ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅವೈಜ್ಞಾನಿಕವಾಗಿ ಕೆರೆಗಳಿಗೆ ಹರಿಸುತ್ತಿರುವ ಕೆಸಿ ವ್ಯಾಲಿ ನೀರು ಈ ಭಾಗದ ಜನರಿಗೆ ಶಾಪವಾಗಿ ಪರಿಣಮಿಸುತ್ತಿದೆ ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯಪಟ್ಟರು.ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕೆಸಿ ವ್ಯಾಲಿ ನೀರನ್ನು ಕೆರೆಗಳಿಗೆ ಹರಿಸುವ ಮುನ್ನ ಮೂರನೇ ಹಂತದಲ್ಲಿ ಶುದ್ಧೀಕರಿಸಬೇಕು ಎಂದು ಆಗ್ರಹಿಸಿದರು.ಡಿಸಿಸಿ ಬ್ಯಾಂಕ್ ನೀಡುತ್ತಿರುವ ಬಡ್ಡಿ ರಹಿತ ಸಾಲ ಕೇಂದ್ರ ಸರ್ಕಾರದ ಕೊಡುಗೆ. ಸಾಲ ನೀಡಿಕೆಗೆ ಯಾರ ವಿರೋಧ ಇಲ್ಲ. ಆದರೆ ಶಾಸಕ ರಮೇಶ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಶುಕ್ರವಾರ ತಾಲೂಕಿನ ದ್ವಾರಸಂದ್ರ ಡೈರಿಗೆ ಅಧ್ಯಕ್ಷರಾಗಿ ಸಿ.ಮುನಿವೆಂಕಟಪ್ಪ, ಉಪಾಧ್ಯಕ್ಷರಾಗಿ ಕೆ.ಶ್ರೀನಿವಾಸರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಶಂಕರಪ್ಪ ತಿಳಿಸಿದರು.ನೂತನ ನಿರ್ದೇಶಕರಾಗಿ ಚಂದ್ರಾರೆಡ್ಡಿ,ಡಿ.ಕೆ.ಪ್ರಕಾಶ್ಎಂ .ಶ್ರೀನಿವಾಸಪ್ಪ, ಡಿ.ವಿ.ಸದಾಶಿವರೆಡ್ಡಿ, ವೆಂಕಟೇಶಪ್ಪ,ಮಂಜುಳ,ವೆಂಕಟಲಕ್ಷ್ಮಮ್ಮ ಹಾಗೂ ಜೆಡಿಎಸ್ನ ಡಿ.ವಿ.ವೆಂಕಟೇಶ್ರೆಡ್ಡಿ ಆಯ್ಕೆಯಾಗಿದ್ದಾರೆ. ಡೈರಿ ಕಾರ್ಯದರ್ಶಿ ವೆಂಕಟರೆಡ್ಡಿ ಇದ್ದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಶ್ರೀನಿವಾಸಪುರ ಪೊಲೀಸ್ ಠಾಣೆಗೆ ಪೊಲೀಸ್ ನಿರೀಕ್ಷರಾಗಿ ಜಿ.ಸಿ.ನಾರಾಯಣಸ್ವಾಮಿಯವರು ಶುಕ್ರವಾರ ಅಧಿಕಾರಿ ಸ್ವೀಕರಿಸಿದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಶಾಸಕ ಕೆ.ಆರ್. ರಮೇಶ್ ಕುಮಾರ್ ಮಗ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡಿರುವ ಬಗ್ಗೆ ಜೆಡಿಎಸ್ ನಾಯಕರು ಸಾಬೀತು ಮಾಡಿದರೆ ರಮೇಶ್ ಕುಮಾರ್ ಅವರಿಂದ ರಾಜಕೀಯ ನಿವೃತ್ತಿ ಕೊಡಿಸುತ್ತೆವೆ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜು ತಿಳಿಸಿದರು . ಪಟ್ಟಣದ ಪ್ರವಾಸ ಮಂದಿರ ದಲ್ಲಿ ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ , ಶ್ರೀನಿವಾಸಪು ರದಲ್ಲಿ ನಡೆದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ , ಜೆಡಿಎಸ್ ಪಕ್ಷದ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್-೧೯ರ ೪ ನೇ ಅಲೆಯನ್ನು ಎದುರಿಸಲು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರಿಗೆ ೧೦ ಲಕ್ಷ ಮಾಸ್ಕ್ ವಿತರಿಸಲು ಸಿದ್ದತೆ ನಡೆಸಿಕೊಂಡಿದ್ದು, ಇದರ ಜತೆಯಲ್ಲೇ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಡಾ.ಎನ್.ಗೋಪಾಲಕೃಷ್ಣೇಗೌಡ ತಿಳಿಸಿದರು ನಗರದ ಪತ್ರಕರ್ತರ ಭವನದಲ್ಲಿ ರೆಡ್ಕ್ರಾಸ್ ಸಂಸ್ಥೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರಿಗಾಗಿ ೫೫೦೦ ಮಾಸ್ಕ್ ಗಳನ್ಬು ವಿತರಿಸಿ ಅವರು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಅಕ್ರಮವಾಗಿ ಬ್ಯಾಂಕ್ ಖಾತೆಗಳನ್ನು ತೆರೆದು ರಾಜ್ಯದ ಬೊಕ್ಕಸಕ್ಕೆ 269 ಕೋಟಿ ನಷ್ಟ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ , ಹಾಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಅಮಿತಾ ಪ್ರಸಾದ್ ಸೇರಿದಂತೆ ಒಟ್ಟು ಆರು ಜನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ , ನಾಲ್ಕು ತಿಂಗಳಲ್ಲಿ ವರದಿ ಸಲ್ಲಿಸಿ ‘ ಎಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಜಿಲ್ಲೆಯಲ್ಲಿ ಕಾಂಗ್ರೆಸ್ , ಬಿಜೆಪಿ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಶಾಂತಿ ಯನ್ನು ಕದಡುವ ಕೆಲಸ ಮಾಡು ತಿದ್ದಾರೆ . ರಮೇಶ್ ಕುಮಾರ್ ಅವರ ನಿಜವಾದ ಮುಖವಾಡ ವನ್ನು ಸದ್ಯದಲ್ಲೇ ಬಯಲು ಮಾಡುತ್ತೆನೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಸವಾಲು ಹಾಕಿದದರು . ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದ ಜೆಡಿಎಸ್ ಜನತಾ ಜಲಧಾರೆಯ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮಾತ ನಾಡಿದರು . ಕ್ಷೇತ್ರದ ಪ್ರತಿನಿಧಿಯಾಗಿ ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಕೆಲಸ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ; ದೇಶಕ್ಕೆ ಆರೋಗ್ಯವಂತರೆ ದೇಶದ ಬೆನ್ನೆಲುಬು , ಆರೋಗ್ಯವೇ ಬಾಗ್ಯ, ಆರೋಗ್ಯವನ್ನು ಸರಿಯಾದ ರೀತಿಯಲ್ಲಿ ಕಾಪಡಿಕೊಳ್ಳಬೇಕು. ಆರೋಗ್ಯದ ಬಗ್ಗೆ ನೀರಲಕ್ಷ್ಯ ವಹಿಸುವುದು ಬೇಡ, ನಿಯಮಿತವಾದ ತಪಾಸಣೆ ಕಾಲಕಾಲಕ್ಕೆ ಅಗತ್ಯ ಎಂದು ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು.ಜಿಲ್ಲಾಡಳಿತ,ಜಿಲ್ಲಾಪಂಚಾತ್ ಹಾಗೂ ರಾಷ್ಟಿಯ ಆರೋಗ್ಯ ಅಭಿಯಾನ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಕೋಲಾರ,ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ ಕೋಲಾರ ಮತ್ತು ತಾಲೂಕು ಆರೋಗ್ಯಧಿಕಾರಿಗಳು ಶ್ರೀನಿವಾಸಪುರ ತಾಲೂಕು ಇವರ ಸಹಯೋಗದಲ್ಲಿ ಸೋಮವಾರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನಡೆದ ತಾಲೂಕು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜೆಡಿಎಸ್ಗೆ ಐದು ವರ್ಷ ಅಧಿಕಾರ ನೀಡಿದಲ್ಲಿ ರೂ.5 ಲಕ್ಷ ಕೋಟಿ ಸಂಗ್ರಹಿಸಿ ನದಿ ಮೂಲದಿಂದ ನೀರು ಕೊಡುತ್ತೇನೆ ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ಪಟ್ಟಣದಲ್ಲಿ ಜೆಡಿಎಸ್ ವತಿಯಿಂದ ಸೋಮವಾರ ಏರ್ಪಡಿಸಿದ್ದ ಜನತಾ ಜಲಧಾರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಲ್ಲಿನ ರಾಜಕಾರಣಿಗಳು ಜಿಲ್ಲೆಯ ಜನರಿಗೆ ಕೊಳಚೆ ನೀರು ಕುಡಿಸುತ್ತಿದ್ದಾರೆ. ಕೆಸಿ ವ್ಯಾಲಿ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸುವ ಕೆಲಸ ಸಾಧ್ಯವಾಗಿಲ್ಲ. ಯರಗೋಳು ನೀರಾವರಿ ಕಾಮಗಾರಿ ಇನ್ನೂ ಮುಗಿದಿಲ್ಲ. ಕೆಲವರು ಜೇಬು ತುಂಬಿಸಿಕೊಳ್ಳುತ್ತಿದ್ದಾರೆ […]

