
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರೆ : – ಕ್ಯಾನ್ಸರ್ ಬಂದರೆ ವಾಸಿಯಾಗುವುದಿಲ್ಲ ಎಂಬ ಮಾತು ಸತ್ಯಕ್ಕೆ ದೂರವಾ ಗಿದ್ದು ಇಂದಿನ ಆಧುನಿಕ ತಂತ್ರ ಜ್ಞಾನದ ಯುಗದಲ್ಲಿ ಪ್ರಾರಂಭಿಕ ಹಂತದ ಕ್ಯಾನರ್ಗೂ ಚಿಕಿತ್ಸೆ ನೀಡಿ ವಾಸಿ ಮಾಡ ಬಲ್ಲ ನೂತನ ಅವಿಷ್ಕಾರಗಳಿವೆ ಎಂದು ಮಣಿ ಪಾಲ್ ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ . ಆಶ್ವಿನ್ ರಾಜಗೋಪಾಲ್ ತಿಳಿಸಿದರು . ನಗರದ ಪತ್ರಕರ್ತರ ಭವನ ದಲ್ಲಿ ಮಣಿಪಾಲ್ ಆಸ್ಪತ್ರೆಯ ಸಹ ಯೋಗದಲ್ಲಿ ಆಯೋಜಿಸಿದ್ದ ಕ್ಯಾನ್ಸರ್ ಚಿಕಿತ್ಸೆ ಕುರಿತು ಇತ್ತೀಚಿನ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ನರೇಗಾ ಯೋಜನೆಯಡಿ ಜಿಲ್ಲೆಯ ವಿವಿಧೆಡೆ ಹಣ ದುರುಪಯೋಗ ಪಡಿಸಿಕೊಂಡಿರುವ ಅಧಿಕಾರಿಗಳನ್ನು ಅಮಾನತ್ ಮಾಡಿ, ಸಂಬಂಧಿಸಿದ ಜನಪ್ರತಿನಿಧಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಪರಿಷತ್ನಲ್ಲಿ ಡಾ.ವೈ.ಎ.ನಾರಾಯಣಸ್ವಾಮಿ ಅವರಿಗೆ ಆಶ್ವಾಸನೆ ನೀಡಿದರು.ವಿಧಾನಪರಿಷತ್ನಲ್ಲಿ ಸದಸ್ಯ ಡಾ.ವೈ.ನಾರಾಯಣಸ್ವಾಮಿ ಅವರು ವಿವಿಧ ಯೋಜನೆಗಳಡಿ ಜಿಲ್ಲೆಯ ಗ್ರಾ.ಪಂಗಳಿಗೆ ಬಂದಿರುವ ಹಣ, ದುರುಪಯೋಗವಾದ ಅನುದಾನ ಎಷ್ಟು, ದುರುಪಯೋಗ ಪಡಿಸಿಕೊಂಡವರ ಮಾಹಿತಿ, ಕೈಗೊಂಡ ಕ್ರಮದ ಕುರಿತು ಸದನದಲ್ಲಿ ಕೇಳಿದ ಪ್ರಶ್ನೆಗೆ ಸಚಿವ ಕೆ.ಎಸ್.ಈಶ್ವರಪ್ಪ ಈ ಉತ್ತರ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ.ಫೆ.8: ಕ್ಯಾನ್ಸರ್ ಬಗ್ಗೆ ಸಾಮಾನ್ಯ ಜ್ಞಾನ ಹೊಂದಿದ್ದರೂ ಸಹ ದುರಾಭ್ಯಾಸಗಳನ್ನು ನಿಯಂತ್ರಿಸಲಾಗದೆ ನಿರ್ಲಕ್ಷಿಸುತ್ತಿರುವುದರಿಂದ ಈ ಕಾಯಿಲೆಗೆ ತುತ್ತಾಗುತ್ತಿರುವುದು ವಿಷಾದಾನೀಯ ಸಂಗತಿಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಸೇಹ್ನ ಕಳವಳ ವ್ಯಕ್ತಪಡಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಪತ್ರಕರ್ತರ ಸಂಘ ಹಾಗೂ ಮಣಿಪಾಲ್ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಕ್ಯಾನ್ಸರ್ ಚಿಕಿತ್ಸೆ ಕುರಿತ ಇತ್ತೀಚಿನ ಅವಿಷ್ಕಾರಗಳ ವಿಷಯಕ್ಕೆ ಸಂಬಂದಿಸಿದ ಸಂವಾದ ಕಾರ್ಯಕ್ರಮವನ್ನು ಉದ್ಯಾಟಿಸಿ ಅವರು ಮಾತನಾಡುತ್ತಿದ್ದರು.ಪರಿಸರ ಹಾಳಾಗುತ್ತಿರುವ ಹಿನ್ನಲೆಯಲ್ಲಿ ಕ್ಯಾನ್ಸರ್ ಹೆಚ್ಚಾಗುತ್ತಿದೆ. ಕ್ಯಾನ್ಸರ್ ಹಲವು ರೂಪದಲ್ಲಿ ಯಾವೂದೇ […]

ವರದಿ : ಮಝರ್, ಕುಂದಾಪುರ ಶಿರಸಿ ಸ್ವರ್ಣವಲ್ಲಿ ಮಹಾಸಂಸ್ಥಾನ ಭಗವದ್ಗೀತಾ ಅಭಿಯಾನ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ರಾಜ್ಯಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಯುಕ್ತ ಹೊಳ್ಳ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.ಇತ್ತೀಚೆಗೆ ಸ್ವರ್ಣವಲ್ಲಿ ಮಠದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶ್ರೀ ಶ್ರೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.

ವರದಿ :ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ನರೇಗಾ ಯೋಜನೆಯಡಿ ಜಿಲ್ಲೆಯ ವಿವಿಧೆಡೆ ಹಣ ದುರುಪಯೋಗ ಪಡಿಸಿಕೊಂಡಿರುವ ಅಧಿಕಾರಿಗಳನ್ನು ಅಮಾನತ್ ಮಾಡಿ, ಸಂಬಂಧಿಸಿದ ಜನಪ್ರತಿನಿಧಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಪರಿಷತ್ನಲ್ಲಿ ಡಾ.ವೈ.ಎ.ನಾರಾಯಣಸ್ವಾಮಿ ಅವರಿಗೆ ಆಶ್ವಾಸನೆ ನೀಡಿದರು.ವಿಧಾನಪರಿಷತ್ನಲ್ಲಿ ಸದಸ್ಯ ಡಾ.ವೈ.ನಾರಾಯಣಸ್ವಾಮಿ ಅವರು ವಿವಿಧ ಯೋಜನೆಗಳಡಿ ಜಿಲ್ಲೆಯ ಗ್ರಾ.ಪಂಗಳಿಗೆ ಬಂದಿರುವ ಹಣ, ದುರುಪಯೋಗವಾದ ಅನುದಾನ ಎಷ್ಟು, ದುರುಪಯೋಗ ಪಡಿಸಿಕೊಂಡವರ ಮಾಹಿತಿ, ಕೈಗೊಂಡ ಕ್ರಮದ ಕುರಿತು ಸದನದಲ್ಲಿ ಕೇಳಿದ ಪ್ರಶ್ನೆಗೆ ಸಚಿವ ಕೆ.ಎಸ್.ಈಶ್ವರಪ್ಪ ಈ ಉತ್ತರ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಮೊಬೈಲ್ ವಾಹನದಲ್ಲಿ ವಹಿವಾಟು ಆರಂಭಿಸುವ ಮೂಲಕ ಬ್ಯಾಂಕಿಂಗ್ ಸೌಲಭ್ಯಗಳನ್ನು ಗ್ರಾಮೀಣ ಜನರ ಮನೆಬಾಗಿಲಿಗೆ ತಲುಪಿಸುತ್ತಿರುವ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ದೇಶಕ್ಕೆ ನಂ.1 ಆಗಿರುವುದು ಜಿಲ್ಲೆಯ ಪಾಲಿಗೆ ಹೆಮ್ಮೆ ಮತ್ತು ಗೌರವದ ವಿಷಯ ಎಂದು ಶಾಸಕ ಕೆ.ಶ್ರೀನಿವಾಸಗೌಡ ತಿಳಿಸಿದರು.ಶನಿವಾರ ಬ್ಯಾಂಕ್ ಮುಂಭಾಗ ದೇಶದ ಬ್ಯಾಂಕಿಂಗ್ ವ್ಯವಸ್ಥೆಯಲ್ಲೇ ಮೊದಲ ಬಾರಿಗೆ ಆರಂಭಿಸಿರುವ ಮೊಬೈಲ್ ಬ್ಯಾಂಕಿಂಗ್ ವಾಹನದಲ್ಲಿ ಮೈಕ್ರೋ ಎಟಿಎಂ ಹಾಗೂ ವಹಿವಾಟಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಮೈಕ್ರೋ ಎಟಿಎಂನಲ್ಲಿ ಮಹಿಳಾ ಸಂಘದ ಸದಸ್ಯೆಯೊಬ್ಬರು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಬಂಗಾರಪೇಟೆ: ಕೃಷಿ ಕಾಯಿದೆಗಳ ವಿರುದ್ಧ ಸತತ 2 ತಿಂಗಳಿಂದ ದೆಹಲಿಯಲ್ಲಿ ಹೋರಾಟ ಮಾಡುತ್ತಿರುವ ರೈತರ ಮೇಲಿನ ಕೇಂದ್ರ ಸರ್ಕಾರದ ದೌರ್ಜನ್ಯವನ್ನು ಖಂಡಿಸಿಸ ರೈತಸಂಘದಿಂದ ಮಡಿಕೆಗಳು ಮತ್ತು ಮುಳ್ಳು ತಂತಿಯ ಸಮೇತ ಹಂಚಾಳ ಗೇಟ್ ಬಂದ್ ಮಾಡಿ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಲಾಯಿತು.ಹೋರಾಟದ ನೇತೃತ್ವವಹಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಜಾರಿಗೆ ಬರುವ ಸರ್ಕಾರಗಳು ಇಂದು ಪ್ರಜಾಪ್ರಭುತ್ವದ ವಿರೋಧಿಯಾಗಿ ಕಾರ್ಪೊರೇಟ್ ಕಂಪನಿಗಳ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕುಶಲ ಕರ್ಮಿಗಳು ಸರ್ಕಾರದ ಸೌಲಭ್ಯ ಬಳಿಸಿಕೊಂಡು ಜೀವನ ಮಟ್ಟವನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ ಹೇಳಿದರು.ತಾಲ್ಲೂಕಿನ ಗಂಗರಗಾನಪಲ್ಲಿ ಗ್ರಾಮದಲ್ಲಿ ಸಣ್ಣ ಕೈಗಾರಿಕೆ ಹಾಗೂ ಮೀನು ಸಾಕಾಣಿಕೆ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕುಶಲ ಕರ್ಮಿಗಳಿಗೆ ವಿವಿಧ ಸೌಲಭ್ಯ ವಿತರಣಾ ಸಮಾರಂಭದಲಿ ಮಹಿಳೆಯರಿಗೆ ಹೊಲಿಗೆ ಯಂತ್ರ, ಇತರರಿಗೆ ವಿವಿಧ ಸಲಕರಣೆಗಳನ್ನು ವಿತರಿಸಿ ಮಾತನಾಡಿದ ಅವರು, ಬದಲಾದ ಪರಿಸ್ಥಿತಿಯಲ್ಲಿ ಕುಶಲ ಕರ್ಮಿಗಳು ವೈಜ್ಞಾನಿಕ ವಿಧಾನ ಅನುಸರಿಸಬೇಕು ಎಂದು ಹೇಳಿದರು.ಈ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯ ರೈತರು,ಮಹಿಳೆಯರಿಗೆ ಬಡ್ಡಿರಹಿತ ಸಾಲಸೌಲಭ್ಯ ಕಲ್ಪಿಸಿ ಸ್ವಾವಲಂಬಿ ಬದುಕಿಗೆ ದಾರಿಮಾಡಿಕೊಟ್ಟು ಜನರ ಮನೆ ಮಾತಾಗಿರುವ ಡಿಸಿಸಿ ಬ್ಯಾಂಕಿನಲ್ಲೇ ಉಳಿತಾಯದ ಹಣ ಠೇವಣಿ ಇಡಲು ನಿರ್ಧರಿಸಿದ್ದೇನೆ ಎಂದು ನಿವೃತ್ತ ಅಸೋಸಿಯೇಟ್ ಪ್ರೊಫೇಸರ್ ಡಾ.ಜಯರಾಮರೆಡ್ಡಿ ತಿಳಿಸಿದರು.ಅವರು ಶುಕ್ರವಾರ ಸ್ವಯಂಪ್ರೇರಿತರಾಗಿ ನಿವೃತ್ತಿ ಸಂದರ್ಭದಲ್ಲಿ ಬಂದ ಉಳಿತಾಯದ ಹಣ 50 ಲಕ್ಷ ರೂಗಳನ್ನು ಡಿಸಿಸಿ ಬ್ಯಾಂಕಿನಲ್ಲಿ ಠೇವಣಿ ಇಟ್ಟ ಸಂದರ್ಭದಲ್ಲಿ ಬ್ಯಾಂಕಿನಿಂದ ನೀಡಲಾದ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.ನಾನು ಬೆಂಗಳೂರು ಜಿಲ್ಲೆಯ ವರ್ತೂರು ಪ್ರಥಮ ದರ್ಜೆ […]