
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಇಲಾಖೆಯಿಂದ ಕೈಗೆತ್ತಿಕೊಂಡಿರುವ ಬಂಗಾರಪೇಟೆಯಿಂದ ಬೇತಮಂಗಲದ ಮೂಲಕ ವಿಕೋಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ದಿ ಕಾಮಗಾರಿಗೆ ಅಡ್ಡಿಯಾಗಿರುವ ರಸ್ತೆ ಬದಿಯ ಮರಗಳನ್ನು ತೆರವುಗೊಳಿಸಲು ಅನುಮತಿ ನೀಡುವ ಕುರಿತು ಶಾಸಕಿ ರೂಪಕಲಾ ಶಶಿಧರ್ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಅವರೊಂದಿಗೆ ಚರ್ಚಿಸಿದರು.ನಗರದ ಅರಣ್ಯ ಇಲಾಖೆಯ ಡಿಸಿಎಫ್ ಅವರ ಕಚೇರಿಗೆ ಹೆದ್ದಾರಿ ಅಭಿವೃದ್ದಿ ಇಲಾಖೆ ಅಧಿಕಾರಿಗಳು,ಗುತ್ತಿಗೆದಾರರೊಂದಿಗೆ ಆಗಮಿಸಿದ ಶಾಸಕರು ಬೇತಮಂಗಲ ಮಾರ್ಗವಾಗಿ ವಿಕೋಟೆಗೆ ಹೋಗುವ ರಸ್ತೆ ಅಭಿವೃದ್ದಿಯ ಉಳಿಕೆ ಕಾಮಗಾರಿಗೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ವಿಧ್ಯಾರ್ಥಿಗಳು ಓದುವ ಸಂದರ್ಭದಲ್ಲಿ ಎಷ್ಟೇ ಅಡಚಣೆ, ಕಷ್ಟಗಳು ಬಂದರೂ ವಿಮುಖರಾಗದೆ ತಮ್ಮ ಗುರಿಯನ್ನು ಮುಟ್ಟಿ ಇತರರಿಗೆ ಮಾದರಿಯಾಗಬೇಕು ಎಂದು ಕಾರವಾರ ಜಿಲ್ಲಾ ಗ್ರಾಹಕ ಆಯೋಗದ ನ್ಯಾಯಾಧೀಶರಾದ ಕೆ.ವಿ.ಸುರೇಂದ್ರಕುಮಾರ್ ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ನಗರದ ಬಂಗಾರಪೇಟೆ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಅಂಬೇಡ್ಕರ್ ನಗರದ ವಿನಾಯಕ ಮಿತ್ರ ಬಳಗದಿಂದ ಎಸ್ಎಸ್ಎಲ್ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ನೀಡಿದ ಸಂವಿಧಾನವನ್ನು ಪರಿಣಾಮಕಾರವಾಗಿ ಬಳಸಿಕೊಂಡು ಸಮಾಜದ ಏಳಿಗೆಗಾಗಿ […]

ವರದಿ : ಮಝರ್, ಕುಂದಾಪುರ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇವರು ಉಡುಪಿಯಲ್ಲಿ ಆಯೋಜಿಸಿದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ 2022 ಸ್ಪರ್ಧೆಯಲ್ಲಿ ಕಿರಣ್ ಡ್ರ್ಯಾಗನ್ ಫ಼ಿಸ್ಟ್ ಮಾರ್ಷಲ್ ಆರ್ಟ್ಸ್ ನ ವಿದ್ಯಾರ್ಥಿಗಳಾದ ಶ್ರಿಜೀತ್ 1 ಚಿನ್ನ, ಕೃಷಿತ1 ಚಿನ್ನ,1ಕಂಚು, ಮನಸ್ವಿ 1ಚಿನ್ನ 1ಕಂಚು, ತನಿಷ್ಕ್ 1ಬೆಳ್ಳಿ, ಚಿರಾಗ್ ಖಾರ್ವಿ 1 ಕಂಚು, ಹೃಥ್ವಿ 1ಕಂಚು, ಹಾಗೂ ಪ್ರಿನ್ಸ್ ನಿಶಾಂತ್ 1 ಕಂಚು ಪಡೆದಿರುತ್ತಾರೆ. ಪ್ರಸ್ತುತ ಇವರು ಕರಾಟೆ ಶಿಕ್ಷಕಿ ಸವಿತಾ.ಪಿ.ಖಾರ್ವಿ ಇವರಲ್ಲಿ ತರಬೇತಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಮೇ 30 ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಕಾರಿ ನೌಕರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕರ್ನಾಟಕ ಎಸ್ಸಿ/ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿ ಮಹಿಳಾ ಘಟಕ ಜಿಲ್ಲಾಧ್ಯಕ್ಷರಾದ ಎಂ.ಸುನಿತಾ ತಿಳಿಸಿದರು. ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧ್ಯಕ್ಷರಾಗಿ ನೇಮಕಾತಿ ಪತ್ರ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರಾಜ್ಯ ಸರ್ಕಾರಿ ನೌಕರರು ತಮ್ಮ ಸಮಸ್ಯೆಗಳ ಬಗ್ಗೆ ಸಂಘಕ್ಕೆ ಪತ್ರ ಬರೆಯಬಹುದು. ಇಲ್ಲವೇ ನೇರವಾಗಿ ಭೇಟಿ ಮಾಡಬಹುದು. […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಸರ್ಕಾರ ಕಾರ್ಮಿಕರಿಗೆ ಹೆಚ್ಚು ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯ ಮಾಡಿದರು. ಕಾರ್ಮಿಕರಿಲ್ಲದೆ ದೇಶ ಇಲ್ಲ, ದೇಶ ಅರ್ಥಿಕವಾಗಿ ಸದೃಡವಾಗಲು ಕಾರ್ಮಿಕರ ಕಾರಣ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯಪಟ್ಟರು.ಪಟ್ಟಣದ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಭಾನುವಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಕಾರ್ಮಿಕ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಕಾರ್ಮಿಕರು ತಮ್ಮ ಮಕ್ಕಳಿಗೆ ಆಸ್ತಿ, ಅಂತಸ್ತು ಮಾಡುವುದರ ಬದಲು, ತಮ್ಮ […]

ವರದಿ : ಮಝರ್, ಕುಂದಾಪುರ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇವರು ಉಡುಪಿಯಲ್ಲಿ ಆಯೋಜಿಸಿದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿಶ್ವ ವಿನಾಯಕ ಸಿಬಿಎಸ್ ಇ ಸ್ಕೂಲ್ ತೆಕ್ಕಟ್ಟೆ 8ನೇ ತರಗತಿಯ ವಿದ್ಯಾರ್ಥಿ ಶ್ರೀಜಿತ್ ಅವರು ಕಟಾ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಶೇಖರ ಹಾಗೂ ಗೀತಾ ದಂಪತಿಗಳ ಪುತ್ರರಾದ ಇವರು ಪ್ರಸ್ತುತ ಕಿರಣ್ ಡ್ರ್ಯಾಗನ್ ಫ಼ಿಸ್ಟ್ ಮಾರ್ಷಲ್ ಆರ್ಟ್ಸ್ ನ ಶಿಕ್ಷಕಿ ಸವಿತಾ.ಪಿ.ಖಾರ್ವಿ ಇವರಲ್ಲಿ ತರಬೇತಿ ಪಡೆಯುತಿದ್ದಾರೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಶೃಂಗೇರಿ ಶ್ರೀಶಾರದ ಪೀಠದ ಜಗದ್ಗುರು ಶ್ರೀವಿಧುಶೇಖರ ಭಾರತೀ ಮಹಾಸ್ವಾಮಿಗಳ ವಿಜಯ ಯಾತ್ರೆ ಕೋಲಾರ ನಗರಕ್ಕೆ ಜೂ.10 ರ ಶುಕ್ರವಾರ ಆಗಮಿಸಲಿದ್ದು, ಪೂರ್ವ ಸಿದ್ದತೆಗಳ ಕುರಿತು ಚರ್ಚಿಸಲು ಎರಡನೇ ಸುತ್ತಿನ ವಿವಿಧ ಸಂಘ/ಸಂಸ್ಥೆಗಳ, ಮುಖಂಡರ ಸಭೆಯನ್ನು ಮೇ 29ರ ಭಾನುವಾರ ಬೆಳಗ್ಗೆ 11.00 ಗಂಟೆಗೆ ಏರ್ಪಡಿಸಲಾಗಿದೆ.ತಾಲ್ಲೂಕಿನ ಎಲ್ಲಾ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ತಪ್ಪದೇ ಸಭೆಗೆ ಬಂದು ವಿಜಯಯಾತ್ರೆಯನ್ನು ಯಶಸ್ವಿಗೊಳಿಸಲು ಶ್ರೀಶಂಕರ ಸೇವಾ ಟ್ರಸ್ಟ್ ಅಧ್ಯಕ್ಷ ಕಾರ್ತಿಕ್ ಕೃಷ್ಣಮೂರ್ತಿ ಮತ್ತು ಕೋಲಾರ ಶೃಂಗೇರಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಜಿಲ್ಲಾ ಹಿಂದಿ ಶಿಕ್ಷಕರ ಸಂಘದ ಸಭೆಯನ್ನು ಕೋಲಾರದಲ್ಲಿ ಆಯೋಜಿಸಲಾಗಿತ್ತು. ಸಭೆಯಲ್ಲಿ ಹಿಂದಿ ಶಿಕ್ಷಕರ ಕುಂದು ಕೊರತೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕೋಲಾರ ಜಿಲ್ಲಾ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷರಾದ ರಾಮಕೃಷ್ಣಪ್ಪ. ವಿ. ವಿ ವಹಿಸಿದ್ದರು ಹಾಗೂ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ. ಎಲ್, ಮುನಿವೆಂಕಟಸ್ವಾಮಿ, ಜಯಣ್ಣ, ಸೋಮಶೇಖರ್, ತೊರ್ನಹಳ್ಳಿ ವೇಣು ಇತರರು ಹಾಜರಿದ್ದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯಾದ್ಯಂತ ಇರುವ ಸರ್ಕಾರಿ ಶಾಲೆಗಳ ಕಟ್ಟಡಗಳು ಬಹುತೇಕ ಅತಿವೃಷ್ಟಿ ಮಳೆಯಿಂದ ಶಿಥಿಲಗೊಂಡಿರುವುದು ಜಿಲ್ಲಾಡಳಿತಕ್ಕೆ ಮತ್ತು ಜನಪ್ರತಿನಿಧಿಗಳಿಗೆ ಗೊತ್ತಿದ್ದು ಈ ಸಂಬಂಧ ಇವುಗಳಿಗೆ ಪರ್ಯಾಯವಾಗಿ ರಿಪೇರಿ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಿಯಾಯೋಜನೆಯನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿದ್ದು ಆದಷ್ಟು ಬೇಗ ಈ ಕಾರ್ಯಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುವುದು ಎಂದು ವಿಧಾನಪರಿಷತ್ ಸದಸ್ಯರಾದ ಇಂಚರ ಗೋವಿಂದರಾಜು ತಿಳಿಸಿದರು.ಅವರು ಶನಿವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೀಪುರು ಇಲ್ಲಿಗೆ ಭೇಟಿ ನೀಡಿ ಒಂದೇ ಕಟ್ಟಡದಲ್ಲಿ ಬಹುತೇಕ ತರಗತಿಗಳು ನಡೆಯುತ್ತಿರುವುದನ್ನು […]