ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಜನ ಸಮುದಾಯದಲ್ಲಿ ಮೌಡ್ಯಾಚರಣೆ ವಿರುದ್ಧ ಜನ ಜಾಗೃತಿ ಮೂಡಿಸುವ ಮೂಲಕ ಅವರಲ್ಲಿ ವೈಜ್ಞಾನಿಕ ಪ್ರಜ್ಞೆ ಬೆಳೆಸುವಂತೆ ಸಂಕಲ್ಪ ತೊಡಬೇಕೆಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಜಿ.ನಾಗೇಶ್ ತಿಳಿಸಿದರು . ನಗರದ ಪತ್ರಕರ್ತರ ಭವನದಲ್ಲಿಂದು ಜಿಲ್ಲಾ ಜ್ಞಾನ ವಿಜ್ಞಾನ ಸಮಿತಿ , ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಾಯರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಪವಾಢ ಶಿಕ್ಷಕ ಡಾ.ಕೆ ಶ್ರೀನಿವಾಸ್‌ರವರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು […]

Read More

ಶ್ರೀನಿವಾಸಪುರ: ಸಹಜ ಮಳೆ ಸುರಿದಾಗ ಮಾತ್ರ ಕೆಸಿ ವ್ಯಾಲಿ ನೀರಿನ ಅಪಾಯದಿಂದ ಪಾರಾಗಲು ಸಾಧ್ಯ ಎಂದು ಸಾಹಿತಿ ಹಾಗೂ ಕೃಷಿ ಸಂಸ್ಕøತಿ ಕೇಂದ್ರದ ಅಧ್ಯಕ್ಷ ಕೋಟಿಗಾನಹಳ್ಳಿ ಕೆ.ರಾಮಯ್ಯ ಹೇಳಿದರು.ಪಟ್ಟಣದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಸೇನೆಯ ತಾಲ್ಲೂಕು ಘಟಕದ ಉದ್ಘಾಟನೆ ಹಾಗೂ ಕಚೇರಿ ಪ್ರಾರಂಭೋತ್ಸವ ಸಮಾರಂಭದಲ್ಲಿ, ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗ ಸುರಿಯುತ್ತಿರುವ ಭಾರಿ ಮಳೆಯಿಂದ, ಜಿಲ್ಲೆ ಮಲೆನಾಡು ಆಗುತ್ತದೆ ಎಂದು ಕೆಲವರು ಹೇಳುತ್ತಿರುವುದು ಪೂರ್ಣ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾದಿಗ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಸಾಂಘಿಕ ಪ್ರಯತ್ನ ನಡೆಸಬೇಕು ಎಂದು ಮಾದಿದ ದಂಡೋರ ರಾಜ್ಯ ಘಟಕದ ಅಧ್ಯಕ್ಷ ಬಿ.ನರಸಪ್ಪ ದಂಡೋರ ಹೇಳಿದರು.ತಾಲ್ಲೂಕಿನ ಆವಲಕುಪ್ಪ ಗ್ರಾಮದಲ್ಲಿ ಬುಧವಾರ ಮಾದಿಗ ದಂಡೋರ ತಾಲ್ಲೂಕು ಘಟಕದ ವತಿಯಿಂದ ಸ್ಥಾಪಿಸಲಾದ ಡಾ. ಬಿ.ಆರ್.ಅಂಬೇಡ್ಕರ್ ಭಾವ ಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯದ ಹರಿಕಾರ ಡಾ. ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶ ಪಾಲನೆ ಇಂದಿನ ಅಗತ್ಯವಾಗಿದೆ. ಮಾದಿಗ ಸಮುದಾಯಕ್ಕೆ ಸೇರಿದ ಮನೆಗಳ ಮೇಲೆ ಸಂಘಟನೆಯ ಬಾವುಟ ಹಾರಿಸಬೇಕು. […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ನಗರಾದ್ಯಂತ ಗುಂಪುಗುಂಪಾಗಿ ಗಲ್ಲಿಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿನಾಯಿಗಳಿಗೆ ಕಡಿವಾಣ ಹಾಕಿ ಜನಸಾಮಾನ್ಯರಿಗೆ ಮತ್ತು ವಾಹನ ಸವಾರರಿಗೆ ಆಗುತ್ತಿರುವ ತೊಂದರೆಗಳಿಂದ ತಪ್ಪಿಸಬೇಕೆಂದು ರೈತ ಸಂಘದಿಂದ ನಗರಸಭೆ ಆಯುಕ್ತರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಸರ್ಕಾರದಿಂದ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಅನುದಾನವನ್ನು ಬಿಡುಗಡೆ ಮಾಡುತ್ತಿದ್ದರೂ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂದು ನಗರಾದ್ಯಂತ ಬಿದಿ ನಾಯಿಗಳ ಹಾವಳಿಗೆ ಬಾಳಿ ಬದಕಬೇಕಾದ ಮಕ್ಕಳು ವಾಹನ ಸವಾರರು ಬಲಿಯಾಗುತ್ತಿದ್ದಾರೆಂದು ನಗರಸಭೆ ವಿರುದ್ದ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಜನ ಸಮುದಾಯದಲ್ಲಿ ಮೌಡ್ಯಾಚರಣೆ ವಿರುದ್ಧ ಜನ ಜಾಗೃತಿ ಮೂಡಿಸುವ ಮೂಲಕ ಅವರಲ್ಲಿ ವೈಜ್ಞಾನಿಕ ಪ್ರಜ್ಞೆ ಬೆಳೆಸುವಂತೆ ಸಂಕಲ್ಪ ತೊಡಬೇಕೆಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಜಿ.ನಾಗೇಶ್ ತಿಳಿಸಿದರು . ನಗರದ ಪತ್ರಕರ್ತರ ಭವನದಲ್ಲಿಂದು ಜಿಲ್ಲಾ ಜ್ಞಾನ ವಿಜ್ಞಾನ ಸಮಿತಿ , ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಾಯರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಪವಾಢ ಶಿಕ್ಷಕ ಡಾ.ಕೆ ಶ್ರೀನಿವಾಸ್‌ರವರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಅಪ್ಪು ಪುಣ್ಯ ತಿಥಿ ಅಂಗವಾಗಿ ಸೋಮವಾರ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಮೂಲ ಸೌಕರ್ಯ ಒದಗಿಸಲು ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಅಗತ್ಯವಾದ ಕಾಮಗಾರಿ ಕೈಗೊಳ್ಳಲು ರೂ.4.50 ಕೋಟಿ ಮಂಜೂರಾಗಿದೆ. ಬೆಸ್ಕಾಂ ಅಧಿಕಾರಿಗಳು ತಾಲ್ಲೂಕಿನಲ್ಲಿ ಸಂಚರಿಸಿ, ಸಮಸ್ಯೆ ಪತ್ತೆ ಹಚ್ಚಿ ನಿವಾರಣೆಗೆ ಅಗತ್ಯವಾದ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ನೀಟ್‌ನಲ್ಲಿ ಸಹ್ಯಾದ್ರಿ ಕಾಲೇಜಿನ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿರುವುದು ಶ್ಲಾಘನೀಯವಾಗಿದ್ದು , ವಿದ್ಯಾರ್ಥಿಜೀವನದಲ್ಲಿನ ನಿಮ್ಮ ನಗು ಶಾಶ್ವತವಾಗಿರಲು ಕಲಿಕೆಯಲ್ಲಿ ಶ್ರದ್ಧೆ , ಪರಿಶಮ ಇರಲಿ ಎಂದು ಹಿರಿಯ ಪತ್ರಕರ್ತ ಹಾಗೂ ಮನ್ವಂತರ ಪ್ರಕಾಶನದ ಸಂಸ್ಥಾಪಕ ಪಾ.ಶ್ರೀ.ಅನಂತರಾಮ್ ಕಿವಿಮಾತು ಹೇಳಿದರು . ನಗರದ ಸಹ್ಯಾದ್ರಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಸಾಲಿನ ನೀಟ್ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು . ನೀಟ್ ಪರೀಕ್ಷೆ ನಿಮ್ಮ ಬದುಕಿನ ದಿಕ್ಕು […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಬೆಳಕಿನ ಹಬ್ಬವಾದ ದೀಪಾವಳಿಯಂದು ಪಟಾಕಿ ಸಿಡಿಸುವಾಗ ತಾಲ್ಲೂಕಿನ ವಿವಿಧೆಡೆ ೧೫ ಕ್ಕೂ ಹೆಚ್ಚು ಮಂದಿ ಮಕ್ಕಳು , ಹಿರಿಯರು ಸಣ್ಣಪುಟ್ಟ ಕಣ್ಣಿನ ಸಮಸ್ಯೆಗಳು , ಸುಟ್ಟಗಾಯಗಳಿಂದ ಚಿಕಿತ್ಸೆಗೆ ಆಸ್ಪತ್ರೆಗಳಿಗೆ ಧಾವಿಸಿದ್ದು , ನಗರದ ವಿವೇಕ ನೇತಾಲಯದಲ್ಲಿ ಬಾಲಕನೊಬ್ಬನ ಕಾರ್ನಿಯಾಗೆ ಗಾಯವಾಗಿದ್ದು , ಚಿಕಿತ್ಸೆ ನೀಡಿದ್ದಾಗಿ ನೇತ್ರ ತಜ್ಞ ಡಾ.ಹೆಚ್.ಆರ್.ಮಂಜುನಾಥ್ ತಿಳಿಸಿದರು . ಪರಿಸರ ಕಾಳಜಿಯಿಂದ ಅನೇಕರು ಪಟಾಕಿ ಸಿಡಿಸಿದ ಪ್ರಮಾಣ ಕಡಿಮೆಯಾಗಿದ್ದು , ಈ ಬಾರಿ ದೃಷ್ಟಿದೋಷದಂತಹ ಯಾವುದೇ […]

Read More