ಕೋಲಾರದ ಜಿಲ್ಲಾ ಒಳಾಂಗಣ ಕ್ರೀಡಾಂಗಣಕ್ಕೆ ಡಾ. ರಾಜ್ಕುಮಾರ್ ಅವರ ಹೆಸರಿಡುವಂತೆ ಕೋರಿ ಶ್ರೀನಿವಾಸಪುರದ ಡಾ. ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಳಗದ ಅಧ್ಯಕ್ಷ ಎಸ್.ಎಂ.ಶ್ರೀನಿವಾಸ್, ಕಾರ್ಯದರ್ಶಿ ಎಸ್.ಎಚ್.ನಾರಾಯಣಮೂರ್ತಿ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಗೀತಾ ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.ಒಳಾಂಗಣ ಕ್ರೀಡಾಂಗಣಕ್ಕೆ ಡಾ.ರಾಜ್ಕುಮಾರ್ ಹೆಸರಿಡಲು ಆಗ್ರಹಶ್ರೀನಿವಾಸಪುರ: ಕೋಲಾರದ ಜಿಲ್ಲಾ ಒಳಾಂಗಣ ಕ್ರೀಡಾಂಗಣಕ್ಕೆ ವರನಟ ಹಾಗೂ ಯೋಗಪಟು ಡಾ. ರಾಜ್ಕುಮಾರ್ ಅವರ ಹೆಸರಿಡುವಂತೆ ಕೋರಿ ಶ್ರೀನಿವಾಸಪುರದ ಡಾ. ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಳಗದ […]
ಬೆಂಗಳೂರು : ನಗರದಲ್ಲಿ ವೀಲಿಂಗ್ ಮಾಡಿ ರಸ್ತೆ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ವಾಹನ ಸವಾರರ ವಿರುದ್ಧ ದೂರು ದಾಖಲಿಸಿ, ಅವರ ಆರ್ಸಿ ಹಾಗೂ ಚಾಲನಾ ಪರವಾನಿಗೆಯನ್ನು ಶಾಶ್ವತವಾಗಿ ರದ್ದುಪಡಿಸಲು ಸಾರಿಗೆ ಇಲಾಖೆಗೆ ಸೂಚಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದರು. ನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಗೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದಲ್ಲಿ ಮಕ್ಕಳು ರಸ್ತೆ ದಾಟುವಾಗ […]
ಕೋಲಾರ : ಕೋಲಾರ ನಗರದ ಹೃದಯ ಭಾಗದಲ್ಲಿರುವ ಡಿ. ವಿ. ಗುಂಡಪ್ಪ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಮಾನ್ಯ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗ್ರಂಥಾಲಯದಲ್ಲಿನ ವಾಚನಾಲಯ, ನಿಯತಕಾಲಿಕೆಗಳ ಕೊಠಡಿ ಸೇರಿದಂತೆ ವಿವಿಧೆಡೆ ಭೇಟಿ ನೀಡಿ, ಓದುಗರು ಹಾಗೂ ಸ್ಪರ್ಧಾಕಾಂಕ್ಷಿಗಳೊಂದಿಗೆ ಮುಕ್ತವಾಗಿ ಮಾತನಾಡಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಸ್ಪರ್ಧಾಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಈ ಗ್ರಂಥಾಲಯ ಉಪಯೋಗಿಸಿಕೊಂಡು ಉತ್ತಮ ಅಂಕ ಪಡೆಯುವುದರ ಜೊತೆಗೆ, ಉನ್ನತ ಹುದ್ದೆ ಅಲಂಕರಿಸುವಂತಾಗಬೇಕು ಎಂದು […]
ಶ್ರೀನಿವಾಸಪುರ : ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಇ-ಪವತಿವಾರಸ್ಸು ಅಂದೋಲನ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದರು .ತಹಶೀಲ್ದಾರ್ ಜಿ.ಎನ್.ಸುದೀಂದ್ರ ಮಾತನಾಡಿ ಕಂದಾಯ ಇಲಾಖೆಯಿಂದ ಅ. 22 ರಿಂದ ಸೆ. 29 ವರೆಗೆ ತಾಲೂಕಿನ ಪ್ರತಿ ಹೋಬಳಿಯಲ್ಲಿ ಇ-ಪವತಿವಾರಸ್ಸು ಅಂದೋಲನವು ನಡೆಯುವುದರಿಂದ ಸಾರ್ವಜನಿಕರು ಈ ಅಂದೋಲನವನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು. ಇ-ಪವತಿವಾರಸ್ಸು ಮಾಡಿಸಿಕೊಳ್ಳದಿದ್ದರೆ ಸರ್ಕಾರದಿಂದ ಸಿಗುವ ಸೌಲಭ್ಯಗಳಿಂದ ವಂಚಿತರಾಗುತ್ತೀರಾ ಎಂದರು. ದಾಖಲೆಗಳ ವಿವಿರ : ಆದಾರ್ಕಾರ್ಡ್ , ಮರಣಪತ್ರ, ವಂಶವಕ್ಷ, ಪಿ.ನಂಬರ್ ಮೂಲದಾಖಲೆ , ಚಾಲ್ತಿಯಲ್ಲಿ ಇರುವ ಪಹಣಿ […]
ಶ್ರೀನಿವಾಸಪುರ : ಗೋಕುಲಾಷ್ಟಮಿ ದಿನ ಪಾಲಕರು ತಮ್ಮ ಮಕ್ಕಳನ್ನು ಕೃಷ್ಣ , ರಾಧೆ ವೇಷಗಳೊಂದಿಗೆ ಅಲಂಕರಿಸಿ ಸಂತೋಷ ಪಡುತ್ತಾರೆ. ಕೃಷ್ಣನ್ನು ಮನದಲ್ಲಿ ಬಿಂಬಿಸುವದೇ ಗೋಕುಲಾಷ್ಟಮಿ. ಪ್ರತಿಯೊಬ್ಬ ತಂದೆತಾಯಿ ನಮಗೆ ಕೃಷ್ಣನಂತಹ ಗುಣಗಳುಳ್ಳ ಮಗು ಹುಟ್ಟಿಬರಲಿ ಎಂದು ಕದಂಬ ಮಹಿಳಾ ಘಟಕ ವೇದಿಕೆ ಜಿಲ್ಲಾ ಅಧ್ಯಕ್ಷ ಮಾಯಬಾಲಚಂದ್ರ ಆಶಿಸಿಸುತ್ತಾರೆ.ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರ್ಸಿ ಈಶ್ವರಿ ವಿಶ್ವವಿದ್ಯಾಲಯದ ವತಿಯಿಂದ ಮಂಗಳವಾರ ವಾಸವಿ ಕಲ್ಯಾಣ ಮಂಟಪದಲ್ಲಿ ಗೋಕುಲಾಷ್ಟಮಿ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು. ಶ್ರೀಕೃಷ್ಣನು ಭಗವತ್ ಗೀತೆಯಲ್ಲಿ ಅನೇಕ ಸಲಹೆಗಳು ಮತ್ತು ಉಪದೇಶ್ಳನ್ನು ನೀಡಿದ್ದಾನೆ. […]
ಶ್ರೀನಿವಾಸಪುರ : ಶ್ರೀನಿವಾಸಪುರ ತಾಲೂಕಿನ ಎಲ್ಲಾ ಸರ್ಕಾರಿ ಕಿರಿಯ/ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಶಾಲಾ ಅಭಿವೃದ್ಧಿ ಮತ್ತು ಮಾನಿಟರಿಂಗ್ ಸಮಿತಿ (SDMC)ಗಳನ್ನು ತುರ್ತಾಗಿ ರಚಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿ ಶಾಲೆಯ ಮುಖ್ಯೋಪಾಧ್ಯಾಯರಿಗೆ ನೀಡಿರುವ ನಿರ್ದೇಶನದ ಪ್ರಕಾರ, ನಿಗದಿತ ಅವಧಿಯೊಳಗೆ ಸಮಿತಿ ರಚನೆ ಪೂರ್ಣಗೊಳ್ಳಲೇಬೇಕು. ಇಲ್ಲವಾದಲ್ಲಿ ಶಾಲೆಗಳ ಅಭಿವೃದ್ಧಿ ಕಾರ್ಯಗಳಲ್ಲಿ ಗಂಭೀರ ಅಡಚಣೆ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ವಿವಿಧ […]
ಕೋಲಾರ: ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿ ಹಾಗೂ ಸಬಲೀಕರಣವೇ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಕೆಎಂಡಿಸಿ)ಯ ಪ್ರಮುಖ ಗುರಿ. ಇತ್ತೀಚಿನ ದಿನಗಳಲ್ಲಿ ನಿಗಮದ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬಿದ್ದು, ಅದಕ್ಕೆ ಕಾರಣವಾಗಿರುವವರು ಪ್ರಸ್ತುತ ವ್ಯವಸ್ಥಾಪಕಿ ಶೀರಿನ್ ತಾಜ್. ಅಧಿಕಾರ ಸ್ವೀಕರಿಸಿದ ಕ್ಷಣದಿಂದಲೇ ಅವರು ಇಲಾಖೆಯ ಕಾರ್ಯಗಳಿಗೆ ಹೊಸ ದಿಕ್ಕು ತೋರಿಸಿ, ನವೀನ ಚಿಂತನೆ ಹಾಗೂ ಪ್ರಾಯೋಗಿಕ ಜಾರಿಗೆ ಆದ್ಯತೆ ನೀಡಿದ್ದಾರೆ. ಅಲ್ಪಸಂಖ್ಯಾತರಿಗೆ ಸೌಲಭ್ಯಗಳ ಜಾಗೃತಿ ಸಾಮಾನ್ಯವಾಗಿ ಸರ್ಕಾರಿ ಇಲಾಖೆಗಳ ಸೌಲಭ್ಯಗಳು ಜನಸಾಮಾನ್ಯರಿಗೆ ತಲುಪದೆ ಇರುವ ದೂರುಗಳು ಕೇಳಿಬರುತ್ತವೆ. ಆದರೆ […]
ಶ್ರೀನಿವಾಸಪುರ : ತಾಲೂಕಿನ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ, ಪಿಯು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿರುವುದು ಶ್ಲಾಘನೀಯ. ಇದೇ ರೀತಿಯಾಗಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ಉನ್ನತ ವ್ಯಾಸಂಗ ಪಡೆದು, ಉನ್ನತ ಪದವಿಯನ್ನು ಪಡೆದು, ತಾಯಿ, ತಂದೆ, ಶಿಕ್ಷಕರಿಗೆ ಒಳ್ಳೇಯ ಹೆಸರು ತರುವಂತೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು.ಪಟ್ಟಣದ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶುಕ್ರವಾರ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಇತ್ತೀಚಿಗೆ ನಡೆದ ವಿಧಾನಸಭಾ ಕಲಾಪದಲ್ಲಿ ಎತ್ತಿಹೊಳೆ ನೀರುನ್ನ ನಮಗೆ ಹರಿಸುವಂತೆ […]
ಶ್ರೀನಿವಾಸಪುರ: ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದಿಂದ ಎಲ್ಕೆಜಿ ತರಗತಿಯನ್ನು ಅಧಿಕೃತವಾಗಿ ಪ್ರಾರಂಭಿಸಲಾಗಿದೆ. ಸರ್ಕಾರ ಹಾಗೂ ಇಲಾಖೆಯ ನಿರ್ದೇಶನದಂತೆ, ತರಗತಿ ಆರಂಭವನ್ನು ಸಿಹಿ ಹಂಚುವ ಮೂಲಕ ಹರ್ಷಭರಿತ ವಾತಾವರಣದಲ್ಲಿ ನೆರವೇರಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಮುಖ್ಯಶಿಕ್ಷಕಿ ವಿ.ಬಿ. ಅರುಣ ಅವರು, ಮಕ್ಕಳಿಗೆ ಗುಣಮಟ್ಟದ ವಿದ್ಯಾಭ್ಯಾಸ ನೀಡುವುದು ನಮ್ಮೆಲ್ಲರ ಜವಾಬ್ದಾರಿ. ಪ್ರತಿಯೊಬ್ಬ ಮಗುವನ್ನೂ ಶಾಲೆಗೆ ಸೇರಿಸುವುದು ಪೋಷಕರ ಪ್ರಮುಖ ಕರ್ತವ್ಯ. ಶಿಕ್ಷಣವೇ ಮಕ್ಕಳ ಉಜ್ವಲ ಭವಿಷ್ಯ […]

