ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಬಿಇಒ ಕಚೇರಿ ಸೋರುತ್ತಿದ್ದು , ಸಿಬ್ಬಂದಿ ಕಚೇರಿಯಲ್ಲಿ ಕುಳಿತು ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ . ಇಕ್ಕಟ್ಟಾದ ಕಚೇರಿಯಲ್ಲಿ ಕಪಾಟುಗಳ ಮೇಲೆ ಇಡಲಾಗಿರುವ ವಿವಿಧ ಕಡತಗಳು ನೆನೆದು ಮುದ್ದೆಯಾಗಿವೆ . ದೊಡ್ಡ ಪ್ರಮಾಣದಲ್ಲಿ ಸೋರುತ್ತಿರುವ ನೀರು ಬೀರುಗಳ ಬಿರುಕಲ್ಲಿ ಪ್ರವೇಶಿಸಿ ಒಳಗಿಡಲಾಗಿರುವ ಕಡತಗಳನ್ನು ಒದ್ದೆ ಮಾಡಿದೆ . ‘ ಸತತ ಮಳೆಯಿಂದಾಗಿ ಕಚೇರಿಯ ಎಲ್ಲ ಭಾಗ ಸೋರುತ್ತಿರುವುದರಿಂದ , ಕಾರ್ಯನಿರ್ವಹಣೆ ಕಷ್ಟವಾಗಿದೆ . ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ನಗರದಲ್ಲಿ ಬಿದ್ದ ಭಾರಿ ಮಳೆಯಿಂದಾಗಿರುವ ಹಾನಿಯ ಕುರಿತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿಪತ್ತು ನಿರ್ವಹಣಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಹೆಚ್.ಗಂಗಾಧರ್ ಪರಿಶೀಲನೆ ನಡೆಸಿದರು . ನಗರದ ಸಾರಿಗೆ ನಗರ , ಗಾಂಧಿನಗರ , ಗದ್ದೆಕಣ್ಣೂರುಕೋಲಾರಮ್ಮ ಬಡಾವಣೆ , ಬೈರೇಗೌಡ ನಗರ ಮತ್ತಿತರ ಪ್ರದೇಶಗಳಲ್ಲಿ ಸಂಚರಿಸಿದ ಅವರು , ಕಳೆದ ರಾತ್ರಿ ಬಿದ್ದ ಭಾರಿ ಮಳೆಯಿಂದಾಗಿರುವ ಹಾನಿಯನ್ನು ವೀಕ್ಷಿಸಿದರು . ಮಳೆಯಿಂದ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ-ಮ-17, ಅಕಾಲಿಕ ಮಳೆಗೆ ತತ್ತರಿಸಿರುವ ಜಿಲ್ಲೆಯ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂಧಿಸದೇ ನಾಪತ್ತೆಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವರನ್ನು ಹುಡುಕಿಕೊಟ್ಟು ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸ್ಪಂಧಿಸಬೇಕೆಂದು ರೈತ ಸಂಘದಿಂದ ಮಾನ್ಯ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿ ತಹಸೀಲ್ದಾರ್ ಮುಖಾಂತರ ಮನವಿ ನೀಡಿ ಆಗ್ರಹಿಸಲಾಯಿತು. ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜಾ ಸೇವಕರಾಗಿ ಕೆಲಸ ಮಾಡಬೇಕಾದ ಜನ ಪ್ರತನಿಧಿಗಳು ಜನ ವಿರೋಧಿ ನೀತಿಗಳಿಂದ ಇಲಾಖೆಗಳಲ್ಲಿ ಭ್ರಷ್ಟಾಚಾರ ಹಾಗೂ ದೇಶದಲ್ಲಿ ಬಡತನ ಹೆಚ್ಚಾಗುವ ಜೊತೆಗೆ ಸಿನಿಮ ನಿರ್ಮಾಣ ಮಾಡಿ ಬಣ್ಣದ ಲೋಕ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ದತ್ತಮಾಲಾಧಾರಿಗಳ ಮೇಲೆ ನಡೆದ ದೌರ್ಜನ್ಯದ ಕೃತ್ಯ ಅತ್ಯಂತ ಘೋರ ಮತ್ತು ಹೇಯ ಘಟನೆ , ಇದಕ್ಕೆ ಕಾರಣವಾದ ಮುಸ್ಲಿಂ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡುವ ಮೂಲಕ ಹಿಂದೂಗಳಿಗೆ ಧೈರ್ಯ ತುಂಬಬೇಕಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು . ಕೋಲಾರ ಬಂದ್ ಹಿನ್ನಲೆಯಲ್ಲಿ ಜಿಲ್ಲೆಗೆ ಆಗಮಿಸುತ್ತಿದ್ದ ಅವರನ್ನು ಕೋಲಾರ ಗಡಿಯಾದ ರಾಮಸಂದ್ರದ ಬಳಿ ಪೊಲೀಸರು ವಶಕ್ಕೆ ಪಡೆದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು . ಘಟನೆ ನಡೆದ ದಿನ ಪೊಲೀಸರು ಬರುವುದು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಇತ್ತೀಚೆಗೆ ನಗರದಲ್ಲಿ ಚಿಕ್ಕಮಂಗಳೂರಿಗೆ ತೆರಳಿದ್ದ ದತ್ತಮಾಲಾಧಾರಿಗಳ ಮೇಲಿನ ಹಲ್ಲೆ ಖಂಡಿಸಿ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಕೋಲಾರ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು ಸಂಪೂರ್ಣ ಯಶಸ್ವಿಯಾಯಿತು. ಚಿಕ್ಕಮಂಗಳೂರಿನ ದತ್ತಪೀಠಕ್ಕೆ ತೆರಳಿದ್ದ ಹಿಂದೂಪರ ಸಂಘಟನೆಗಳ ಯುವಕರಿದ್ದ ವಾಹನದ ಮೇಲೆ ನಗರದ ಕ್ಲಾಕ್ ಟವರ್ ಸಮೀಪ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ ಈ ಬಂದ್ಗೆ ಕರೆ ನೀಡಲಾಗಿತ್ತು . ಬಂದ್ ಹಿನ್ನಲೆಯಲ್ಲಿ ನಗರದಲ್ಲಿ ಸ್ವಯಂಪ್ರೇರಿತರಾಗಿ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಬಂದ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಶಿಕ್ಷಣ ತೇರು ನಿರಂತರವಾಗಿ ಸಾಗಲು ಶ್ರಮಿಸುವ ಮೂಲಕ ಜಿಲ್ಲೆಯಲ್ಲಿ ರಾಜ್ಯಕ್ಕೆ ಮಾದರಿಯಾದ ಸುಸಜ್ಜಿತ ಗುರುಭವನ ನಿರ್ಮಾಣಕ್ಕೆ ತಾವೇ ನೇತೃತ್ವ ವಹಿಸುವುದಾಗಿ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಭರವಸೆ ನೀಡಿದರು . ಜಿಲ್ಲಾ ರ್ಕಾರಿ ನೌಕರರ ಭವನದಲ್ಲಿ ಡಾ.ವೈ.ಎ.ಎನ್ ಅಭಿಮಾನಿಗಳ ಬಳಗ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ , ಈ ಸಂಬಂಧ ಮುಂದಿನವಾರವೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಗುರುಭವನ ಹಾಗೂ ನೌಕರರ ಭವನಗಳ ನರ್ಮಾಣದ ಸಂಬಂಧ ರ್ಚ ನಡೆಸುವುದಾಗಿ ತಿಳಿಸಿದರು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಕೋಲಾರದಿಂದ ದತ್ತ ಮಾಲೆಗೆ ತೆರಳುತ್ತಿದ್ದ ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣವನ್ನು ಕೋಮು ಬಣ್ಣ ನೀಡಲು ಅನವಶ್ಯಕವಾಗಿ ಬಂದ್ಗೆ ಕರೆ ನೀಡಿ , ಸರ್ಕಾರ ಮತ್ತು ಸಾರ್ವಜನಿಕರ ಆಸ್ತಿ ಪಾಸ್ತಿಗೆ ನಷ್ಟ ಉಂಟಾಗುವುದರಿಂದ ನಷ್ಟ ಭರ್ತಿಗೆ ಕ್ಲಮ್ ಕಮಿಷನರ್ ನೇಮಕ ಮಾಡಲು ಕೋರಿ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಾಮಾಜಿಕ ಕಾರ್ಯಕರ್ತ ಕೂಟೇರಿ ಮುನೆಯ್ಯ ಮನವಿ ಸಲ್ಲಿಸಿದ್ದಾರೆ . ದಿನಂಕ 7/11/2021 ರಂದು ದತ್ತ ಮಾಲೆಧಾರಿಗಳು , ರಾತ್ರಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಇತ್ತೀಚೆಗೆ ನಗರದಲ್ಲಿ ಚಿಕ್ಕಮಂಗಳೂರಿಗೆ ತೆರಳಿದ್ದ ದತ್ತಮಾಲಾಧಾರಿಗಳ ಮೇಲಿನ ಹಲ್ಲೆ ಖಂಡಿಸಿ ನ .೧೮ ರಂದು ಕರೆ ನೀಡಿರುವ ಕೋಲಾರ ಬಂದ್ ಹಿನ್ನಲೆಯಲ್ಲಿ ಬುಧವಾರ ನಗರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಬೃಹತ್ ಬೈಕ್ ರಾಲಿ ನಡೆಸಿದರು . ಚಿಕ್ಕಮಂಗಳೂರಿನ ದತ್ತಪೀಠಕ್ಕೆ ತೆರಳಿದ್ದ ಹಿಂದೂಪರ ಸಂಘಟನೆಗಳ ಯುವಕರಿದ್ದ ವಾಹನದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ ಈ ಬಂದ್ ಕರೆ ನೀಡಲಾಗಿದೆ . ಬಂದ್ ಹಿನ್ನಲೆಯಲ್ಲಿ ಬುಧವಾರ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಡಿಸೆಂಬರ್ 18 ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು , ನವೆಂಬರ್ 17 ರಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಪೂರ್ವ ಸಂಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಆರ್.ನಾಗರಾಜ ಅವರು ತಿಳಿಸಿದರು .ಇಂದು ತಮ್ಮ ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು […]

