ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ರಾಯಲ್ಪಾಡು 1 : ಮಲೇರಿಯಾ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ನಮ್ಮ ಸುತ್ತಮುತ್ತಲ ಪರಿಸರದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಂಡರೆ ನಮ್ಮ ಆರೋಗ್ಯ ತಂತಾನೆ ವೃದ್ದಿಸುತ್ತದೆ ಎಂದು ಡಾ|| ಶಂಕರ್ ಪ್ರಸಾದ್ ತಿಳಿಸಿದರು.ರಾಯಲ್ಪಾಡಿನ ಗ್ರಾಮಪಂಚಾಯಿತಿ ಕಚೇರಿಯಲ್ಲಿ ಬುಧವಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾ.ಪಂ. ಸಂಯುಕ್ತಾಶ್ರಯದಲ್ಲಿ ಮಲೇರಿಯಾ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಪಿಡಿಒ ಕೆ.ವಿ.ನರೇಂದ್ರಬಾಬು ಮಾತನಾಡಿ ಮಾನವನ ದಿನ ನಿತ್ಯ ಬಳಕೆಯ ಆಹಾರ ಪದ್ದತಿ ಹಾಗೂ ಆರೋಗ್ಯ ಕಾಳಜಿ ನಿರ್ಲಕ್ಷ್ಯತೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕ ಅಭಿವೃಧ್ಧಿ ಹೊಂದಬೇಕು. ಗುಣ ಮಟ್ಟದ ಫಲಿತಾಂಶ ಪಡೆದು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಮಗ್ರ ಕಲಿಕಾ ಯೋಜನೆಯಡಿ, ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾಥಿಗಳು, ಖಾಸಗಿ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ಯಾವುದೇ ರೀತಿಯಲ್ಲಿ ಕಡಿಮೆಯಿಲ್ಲ. ಸರ್ಕಾರಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಕೃಷಿ ಇಲಾಖೆಯಿಂದ ಕೃಷಿ ಅಭಿಯಾನ ಕಾರ್ಯಕ್ರಮದಡಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರೈತರಿಗೆ ತೊಗರಿ ಕಿರು ಚೀಲ ವಿತರಿಸಿ ಮಾತನಾಡಿzರು.ಬೇರೆ ಬೇರೆ ಕಾರಣಗಳಿಂದ ಇಂದು ಕೃಷಿ ನಷ್ಟದ ಕಸುಬಾಗಿ ಪರಿಣಮಿಸಿದೆ. ಕೃಷಿ ಹಾಗೂ ತೋಟಗಾರಿಕಾ ಉತ್ಪನ್ನಗಳಿಗೆ ಬೆಲೆ ಕುಸಿತ ಸಾಮಾನ್ಯವಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಸಾಲ ಸೋಲ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬ್ಯಾಂಕಿಂಗ್ ಸೇವೆ ತಲುಪಿಸುವ ಸಂಕಲ್ಪದೊಂದಿಗೆ ಡಿಜಟಲೀಕರಣದ ಮೂಲಕ ಮೊಬೈಲ್ ಬ್ಯಾಂಕಿಂಗ್ ಸೇವೆಗೆ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಮುನ್ನುಡಿ ಬರೆದಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ಬುಧವಾರ ಬ್ಯಾಂಕಿನ ಸಭಾಂಗಣದಲ್ಲಿ ಭಾರತೀಯ ರಿಸರ್ವ್ ಬ್ಯಾಂಕಿನಿಂದ ಮಂಜೂರಾಗಿರುವ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿ, ವಾಣಿಜ್ಯ ಬ್ಯಾಂಕುಗಳಿಗಿಂತ ಅತ್ಯುತ್ತಮ ಸೌಲಭ್ಯಗಳನ್ನು ಗ್ರಾಹಕರಿಗೆ ಒದಗಿಸುವ ಧ್ಯೇಯ ನಮ್ಮದಾಗಿದ್ದು, ಗ್ರಾಹಕರು ಠೇವಣಿ ಇಡುವ ಮೂಲಕ ಬ್ಯಾಂಕಿಗೆ ಶಕ್ತಿ ತುಂಬಬೇಕು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನ ಪ್ರತಿನಿಧಿಗಳು ನಾಗರಿಕರ ಮನವೊಲಿಸಿ ಕೊರೊನಾ ವಿರುದ್ಧ ಲಸಿಕೆ ಹಾಕಿಸಬೇಕು ಎಂದು ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು.ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಮಂಗಳವಾರ ಬಡವರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿ, ಜನರು ಕೊರೊನಾ ಲಸಿಕೆ ಕುರಿತು ಕೆಲವರು ಮಾಡುತ್ತಿರುವ ಅಪ ಪ್ರಚಾರಕ್ಕೆ ಕಿವಿಗೊಡಬಾರದು. ಲಸಿಕೆ ಬಗ್ಗೆ ಆತಂಕ ಬೇಡ. ಮೂಢ ನಂಬಿಕೆ ಹಾಗೂ ಅಪಪ್ರಚಾರವನ್ನು ನೆಚ್ಚಿಕೊಂಡಲ್ಲಿ ಹೆಚ್ಚಿನ ಅನಾಹುತ ಸಂಭವಿಸುವ ಸಾಧ್ಯತೆ ಇರುತ್ತದೆ ಎಂಬುದನ್ನು ಮನಗಾಣಬೇಕು ಎಂದು ಹೇಳಿದರು.ಕಿಸಾನ್ ರೈಲು ಸೇವೆ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಬೆಲೆ ಕುಸಿತದಿಂದ ಸಂಕಷ್ಟಕ್ಕೊಳಗಾಗಿರುವ ಮಾವು ಬೆಳೆಗಾರರ ನೆರವಿಗೆ ಕೂಡಲೇ ರಾಜ್ಯ ಸರ್ಕಾರ ಧಾವಿಸಬೇಕು ಮತ್ತು ಪ್ರತಿ ಟನ್ ಮಾವಿಗೆ ೧೦ ಸಾವಿರ ರೂ ಬೆಂಬಲ ಬೆಲೆ ನೀಡಬೇಕು ಎಂದು ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಮುಖ್ಯಮಂತ್ರಿಗಳು ಹಾಗೂ ತೋಟಗಾರಿಕಾ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ . ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ತೋಟಗಾರಿಕಾ , ರೇಷ್ಮೆ ಸಚಿವ ಆರ್. ಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವ ಅವರು , ಕೋಲಾರ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೋವಿಡ್ ಮಾರಿಯನ್ನು ತಡೆಯಲು ನಾಗರಿಕರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ಎಂ.ಸಿ.ವಿಜಯ ಹೇಳಿದರು.ಪಟ್ಟಣದ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಸೊಮವಾರ ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕೊರೊನಾ ಲಸಿಕೆ ಮೇಳ ಉದ್ಘಾಟಿಸಿ ಮಾತನಾಡಿ, ಕೆಲವರು ಮೂಢನಂಬಿಕೆ ಹಾಗೂ ಅಪಪ್ರಚಾರದಿಂದಾಗಿ ಕೊರೊನಾ ವಿರುದ್ಧ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ. ಅದು ಸರಿಯಲ್ಲ. ಲಸಿಕೆಯಿಂದ ಯಾವುದೇ ಪ್ರತಿ ಪರಿಣಾಮ ಉಂಟಾಗುವುದಿಲ್ಲ. ಬದಲಿಗೆ ದೇಹದಲ್ಲಿ ರೋಗ ತಡೆಯುವ ಶಕ್ತಿ ವೃದ್ಧಿಯಾಗುತ್ತದೆ ಎಂದು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸಾವು,ನೋವು,ಸಂಕಟದ ಸಮಯದಲ್ಲಿ ರಾಜಕಾರಣ ಮಾಡಿಕೊಂಡಿದ್ದರೆ ನಾವು ಮೃಗಗಳಿಗಿಂತ ಕಡೆಯಾಗುತ್ತೇವೆ, ಇಂದು ಜಾತಿ,ಪಕ್ಷ ಮರೆತು ಸಮಾಜವನ್ನು ಉಳಿಸುವ ಕೆಲಸಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ತಿಳಿಸಿದರು.ತಾಲ್ಲೂಕಿನ ಸುಗಟೂರು ಸಬರಮತಿ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋವಿಡ್ ಸೇನಾನಿಗಳಿಗೆ ತಿಂಗಳಿಗಾಗುವಷ್ಟು ದಿನಸಿ, ಸೀರೆ, ಹರಿಸಿನ,ಕುಂಕುಮದೊಂದಿಗೆ ಮಡಿಲು ತುಂಬಿ ಅವರು ಮಾತನಾಡುತ್ತಿದ್ದರು.ಕೋವಿಡ್ 2ನೇ ಅಲೆಯಲ್ಲಿ ಅನುಭವಿಸಿದ ನೋವು ಮರೆಯಲಾಗದು, ಅನೇಕರನ್ನು ಕಳೆದುಕೊಂಡಿದ್ದೇವೆ, ನಾನೊಬ್ಬ ಎಂಎಲ್‍ಎ ಎನಿಸಿಕೊಳ್ಳಲು ಅಸಹ್ಯಪಡುವ ಪರಿಸ್ಥಿತಿ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ರೈತರು , ಕಿಸಾನ್ ರೈಲು ಸೇವೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು . ಉತ್ಪನ್ನಗಳನ್ನು ಕಡಿಮೆ ವೆಚ್ಚದಲ್ಲಿ ಹೊರ ರಾಜ್ಯಗಳಿಗೆ ರವಾನಿಸುವುದರ ಮೂಲಕ ಒಳ್ಳೆ ಲಾಭ ಗಳಿಸಬೇಕು ಎಂದು ಸಂಸದ ಸದಸ್ಯ ಎಸ್.ಮುನಿಶಾಮಿ ಹೇಳಿದರು . ದೊಡ್ಡನತ್ತ ರೈಲು ನಿಲ್ದಾಣದಲ್ಲಿ ಶನಿವಾರ ಕಿಸಾನ್ ರೈಲು ಸೇವೆಗೆ ಚಾಲನೆ ನೀಡಿ ಮಾತನಾಡಿ ಕಿಸಾನ್ ರೈಲು ಸೇವೆ ಆರಂಭದೊಂದಿಗೆ ಈ ಭಾಗದ ರೈತರ ಬಹು ದಿನಗಳ ಕನಸು ನನಸಾಗಿದೆ . ಬೇಡಿಕೆಗೆ ಅನುಗುಣವಾಗಿ ರೈತರ […]

Read More