ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ರೈತರು ಒಕ್ಕೂಟಕ್ಕೆ ಗುಣಮಟ್ಟದ ಹಾಲು ಪೂರೈಕೆ ಮಾಡುವುದರಿಂದ ಆದಾಯ ಹೆಚ್ಚಿಸಿಕೊಳ್ಳಬಹುದು ಎಂದು ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ತಿಳಿಸಿದರು.ತಾಲ್ಲೂಕಿನ ವಿಟ್ಟಪನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ನಿರ್ಮಿಸಲಾಗಿರುವ ಸಮೂಹ ಹಾಲು ಕರೆಯುವ ಯಂತ್ರ ಹಾಗೂ ಬಲ್ಕ್ ಮಿಲ್ಕ್ ಕೂಲರ್ ಘಟಕಗಳಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ವಿಟ್ಟಪ್ಪನಹಳ್ಳಿ ಎಂಪಿಸಿಎಸ್ 35 ವರ್ಷಗಳ ಇತಿಹಾಸ ಹೊಂದಿದೆ. ಒಕ್ಕೂಟದಿಂದ ಸೌಲಭ್ಯ ಪಡೆದುಕೊಂಡು ಇದೀಗ 3.5 ಲಕ್ಷ ರೂ ವೆಚ್ಚದಲ್ಲಿ ಹಾಲು ಕರೆಯುವ ಯಂತ್ರ ಹಾಗೂ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೋಮು ಸೌಹಾರ್ದ ಕದಡುವ ಸಮಾಜ ಘಾತಕ ಶಕ್ತಿಗಳನ್ನು ಬೆಂಬಲಿಸಬಾರದು ಎಂದು ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮನವಿ ಮಾಡಿದರು.ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಜನರು ಅಣ್ಣ ತಮ್ಮಂದಿರಂತೆ ಬಾಳುತ್ತಿದ್ದಾರೆ. ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.ಆಹಾರ ಪದ್ಧತಿ ಹಾಗೂ ಆಚರಣೆಗಳು ಬೇರೆ ಬೇರೆಯಾಗಿರಬಹುದು. ಅದರಲ್ಲಿ ಹುಳುಕು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಅಭಿವೃದ್ಧಿಗಾಗಿ ರಾಜಕೀಯ ಬದಲಾವಣೆ ತರಬೇಕಾದ ಅಗತ್ಯವಿದೆ. ಯುವ ಸಮುದಾಯ ಈ ನಿಟ್ಟಿನಲ್ಲಿ ಆಲೋಚಿಸಬೇಕು ಎಂದು ಮುಖಂಡ ಗುಂಜೂರು ಆರ್.ಶ್ರೀನಿವಾಸ ರೆಡ್ಡಿ ಹೇಳಿದರು.ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಬ್ಯಾಗ್ ವಿತರಿಸಿ ಮಾತನಾಡಿ, ‘ರಾಜಕೀಯ ನಿಂತ ನೀರಾಗಬಾರದು. ತಾಲ್ಲೂಕಿ ಅಭಿವೃದ್ಧಿ ಕನಸು ಹೊತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಂದಿದ್ದೇನೆ’ ಎಂದು ಹೇಳಿದರು.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜಶೇಖರರೆಡ್ಡಿ ಮುಖಂಡರಾದ ಮಹಮದ್ ಅಲಿ, ಶ್ರೀನಿವಾಸ್, […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಿವಿಧ ದಲಿತ ಪರ ಸಂಘಟನೆಗಳಿಂದ ಮಂಗಳವಾರ ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಿಸಲಾಯಿತು.ಜಯಂತಿ ಅಂಗವಾಗಿ ಏರ್ಪಡಿಸಲಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ ಭಾವ ಚಿತ್ರ ಮೆರವಣಿಗೆಗೆ ತಹಶೀಲ್ದಾರ್ ಹನ್ಸಾಮರಿಯ ಚಾಲನೆ ನೀಡಿದರು.ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಶಿರಸ್ತೇದಾರ್ ಮನೋಹರ ಮಾನೆ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಕೆ.ಹುಸೇನ್ ಸಾಬ್, ಸಮಾಜ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ಮಹಿಳೆಯರು ಮತ್ತು ತೃತೀಯ ಲಿಂಗಿಗಳ ಸಬಲೀಕರಣಕ್ಕಾಗಿ ಸ್ಥಾಪಿಸಿರುವ ಆಕ್ಟ್ (ಆಶ್ರಯ ಚಾರಿಟೇಬಲ್ ಟ್ರಸ್ಟ್) ಸಂಸ್ಥೆಯನ್ನು ಉದ್ಘಾಟಿಸಿದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಡಿಸಿಸಿ ಬ್ಯಾಂಕಿನ ಅದ್ಯಕ್ಷರಾದ ಶ್ರೀ ಬ್ಯಾಲಹಳ್ಳಿ ಎಂ ಗೋವಿಂದ ಗೌಡರು ಮಾತನಾಡಿ ಎಲ್ಲಾ ಐಟಿ ಕ್ಷೇತ್ರದಲ್ಲಿ ರುವವರು ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿ ಕೊಂಡಿರುವುದು ತಿಳಿದು ತುಂಬಾ ಸಂತೋಷವಾಯಿತು.ನಿಮ್ಮ ಎಲ್ಲಾ ಸಾಮಾಜಿಕ ಕಾರ್ಯಕ್ರಮಗಳಿಗೆ ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲಿ ನಂಬಿಕೆಯಿಟ್ಟು ಬರುವವರನ್ನು ಸ್ವೀಕರಿಸಲಾಗುವುದು. ಸಮಾನವಾಗಿ ನೋಡಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಯರ್ರಂವಾರಿಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡಿವಾರಿಪಲ್ಲಿ ಗ್ರಾಮದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ 10 ಕುಂಟುಂಬಗಲ ಸದಸ್ಯರನ್ನು ಬರಮಾಡಿಕೊಂಡು ಮಾತನಾಡಿದರು.ತ್ಯಾಗ ಬಲಿದಾನಕ್ಕೆ ಹೆಸರಾದ ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಹೆಮ್ಮೆಯ ವಿಷಯವಾಗಿದೆ. ಸಂವಿಧಾನದ ಆಶಯಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುವ ಹಾಗೂ ಜಾತ್ಯಾತೀತ ಮನೋಭಾವ ಹೊಂದಿರುವ ಈ ಪಕ್ಷ ಸಮಾಜದ ಎಲ್ಲ ಸಮುದಾಯಗಳ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‍ನ ಎನ್‍ಪಿಎ ಶೇ.2.13ಕ್ಕೆ ಇಳಿಯುವ ಮೂಲಕ ಪ್ರಸ್ತುತ 2021-22ನೇ ಸಾಲಿನಲ್ಲಿ 9 ಕೋಟಿ ರೂ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹರ್ಷ ವ್ಯಕ್ತಪಡಿಸಿದರು.ನಗರದ ಡಿಸಿಸಿ ಬ್ಯಾಂಕ್ ಸಭಾಗಂಣದಲ್ಲಿ 2021-22ನೇ ಸಾಲಿನ ಆರ್ಥಿಕ ವರ್ಷದ ಮುಕ್ತಾಯದ ನಂತರ ಸೋಮವಾರ ನಡೆದ ಬ್ಯಾಂಕ್ ಅಧಿಕಾರಿಗಳ ಮೊದಲ ಸಭೆಯಲ್ಲಿ ಬ್ಯಾಂಕಿನ ಈ ಸಾಲಿನ ವಹಿವಾಟು,ಲಾಭಾಂಶದ ಕುರಿತು ಪರಿಶೀಲನೆ ಮಾಡಿ ಮಾತನಾಡಿದರು.ಸರ್ಕಾರದಿಂದ ಬರಬೇಕಾಗಿರುವ ಬಡ್ಡಿಹಣ ಬಿಟ್ಟು 9 ಕೋಟಿ ಲಾಭಾಂಶದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಶಾಸಕಿ ರೂಪಕಲಾ ಎಂ ಶಶಿಧರ್ ಅವರು ಕೆಜಿಎಫ್ ನಗರದಲ್ಲಿ ನಿರ್ಮಾಣವಾಗುತ್ತಿರುವ ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ, ಕಾಮಗಾರಿ ನಿಧಾನಗತಿಯಲ್ಲಿ ಸಾಗಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ತಾಲ್ಲೂಕಿನ ರೈತರು ಹಾಗೂ ಸಾರ್ವಜನಿಕರು ಬಂಗಾರಪೇಟೆಗೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಶ್ರಮವಹಿಸಿ ಮಿನಿ ವಿಧಾನಸೌದ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ಪಡೆದಿದ್ದು ಕಾಮಗಾರಿಯಲ್ಲಿ ಈ ರೀತಿ ವಿಳಂಬ ಧೋರಣೆ ಸಹಿಸಲಾಗುವುದಿಲ್ಲ ಎಂದರು.ಪ್ರತಿ ವಾರಕ್ಕೊಮ್ಮೆ ಕಾಮಗಾರಿಯ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪ್ರಗತಿ ಪರಿಶೀಲಿಸಲು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ವಿವಿಧ ಇಲಾಖೆಗಳ ಮುಖ್ಯಸ್ಥರು ಏ.5 ರಂದು ಬಾಬು ಜಗಜೀವನ್ ರಾಮ್ ಜಯಂತಿ ಹಾಗೂ ಏ.14 ರಂದು ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಸರ್ಕಾರದ ನಿಯಮಾನುಸಾರ ಕಡ್ಡಾಯವಾಗಿ ಆಚರಿಸಬೇಕು ಎಂದು ತಹಶೀಲ್ದಾರ್ ಹನ್ಸಾಮರಿಯ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಮ್ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಕುರಿತು ಚರ್ಚಿಸಲು ಏರ್ಪಡಿಸಲಾಗಿದ್ದ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಯಂತಿ ಹಿಂದಿನ ದಿನ ರಾತ್ರಿ ಸರ್ಕಾರಿ […]

Read More