
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕವಾಗಿದೆ. ಸಮಾಜದ ಎಲ್ಲರನ್ನೂ ಸಮಾನವಾಗಿ ಕಾಣುವ ಮನೋಭಾವ ಬೆಳೆಯಬೇಕು ಎಂದು ತಾಲ್ಲೂಕು ಕುರುಬರ ಅಧ್ಯಕ್ಷ ಎಂ.ವೇಮಣ್ಣ ಹೇಳಿದರು. ಪಟ್ಟಣದ ಕನಕ ಸಮುದಾಯ ಭವನದಲ್ಲಿ ತಾಲ್ಲೂಕು ಕುರುಬರ ಸಂಘದ ವತಿಯಿಂದ ಗುರುವಾರ ಏರ್ಪಡಿಸಿದ್ದ ಕನಕದಾಸರ ಜಯಂತಿ ಸಂಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ್ದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ, ಕುರುಬ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿದೆ. ಈ ಸಮುದಾಯದ ಪೋಷಕರು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕನಕದಾಸ ಜಯಂತಿ ಸಮಾರಂಭದಲ್ಲಿ ಕನಕ ದಾಸರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದಲು ಪ್ರಯತ್ನಿಸಿದರು. ಅವರು ಯೋಧನಾಗಿ ಪರಾಕ್ರಮಕ್ಕೆ, ಕವಿಯಾಗಿ ಸಮಾಜ ಸುಧಾರಣೆಗೆ ಹೆಸರಾಗಿದ್ದಾರೆ ಎಂದು ಹೇಳಿದರು.ಅವರ ನೆನೆಪು ಜಯಂತಿಗೆ ಸೀಮಿತವಾಗಬಾರದು. ಅವರನ್ನು ಯಾವುದೇ ಒಂದು ಜಾತಿಗೆ ಸೀಮಿತ ಗೊಳಿಸಬಾರದು. ಸಮಾಜದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನಿವೃತ್ತ ಐಎಎಸ್ ಅಧಿಕಾರಿ,ಕಾಂಗ್ರೆಸ್ ಮುಖಂಡ ಸೈಯದ್ ಜಮೀರ್ ಪಾಷ ಅವರ ನಿಧನಕ್ಕೆ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸಂತಾಪ ಸೂಚಿಸಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಈ ಹಿಂದೆ ಕೋಲಾರ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದ ಜಮೀರ್ ಪಾಷ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.ಸ್ನೇಹಜೀವಿಯಾಗಿದ್ದ ಜಮೀರ್ ಪಾಷ ಸೇವೆಯಿಂದ ನಿವೃತ್ತರಾದ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಕಳೆದ 2018 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿಯಾಗಲು ಸಚಿವ ಸಂಪುಟ ಅನುಮೋದಿಸಿ ಕಳುಹಿಸಿದ್ದ ಡ್ರಾಪ್ಟ್ ನೋಟಿಫಿಕೇಷನ್ಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ನಗರಾಭಿವೃದ್ದಿ ಇಲಾಖೆ ಬುಧವಾರ ಅಧಿಸೂಚನೆ ಹೊರಡಿಸಿದೆ ಎಂದು ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ತಿಳಿಸಿದ್ದಾರೆ.ಜಿಲ್ಲೆಯ ಏಕೈಕ ಪಟ್ಟಣ ಪಂಚಾಯಿತಿಯಾಗಿ ವೇಮಗಲ್-ಕುರಗಲ್ ಘೋಷಣೆಯಾಗಿದ್ದು, ಈ ಭಾಗದ ಸಮಗ್ರ ಅಭಿವೃದ್ದಿಗೆ ಅವಕಾಶಗಳು ಒದಗಿ ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಪಟ್ಟಣ ಪಂಚಾಯಿತಿಯಾಗಲು ಕಾರಣರಾದ ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಚಿವ ಸಂಪುಟ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ಕೋಲಾರ ಜಿಲ್ಲಾಧಿಕಾರಿಗಳು,ಜಿಪಂ ಸಿಇಒ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ಸಹಕರಿಸಬೇಕು ಎಂದು ಡಾ.ಶಾಂತ ತಿಳಿಸಿದರು.ನಗರದ ಕಾರಂಜಿಕಟ್ಟೆಯಲ್ಲಿರುವ ಶ್ರೀ ನಲ್ಲೂರಮ್ಮ ದೇವಿ ಅನಾಥ ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟಿನಲ್ಲಿ ಹಾಲುಮತ ಮಹಾಸಭಾ ಜಿಲ್ಲಾ ಶಾಖೆ ವತಿಯಿಂದ ನಡೆದ 533ನೇ ಕನಕದಾಸ ಜಯಂತೋತ್ಸವ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ಅನಾಥಾಶ್ರಮ ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವ ಮೂಲಕ ಸ್ವಂತ ಜೀವನ ಕಟ್ಟಿಕೊಳ್ಳುವಾಗೆ ಬೆಂಬಲ ನೀಡಬೇಕು ಎಂದು ನುಡಿದರು. ಕನಕದಾಸರಂತಹ ದಾರ್ಶನಿಕರ ಜೀವನಚರಿತ್ರೆಯ ಜ್ಞಾನವನ್ನು ಮಕ್ಕಳಿಗೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ, ನ-26, ಪ್ರತಿ ಪಂಚಾಯಿತಿಗೊಂದು ರಾಗಿ ಖರೀದಿ ಕೇಂದ್ರ ತೆರೆಯಬೇಕು ಹಾಗೂ ಪ್ರತಿ ಕ್ವಿಂಟಾಲ್ ರಾಗಿಗೆಗೆ 5 ಸಾವಿರ ಬೆಂಬಲ ಬೆಲೆ ಘೋಷಣೆ ಮಾಡಿ ಬೆಳೆ ನಮೂದನೆಯಲ್ಲಾಗಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂದು ರೈತ ಸಂಘದಿಂದ ತಾಲ್ಲೂಕು ಕಛೇರಿ ಮುಂದೆ ರಾಗಿ ಸಮೇತ ಹೋರಾಟ ಮಾಡಿ ಶಿರಸ್ತೆದಾರ್ರವರ ಮುಖಾಂತರ ಕೃಷಿ ಮಂತ್ರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಹೋರಾಟದ ನೇತೃತ್ವ ವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ರೈತರ ಕಷ್ಟ ದಲ್ಲಾಳರ ಪಾಲೆಂಬಂತೆ ಈ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಕೃಷಿಕರು ಕಂದಾಯ ಇಲಾಖೆಯ ವಿಶೇಷ ಪವತಿ ವಾರಸ್ಸು ಖಾತೆ ಆಂದೋಲನದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಿರಸ್ತೇದಾರ್ ಬಿ.ಆರ್.ಮುನಿವೆಂಕಟಪ್ಪ ಹೇಳಿದರು.ತಾಲ್ಲೂಕಿನ ಹೆಬ್ಬಟ ಗ್ರಾಮದದಲ್ಲಿ ಕಂದಾಯ ಇಲಾಖೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಪವತಿ ವಾರಸ್ಸು ಖಾತೆ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿ, ಸೇವೆಯನ್ನು ರೈತರ ಮನೆ ಬಾಗಿಲಿಗೆ ಒದಗಿಸುವ ದೃಷ್ಟಿಯಿಂದ ಈ ಆಂದೋಲನ ಏರ್ಪಡಿಸಲಾಗಿದೆ ಎಂದು ಹೇಳಿದರು.ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ ಮಾತನಾಡಿ, ಪವತಿ ವಾರಸ್ಸು ಖಾತೆ ಮಾಡಿಸಿಕೊಂಡಲ್ಲಿ ಹೆಚ್ಚು ಪ್ರಯೋಜನವಾಗುತ್ತದೆ. ಅದಕ್ಕೆ ಪೂರಕವಾಗಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ದಿಲ್ಲಿ ಚಲೋ ನಡೆಸುತ್ತಿರುವ ರೈತರ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ತಾಲ್ಲೂಕು ಘಟಕದ ಸದಸ್ಯರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪಾತಕೋಟ ನವೀನ್ ಕುಮಾರ್ ಪ್ರತಿಭಟನೆ ನಡೆಸುತ್ತಿದ್ದ ಸಮಿತಿಯ ಸದಸ್ಯರನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರದ ಜಾಗತೀಕರಣ, ಉದಾರೀಕರಣ ಹಾಗೂ ಖಾಸಗೀಕರಣದ ಫಲವಾಗಿ ದೇಶದ ಕೃಷಿ ಬಿಕ್ಕಟ್ಟು ಉಲ್ಬಣಗೊಂಡಿದೆ. ರೈತ ಹಾಗೂ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ,ಇಂದಿನ ಮಕ್ಕಳೇ ಮುಂದಿನ ದೇಶವನ್ನಾಳುವ ಪ್ರಭುಗಳು ಎನ್ನುವುದು ಅರಿತು ವಿದ್ಯಾರ್ಥಿಗಳು ಸಾಮಾಜಿಕ, ಶೈಕ್ಷಣಿಕ, ಪ್ರಗತಿಯತ್ತ ಸಾಕ್ಷರತೆ ಸಾಧನೆ ಮಾಡಿ ಉತ್ತಮ ಪ್ರಜೆಗಳು ಆಗಬೇಕೆಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಎಸ್. ಆನಂದ್ ತಿಳಿಸಿದರು.ತಾಲ್ಲೂಕಿನ ನಂಬಿಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಅವರಣದಲ್ಲಿ ಗ್ರಾಮ ಪಂಚಾಯಿತಿಯಿಂದ ಏರ್ಪಡಿಸಿದ್ದ ಮಕ್ಕಳ ಗ್ರಾಮ ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿ ಭಾಗವಹಿಸಿ ಮಾತನಾಡಿದ ಆನಂದ್ ವಿದ್ಯಾರ್ಥಿಗಳಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಸರ್ಕಾರ ವಿದ್ಯಾರ್ಥಿಗಳಿಗೆ ಲೇಖನಿ ಸಾಮಾಗ್ರಿಗಳು, ಬಿಸಿ ಊಟ, ಬಟ್ಟೆ, […]