ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಕೋವಿಡ್ ಸಂಕಷ್ಟದಿಂದ ಮುಚ್ಚಿದ್ದ ಶಾಲೆಗಳು ಶುಭಾರಂಭಗೊಂಡಿದ್ದು , ಜಿಲ್ಲೆಯ ೧೨೦೯ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ೧ –೫ ನೇ ತರಗತಿಗೆ ಇಂದು ೮೮೧೩೭ ವಿದ್ಯಾರ್ಥಿಗಳು ಹಾಜರಾಗುವ ಮೂಲಕ ಶೇ .೮.೨ ರಷ್ಟು ಮಕ್ಕಳು ಶಾಲೆಗೆ ಆಗಮಿಸಿದ್ದು , ಎಲ್ಲಾ ಕಡೆಗಳಲ್ಲೂ ಹಬ್ಬದ ಸಂಭ್ರಮ ಕಂಡು ಬಂದಿದೆ ಎಂದು ಡಿಡಿಪಿಐ ಎಸ್.ಜಿ.ನಾಗೇಶ್ ತಿಳಿಸಿದ್ದಾರೆ .ಜಿಲ್ಲೆಯಲ್ಲಿ ಸರ್ಕಾರದ ಸೂಚನೆಯಂತೆ ೧ ರಿಂದ ೫ ನೇ ತರಗತಿಗಳನ್ನು ಆರಂಭಿಸಿದ್ದು , […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಸಾಲ ಮನ್ನಾ ಯೋಜನೆಯ ಪರಿಕಲ್ಪನೆಯೇ ಇಲ್ಲದೇ ಕೇವಲ ರಾಜಕೀಯ ಸ್ವಾರ್ಥಕ್ಕಾಗಿ ಡಿಸಿಸಿ ಬ್ಯಾಂಕ್ ವಿರುದ್ಧ ಸುಳ್ಳು ಆರೋಪ ಮಾಡದಿರಿ , ಫಲಾನುಭವಿ ರೈತರ ಪಟ್ಟಿ ಕಳುಹಿಸಿಕೊಡುವ ಎರಡೂ ಜಿಲ್ಲೆಯಲ್ಲಿ ಓಡಾಡಿ ಸತ್ಯಾಂಶ ತಿಳಿದುಕೊಳ್ಳಿ ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರಡ್ಡಿ ಅವರಿಗೆ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿರುಗೇಟು ನೀಡಿದರು . ಸೋಮವಾರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು , ವೆಂಕಟಶಿವಾರೆಡ್ಡಿಯವರು ಸಾಲ ಮನ್ನಾ ಯೋಜನೆಯಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೆಜಿಎಫ್ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ವಿಭಜನೆಯಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಸಹಕಾರ ಸಂಘಗಳ ಉಪ ನಿಬಂಧಕ ವೆಂಕಟೇಶ್ನನ್ನು ಕೂಡಲೇ ಸೇವೆಯಿಂದ ಅಮಾನತ್ತುಪಡಿಸಬೇಕು ಎಂದು ಆಗ್ರಹಿಸಿ ಶಾಸಕಿ ರೂಪಕಲಾ ಶಶಿಧರ್ ನೇತೃತ್ವದಲ್ಲಿ ಕೆಜಿಎಫ್ ತಾಲ್ಲೂಕು ರೈತರು, ಮಹಿಳೆಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.ಇಲ್ಲಿನ ಸಹಕಾರ ಸಂಘಳ ಉಪ ನಿಬಂಧಕರ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತರು, ಮಹಿಳೆಯರು ರಾಜಕೀಯ ಪಕ್ಷದ ಏಜೆಂಟರಂತೆ ಉಪನಿಬಂಧಕ ವೆಂಕಟೇಶ್ ಕೆಲಸ ಮಾಡುತ್ತಿದ್ದಾರೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ-ಆ-25, ಜಿಲ್ಲೆಯಾದ್ಯಂತ ಶಿಥಿಲಗೊಂಡಿರುವ ಕೆರೆ, ಕಟ್ಟೆ, ತೂಬುಗಳನ್ನು ಅಭಿವೃದ್ದಿ ಪಡಿಸಲು ವಿಶೇಷ ತಂಡ ರಚನೆ ಮಾಡಿ ಕೆರೆ ನೀರನ್ನು ವ್ಯರ್ಥವಾಗಿ ರೈತರ ತೋಟಗಳಲ್ಲಿ ಹಾನಿಯಾಗುವುದನ್ನು ತಪ್ಪಿಸಲು ಕ್ರಮ ವಹಿಸಬೇಕೆಂದು ರೈತ ಸಂಘದಿಂದ ಸಣ್ಣ ನೀರಾವರಿ ಇಲಾಖೆ ಕಛೇರಿ ಮುಂದೆ ಹೋರಾಟ ಮಾಡಿ ಸಣ್ಣ ನೀರಾವರಿ ಅಧಿಕಾರಿ ಪಾರ್ವತಿರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಕೆರೆ, ರಾಜಕಾಲುವೆ, ಅಭಿವೃದ್ದಿಗೆ ಸರ್ಕಾರದಿಂದ ಬಿಡುಗೆಯಾಗಿದ್ದ ನೂರಾರು ಕೋಟಿ ಹಣವನ್ನು ಅಕ್ರಮ ದಾಖೆಲಗಳನ್ನು ಸೃಷ್ಟಿ ಮಾಡಿ ಕೆರೆ ಅವ್ಯವಸ್ಥೆಗೆ ಕಾರಣವಾಗಿರುವ ಸಣ್ಣ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರ ಡಿಸಿಸಿ ಬ್ಯಾಂಕ್ ಅವ್ಯವಹಾರವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಅವ್ಯವಹಾರದಲ್ಲಿ ತೊಡಗಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷ ಜಿ.ಕೆ.ವೆಂಕಟಶಿವಾ ರೆಡ್ಡಿ ಆಗ್ರಹಿಸಿದರು.ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಜಿ.ಗೋವಿಂದಗೌಡ ಈಚೆಗೆ ಕೋಲಾರದಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹಾಗೂ ನನ್ನ ವಿರುದ್ಧ ಇಲ್ಲ ಸಲ್ಲದ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳು ಹಾಗೂ ನೂತನ ತಂತ್ರಜ್ಞಾದ ಬಗ್ಗೆ ರೈತರಿಗೆ ಅರಿವು ಮೂಡಿಸಿ , ಗ್ರಾಮ ಪಂಚಾಯತಿ , ಗ್ರಾಮ ಸಭೆ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ತಿಳಿಸಿದರು .ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೃಷಿ ಇಲಾಖೆ ಹಾಗೂ ಕೃಷಿಗೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ರೈತರ ಬೆಳೆದ ಕೃಷಿ ಉತ್ಪನ್ನಗಳನ್ನು ವಿದೇಶಗಳಿಗೆ ರಫ್ತು ಮಾಡುವ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸಬೇಕು ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ ಅವರು ತಿಳಿಸಿದರು . ಇಂದು ಐ.ಸಿ.ಎ.ಆರ್ . ಕೃಷಿ ವಿಜ್ಞಾನ ಕೇಂದ್ರದಲ್ಲಿ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ , ಬಾಗಲಕೋಟೆ , ಭಾರತೀಯ ಕೃಷಿ ಅನುಸಂಧಾನ ಪರಿಷತ್ತು , ನವದೆಹಲಿ , ಐ.ಸಿ.ಎ.ಆರ್ . ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ಹಮ್ಮಿಕೊಂಡಿದ್ದ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಆದಿಕವಿ ಮಹರ್ಷಿ ವಾಲ್ಮೀಕಿ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ವಾಲ್ಮೀಕಿ ಸೇರಿದಂತೆ ಮಹಾನುಪುರುಷರ ಜಯಂತಿ ಆಚರಣೆ ಸಾರ್ಥಕತೆ ಪಡೆಯುತ್ತದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಗೋವಿಂದಸ್ವಾಮಿ ತಿಳಿಸಿದರು . ಪಟ್ಟಣದ ತಹಶೀಲ್ದಾರ್ರ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಅಧ್ಯಕ್ಷತೆ ವಹಿಸಿ ಮಾತನಾಡಿದ ಗೋವಿಂದಸ್ವಾಮಿ ಭಗವಂತ ಶ್ರೀರಾಮನನ್ನ ರಾಮಾಯಣದ ಮಹಾಕಾವ್ಯದ ಮೂಲಕ ಜಗತ್ತಿಗೆ ದರ್ಶನ ಮಾಡಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಮರ : ಸರ್ಕಾರ ಯಾವುದೇ ಇರಲಿ ಜನ ಹಿತ ಕಾಪಾಡುವುದು ಸರ್ಕಾರಗಳ ಕರ್ತವ್ಯ ಹಾದಿ ಬೀದಿಗಳಲ್ಲಿ ಮಾತನಾಡಿಕೊಳ್ಳುವುದು ಅವಶ್ಯಕತೆ ಇಲ್ಲ . ಇತ್ತೀಚಿನ ದಿನಗಳಲ್ಲಿ ಕೋಲಾರ ಜಿಲ್ಲೆಯಲ್ಲಿ ರಾಜಕಾರಣಿಗಳು ಬಳಸುವ ಭಾಷೆ ವೈಯುಕ್ತಿಕ ನೆಲಗಟ್ಟೆಯಲ್ಲಿ ಮಾಡುವ ಟೀಕೆಗಳು ರಾಜಕೀಯ ಸತ್ವವನ್ನು ಕಡಿಮೆ ಮಾಡುತ್ತಿವೆ . ಇದರಿಂದ ನನಗೆ ಬೇಸರ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ || ವೈ.ಎ. ನಾರಾಯಣಸ್ವಾಮಿ ತಿಳಿಸಿದರು .ಶ್ರೀನಿವಾಸಪುರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ […]

