಾಮದ ಸಬರ ಮತಿ ಪ್ರೌಢ ಶಾಲೆ ವಿದ್ಯಾರ್ಥಗಳು9 ಭಾನುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಜಾಥಾ ನಡೆಸಿದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಜೆಎಂಎಫ್ ನ್ಯಾಯಾಲಯ ಆವರಣದಲ್ಲಿ ಭಾನುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ.ಮನು ಗಿಡ ನೆಟ್ಟು ನೀರೆರೆದರು. ಅಪರ ಸಿವಿಲ್ ನ್ಯಾಯಾಧೀಶ ಎಚ್.ಆರ್.ಸಚಿನ್ ಮತ್ತು ವಕೀಲರು ಇದ್ದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಂದಾಯ ಇಲಾಖೆ ಅಧಿಕಾರಿಗಳು ಕೈಗೊಂಡಿರುವ ಕೆರೆ ಒತ್ತುವರಿ ತೆರವು ಕಾರ್ಯಕ್ರಮದಿಂದ ಬಡ ರೈತರು ನಷ್ಟ ಅನುಭವಿಸುತ್ತಿದ್ದಾರೆ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ನೆರ್ನಹಳ್ಳಿ ಗ್ರಾಮದ ಕೆರೆ ಒತ್ತುವರಿ ಸಂದರ್ಭದಲ್ಲಿ ಟೊಮೆಟೊ ಬೆಳೆ ನಷ್ಟ ಅನುಭವಿಸಿದ ರೈತ ಮಹಿಳೆ ಶಾಂತಮ್ಮ ಅವರಿಗೆ ಭಾನುವಾರ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿ ಅವರು ಮಾತನಾಡಿದರು.ಈ ಬಡ ಮಹಿಳೆ ಕೆರೆ ಅಂಚಿನ ಅರ್ಧ ಎಕರೆ ಪ್ರದೇಶದಲ್ಲಿ ಟೊಮೆಟೊ ಬೆಳೆದಿದ್ದಾರೆ. ಈಗ ಉತ್ಪನ್ನಕ್ಕೆ ಒಳ್ಳೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಕೆರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡು ರೈತರು ಟಮೋಟೋ ಬೆಳೆ ಬೆಳದಿದ್ದಾರೆಂದು ಕಂದಾಯ ಇಲಾಖೆಯ ಅದಿಕಾರಿಗಳು ಬೆಳದು ಇನ್ನೇನು 15 ದಿನಗಳಲ್ಲಿ ಫಸಲು ಸಿಗಬೇಕಾಗಿದ್ದ ಬೆಳೆಯನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಜೆಸಿಬಿ ಮೂಲಕ ಬೆಳೆ ನಾಶ ಮಾಡಿದ್ದಾರೆ.ತಾಲೂಕಿನ ಸೋಮಯಾಜಲಹಳ್ಳಿ ಗ್ರಾ.ಪಂ.ವ್ಯಾಪ್ತಿಯ ನೆರ್ನಹಳ್ಳಿ ಗ್ರಾಮದ ಶಾಂತಮ್ಮ ಎಂಬುವವರ ಬೆಳೆ ಕಂದಾಯ ಅದಿಕಾರಿಗಳು ನಾಶಗೊಳಿಸಿದ್ದಾರೆ. ನೆರ್ನಹಳ್ಳಿ ಗ್ರಾಮದ ಕೆರೆಯಂಗಳದಲ್ಲಿ ಗ್ರಾಮದ ಬಹುತೇಕ ರೈತರು ಸುಮಾರು 25 ಎಕರೆ ಪ್ರದೇಶದಲ್ಲಿ ಟಮೋಟೋ ಬೆಳೆ ಬೆಳೆದಿದ್ದಾರೆ. ಆದರೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ, ಜೂ.05: ಪರಿಸರ ಸಂರಕ್ಷಣೆ ಜೂನ್.05 ಕ್ಕೆ ಸೀಮೀತವಾಗದೆ ಪ್ರತಿದಿನ ಪರಿಸರ ದಿನವಾಗಬೇಕೆಂದು ರೈತ ಸಂಘದ ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ ಆಶಯ ಪಟ್ಟರುವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹೊಸಮಟ್ನಹಳ್ಳಿ ಗ್ರಾಮದ ತಮ್ಮ ಕೃಷಿ ಭೂಮಿಯಲ್ಲಿ ಗಿಡ ನೆಟ್ಟು ಕೃಷಿ ಕೂಲಿಕಾರ್ಮಿಕರಿಗೆ ಗಿಡ ಹಂಚುವ ಮೂಲಕ ಆಚರಣೆ ಮಾಡಿ ಪರಿಸರ ನಾಶವಾದರೆ ದೇಶದ ಮನುಕಲದ ಪರಿಸ್ಥತಿಯನ್ನು 2 ವರ್ಷಗಳ ಕಾಲ ಕೋರೋನಾ ಸೃಷ್ಠಿ ಮಾಡಿದ ಅವಾಂತರ ಪ್ರತಿಯೊಬ್ಬ ನಾಗರೀಕರಿಗೂ ಪರಿಪಾಠವಾಗಬೇಕೆಂದು ಯುವ ಪೀಳಿಗೆಗೆ ಸಲಹೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಒಮ್ಮತವಾಗಿ ಪದಾದಿಕಾರಿಗಳು ಅವಿರೋದವಾಗಿ ಆಯ್ಕೆಯಾದ ಸಭೆಯಲ್ಲಿ ಬಾಗವಹಿಸಿ ಮಾತನಾಡಿದ ಜಿಲ್ಲಾದ್ಯಕ್ಷ ಬಿ.ವಿ ಗೋಪಿನಾಥ್ ಪತ್ರಕರ್ತರು ಶಿಸ್ತು, ವಸ್ತುನಿಷ್ಠೆಯಿಂದ ಸೇವೆ ಮಾಡುವುದರ ಜೊತೆಗೆ ಭವನವನ್ನು ನಿರ್ಮಿಸಲೇ ಬೇಕೆಂದು ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ನೀಡಿದರು. ಪಟ್ಟಣದ ವೆಂಕಟೇ ಗೌಡ ಕಲ್ಯಾಣ ಮಂಟಪದಲ್ಲಿ ರಾಜ್ಯ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆದೇಶದ ಮೇರೆಗೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾದಿಕಾರಿಗಳಾಗಿ ಮೂರುವರ್ಷದ ಅವದಿಗೆ ನಡೆದ ಚುನಾವಣೆಯಲ್ಲಿ […]