ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಲಿಕಾ ವಿದ್ಯಾವಂತ ನಿರುಧ್ಯೋಗ ಎಲ್ಲಾ ಯುವಕ-ಯುವತಿಯರು ಸ್ವಾವಲಂಬಿಯಾಗಿ ಜೀವನ ರೂಪಿಸಿಕೊಳ್ಳಲು ಉಧ್ಯೋಗದ ಮಾಹಿತಿಯನ್ನು ಸಂಪೂರ್ಣವಾಗಿ ಪಡೆಯಬೇಕು, ನಂತರ ಬರುವ ಉಧ್ಯೋಗಾವಕಾಶಗಳನ್ನು ಬಳಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಪಿಚ್ಚಯ್ಯ ರಾಪುರಿ ತಿಳಿಸಿದರು.ಪಟ್ಟಣದ ಕೆ.ಐ.ಐ.ಟಿ ಕಂಪ್ಯೂಟರ್ ಸಂಸ್ಥೆಯಲ್ಲಿ, ಕೌಶಲ್ಯಾಭಿವೃದ್ದಿ ಉಧ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉಧ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್) ಧಾರವಾಡ, ಜಿಲ್ಲಾ ಕೈಗಾರಿಕಾ ಕೇಂದ್ರ ಕೋಲಾರ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಕಾಲಿಕ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ವೀಕ್ಷಿಸಲು ಬಂದ ಹಿರಿಯ ಸಹಾಯಕ ತೋಟಗಾರಿಕೆ ಸಹಾಯಕ ನಿರ್ದೇಶಕರು ಎಂ.ಶ್ರೀನಿವಾಸನ್.ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಆರ್ಭಟಿಸಿ ನಿರಂತರ ವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿ ಬೆಳೆಗಳು, ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿದ್ದು ಸರ್ಕಾರ ದಿಂದ ಬೆಳೆ ಹಾನಿಗೆ ಪರಿಹಾರ ಘೋಷಣೆಯಾಗಿದ್ದು, ಹಾನಿಗೊಳಗಾದ ಬೆಳೆ ಗಳನ್ನು ವೀಕ್ಷಿಸಲುಶ್ರೀನಿವಾಸಪುರ ತಾಲ್ಲೂಕು ಹಿರಿಯ ತೋಟಗಾರಿಕೆ ನಿರ್ದೇಶಕರಾದ ಎಂ.ಶ್ರೀನಿವಾಸನ್, ಹಾಗೂ ತೋಟಗಾರಿಕೆ ಸಹಾಯಕರಾದ ಗಾಂಡ್ಲಾಹಳ್ಳಿ ಎನ್. ಮಂಜುನಾಥ್ ರವರುಗಳು ಕಸಬಾ ಹೋಬಳಿ ನಂಬಿಹಳ್ಳಿ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರನ .೨೦ : ಕೋಲಾರದ ಸಾರಿಗೆ ನಗರದ ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿ ಬಾರಿ ಪಮಾಣದ ಹಾನಿಯುಂಟಾಗಿದೆ .ಶಾಸಕರಾದ ಕೆ . ಶ್ರೀನಿವಾಸಗೌಡ ರವರು ಸಾರಿಗೆ ನಗರಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ವೀಕಿಸಿದ ಅವರು , ಹಾನಿಗೊಳಗಾದವರಿಗೆ ಪರಿಹಾರ ಕೊಡಿಸುವುದರ ಜೊತೆಗೆ ಮುಂದಿನ ಈ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ವಹಿಸುವುದಾಗಿ ಹೇಳಿದರು . ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಜಿಲ್ಲಾದ್ಯಂತ ಕೆರೆಗಳು […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ರೈತರ ಆಧಾಯ ದ್ವಿಗುಣಗೊಳಿಸುವ ರಾಜ್ಯ ಸರ್ಕಾರದ ಉದ್ದೇಶಿತ ‘ ರೈತ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ ‘ ( ಎಫ್ ಆರ್ ಯು ಐ ಟಿ ಎಸ್ ) ಜಾರಿಯಿಂದಾಗಿ ರೈತರು ಸಾಲ ಪಡೆಯಲು ವಾರ್ಟ್ಗೇಜ್ಗಾಗಿ , ಇಸಿ , ನಿರಾಪೇಕ್ಷಣಾ ಪತ್ರಕ್ಕಾಗಿ ಅಲೆಯುವುದು ತಪ್ಪಲಿದ್ದು , ಬ್ಯಾಂಕಿನಲ್ಲೇ ಎಲ್ಲಾ ಸೌಲಭ್ಯಗಳು ಸಿಗಲಿದೆ ಎಂದು ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಇಲ್ಲಿನ ಪುರಸಭೆ ಕಚೇರಿ ಆವರಣದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡ ತೆರವುಗೊಳಿಸುವಂತೆ ಆಗ್ರಹಿಸಿ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬೆಂಬಲಿತ ಪುರಸಭಾ ಸದಸ್ಯರು ಶನಿವಾರ ಪುರಸಭಾ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು . ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ , ಪುರಸಭಾಧ್ಯಕ್ಷರು ಹಾಗೂ ಮುಖ್ಯಾಧಿಕಾರಿ ಖಾಸಗಿ ವ್ಯಕ್ತಿಗಳಿಂದ ಅಕ್ರಮ ಸಂಭಾವನೆ ಪಡೆದು ಪುರಸಭೆಗೆ ಸೇರಿದ ಜಮೀನಲ್ಲಿ ಕಟ್ಟಡ ನಿರ್ಮಿಸಲು ಅವಕಾಶ ಮಾಡಿಕೊಟ್ಟಿದ್ದಾರೆ […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ನಗರದ ಡಿಡಿಪಿಐ ಕಚೇರಿಯಲ್ಲಿ ಶುಕ್ರವಾರ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಪ್ರಕ್ರಿಯೆಯಲ್ಲಿ ೧೦ ಮಂದಿ ಭಾಗವಹಿಸಿದ್ದು , ಸ್ಥಳದಲ್ಲೇ ಡಿಡಿಪಿಐ ರೇವಣಸಿದ್ದಪ್ಪ ವರ್ಗಾವಣೆ ಆದೇಶ ವಿತರಿಸಿದರು . ಜಿಲ್ಲೆಯಲ್ಲಿ ಪಾಥಮಿಕ ಶಾಲಾ ವಿಭಾಗದಿಂದ ೨೦ ಮಂದಿ ಪರಸ್ಪರ ವರ್ಗಾವಣೆಗೆ ಅರ್ಜಿ ಹಾಕಿದ್ದು , ೧೨ ಮಂದಿ ಹಾಜರಾಗಿದ್ದರು ಮತ್ತು ೧೦ ಮಂದಿ ವರ್ಗಾವಣೆ ಆದೇಶ ಪಡೆದುಕೊಂಡರು . ವಿಕಲಚೇತನರೊಬ್ಬರು ಸ್ಥಳ […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಕೆಳದ ಕೆಲವು ದಿನದಿಂದ ಸತತವಾಗಿ ಸುರಿದ ಭಾರಿ ಮಳೆಯಿಂದ ನಗರ ಸೇರಿದಂತೆ ಗ್ರಾಮೀಣ ಭಾಗದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು , ತೋಟದ ಬೆಳೆಗಳು ನಾಶವಾಗಿದ್ದು ಇದರಿಂದ ಸಾಕಷ್ಟು ತೊಂದರೆಗಳು ಆಗಿದ್ದು ಕೂಡಲೇ ಸರಕಾರ ಮತ್ತು ಜಿಲ್ಲಾಡಳಿತ ಇವರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಒತ್ತಾಯಿಸಿದರು . ನಗರದ ಕೆಲವು ವಾರ್ಡ್ ಗಳಿಗೆ ಶುಕ್ರವಾರ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ . ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ ಎಂದು ಜೆಡಿಎಸ್ ಎಂಎಲ್ಸಿ ಇಂಚರ ಗೋವಿಂದರಾಜು ಹೇಳಿದ್ದಾರೆ . ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಿದ್ದ ರೈತರ ಮೇಲಿನ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯಬೇಕು […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಮರ : ರೈತರ ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಹೇಳಿದರು . ಪಟ್ಟಣದ ಬಸ್ ನಿಲ್ದಾಣದ ಸಮೀಪ , ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆದ ಹಿನ್ನಲೆಯಲ್ಲಿ , ಶುಕ್ರವಾರ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕ ಹಾಗೂ ಇತರ ಸಮಾನ ಮನಸ್ಯ ಸಂಘಟನೆಗಳ ವತಿಯಿಂದ ಏರ್ಪಡಿಸಿದ್ದ ವಿಜಯೋತ್ಸವ […]

