
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಮೀಸಲಾತಿಗಾಗಿ ಹೋರಾಟ ನಡೆಸುವ ಮಹಿಳೆಯರು ಸಿಕ್ಕ ಅಧಿಕಾರದ ಜವಾಬ್ದಾರಿಯನ್ನು ಪುರುಷರಿಗೆ ವಹಿಸದೇ ಸವಾಲಾಗಿ ಸ್ವೀಕರಿಸಿ ಆಡಳಿತ ನಡೆಸಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅಭಿಪ್ರಾಯಪಟ್ಟರು.ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆವರಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಹರಿಸಿನ,ಕುಂಕುಮ,ಹೂವಿನೊಂದಿಗೆ `ಕಿಸಾನ್ ಶ್ರೀಲಕ್ಷ್ಮೀ’ ಠೇವಣಿ ಬಾಂಡ್ ವಿತರಿಸಿ ಅವರು ಮಾತನಾಡುತ್ತಿದ್ದರು.ಈಗಾಗಲೇ ಗ್ರಾಪಂ, ತಾಪಂ,ಜಿಪಂಗಳಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿ ಇದೆ, ಜತೆಗೆ ವಿಧಾನಸಭೆ,ಲೋಕಸಭೆಯಲ್ಲೂ ಶೇ.33 […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ;ತಾಲ್ಲೂಕಿನ ಹೊದಲಿ ಗ್ರಾಮ ಪಂಚಾಯಿತಿಯಾ ಅವುಲಕುಪ್ಪ ಗ್ರಾಮದ ಎ.ವಿ. ನಾರಾಯಣಸ್ವಾಮಿ ಮತ್ತು ಭಾಗ್ಯಮ್ಮ ರವರ ಕುಟುಂಬದಲ್ಲಿ ಇವರು ಸಾಕಿರುವ ನಾಟಿ ಗೂ ಮಾತೆ (ಹಸು) ಮೂರು ಗಂಡು ಕರುಗಳಿಗೆ ಜನ್ಮ ನೀಡಿ ಗ್ರಾಮಕ್ಕೆ ಸಂತಸ ಉಂಟಾಗಿದೆ.ಅವುಲಕುಪ್ಪ ಗ್ರಾಮದ ಎ.ವಿ. ನಾರಾಯಣಸ್ವಾಮಿ ಮತ್ತು ಭಾಗ್ಯಮ್ಮ ಇವರು ಚೌಡೇಶ್ವರಿ ಅಮ್ಮನವರ ದೇವಾಲಯದ ಅರ್ಚಕರಾಗಿದ್ದು, ಜೊತೆಗೆ ಕೃಷಿಕರಾಗಿ ಪಶು ಸಂಗೋಪನೆಯಲ್ಲಿ ತೂಡಗಿದ್ದು, ಇವರ ಮನೆಯಲ್ಲಿ ಸಾಕಿಕೊಂಡಿರುವ ನಾಟಿ ಹಸು ನಾಲ್ಕನೇ ಫಲದಲ್ಲಿ ಮೂರು ಕರುಗಳಿಗೆ ಜನ್ಮ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಪ್ಯಾಕ್ಸ್ಗಳ ಮೂಲಕ ಜನರಿಕ್ ಔಷಧಿಗಳ ಮಾರಾಟಕ್ಕೆ ರಾಜ್ಯ ಸಹಕಾರ ಮಹಾಮಂಡಳ ಯೋಜನೆ ರೂಪಿಸಿದ್ದು, ಜಿಲ್ಲೆಯಲ್ಲಿ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕಿನ ಮೂಲಕ ಅನುಷ್ಟಾನಗೊಳಿಸುವ ಸಂಬಂಧ ಚರ್ಚಿಸಲು ಏ.17 ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರಿ ಒಕ್ಕೂಟ, ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಮಾಜ ಸರಳ ವಿವಾಹ ಪದ್ಧತಿಯನ್ನು ಗೌರವಿಸಬೇಕು. ಮದುವೆಗಾಗಿ ಸಾಲ ಮಾಡಿ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಗುಮ್ಮರೆಡ್ಡಿಪುರ ಗ್ರಾಮದಲ್ಲಿ ಮಾರ್ಕೊಂಡಪ್ಪ ಸೇವಾ ಟ್ರಸ್ಟ್ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ವಧೂವರನ್ನು ಆಶೀರ್ವದಿಸಿ ಮಾತನಾಡಿದ ಅವರು, ಸರಳತೆಯಲ್ಲಿ ಸಂತೋಷವಿದೆ. ಹಿಂದೆ ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತಿದ್ದ ವಿವಾಹಗಳು ಎಲ್ಲ ಕಾಲಕ್ಕೂ ಮಾದರಿಯಾಗಿವೆ ಎಂದು ಹೇಳಿದರು.ಈ ಸಂದರ್ಭದಲ್ಲಿ 10 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.ಸಾಮೂಹಿಕ ವಿವಾಹ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೇಂದ್ರ ಸರ್ಕಾರ ಆದಿ ಜಾಂಭವಂತಸ್ವಾಮಿ ಜಯಂತಿಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಘೋಷಿಸಬೇಕು ಎಂದು ಮಾದಿಗ ದಂಡೋರ ಸಂಘಟನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜ್ ಆಗ್ರಹಿಸಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಆದಿ ಜಾಂಭವಂತಸ್ವಾಮಿ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಆದಿ ಜಾಂಭವಂತಸ್ವಾಮಿ ತಮ್ಮ ಹಿರಿತನ ಹಾಗೂ ಸಮದೃಷ್ಟಿಯಿಂದ ಸಮಾಜದ ಎಲ್ಲ ವರ್ಗದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಸ್ಮರಣೆಯಿಂದ ಮಾನವ ಇತಿಹಾಸದ ದರ್ಶನವಾಗುತ್ತದೆ ಎಂದು ಹೇಳಿದರು.ಸರ್ಕಾರ ಮಾದಿಗ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಜಿಲ್ಲೆಗೆ ಖಾಯಂ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಬಜೆಟ್ನಲ್ಲಿ ಕೋಲಾರ ಜಿಲ್ಲೆಗೆ ವಿದರ್ಭ ಪ್ಯಾಕೇಜ್ ನೀಡುವ ಜೊತೆಗೆ ಕೃಷಿ ಆಧಾರಿತ ಕೈಗಾರಿಕೆಗಳು ಮತ್ತು ಮಾವು ಸಂಸ್ಕರಣಾ ಘಟಕಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಒತ್ತಾಯಿಸಿ ರೈತಸಂಘದಿಂದ ನಗರದ ಬಸ್ ನಿಲ್ದಾಣ ವೃತ್ತದಲ್ಲಿ ತರಕಾರಿಯೊಂದಿಗೆ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಯಾವುದೇ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿಯಬೇಕಾದರೆ ಜಿಲ್ಲೆಯ ಮೂಡಣಬಾಗಿಲು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬಿಎಂಸಿ ಘಟಕಗಳ ಸ್ಥಾಪನೆಯಿಂದ ಉತ್ತಮ ಗುಣಮಟ್ಟದ ಹಾಲು ಸಂಗ್ರಹಣೆ ಸಾಧ್ಯವಾಗಿದೆ ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ತಾಲ್ಲೂಕಿನ ನಾರವಮಾಕಲಹಳ್ಳಿ ಗ್ರಾಮದಲ್ಲಿ ಗುರುವಾರ 3 ಸಾವಿರ ಲೀಟರ್ ಮಾಮಥ್ಯದ ನೂತನ ಬಿಎಂಸಿ ಘಟಕ ಉದ್ಘಾಟಿಸಿ ಮಾತನಾಡಿ, ಬಿಎಂಸಿ ಘಟಕಗಳಲ್ಲಿ ಹಾಲನ್ನು ಶೀಥಲೀಕರಣ ಮಾಡುವುದರಿಂದ ಹಾಲಿನ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.ತಾಲ್ಲೂಕಿನಲ್ಲಿ ಪ್ರತಿ ದಿನ 55 ಸಾವಿರ ಲೀಟರ್ ಹಾಲು ಶೇಖರಣೆಯಾಗುತ್ತಿದೆ. ಹಾಲು ಉತ್ಪಾದಕರಿಗೆ ಲೀಟರ್ ಒಂದಕ್ಕೆ ರೂ.27 ನೀಡಲಾಗುತ್ತಿದೆ. ಪಶು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಇತ್ತೀಚಿಗೆ ಅಭಿವೃದ್ಧಿ ಹೊಂದುತ್ತಿರುವ ಜಗತ್ತಿನಲ್ಲಿ ಶಬ್ದ ಮಾಲಿನ್ಯ ಹೆಚ್ಚಾಗಿದ್ದು ಕಿವಿಯ ತಮಟೆಗೆ ಹೆಚ್ಚು ಅಪಾಯಕಾರಿ ಇರುವುದರಿಂದ ಶ್ರವಣಗಳ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾ | ಆರ್. ಸೆಲ್ವಮಣಿ ಅವರು ತಿಳಿಸಿದರು .ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಶ್ರವಣ ದಿನ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು . […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ; ಬೇಸಿಗೆ ಸಮೀಪಿಸುತ್ತಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರು, ಸ್ವಚ್ಚತೆ, ಬೀದಿ ದೀಪ, ನರೇಗಾ ಕಾಮಗಾರಿಗಳು ಪಂಚಾಯಿತಿಯ ಎಲ್ಲಾ ಹಳ್ಳಿಗಳಿಗೆ ಪಕ್ಷಬೇದವನ್ನು ಮರೆತು ಮೂಲಭೂತ ಸೌಲಭ್ಯಗಳಿಗೆ ಆಧ್ಯತೆ ನೀಡೋಣ ಎಂದು ಚಲ್ದಿಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷಣಿ ರವಣಮ್ಮ ತಿಳಿಸಿದರು.ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯಿತಿಯ ಕಛೇರಿಯಲ್ಲಿ ಅಧ್ಯಕ್ಷಣಿ ರವಣಮ್ಮ ಅಧ್ಯಕ್ಷತೆಯಲ್ಲಿ ಮೊದಲ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಮೊದಲ ಆಧ್ಯತೆ ನೀಡೋಣ ಎಲ್ಲಾ ಗ್ರಾಮಗಳಿಗೂ ಬೀದಿ ದೀಪ, […]