ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಹಾಲು ಉತ್ಪಾದಕರು ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು .ಶಿಬಿರ ಕಚೇರಿ ಸಭಾಂಗಣದಲ್ಲಿ ಹಾಲು ಉತ್ಪಾದಕರಿಗೆ ಮೃತಪಟ್ಟ ರಾಸುಗಳ ವಿಮಾ ಪರಿಹಾರ ಚೆಕ್ ವಿತರಿಸಿ ಮಾತನಾಡಿ , ೧೨ ಫಲಾನುಭವಿಗಳಿಗೆ ರೂ .೬.೫೦ ಲಕ್ಷ ಮೌಲ್ಯದ ಚೆಕ್ ವಿತರಿಸಲಾಗಿದೆ ಎಂದು ಹೇಳಿದರು.ಕಚೇರಿ ಉಪ ವ್ಯವಸ್ಥಾಪಕ ಕೆ.ಎಸ್. ನರಸಿಂಹಯ್ಯ ಮಾತನಾಡಿ , ಹಾಲಿನ ಗುಣಮಟ್ಟ ಹೆಚ್ಚಿಸಲು ಹಸಿರು ಮತ್ತು ಒಣ ಮೇವಿನ ಜತೆಗೆ ಪಶು […]
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ: ಶೈಕ್ಷಣಿಕ ರಂಗದಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಗುರುತಿಸಿ ಅಕ್ಷರದವ್ವ ಫಾತಿಮಾ ಷೇಕ್ರ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ನಡೆಯುವಂತಾಗಲಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯಉಪ ನಿರ್ದೇಶಕ ರೇವಣ್ಣ ಸಿದ್ದಪ್ಪ ಹೇಳಿದರು.ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯಶಿಕ್ಷಕರ ಸಾಹಿತ್ಯ ಪರಿಷತ್ ಹಾಗೂ ಅಕ್ಷರದವ್ವ ಫಾತಿಮಾ ಶೇಕ್ರ ಪ್ರತಿಷ್ಠಾನ ಬಂಗಾರಪೇಟೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಫಾತಿಮಾ ಶೇಕ್ ಪುಸ್ತಕ ಬಿಡುಗಡೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಸುಮಾರು ೧೯೧ ವರ್ಷಗಳ ಹಿಂದೆ ಜನಿಸಿ ಮೊದಲ ಶಿಕ್ಷಕಿ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಕೋಲಾರ ಜಿಲ್ಲೆಯ ಕೆ.ಜಿ.ಎಫ್ ತಾಲ್ಲೂಕಿನಾದ್ಯಂತ ಮನೆ ಮನೆಗೆ ಜನವರಿ 17 ಮತ್ತು 18 ರಂದು ಆರೋಗ್ಯ ಕಾರ್ಯಕರ್ತರು ಭೇಟಿ ನೀಡಿ ಹೆಚ್.ಐ.ವಿ / ಏಡ್ಸ್ ಕುರಿತು ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು . 2 ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಜನಸಾಮಾನ್ಯರಿಗೆ ಹೆಚ್ಐವಿ / ಏಡ್ಸ್ ನಿಯಂತ್ರಣ , ಕಳಂಕ ಮತ್ತು […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಜಿಲ್ಲೆಯಲ್ಲಿ ನಡೆಯುವಂತಹ ಅಕ್ರಮ ಚಟುವಟಿಕೆಗಳಾದ ಮಟ್ಕಾ ದಂದೆ , ಕ್ರಿಕೇಟ್ ಬೆಟ್ಟಿಂಗ್ , ಸಾಮಾಜಿಕ ಜಾಲತಾಣಗಳ ದುರ್ಬಳಕೆ , ಜೂಜೂಟ , ಗಾಂಜಾ , ಅಕ್ರಮ ಮರಳು ಸಾಗಾಣಿಕೆ , ಅಕ್ರಮ ಗಣಿಗಾರಿಕೆ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಿ.ದೇವರಾಜ್ ಅವರು ತಿಳಿಸಿದರು . ಇಂದು ತಮ್ಮ ಕಛೇರಿಯಲ್ಲಿ ಹಮ್ಮಿಕೊಂಡಿದ್ದ , ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಜನವರಿ 10 ; ಕೋಲಾರ ಜಿಲ್ಲಾ ಅತಿಥಿ ಉಪನ್ಯಾಸಕರ ಪ್ರತಿಭಟನೆ 31 ನೆಯ ದಿನ ಮುಂದುವರೆದರೂ ಇದುವರೆಗೂ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವರು ಹಾಗೂ ಯಾವುದೇ ಪ್ರತಿನಿಧಿಗಳು ಚರ್ಚೆಗೆ ಬಾರದ ಕಾರಣ ಇದೊಂದು ದುಃಖ ಕರ ಸಂಗತಿ ಎಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ ನಾರಾಯಣಪ್ಪ ಅಭಿಪ್ರಾಯಪಟ್ಟರುಅವರು ನಗರದಲ್ಲಿ ನಿರಂತರವಾಗಿ ಮೂವತ್ತೊಂದನೆಯ ದಿನ ಜಿಲ್ಲೆಯ ಅತಿಥಿ ಉಪನ್ಯಾಸಕರು ಮಾಡುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತಾನಾಡಿದರು.ನಿರಂತರವಾಗಿ ಅತಿಥಿ ಉಪನ್ಯಾಸಕರು ಶಾಂತಿಯುತ ಹೋರಾಟವನ್ನು […]
ವರದಿ: ಶಬ್ಬೀರ್ ಅಹ್ಮದ್,ಶ್ರೀವಾಸಪುರ ರಾಜ್ಯದಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಜೆಡಿಎಸ್ ಪಕ್ಷದಿಂದ ವಿನೂತನ ಅಭಿಯಾನ ಕುಡಿಯುವ ನೀರಿಗಾಗಿ ಜಲಶ್ಯಾಮಲ ರೈತರಿಗಾಗಿ ಸಸ್ಯಶ್ಯಾಮಲ ಯೋಜನೆ ಜ .೨೬ ರಿಂದ ರಾಜ್ಯದ ಪ್ರತಿಯೊಂದು ತಾಲೂಕಿಗೆ ಜನತಾ ಜಲಧಾರೆ ರಥ ಸಂಚಾರ : ಎಂಎಲ್ಸಿ ಇಂಚರ ಗೋವಿಂದರಾಜು ಕೋಲಾರ : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ನೀರಿನ ಸಮಸ್ಯೆ ಬಗೆಹರಿಸಬೇಕು ಎಂಬ ಉದ್ದೇಶದಿಂದ ರಾಜ್ಯದಲ್ಲಿ ಹರಿಯುವ ನದಿಗಳಲ್ಲಿ ಲಭ್ಯವಿರುವ ನೀರನ್ನು ಬಳಕೆ ಮಾಡಿಕೊಳ್ಳಲು ಜನತಾ ಜಲ ಧಾರೆ ಎಂಬ ವಿನೂತನ ಅಭಿಯಾನವನ್ನು ಮಾಜಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 ; ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಇತ್ತೀಚಿಗೆ ಬಿಇಒ ನೇತೃತ್ವದ ತಂಡವು ಸಾರ್ವಜನಿಕರು ಮೌಖಿಕವಾಗಿ ನೀಡಿದ ದೂರಿನ ಅನ್ವಯ ಶಾಲೆಯಲ್ಲಿನ ಶೈಕ್ಷಣಿಕ ಪ್ರಗತಿ , ಮೂಲಭೂತ ಸೌಲಭ್ಯಗಳ ಪರಿಶೀಲಿಸಿದರು.ಈ ಸಮಯಲ್ಲಿ ಸಾರ್ವಜನಿಕರು ಮಾತನಾಡಿ ಗ್ರಾಮದಲ್ಲಿರುವ ಶತಮಾನ ಶಾಲೆಯಲ್ಲಿ ಗಂಡ- ಹೆಂಡರ ಜಗಳದಲ್ಲಿ ಕೂಸು ಬಡವಾದ್ಹಂಗೆ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯ ಶಿಕ್ಷಕಿಯ ದಬ್ಬಾಳಿಕೆ ಹಾಗೂ ಮುಖ್ಯಶಿಕ್ಷಕಿ , ಶಿಕ್ಷಕರ ಒಳಜಗಳಕ್ಕೆ ಶೈಕ್ಷಣಿಕವಾಗಿ ಬಡವಾಗುತ್ತಿದ್ದಾರೆ ಅಲ್ಲದೆ , ಮಾದರಿ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜಮೀನು ವಿವಾದವೊಂದರ ಬಗ್ಗೆ ವಿಚಾರಿಸಲು ಹೋಗಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ ಅವರೊಂದಿಗೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಅನುಚಿತವಾಗಿ ಮಾತನಾಡಿದ್ದಾರೆ ಎಂದು ಆಪಾದಿಸಿ ಶುಕ್ರವಾರ , ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ನೇತೃತ್ವದಲ್ಲಿ ಎಂಜಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಯಿತು . ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಪ್ರತಿಭಟನ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ , ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು , ಜನಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಶಾಸಕ ರಮೇಶ್ ಕುಮಾರ್ ಅವರಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕೆಲವು ಜೆಡಿಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ನಾಗರಿಕರಿಗೆ ತೊಂದರೆ ಉಂಟುಮಾಡಿದ್ದಾರೆ ಎಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಹೇಳಿದರು . ಪಟ್ಟಣದ ಪಿಎಲ್ಡಿ ಬ್ಯಾಂಕ್ ಸಭಾಂಗಣದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ , ತಾಲ್ಲೂಕಿನ ಪಾತಬಲ್ಲಪಲ್ಲಿ ಗ್ರಾಮದ ಕೆಲವರು ಒಂದು ನಿರ್ದಿಷ್ಟ ಕುಟುಂಬವನ್ನು ಗುರಿಯಾಗಿರಿಸಿಕೊಂಡು ವಿನಾಕಾರಣ ಕಿರುಕುಳ ನೀಡುತ್ತಿದ್ದರು . ಆ ಕುಟುಂಬದ […]

