ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಕನ್ನಡ ಬಳಕೆ ಕೇವಲ ಸರಕಾರಿ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗದೆ ಖಾಸಗಿ ಕ್ಷೇತ್ರದಲ್ಲೂ ಕನ್ನಡ ಬಳಕೆ ಕಡ್ಡಾಯವಾಗಬೇಕೆಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿಎಂಆರ್ ಶ್ರೀನಾಥ್ ಹೇಳಿದರು . ಭಾರತ ಸೇವಾದಳ ಜಿಲ್ಲಾ ಘಟಕ , ಬಿಇಒ ಕಚೇರಿ ಹಾಗೂ ವಿವಿಧ ಶಾಲೆಗಳ ಸಹಯೋಗದಲ್ಲಿ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ೬೬ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು . ಕನ್ನಡ ಯುವರತ್ನ ಪುನೀತ್ ರಾಜ್ಕುಮಾರ್ ನಿಧನದಿಂದ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಪುರಸಭಾ ಕಚೇರಿಯಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು . ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ , ಉಪಾಧ್ಯಕ್ಷೆ ಆಯಿಷಾ ನಯಾಜ್ , ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ , ಅಧಿಕಾರಿಗಳಾದ ನಾಗರಾಜ್ , ಫಾತಿಮಾ ಬೇಗಂ ಕಂದಾಯ ನಿರೀಕ್ಷಕರು, ಶಂಕರ್ , ಪೃಥ್ವಿರಾಜ್ , ಶೇಖರ್ರೆಡ್ಡಿ , ಪ್ರತಾಪ್, ರಮೇಶ್ , ನಾಗೇಶ್ , ಸುರೇಶ್ , ಸದಸ್ಯರಾದ , ಸರ್ದಾರ್, ಬಿ.ವೆಂಕರಡ್ಡಿ , ಶೇಖ್ ಶಫಿವುಲ್ಲಾ , ಷಬೀರ್ , ಎಸ್.ವಿನೋದ್ ಕುಮಾರ್ ಇದ್ದರು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಾಲ್ಮೀಕಿ ಸಮುದಾಯದ ಮುಖಂಡರು, ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸಾಂಘಿಕ ಪ್ರಯತ್ನ ಮಾಡಬೇಕು. ಭಿನ್ನಾಭಿಪ್ರಾಯಕ್ಕೆ ಎಡೆಗೊಡದೆ ಸಮುದಾಯದ ಹಿತಕ್ಕಾಗಿ ಶ್ರಮಿಸಬೇಕು ಎಂದು ಸಮಾಜ ಸೇವಕ ಗುಂಜೂರು ಶ್ರೀನಿವಾಸರೆಡ್ಡಿ ಹೇಳಿದರು.ತಾಲ್ಲೂಕಿನ ಮ್ಯಾಕಲಗಡ್ಡ ಗ್ರಾಮದ ಸಮೀಪ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.ತಾಲ್ಲೂಕಿನ ವಾಲ್ಮೀಕಿ ಸಮುದಾಯದ ಜನರು ಒಂದೆಡೆ ಸೇರಲು ಹಾಗೂ ಸಭೆ ಸಮಾರಂಭ ನಡೆಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಭವನ ನಿರ್ಮಿ ಸಲಾಗುತ್ತಿದೆ. ಯಾವುದೇ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕನ್ನಡದ ಇತಿಹಾಸ, ಮಹತ್ವ ಹೋರಾಟಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶ ಹಾಗೂ ಕರ್ನಾಟಕದ ಏಕಿಕರಣಕ್ಕಾಗಿ ಹೋರಾಡಿದ ಮಹನೀಯರನ್ನ ಸ್ಮರಿಸುವ ಉದ್ದೇಶದಿಂದ ಕನ್ನಡರಾಜ್ಯೋತ್ಸವ ಅತ್ಯಂತ ಮಹತ್ವವನ್ನ ಪಡೆದುಕೊಂಡಿದೆ ಎಂದು ತಹಶೀಲ್ದಾರ್ ಎಸ್ ಎಂ ಶ್ರೀನಿವಾಸ್ ತಿಳಿಸಿದರು.ಪಟ್ಟಣದ ಬಾಲಕೀಯರ ಪದವಿಪೂರ್ವ ಕಾಲೇಜು ಆವರಣದಲ್ಲಿ 66ನೇ ಕನ್ನಡರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶ್ರೀನಿವಾಸ್ ನಮ್ಮ ನಾಡು ನುಡಿಗಾಗಿ ದುಡಿದ ಮಹನೀಯರನ್ನ ಇಂದಿನ ಯುವಪೀಳಿಗೆ ಸ್ಮರಿಸಿಕೊಳ್ಳುವ ಕೆಲಸ ಮಾಡಬೇಕು. ಕರ್ನಾಟಕದ ಹುಟ್ಟಿಗೆ ಕನ್ನಡದ ಕುಲಪುರೋಹಿತ ಎಂದೇ […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಭಾವಚಿತ್ರವುಳ್ಳ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2022 ಕಾರ್ಯಕ್ರಮವನ್ನು ನವೆಂಬರ್ 08 ರಿಂದ ಡಿಸೆಂಬರ್ 08 ರವರೆಗೆ ಹಮ್ಮಿಕೊಳ್ಳಲಾಗಿದ್ದು , ಮತದಾರರ ಪಟ್ಟಿಗೆ ಸೇರ್ಪಡೆ , ಬಿಡತಕ್ಕವುಗಳು ಮತ್ತು ತಿದ್ದುಪಡಿಗಳನ್ನು ಮಾಡಲಾಗುವುದು , ಜನವರಿ 01,2022 ಕ್ಕೆ 18 ವರ್ಷ ವರ್ಷ ತುಂಬುವ ಯುವಕ ಯವತಿಯರು ಮತದಾರರ ಪಟ್ಟಿಗೆ ಮೊದಲ ಬಾರಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ತಿಳಿಸಿದರು . […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಗುರುಭವನ ನಿರ್ಮಾಣದ ೫ ದಶಕಗಳ ಕನಸು ನನಸಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಿ , ನ .೧೪ ಕ್ಕೆ ಶಂಕುಸ್ಥಾಪನೆ ಮತ್ತು ೨೦೨೩ ರ ಸೆ .೫ ಕ್ಕೆ ಉದ್ಘಾಟನೆಗೆ ಕಾಲಮಿತಿಯಡಿ ಕೆಲಸ ಮಾಡೋಣ , ಈ ಸಂಬಂಧ ನ .೨ ರಂದು ಜಿಲ್ಲಾಧಿಕಾರಿಗಳನ್ನು ಭೇಟಿಯಾಗೋಣ ಎಂದು ಡಿಡಿಪಿಐ ಎಸ್.ಜಿ.ನಾಗೇಶ್ ತಿಳಿಸಿದರು .ಶನಿವಾರ ನಗರದ ಸೌಟ್ ಭವನದಲ್ಲಿ ನಡೆದ ಜಿಲ್ಲಾ ಗುರುಭವನ ನಿರ್ಮಾಣ ಹಾಗೂ ನಿರ್ವಹಣಾ ಸಮಿತಿ ಸಮಾಲೋಚನಾ ಸಭೆಯಲ್ಲಿ ಅವರು […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು . ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಎಸ್ಸಿಘಟಕದ ಅಧ್ಯಕ್ಷ ಕೆ.ಜಯದೇವ್ , ತಮ್ಮ ನಟನೆ , ಸಜ್ಜನಿಕೆ , ಹೃದಯವಂತಿಕೆಯ ಮೂಲಕ ಕರ್ನಾಟಕದ ಜನರ ಹೃದಯ ಗೆದ್ದಿದ್ದ ಪವರ್ ಸ್ಟಾರ್ ನಿಧನ ನಾಡಿಗೆ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದರು . ನ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಮನುಕುಲಕ್ಕೆ ಮಾರಕವಾಗುವ ಕುಲಾಂತರಿ ಬೀಜಗಳ ಕ್ಷೇತ್ರ ಪ್ರಯೋಗಕ್ಕೆ ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಅನುಮತಿ ನೀಡಬಾರದೆಂದು ರೈತ ಸಂಘದಿಂದ ಉಪ ವಿಭಾಗಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ನೀಡಿ ಒತ್ತಾಯಿಸಲಾಯಿತು . | ಮನುಕುಲಕ್ಕೆ ಮಾರಕವಾಗುವ ಕುಲಾಂತರಿ ಬೀಜಗಳ ಪ್ರಯೋಗಕ್ಕೆ ಅನುಮೋದನೆ ನೀಡಿದರ ದೇಶದಲ್ಲಿ ಮತ್ತೆ ರೈತ ಕಾಂತಿ ಚಳುವಳಿ ನಡೆಸುವ ಎಚ್ಚರಿಕೆಯನ್ನು ಕೇಂದ್ರ ಸರ್ಕಾರಕ್ಕೆ ಮಹಿಳಾ ಜಿಲ್ಲಾದ್ಯಕ್ಷೆ ಎ . ನಳಿನಿಗೌಡ ನೀಡಿದರು . ಭಾರತದ ದೇಶದ […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಈಶಾನ್ಯ ರಾಜ್ಯದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರನ್ನು ಗುರಿಯಾಗಿಸಿ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿಷಯದಲ್ಲಿ ಬಿಜೆಪಿಯೇತರ ಪಕ್ಷಗಳ ದಿವ್ಯ ಮೌನ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಬೆಳವಣಿಗೆ ಎಂದು ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಷಾ ಉಸ್ ಜಮಾ ತಿಳಿಸಿದ್ದಾರೆ .ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು , ಹಿಂದುಳಿದ , ದೀನದಲಿತ ದಲಿತ ಅಲ್ಪಸಂಖ್ಯಾತ ಸಮುದಾಯ ಪರವಾಗಿ ನಿಲ್ಲಬೇಕಾದ ಮುಖ್ಯವಾಹಿನಿ ಜಾತ್ಯತೀತ ಪಕ್ಷಗಳ ಮೌನ ಅಘಾತಕಾರಿ ಎಂದು […]

