ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಇಂದಿರಾ ನಗರದ ಬಡವರಿಗೆ ಮನೆ ನಿವೇಶನ ನೀಡುವಿಕೆಯಲ್ಲಿ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಮನೆ ನಿವೇಶನ ಅಥವಾ ಮನೆ ಸಿಗದ ಪಕ್ಷದಲ್ಲಿ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಇಂದಿರಾ ನಗರದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿ, ‘ನಾನು ಶಾಸಕನಾಗಿದ್ದಾಗ ಬಡವರನ್ನು ಗುರುತಿಸಿ ಮನೆ ನಿವೇಶನ ವಿತರಣೆ ಮಾಡಿದ್ದೆ. ಹಕ್ಕು ಪತ್ರಗಳಲ್ಲಿ ಸಣ್ಣ ಪುಟ್ಟ ತಪ್ಪುಗಳಿದ್ದಲ್ಲಿ ಸಂಬಂಧಪಟ್ಟ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಇಂದಿರಾ ನಗರದಲ್ಲಿ ಮಂಗಳವಾರ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮನೆ ನಿವೇಶನಗಳ ತಪಾಸಣೆ ನಡೆಸಿದರು. ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಅಧಿಕಾರಿಗಳಾದ ನಾಗರಾಜ್, ಶಂಕರ್ ಇದ್ದರು.
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಬಂಗಾರಪೇಟೆ, ಆ-3, ಗೋಮಾಳ ಹಾಗೂ ಅರಣ್ಯ ಭೂಮಿ ಮದ್ಯೆ ಇರುವ ಸಮಸ್ಯೆ ಬಗೆ ಹರಿಸಲು ಸರ್ವೆ ಮಾಡಿಸಿ ಗಡಿ ಗುರ್ತಿಸಿ ಸಾಗುವಳಿ ಮಾಡುತ್ತಿರುವ ರೈತರಿಗೆ ಆಗುತ್ತಿರುವ ಸಮಸ್ಯೆಗೆ ಅಂತ್ಯ ಹೇಳಬೇಕೆಂದು ರೈತ ಸಂಘದಿಂದ ವಲಯ ಅರಣ್ಯ ಅಧಿಕಾರಿಗಳ ಕಛೇರಿ ಮುಂದೆ ಹೋರಾಟ ಮಾಡಿ ಅರಣ್ಯ ಅಧಿಕಾರಿ ಮಂಜುನಾಥ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಒಂದು ವಾರದೊಳಗೆ ಗಡಿ ಭಾಗಗಳಾದ ಕಾಮಸಮುದ್ರ, ಬೂದಿಕೋಟೆ ವ್ಯಾಪ್ತಿಯ ಗೋಮಾಳ, ಅರಣ್ಯ ಭೂಮಿ ಸಮಸ್ಯೆ ಸರ್ವೆ ಮಾಡಿಸಿ ಇತ್ಯರ್ಥಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ 03 ಆಗಸ್ಟ್ : ಕೋಲಾರ ನಗರದ ಡೂಂಲೈಟ್ ವೃತ್ತದಿಂದ ಟೇಕಲ್ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿಯನ್ನು 22 ಮೀಟರ್ಗೆ ನಿಗಧಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಕೋರಿ ಭಾರತೀಯ ದಲಿತ ಸೇನೆಯ ರಾಜ್ಯಾಧ್ಯಕ್ಷ ಜಿಲ್ಲಾಧಿಕಾರಿಗಳಲ್ಲಿ ಕೋರಿದ್ದಾರೆ.ಕೋಲಾರ ನಗರದಲ್ಲಿ ಮೊದಲನೇ ಹಂತವಾಗಿ ಪ್ರಮುಖ ಮೂರು ರಸ್ತೆಗಳನ್ನು ಅಗಲೀಕರಣದ ಮೂಲಕ ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಮುಂದಾಗಿದ್ದು, ಅದರಂತೆ ಕಾಮಗಾರಿಗಳು ಸಹ ನಡೆಯುತ್ತಿರುವುದು ಸ್ವಾಗತಾರ್ಹ. ಈ ಹಿಂದೆ ಜಿಲ್ಲಾಧಿಕಾರಿಗಳಾಗಿದ್ದ ಜಿ.ಮಂಜುನಾಥ್ರವರು ಸ್ಥಳೀಯ ವಿಧಾನಸಭಾ ಸದಸ್ಯರಾದ ಕೆ.ಶ್ರೀನಿವಾಸಗೌಡರ ಅಧ್ಯಕ್ಷತೆಯಲ್ಲಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೆ.ಜಿ.ಎಫ್., ಆ. 2 : ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ದಲಿತರ ಕುಂದುಕೊರತೆಗಳ ಸಭೆಯನ್ನು ಸೋಮವಾರದಂದು ಬೆಳಿಗ್ಗೆ ಜಿಲ್ಲಾ ರಕ್ಷಣಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು. ಕೆಜಿಎಫ್ ಪೊಲೀಸ್ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲ್ಲೂಕುಗಳ ದಲಿತ ಸಂಘ, ಸಂಸ್ಥೆಗಳ ಮುಖಂಡರುಗಳು ಸಭೆಯಲ್ಲಿ ಭಾಗವಹಿಸಿದ್ದರು. ಡಿವೈಎಸ್ಪಿ ಪಿ.ಮುರಳೀಧರ ಅವರು ಹಿಂದಿನ ಸಭೆಯ ನಡವಳಿಗಳನ್ನು ಓದಿ ಸಭೆಯಲ್ಲಿ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ತಾಲ್ಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ತಾಲ್ಲೂಕೀನಾದ್ಯಂತ ದಲಿತರು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಆಗಸ್ಟ್ 2: ಕೆಜಿಎಫ್ ನಗರದ ಬಸ್ ನಿಲ್ದಾಣದ ಸ್ವಾಗತ ಕಮಾನಿನ ಮೇಲೆ ತಮಿಳು ಭಾಷೆಯಲ್ಲಿ ಬರೆದಿದ್ದ ಕುವೆಂಪು ನಾಮಪಲಕಕ್ಕೆ ಮಸಿ ಬಳೆದು ಕನ್ನಡ ಮತ್ತು ತಮಿಳು ಭಾಷಿಕರ ನಡುವೆ ವಿಷ ಬೀಜ ಬಿತ್ತಲು ಯತ್ನಿಸಿ ಘನತೆ ಮತ್ತು ಗೌರವದಿಂದ ಬದುಕುತ್ತಿರುವ ಕೆಜಿಎಫ್ ಜನರ ಮೇಲೆ ಹೋರಾಟದ ಹೆಸರಿನಲ್ಲಿ ದೌರ್ಜನ್ಯ ನಡೆಸಿರುವ ಕನ್ನಡಮಿತ್ರ ವೆಂಕಟಪ್ಪ ವಿರುದ್ಧ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ದೌರ್ಜನ್ಯ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಭಾರತೀಯ ದಲಿತ ಒಕ್ಕೂಟದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಕೆಪಿಟಿಸಿಎಲ್ ಕಚೇರಿ ಎದುರು ಸೋಮವಾರ ಕೆಪಿಟಿಸಿಎಲ್ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ವಾಪಸ್ ಪಡೆಯಬೇಕು. ಯಾವುದೇ ಕಾರಣಕ್ಕೂ ವಿದ್ಯುತ್ ಸರಬರಾಜು ಖಾಸಗೀಕರನ ಮಾಡಬಾರದು ಎಂದು ಪ್ರತಿಭಟನ ನಿರತ ನೌಕರರು ಆಗ್ರಹಪಡಿಸಿದರು, ಕೇಂದ್ರ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಆ 10 ರವರೆಗೆ ಎಲ್ಲ ನೌಕರರೂ ಪ್ರತಿಭಟನೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದರು.ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ, ಸಹಾಯಕ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನು ಪಕ್ಷಾತೀತವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಅಭಿವೃದ್ಧಿ ಕಾಮಗಾರಿಗಳು ನಿಗದಿತ ಸಮಯದೊಳಗೆ ಮುಗಿಯಬೇಕು. ಕಳಪೆ ಕಾಮಗಾರಿಗೆ ಅವಕಾಶ ನೀಡಬಾರದು ಎಂದು ಹೇಳಿದರು.ಅಂತರ್ಜಲ ವೃದ್ಧಿಸಲು ಚೆಕ್ ಡ್ಯಾಂಗಳು ಸಹಾಯಕವಾಗುತ್ತವೆ. ಈಗಾಗಲೆ ನಿರ್ಮಿಸಲಾಗಿರುವ ಚೆಕ್ ಡ್ಯಾಂಗಳ ಪೈಕಿ ಸುಸ್ಥಿತಿಯಲ್ಲಿರುವ ಹಾಗೂ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸ್ಕೌಟ್ಸ್ ಮತ್ತುಗೈಡ್ಸ್ ಸಂಸ್ಥೆಯ ವಿಶ್ವಕಂಠವಸ್ತ್ರ (ಸ್ಕಾರ್ಫ್ಡೇ) ಅಂಗವಾಗಿ ನಗರದ ಪಾಲಸಂದ್ರ ಬಡಾವಣೆಯಉದ್ಯಾನವನದಲ್ಲಿ ಸ್ವಚ್ಚತೆ ಹಾಗೂ ಗಿಡಗಳನ್ನು ನೆಡಲಾಯಿತು.1907ರಲ್ಲಿ ಲಂಡನ್ನ ಬ್ರೌನ್ಸಿ ದ್ವೀಪದಲ್ಲಿಸ್ಕೌಟ್ಸ್–ಗೈಡ್ಸ್ ನ ಮೊದಲ ಪ್ರಾಯೋಗಿಕ ಶಿಬಿರವು ಯಶಸ್ವಿಯಾದ ಹಿನ್ನಲ್ಲೆಯಲ್ಲಿ ,ಈ ದಿನವನ್ನು ಸ್ಕೌಟಿಂಗ್ ಸನ್ರೈಸ್ಡೇ ಹಾಗೂ ವಿಶ್ವಕಂಠವಸ್ತø(ಸ್ಕಾರ್ಫ್ಡೇ)ಎಂದು ಆಚರಿಸಿಕೊಂಡು ಬರಲಾಗುತ್ತಿದೆ.ಈ ಹಿನ್ನಲೆಯಲ್ಲಿ ನಗರದಲ್ಲಿ ವಿವಿಧರೀತಿಯ ಬಹು ಉಪಯೋಗಿ (ಹಣ್ಣು-ಕಾಯಿ-ಹೂ ಬಿಡುವ ಮತ್ತು ನೆರಳು – ಗಾಳಿ ಕೊಡುವ )30ಕ್ಕೂ ಅಧಿಕ ಗಿಡಗಳನ್ನು ನೆಡಲಾಯಿತ್ತು, ಇದಕ್ಕೂ ಮೊದಲುಅಲ್ಲಿದ್ದ ಮುಳ್ಳು ಗಿಡಗಳು,ಕಸಕಡ್ಡಿ,ಪ್ಲಾಸ್ಟಿಕ್ […]

