ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಕೋಲಾರ ತಾಲ್ಲೂಕಿನ ಹೂಹಳ್ಳಿ ಗ್ರಾಮದಲ್ಲಿ ಯಂಗ್ ಇಂಡಿಯಾ ಡೆವಲಪ್ಟೆಂಟ್ ಸೊಸೈಟಿ , ಗ್ರಾಮವಿಕಾಸ ಸಹಯೋಗದೊಂದಿಗೆ ಮತ್ತು ರೋಟರಿ ಕ್ಲಬ್ , ಕೋಲಾರ ಲೈಕ್ ಸೈಡ್ , ಸಿ.ಎಂ.ಸಿ.ಎ ವತಿಯಿಂದ ಗ್ರಾಮದ ಮಕ್ಕಳಿಗೆ ಎಂ.ಟಿ.ಆರ್ . ಉಪ್ಪಿಟ್ಟು ಮತ್ತು ಬಿಸಿ ಬೆಳೆಬಾತು ಪುಡ್ ಪ್ಯಾಕೆಟ್‌ಗಳನ್ನು ಅಂಗನವಾಡಿಗೆ ದಾಖಲಾಗಿರುವ ಮಕ್ಕಳಿಗೆ ನೀಡಿ ಮತ್ತು ಶಾಲೆಗೆ ಹೋಗುವ ಮಕ್ಕಳಿಗೆ ಕೊರೊನಾ ಮೂರನೆ ಅಲೆ ತಡೆಯಲು ಮಕ್ಕಳು ನಗುತ್ತಿರಲಿ ಎಂಬ ಪುಸ್ತಕವನ್ನು ನೀಡವ ಮೂಲಕ ಮಕ್ಕಳು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ನಾಗರಿಕರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಯಾವುದೇ ರೋಗ ರುಜಿನ ಬರದಂತೆ ಎಚ್ಚರ ವಹಿಸಬೇಕು ಎಂದು ಕೊಳತೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೆಹರ್ ತಾಜ್ ಹೇಳಿದರು.ತಾಲ್ಲೂಕಿನ ಕೊಳತೂರು ಗ್ರಾಮದ, ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಗ್ರಾಮದ ಮನೆ ಮನೆಗೆ ಕಸದ ಬುಟ್ಟಿ ವಿತರಿಸಿ ಮಾತನಾಡಿ, ನಗರ ಪ್ರದೇಶದಲ್ಲಿ ಕಸ ನಿರ್ವಹಣೆ ಮಾಡುವಂತೆ ಗ್ರಾಮೀಣ ಪ್ರದೇಶದಲ್ಲೂ ಮಾಡಬೇಕು. ಒಣ ಹಾಗೂ ಹಸಿ ಕಸವನ್ನು ಬೇರ್ಪಡಿಸಿ ಸಂಸ್ಕರಣೆಗೆ ನೀಡಬೇಕು. […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಅಡ್ಡಗಲ್‍ನ 1ನೇ ಕೇಂದ್ರದಲ್ಲಿ ವಯೋನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ಅಡ್ಡಗಲ್‍ನ ಎ.ಎಸ್.ಗಾಯತ್ರಿ,ಮಲ್ಲಿಮವಾರಿಪಲ್ಲಿ ಲಕ್ಷ್ಮಿದೇವಿ,ಮೇಕಲಗಡ್ಡ ರಾಧರವರನ್ನ ಹಿರಿಯ ಮೇಲ್ವಿಚಾರಕರಾದ ನಾನಮ್ಮ, ಮೇಲ್ವಿಚಾರಕಿ ಶರಣಮ್ಮರವರು ಸನ್ಮಾನಿಸಿ ಬೀಳ್ಕೊಟ್ಟರು. ಪೋಷನ್ ಅಭಿಯಾನ ಅಧಿಕಾರಿಗಳಾದ ಸಿರಲ್, ಕಲ್ಪನ ಕಾರ್ಯಕರ್ತೆಯರಾದ ಸುಮತಿ,ಇಂದ್ರ,ಸುಲ್ತಾನ,ಲಕ್ಷ್ಮೀದೇವಮ್ಮ,ಪುಷ್ಪಾಂಜಲಿ, ಬೀಬಿಜಾನ್ ಇತರರು ಇದ್ದರು.

Read More

ಕೃಷಿ ಪರಿಕರ ಮಾರಾಟದ ಜೊತೆಗೆ ರೈತರಿಗೆ ಕೃಷಿ ಮಾಹಿತಿ ತಲುಪಿಸುವಲ್ಲಿ ಕೃಷಿ ಪರಿಕರ ಮಾರಾಟಗಾರರು ಪ್ರಾಥಮಿಕ ಮೂಲಗಳಾಗಿದ್ದು ಮತ್ತು ಹೆಚ್ಚಿನ ಮಾರಾಟಗಾರರು ಕೃಷಿಗೆ ಸಂಬಂಧಿಸಿದಂತೆ ಮೂಲ ಶಿಕ್ಷಣವನ್ನು ಹೊಂದಿರುವುದಿಲ್ಲ. ಈ ನಿಟ್ಟಿನಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೊಮಾ ಕೋರ್ಸ್ (ದೇಸಿ) ಅತ್ಯವಶ್ಯಕವಾಗಿದೆ ಎಂದು ಸನ್ಮಾನ್ಯ ಶ್ರೀ. ಎಸ್ ಮುನಿಸ್ವಾಮಿ ಮಾನ್ಯ ಸಂಸದರು, ಕೋಲಾರ ಲೋಕಸಭಾ ಕ್ಷೇತ್ರ, ಕೋಲಾರರವರು ಅಭಿಪ್ರಾಯಪಟ್ಟರು. ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಟಮಕ, ಕೋಲಾರ, ಸಮೇತಿ (ದಕ್ಷಿಣ) ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು, […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ :- ಕೋವಿಡ್ 3 ನೇ ಅಲೆ ಬರುವುದಕ್ಕೆ ಮುಂಚಿತವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ , ಸೋಂಕು ಹೆಚ್ಚು ಹರಡುವುದನ್ನು ತಡೆಯಬೇಕು ಹಾಗೂ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಬೆಡ್ , ಆಕ್ಸಿಜನ್ , ಐ.ಸಿ.ಯು ಹಾಗೂ ವೈದ್ಯಕೀಯ ಸಿಬ್ಬಂದಿಯ ಕೊರತೆಯಾಗದಂತೆ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಮಾ ಮಹಾದೇವನ್ ಅವರು ಹೇಳಿದರು . […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಮಾಸ್ತೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಂಗವಾದಿ ರವಿಕುಮಾರ್ ಹೇಳಿದರು.ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗೌಡಹಳ್ಳಿ ಹಾಗೂ ಬಿಸನಹಳ್ಳಿ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮುಂಜಾಗ್ರತೆ ವಹಿಸಿದ ಪರಿಣಾಮವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಸ್ಯೆ ಅಷ್ಟಾಗಿ ಕಾಡುತ್ತಿಲ್ಲ ಎಂದು ಹೇಳಿದರು.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಿನ್ನಪ್ಪ, ಕಾರ್ಯದರ್ಶಿ ಶ್ರೀನಿವಾಸರೆಡ್ಡಿ, ಮುಖಂಡರಾದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪುರಸಭೆಯ ಆರೋಗ್ಯ ನಿರೀಕ್ಷಕ ಎಂ.ಪೃಥ್ವಿರಾಜ್ ಶುಕ್ರವಾರ ದಾಳಿ ನಡೆಸಿ ದಂಡ ವಿಧಿಸಿದರು.ನಿಷೇಧಿತ ಪ್ಲಾಸ್ಟಿಕ್ ಕವರ್‍ನಲ್ಲಿ ವಸ್ತುಳನ್ನು ಕೊಂಡೊಯ್ಯುತ್ತಿದ್ದ ಸಾರ್ವಜನಿಕರಿಗೆ ತಲಾ ರೂ.200 ದಂಡ ವಿಧಿಸಲಾಯಿತು. ಅಂಗಡಿ ಮಾಲೀಕರಿಗೆ ದಾಸ್ತಾನು ಮಾಡಲಾಗಿದ್ದ ವಸ್ತುಗಳ ಗಾತ್ರದ ಆಧಾರದ ಮೇಲೆ ದಂಡ ವಿಧಿಸಲಾಯಿತು. ಒಟ್ಟು ರೂ.10 ಸಾವಿರ ದಂಡ ವಸೂಲು ಮಾಡಲಾಯಿತು ಎಂದು ಹೇಳಿದರು.ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಸಂಕಲ್ಪ ಮಾಡಲಾಗಿದೆ. ಅಂಗಡಿ ಮಾಲೀಕರು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜು.22: ಕೋವಿಡ್ 3ನೇ ಅಲೆ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸುವ ಜತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲು ಆತ್ಮಸ್ಥೈರ್ಯ ತುಂಬಲು ಸೇವಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಚಂದನ್‍ಗೌಡ ಫೌಂಡೇಷನ್ ಅಧ್ಯಕ್ಷರೂ ಆದ ಉದ್ಯಮಿ ಚಂದನ್ ಗೌಡ ಹೇಳಿದರು.ನಗರದ ಮೆಥೋಡಿಸ್ಟ್ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಮಾಸ್ಕ್, ಮಿನರಲ್ ವಾಟರ್ ಮತ್ತು ಬಿಸ್ಕತ್ ಪ್ಯಾಕ್ ವಿತರಿಸಿ ಮಾತನಾಡಿ, ಕೋಲಾರ ತಾಲೂಕಿನ 31 ಪರೀಕ್ಷಾ ಕೇಂದ್ರಗಳಲ್ಲೂ ಏಕ ಕಾಲಕ್ಕೆ ಮಕ್ಕಳಿಗೆ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.ಕೋಲಾರ ನಗರದಲ್ಲಿ ಮಾತ್ರವೇ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ರಾಷ್ಟ್ರಧ್ವಜಕ್ಕೆ ಸಲ್ಲಬೇಕಾದ ಗೌರವವನ್ನು ಪ್ರತಿಯೊಬ್ಬ ಭಾರತೀಯ ಪ್ರಜೆ ನೀಡಲೇಬೇಕು. ಅದಕ್ಕಾಗಿ ಭಾರತ ಸೇವಾದಳದಿಂದ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಂಜೀವಪ್ಪ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಭಾರತ ಸೇವಾದಳವತಿಯಿಂದ ಗುರುವಾರ ರಾಷ್ಟ್ರ ಧ್ವಜ ಅಂಗೀಕಾರ ದಿನಾಚರಣೆ ಪ್ರಯುಕ್ತ ತಾಲೂಕು ಪಂಚಾಯತ್ ಕಾರ್ಯನಿರ್ವಹಕಾಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ರಾಷ್ಟ್ರ ಧ್ವಜ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.ಪ್ರತಿಯೊಬ್ಬರೂ ರಾಷ್ಟ್ರಧ್ವಜಕ್ಕಿರುವ ಮಾನದಂಡಗಳು, ಧ್ವಜ […]

Read More