
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಜಿಲ್ಲಾದ್ಯಂತ ಧಾರಾಕಾರ ಮಳೆ: ಒಂದೇ ವಾರದಲ್ಲಿ ದಾಖಲೆಯಾಯಿತು 44.3 ಮಿಮೀ ಮಳೆಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು, ಇನ್ನೂ ಮುಂದುವರೆದಿದೆ. ನಿರಂತರ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ, ಕುಂಟೆಗಳು, ಹಳ್ಳಗಳಲ್ಲಿ ನೀರು ಹರಿಯುತ್ತಿದೆ. ಇಡೀ ವಾತಾವರಣ ಹಚ್ಚ ಹಸಿರಿನಿಂದ ಕೂಡಿದ್ದು, ಮಲೆನಾಡನ್ನೂ ಮೀರಿಸುವಂತಹ ಕಣ್ಮನ ಸೆಳೆಯುವ ವಾತಾವರಣ ನಿರ್ಮಾಣವಾಗಿದೆ.2021ರ ಜನವರಿ 1 ರಿಂದ ಜುಲೈ 15 ರವರೆಗೆ ವಾಡಿಕೆಯ 214.2 ಮಿಮೀ ಮಳೆಯ ಬದಲು 340.1 ಮಿಮೀ ಮಳೆ ಸುರಿದಿದ್ದು, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು . ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಸೂಚಿಸಿದರು . ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ , ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಮಾತನಾಡಿ , ಕೋವಿಡ್ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ :- ಇಡೀ ಜಿಲ್ಲೆಗೆ ವಿದ್ಯುತ್ ಪೂರೈಸುವ ಕೆಪಿಟಿಸಿಎಲ್ನ ೨೨೦ ಕೆಎ.ಸ್ಟೇಷನ್ನ ೧೧೦ ಎಂ.ವಿ.ಎ ಪವರ್ ಸ್ವೀಕರಣಾ ಟ್ರಾನ್ಸ್ಫಾರ ಆಕಸ್ಮಿಕವಾಗಿ ಆಗ್ನಿಗೆ ಆಹುತಿಯಾಗಿ ಸುಮಾರು ೫ ಕೋಟಿಗೂ ನಷ್ಟ ಸಂಭವಿಸಿದೆ ಮತ್ತು ದಟ್ಟ ಹೊಗೆ ಆಕಾಶದೆತ್ತರಕ್ಕೆ ಆವರಿಸಿದ್ದು , ಜಿಲ್ಲಾದ್ಯಂತ ಕರೆಂಟ್ ಕಟ್ ಆಗಿದೆ . ನಗರದ ಹಾರೋಹಳ್ಳಿ ಸಮೀಪ ಇರುವ ಕೆಪಿಟಿಸಿಎಲ್ನ ೨೨೦ ಕೆವಿ ಸ್ಟೇಷನ್ನಲ್ಲಿ ಈ ದುರಂತ ಸಂಭವಿಸಿದ್ದು , ೬೬ ಕೆವಿ ಬುಸ್ಟಿಂಗ್ ಪ್ಲಾಷ್ನಿಂದಾಗಿ ಆಕಸ್ಮಿಕವಾಗಿ ಬೆಂಕಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು. ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಸೂಚಿಸಿದರು.ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ, ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಜು.10 ರಿಂದ ಮರುಬಳಕೆ ಸಾಧ್ಯವಿಲ್ಲದ ಪ್ಲಾಸ್ಟಿಕ್ ಪದಾರ್ಥಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವರ್ತಕರ ಸಭೆಯಲ್ಲಿ ಮಾತನಾಡಿ, ಈ ವಿಷಯದಲ್ಲಿ ವರ್ತಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.ಪುರಸಭೆ ಆರೋಗ್ಯ ನಿರೀಕ್ಷಕ ಎಂ.ಪೃಥ್ವಿರಾಜ್ ಮಾತನಾಡಿ, ಪಟ್ಟಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟದಿಂದ ಜನ, ಜಾನುವಾರು ತೊಂದರೆ ಅನುಭವಿಸುವಂತಾಗಿದೆ. ಆಕಸ್ಮಿಕವಾಗಿ ಪ್ಲಾಸ್ಟಿಕ್ ಸೇವಿಸಿದ ಜಾನುವಾರುಗಳು ಸಾವನ್ನಪ್ಪುತ್ತಿವೆ. […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯ ಯಾವುದಾದರೂ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ದತ್ತು ಪಡೆದುಕೊಂಡು ಮಾದರಿ ಆರೋಗ್ಯ ಕೇಂದ್ರವನ್ನಾಗಿ ರೂಪಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಹೇಳಿದರು.ನಗರದ ಜಿಲ್ಲಾ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಸೋಮವಾರ ಕೋಲಾರ ರೋಟರಿ ಸಂಸ್ಥೆಯವತಿಯಿಂದ ನೀಡಲ್ಪಟ್ಟ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ 12 ಆಮ್ಲಜನಕ ಸಾಂದ್ರಕಗಳು ಸೇರಿದಂತೆ ಇನ್ನಿತರ ವೈದ್ಯಕೀಯ ಸಲಕರಣೆಗಳನ್ನು ಸ್ಪೀಕರಿಸಿ ಅವರು ಮಾತನಾಡುತ್ತಿದ್ದರು.ಕೊರೊನಾ ನಿಯಂತ್ರಣದಲ್ಲಿ ರೋಟರಿ ಸೇರಿದಂತೆ ಇನ್ನಿತರ ಸಂಘ ಸಂಸ್ಥೆಗಳು, ದಾನಿಗಳು ಜಿಲ್ಲಾಡಳಿತದೊಂದಿಗೆ ಕೈಜೋಡಿಸುತ್ತಿರುವುದು ಉತ್ತಮ ಕಾರ್ಯವಾಗಿದೆಯೆಂದು ಶ್ಲಾಸಿದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜೂ.27: ಜಾತಿ ಮತ್ತು ಧರ್ಮಾತೀತವಾಗಿ ಪ್ರತಿಯೊಬ್ಬರು ಸಹ ನಡೆದುಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾದ ನಾಡ ಪ್ರಭು ಕೆಂಪೇಗೌಡರ ತತ್ವ ಹಾಗೂ ಆದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಸಿಎಂಆರ್ ಮಂಡಿ ಮಾಲೀಕ ಸಿಎಂಆರ್ ಶ್ರೀನಾಥ್ ಹೇಳಿದರು.ನಗರದ ಹೊರವಲಯದ ಎಪಿಎಂಸಿ ಸಭಾಂಗಣದಲ್ಲಿ ಕೆಂಪೇಗೌಡರ ಬಳಗದಿಂದ ನಡೆದ ನಾಡಪ್ರಭು ಕೆಂಪೇಗೌಡರ 512ನೇ ಜನ್ಮದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೊಳಿಸಿ ಮಾತನಾಡಿ, ಸರ್ವಧರ್ಮ ಸಮನ್ವಯಕಾರ ಕೆಂಪೇಗೌಡರು 500 ವರ್ಷಗಳ ಹಿಂದೆಯೇ ಜಾತಿಗೊಂದು ಪೇಟೆಯನ್ನು ತೆರೆಯುವ ಮೂಲಕ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಪತ್ರಿಕಾ ವೃತ್ತಿ ಅತ್ಯಂತ ಪವಿತ್ರವಾಗಿದ್ದು , ಜನತೆಗೆ ಸತ್ಯ ಸಂಗತಿ ತಿಳಿಸುವಾಗ ನಾವು ನಿಷ್ಟೂರತೆಯಿಂದ ಇರಬೇಕು , ಸಮಾಜಕ್ಕಾಗಿ ನಾವು ಎಂಬ ಭಾವನೆ ಇರಬೇಕು ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು ತಿಳಿಸಿದರು . ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಕೋವಿಡ್ ಹಿನ್ನೆಲೆ ಸರಳವಾಗಿ ಆಚರಿಸಲಾದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಎಂ.ಜಿ.ಪ್ರಭಾಕರ್ ಅವರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು . […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಅನ್ನ ನೀಡುತ್ತಿರುವ ಬ್ಯಾಂಕಿನ ಕೆಲಸ ಬದ್ದತೆಯಿಂದ ಮಾಡಿ ಇಲ್ಲವಾದರೆ ಬೀದಿಗೆ ಬೀಳುತ್ತೀರಿ, ಠೇವಣಿ ಸಂಗ್ರಹಕ್ಕೆ ನಿಮಗೆ ನೀಡಿರುವ ಗುರಿ ಸಾಧನೆ ಮಾಡಿ ನಿಮ್ಮ ಕರ್ತವ್ಯ ನಿಷ್ಟೆ ಸಾಕ್ಷೀಕರಿಸಿ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಸಿಬ್ಬಂದಿಗೆ ತಾಕೀತು ಮಾಡಿದರು.ಭಾನುವಾರ ಜಿಲ್ಲಾ ಸಹಕಾರಿ ಯೂನಿಯನ್ ಸಭಾಂಗಣದಲ್ಲಿ ನಡೆದ ಬ್ಯಾಂಕಿನ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಏಳೂವರೆ ವರ್ಷಗಳ ಹಿಂದೆ ಬ್ಯಾಂಕಿನ ಸ್ಥಿತಿ ನೆನಪು ಮಾಡಿಕೊಳ್ಳಿ, […]