ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ-ಆ-27, ತೈಲ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ರೈತ ಸಂಘದಿಂದ ಸಂಚರಿ ಸ್ಟಾರ್ ನರೇಂದ್ರ ಮೋದಿ ಹಾಗೂ ಪೆಟ್ರೋಲ್ ಡೀಸಲ್ ಅಡಿಗೆ ಅನೀಲವನ್ನು ಬೆಳ್ಳಿ ರಥದಲ್ಲಿ ಗಾಂಧಿವನದಿಂದ ಚಂಪಕ್ ಸರ್ಕಲ್‍ವರೆಗೆ ಮೆರವಣಿಗೆ ಮಾಡಿ ತಹಸೀಲ್ದಾರ್ ಮುಖಾಂತರ ರಾಷ್ಟ್ರಪತಿಯವರಿಗೆ ಬೆಲೆ ನಿಯಂತ್ರಣ ಮಾಡಲು ಜಿ.ಎಸ್.ಟಿ ವ್ಯಾಪ್ತಿಗೆ ತೈಲಗಳನ್ನು ತರಬೇಕೆಂದು ಮನವಿ ನೀಡಿ ಆಗ್ರಹಿಸಲಾಯಿತು.ರೈತರು ಬೆಳೆದ ಬೆಳೆ ಮಳೆನೀರು ಪಾಲು ಬಡವರ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ತಾಲ್ಲೂಕಿನ ಗಾಂಡ್ಲಹಳ್ಳಿ ಗ್ರಾಮದಲ್ಲಿ ಜೆ ಡಿ ಎಸ್ ಪಕ್ಷದ ಕಾರ್ಯಕರ್ತರ ಸಂಘಟನಾ ಸಮಾವೇಶವನ್ನು ದಳಸನೂರು ಹಾಗೂ ಮಾಸ್ತೆನಹಳ್ಳಿ ಗ್ರಾಮಪಂಚಾಯಿತಿಗಳ ಪಕ್ಷದ ಮುಖಂಡರ ಆದ್ವೈರ್ಯದಲ್ಲಿ ಹಮ್ಮಿಕೊಳ್ಳಲಾಗಿತ್ತು.ಶ್ರೀನಿವಾಸಪುರ ತಾಲ್ಲೂಕಿನ ಮಾಸ್ತೆನಹಳ್ಳಿ ಹಾಗೂ ದಳಸನೂರು ಗ್ರಾಮ ಪಂಚಾಯಿತಿಗಳ ಪಕ್ಷದ ಮುಖಂಡರ ಆದ್ವೈರ್ಯದಲ್ಲಿ ಗಾಂಡ್ಲಹಳ್ಳಿ ಗ್ರಾಮದಲ್ಲಿ ಜೆ ಡಿ ಎಸ್ ಪಕ್ಷದ ಕಾರ್ಯಕರ್ತರ ಸಂಘಟನಾ ಸಮಾವೇಶ, ಗ್ರಾಮದ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಎರಡೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗಳಲ್ಲಿ ಪ್ರಮುಖವಾದ ಗಾಂಡ್ಲಹಳ್ಳಿ ಕೋಡಿಗೆ ಬಾಗಿನ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಕೋವಿಡ್ ಸಂಕಷ್ಟದಿಂದ ಮುಚ್ಚಿದ್ದ ಶಾಲೆಗಳು ಶುಭಾರಂಭಗೊಂಡಿದ್ದು , ಜಿಲ್ಲೆಯ ೧೨೦೯ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ೧ –೫ ನೇ ತರಗತಿಗೆ ಇಂದು ೮೮೧೩೭ ವಿದ್ಯಾರ್ಥಿಗಳು ಹಾಜರಾಗುವ ಮೂಲಕ ಶೇ .೮.೨ ರಷ್ಟು ಮಕ್ಕಳು ಶಾಲೆಗೆ ಆಗಮಿಸಿದ್ದು , ಎಲ್ಲಾ ಕಡೆಗಳಲ್ಲೂ ಹಬ್ಬದ ಸಂಭ್ರಮ ಕಂಡು ಬಂದಿದೆ ಎಂದು ಡಿಡಿಪಿಐ ಎಸ್.ಜಿ.ನಾಗೇಶ್ ತಿಳಿಸಿದ್ದಾರೆ .ಜಿಲ್ಲೆಯಲ್ಲಿ ಸರ್ಕಾರದ ಸೂಚನೆಯಂತೆ ೧ ರಿಂದ ೫ ನೇ ತರಗತಿಗಳನ್ನು ಆರಂಭಿಸಿದ್ದು , […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಸಾಲ ಮನ್ನಾ ಯೋಜನೆಯ ಪರಿಕಲ್ಪನೆಯೇ ಇಲ್ಲದೇ ಕೇವಲ ರಾಜಕೀಯ ಸ್ವಾರ್ಥಕ್ಕಾಗಿ ಡಿಸಿಸಿ ಬ್ಯಾಂಕ್‌ ವಿರುದ್ಧ ಸುಳ್ಳು ಆರೋಪ ಮಾಡದಿರಿ , ಫಲಾನುಭವಿ ರೈತರ ಪಟ್ಟಿ ಕಳುಹಿಸಿಕೊಡುವ ಎರಡೂ ಜಿಲ್ಲೆಯಲ್ಲಿ ಓಡಾಡಿ ಸತ್ಯಾಂಶ ತಿಳಿದುಕೊಳ್ಳಿ ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರಡ್ಡಿ ಅವರಿಗೆ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿರುಗೇಟು ನೀಡಿದರು . ಸೋಮವಾರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು , ವೆಂಕಟಶಿವಾರೆಡ್ಡಿಯವರು ಸಾಲ ಮನ್ನಾ ಯೋಜನೆಯಲ್ಲಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೆಜಿಎಫ್ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ವಿಭಜನೆಯಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಸಹಕಾರ ಸಂಘಗಳ ಉಪ ನಿಬಂಧಕ ವೆಂಕಟೇಶ್‍ನನ್ನು ಕೂಡಲೇ ಸೇವೆಯಿಂದ ಅಮಾನತ್ತುಪಡಿಸಬೇಕು ಎಂದು ಆಗ್ರಹಿಸಿ ಶಾಸಕಿ ರೂಪಕಲಾ ಶಶಿಧರ್ ನೇತೃತ್ವದಲ್ಲಿ ಕೆಜಿಎಫ್ ತಾಲ್ಲೂಕು ರೈತರು, ಮಹಿಳೆಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.ಇಲ್ಲಿನ ಸಹಕಾರ ಸಂಘಳ ಉಪ ನಿಬಂಧಕರ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತರು, ಮಹಿಳೆಯರು ರಾಜಕೀಯ ಪಕ್ಷದ ಏಜೆಂಟರಂತೆ ಉಪನಿಬಂಧಕ ವೆಂಕಟೇಶ್ ಕೆಲಸ ಮಾಡುತ್ತಿದ್ದಾರೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ-ಆ-25, ಜಿಲ್ಲೆಯಾದ್ಯಂತ ಶಿಥಿಲಗೊಂಡಿರುವ ಕೆರೆ, ಕಟ್ಟೆ, ತೂಬುಗಳನ್ನು ಅಭಿವೃದ್ದಿ ಪಡಿಸಲು ವಿಶೇಷ ತಂಡ ರಚನೆ ಮಾಡಿ ಕೆರೆ ನೀರನ್ನು ವ್ಯರ್ಥವಾಗಿ ರೈತರ ತೋಟಗಳಲ್ಲಿ ಹಾನಿಯಾಗುವುದನ್ನು ತಪ್ಪಿಸಲು ಕ್ರಮ ವಹಿಸಬೇಕೆಂದು ರೈತ ಸಂಘದಿಂದ ಸಣ್ಣ ನೀರಾವರಿ ಇಲಾಖೆ ಕಛೇರಿ ಮುಂದೆ ಹೋರಾಟ ಮಾಡಿ ಸಣ್ಣ ನೀರಾವರಿ ಅಧಿಕಾರಿ ಪಾರ್ವತಿರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಕೆರೆ, ರಾಜಕಾಲುವೆ, ಅಭಿವೃದ್ದಿಗೆ ಸರ್ಕಾರದಿಂದ ಬಿಡುಗೆಯಾಗಿದ್ದ ನೂರಾರು ಕೋಟಿ ಹಣವನ್ನು ಅಕ್ರಮ ದಾಖೆಲಗಳನ್ನು ಸೃಷ್ಟಿ ಮಾಡಿ ಕೆರೆ ಅವ್ಯವಸ್ಥೆಗೆ ಕಾರಣವಾಗಿರುವ ಸಣ್ಣ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರ ಡಿಸಿಸಿ ಬ್ಯಾಂಕ್ ಅವ್ಯವಹಾರವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಅವ್ಯವಹಾರದಲ್ಲಿ ತೊಡಗಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷ ಜಿ.ಕೆ.ವೆಂಕಟಶಿವಾ ರೆಡ್ಡಿ ಆಗ್ರಹಿಸಿದರು.ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಜಿ.ಗೋವಿಂದಗೌಡ ಈಚೆಗೆ ಕೋಲಾರದಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹಾಗೂ ನನ್ನ ವಿರುದ್ಧ ಇಲ್ಲ ಸಲ್ಲದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳು ಹಾಗೂ ನೂತನ ತಂತ್ರಜ್ಞಾದ ಬಗ್ಗೆ ರೈತರಿಗೆ ಅರಿವು ಮೂಡಿಸಿ , ಗ್ರಾಮ ಪಂಚಾಯತಿ , ಗ್ರಾಮ ಸಭೆ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ತಿಳಿಸಿದರು .ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೃಷಿ ಇಲಾಖೆ ಹಾಗೂ ಕೃಷಿಗೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ರೈತರ ಬೆಳೆದ ಕೃಷಿ ಉತ್ಪನ್ನಗಳನ್ನು ವಿದೇಶಗಳಿಗೆ ರಫ್ತು ಮಾಡುವ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸಬೇಕು ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ ಅವರು ತಿಳಿಸಿದರು . ಇಂದು ಐ.ಸಿ.ಎ.ಆರ್ . ಕೃಷಿ ವಿಜ್ಞಾನ ಕೇಂದ್ರದಲ್ಲಿ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ , ಬಾಗಲಕೋಟೆ , ಭಾರತೀಯ ಕೃಷಿ ಅನುಸಂಧಾನ ಪರಿಷತ್ತು , ನವದೆಹಲಿ , ಐ.ಸಿ.ಎ.ಆರ್ . ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ಹಮ್ಮಿಕೊಂಡಿದ್ದ […]

Read More