
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಮಾವಿನ ಕಾಯಿ ವಹಿವಾಟು ಪಾರದರ್ಶಕವಾಗಿ ಇರುವಂತೆ ನೋಡಿಕೊಳ್ಳಬೇಕುಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಎಪಿಎಂಸಿ ಮಾರುಕಟ್ಟೆ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಮಾವಿನ ಕಾಯಿ ಮಂಡಿ ಮಾಲೀಕರು, ವರ್ತಕರು ಹಾಗೂ ಮಾವು ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು, ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಮೂಲ ಸೌಕರ್ಯ ಒದಗಿದಬೇಕು ಎಂದು ಹೇಳಿದರು.ಮಾರುಕಟ್ಟೆಯಲ್ಲಿ ಮಾವಿನ ವಹಿವಾಟು ನಡೆಯು ಕಾಲದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೂರಕವಾಗಿ ಪೊಲೀಸ್ ಹೊರ ಠಾಣೆ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. ರೈತರು […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅನ್ನ ನೀಡುವ ರೈತ ಸುಭೀಕ್ಷವಾಗಿದ್ದರೆ, ದೇಶದಲ್ಲಿನ ನಾವೆಲ್ಲರೂ ಸುಭೀಕ್ಷವಾಗಿರಲು ಸಾಧ್ಯ ಎಂದು ಜೆಡಿಎಸ್ನ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ವೆಂಕಟಶಿವಾರೆಡ್ಡಿ ಕಳೆದ ಒಂದು ವಾರದಿಂದ ಪ್ರಕೃತಿಯ ವಿಕೋಪಕ್ಕೆ ಜಿಲ್ಲೆಯಾದ್ಯಾಂತ ಹಾಗೂ ತಾಲೂಕಿನಾದ್ಯಾಂತ ಸುರಿದ ಭೀಕರವಾದ ಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಮಾವಿನ ಮರಗಳಲ್ಲಿನ ಪಕ್ವಕ್ಕೆ ಬಂದತಹ ಕಾಯಿಗಳು ಉದಿರು ಹೋಗಿವೆ 40 ವರ್ಷಗಳಿಂದ ಈ ರೀತಿಯಾದ ಗಾಳಿ ಬಂದಿಲ್ಲ ಇದರಿಂದ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಪ್ರಸ್ತುತ ಸಾಲಿನಲ್ಲಿ ಕಳೆದ ಸಾಲಿಗಿಂತ ಹೆಚ್ಚಿನ ಅಭಿವೃದ್ಧಿಯ ಗುರಿಯನ್ನು ಸಾಧಿಸಿ , ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತೋಟಗಾರಿಕೆ ಮತ್ತು ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ರವರು ತಿಳಿಸಿದರು . ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ವಿವಿಧ ಇಲಾಖೆಗಳ ಮಾರ್ಚ್ -2022 ರ ಅಂತ್ಯದವರೆಗೆ ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ನಗರದ ಬೈರೇಗೌಡ ಬಡಾವಣೆಯಲ್ಲಿನ ಪತ್ರಕರ್ತರ ಸಂಘದ ನಿಕಟಪೂರ್ವ ಜಿಲ್ಲಾಧ್ಯಕ್ಷ ವಿ. ಮುನಿರಾಜು ಅವರ ನಿವಾಸಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದು, ಆತ್ಮೀಯವಾಗಿ ಬರಮಾಡಿಕೊಂಡು ಸನ್ಮಾನಿಸಿದರು.ಇತ್ತೀಚೆಗೆ ತಾನೇ ನಡೆದ ಮುನಿರಾಜು ಅವರ ಪುತ್ರ ಡಾ.ವಿ.ಎಂ.ಸೃಜನ್-ಡಾ.ಎಸ್.ಸುಶ್ಮಿತಾ ಅವರ ಮದುವೆಗೆ ಬರಲಾಗದ ಕಾರಣ ಇಂದು ನಿವಾಸಕ್ಕೆ ಆಗಮಿಸಿ ನೂತನ ವಧುವರರಿಗೆ ನಿಖಿಲ್ ಶುಭ ಕೋರಿದರು.ಈ ಸಂದರ್ಭದಲ್ಲಿ ಎಂಎಲ್ಸಿ ಇಂಚರ ಗೋವಿಂದರಾಜು, ಜೆಡಿಎಸ್ ಮುಖಂಡ ಹಾಗೂ ಸಮಾಜ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ; ಮೇ.10: ರೈತರ ಸಮಸ್ಯೆಗಳಿಗೆ ಸ್ಪಂದಿಸದ ಜಿಲ್ಲಾಡಳಿತವನ್ನು ಸರಿಪಡಿಸಿ ರೈತರ ರಕ್ತ ಹೀರುವ ನಕಲಿ ರಸಗೊಬ್ಬರ ಮಾರಾಟ ದಂಧೆಗೆ ಕಡಿವಾಣ ಹಾಕಿ ಅಕಾಲಿಕ ಮಳೆಯಿಂದ ನಷ್ಟವಾಗಿರುವ ಪ್ರತಿ ಎಕರೆಗೆ 5 ಲಕ್ಷ ಪರಿಹಾg ನೀಡಬೇಕು. ಹಾಗೂ ಎ.ಪಿ.ಎಂ.ಸಿ ಮಾರುಕಟ್ಟೆಗೆ 50-100 ಎಕರೆ ಜಮೀನು ಮಂಜೂರು ಮಾಡುವಂತೆ ರೈತಸಂಘದಿಂದ ನಕಲಿ ಔಷಧಿ-ಗೊಬ್ಬರ ಸಮೇತ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಜಿಲ್ಲಾದ್ಯಂತ ಸರ್ಕಾರಿ ಕಚೇರಿಗಳು ದಲ್ಲಾಳಿಗಳ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಮಕ್ಕಳನ್ನು ನಿತ್ಯವೂ ಮಣ್ಣಿನಲ್ಲಿ ಆಟ ಆಡಲು ಬಿಡುವ ಮೂಲಕ ಮಕ್ಕಳು ಮತ್ತು ಮಣ್ಣಿನ ಸಂಬಂಧವನ್ನು ಬೆಸೆಯಬೇಕೆಂದು ಕ್ರೀಡಾ ತರಬೇತುದಾರ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷಪುರುಷೋತ್ತಮ್ ಹೇಳಿದರು.ನಗರದ ಟೇಕಲ್ ರಸ್ತೆಯ ಮಕ್ಕಳ ಉದ್ಯಾನದಲ್ಲಿ ಕಳೆದ 38 ದಿನಗಳಿಂದಲೂ ದಿವಂಗತ ಸುಧಾಕರ್ ಸ್ಮರಣಾರ್ಥ ಹಮ್ಮಿಕೊಂಡಿದ್ದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿಅವರು ಮಾತನಾಡುತ್ತಿದ್ದರು.ಬೇಸಿಗೆ ಶಿಬಿರದ ನಂತರವೂ ಮಕ್ಕಳು ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೈಹಿಕ ಸದೃಢತೆಯನ್ನು ಹೊಂದಬೇಕೆಂದು ದಿವಂಗತ ದೈಹಿಕ ಶಿಕ್ಷಕ […]

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ದೇಶಕ್ಕಾಗಿ ಶಿಸ್ತು ಬದ್ಧ ಯುವ ಪಡೆಯನ್ನು ಸಜ್ಜುಗೊಳಿಸುವ ಸಲುವಾಗಿ ಭಾರತ ಸೇವಾದಳವನ್ನು ಆರಂಭಿಸಿ ಕೊಡುಗೆಯಾಗಿ ನೀಡಿದ ಹೆಗ್ಗಳಿಕೆ ನಾ.ಸು.ಹರ್ಡೀಕರ್ದೆಂದು ಭಾರತ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಹೇಳಿದರು . ನಗರದ ಟೇಕಲ್ ರಸ್ತೆಯ ಮಕ್ಕಳ ಉದ್ಯಾನದಲ್ಲಿ ಕೋಲಾರ ಕ್ರೀಡಾ ಸಂಘದ ಮಕ್ಕಳ ಬೇಸಿಗೆ ಶಿಬಿರದಲ್ಲಿ ನಾ.ಸು.ಹರ್ಡೀಕರ್ ಅವರ 134 ನೇ ಜಯಂತಿಯಲ್ಲಿ ಅವರು ಮಾತನಾಡುತ್ತಿದ್ದರು . ಚಿಕ್ಕ ವಯಸ್ಸಿನಲ್ಲಿಯೇ ಸ್ವಾತಂತ್ರ್ಯ ಸಂಗ್ರಾಮದತ್ತ ಆಕರ್ಷಿತರಾಗಿ ವೈದ್ಯರಾಗಿ ಹೋರಾಟಗಾರರಾಗಿ ಜೀವನ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಮಕ್ಕಳನ್ನು ನಿತ್ಯವೂ ಮಣ್ಣಿನಲ್ಲಿ ಆಟ ಆಡಲು ಬಿಡುವ ಮೂಲಕ ಮಕ್ಕಳು ಮತ್ತು ಮಣ್ಣಿನ ಸಂಬಂಧವನ್ನು ಬೆಸೆಯಬೇಕೆಂದು ಕ್ರೀಡಾ ತರಬೇತುದಾರ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷಪುರುಷೋತ್ತಮ್ ಹೇಳಿದರು.ನಗರದ ಟೇಕಲ್ ರಸ್ತೆಯ ಮಕ್ಕಳ ಉದ್ಯಾನದಲ್ಲಿ ಕಳೆದ 38 ದಿನಗಳಿಂದಲೂ ದಿವಂಗತ ಸುಧಾಕರ್ ಸ್ಮರಣಾರ್ಥ ಹಮ್ಮಿಕೊಂಡಿದ್ದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿಅವರು ಮಾತನಾಡುತ್ತಿದ್ದರು.ಬೇಸಿಗೆ ಶಿಬಿರದ ನಂತರವೂ ಮಕ್ಕಳು ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೈಹಿಕ ಸದೃಢತೆಯನ್ನು ಹೊಂದಬೇಕೆಂದು ದಿವಂಗತ ದೈಹಿಕ ಶಿಕ್ಷಕ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಮೇ. 8 : ಆಧುನಿಕ ಸಮಾಜದಲ್ಲಿ ಆಗಿಂದಾಗ್ಗೆ ಉದ್ಭವಿಸುತ್ತಿರುವ ಆಕಸ್ಮಿಕಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಅಗತ್ಯವಿದ್ದು, ಸಮಸ್ಯೆಗಳಿಗೆ ಸ್ಪಂದಿಸುವ ಮಾನವೀಯ ಮೌಲ್ಯಗಳನ್ನು ಬೆಳೆಸಿ ಕೊಳ್ಳುವುದು ಒಳಿತು ಈ ದೆಸೆಯಲ್ಲಿ ಜನತೆಯಿಂದ ಜನತೆಗೆ ನೆರವು ಎಂಬ ಮೂಲ ಮಂತ್ರವನ್ನು ಎಲ್ಲರೂ ಪಾಲಿಸುವಂತಾಗಬೇಕು ಎಂದು ಜಿಲ್ಲಾ ಗೃಹ ರಕ್ಷಕ ದಳದ ನಿಕಟಪೂರ್ವ ಕಮಾಂಡೆಂಟ್ ಡಾ.ಬಿ.ಮರಿಸ್ವಾಮಿ ತಿಳಿಸಿದರು.ನಗರದ ಹೊರವಲಯದಲ್ಲಿರುವ ಜಿಲ್ಲಾ ಗೃಹರಕ್ಷಕ ದಳ ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಏರ್ಪಡಿಸಿದ್ದ ವಿಶ್ವ ರೆಡ್ಕ್ರಾಸ್ ದಿನಾಚರಣೆ […]