ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ, ಪ್ರತಿಯೊಬ್ಬರು ತಮ್ಮ ಮರಣ ನಂತರ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಮತ್ತೊಬ್ಬರ ಬಾಳಿನಲ್ಲಿ ಬೆಳಕನ್ನು ನೀಡಿ. ನಾವು ಸತ್ತರು ನಮ್ಮ ಕಣ್ಣುಗಳು ಬದುಕಿರಬೇಕೆಂದರೆ ನೇತ್ರದಾನ ಮಾಡುವ ಮೂಲಕ ಸಾದ್ಯ ಎಂದು ಜಿಲ್ಲಾಧಿಕಾರಿಗಳಾದ ಸಿ ಸತ್ಯಭಾಮ ಅವರು ಹೇಳಿದರು. ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ 35ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕದ ಅಂಗವಾಗಿ ಪ್ರಚಾರದ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಣ್ಣು ಇಲ್ಲದವರಿಗೆ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ವಿಶ್ವಮಾನವ ಕುವೆಂಪು ಫೌಂಡೇಶನ್ (ವಿಕೆಎಫ್) ವತಿಯಿಂದ ಕೋಲಾರದ 3 ನೇ ಮುಖ್ಯರಸ್ತೆಯ ಕುರುಬರಪೇಟೆಯಲ್ಲಿನ ನಿವೃತ್ತ ಯೋಧ ಪಿ.ನಾರಾಯಣಪ್ಪನವರ ಮನೆಯಲ್ಲಿ 2020-21ನೇ ಸಾಲಿನ ಜಿಲ್ಲಾ ಮಟ್ಟದ ಕುವೆಂಪು ಅನಿಕೇತನ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿತ್ತು.ಪತ್ರಕರ್ತರ ಸಂಘದ ನಿಕಟಪೂರ್ವ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ರವರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಪ್ರತಿದಿನ ಮಾಡುವ ನಿರಂತರವಾದ ಸಾಂಸ್ಕøತಿಕ ಕಾರ್ಯಕ್ರಮಗಳಿಂದ ನೈಜ ಸಾಹಿತ್ಯ ಸಾಧಕರ ಪರಿಚಯ ಎಂಬುದು ಬೃಹತ್ ಕಾರ್ಯಕ್ರಮಗಳಿಂದಲೇ ಅಲ್ಲ, ಅದು […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಸ.ಕ.ಸಮಚಾರ , ರಾಯಲ್ಪಾಡು 2 : ಯುವಕರು ದೈಹಿಕ ಸದೃಡತೆಯನ್ನು ಕಾಪಾಡಿಕೊಳ್ಳಬೇಕಾದರೆ ಪ್ರತಿನಿತ್ಯ ವ್ಯಾಯಮ ಮಾಡುವುದರ ಜತೆಗೆ ಆಟೋಟಗಳಲ್ಲಿ ಪಾಲ್ಗುಳ್ಳುವುದು ಸಹ ಮುಖ್ಯವೆಂದು ಆಡಳಿತಾಧಿಕಾರಿ ನಾಗರಾಜ್ ಹೇಳಿದರು.ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾವರಣದಲ್ಲಿ ನರೇಗಾ ಯೋಜನೆಯಡಿಯಲ್ಲಿ 4ಲಕ್ಷ ರೂ ವೆಚ್ಚದಲ್ಲಿ ಆಟ ಮೈದಾನಗಳನ್ನ ಸಿದ್ದಪಡಸಿಪಡಿಸುವ ಸಲುವಾಗಿ ಬುಧವಾರ ಸ್ಥಳ ಪರಿಶೀಲಿಸಿ ಮಾತನಾಡಿದರು.ಶಾಲಾವರಣದಲ್ಲಿ ಕೋಕೋ, ವಾಲಿಬಾಲ್, ಷಟಲ್‍ಕಾಕ್, ಕಬಡ್ಡಿ ಇತರೆ ಆಟಗಳಿಗೆ ಮೈದಾನಗಳನ್ನ ಸಿದ್ದಪಡಿಸುವ ಸಲುವಾಗಿ ಯೋಜನೆಯನ್ನು ರೂಪಿಸಲಾಯಿತು.ಪಿಡಿಒ ಕೆ.ವಿ.ನರೇಂದ್ರಬಾಬು , ಗ್ರಾ.ಪಂ. […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ಭಾವೈಕ್ಯತೆ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಮಹನೀಯರಲ್ಲಿ ನಾ.ಸು.ಹರ್ಡೀಕರ್ ಪ್ರಮುಖರೆಂದು ಭಾರತ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಅಭಿಪ್ರಾಯಪಟ್ಟರು.ನಗರದ ಭಾರತ ಸೇವಾದಳ ಜಿಲ್ಲಾ ಕಚೇರಿಯಲ್ಲಿ ಬುಧವಾರ ಸೇವಾದಳ ಸಂಸ್ಥಾಪಕ ಹರ್ಡೀಕರ್ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಯುವಕರನ್ನು ಶಿಸ್ತುಬದ್ಧ ಸಂಘಟನೆ ಮೂಲಕ ಸಜ್ಜುಗೊಳಿಸಲು ನಾ.ಸು.ಹರ್ಡೀಕರ್ ಹಿಂದೂಸ್ತಾನ್ ಸೇವಾದಳವನ್ನು ಮಹಾತ್ಮ ಗಾಂ„ೀಜಿ ತತ್ವಗಳಡಿ ಸ್ಥಾಪಿಸಿದ್ದರು. ಆನಂತರ ಬೇಲೂರು ಮಹಾಸಮಾವೇಶದಲ್ಲಿ ಹರ್ಡೀಕರ್ ಹಿಂದೂಸ್ತಾನ್ ಸೇವಾದಳವನ್ನು ಭಾರತ ಸೇವಾದಳವನ್ನಾಗಿ ರಾಜಕೀಯ ಪಕ್ಷಾತೀತವಾಗಿ ರೂಪಿಸಿ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗುವ ದೃಷ್ಟಿಯಿಂದ ತಲಾ ರೂ.10 ಸಾವಿರ ವಿತರಣೆ ಮಾಡಲಾಗುತ್ತಿದೆ ಎಂದು ಕರ್ನಾಟಕ ಮಹಿಳಾ ನಿಗಮದ ಅಧ್ಯಕ್ಷೆ ಶಶಿಕಲಾ ವಿ.ತೆಂಗಳಿ ಹೇಳಿದರು.  ಪಟ್ಟಣದಲ್ಲಿ ರಸ್ತೆ ಬದಿ ವ್ಯಾಪಾರ ನಡೆಸುವ ಮಹಿಳೆಯರಿಗೆ ಸೋಮವಾರ ಆರ್ಥಿಕ ನೆರವಿನ ಚೆಕ್‌ ವಿತರಿಸಿ ಮಾತನಾಡಿ, ಮಹಿಳೆಯರು ಹೊಟ್ಟೆಪಾಡಿಗಾಗಿ ರಸ್ತೆ ಬದಿಯಲ್ಲಿ ಕುಳಿತು ಹೂವು, ಹಣ್ಣು, ತರಕಾರಿ ಮುಂತಾದ ವಸ್ತುಗಳನ್ನು ಮಾರಾಟ ಮಾಡುತ್ತಾರೆ. ಆದರೆ ಕೊರೊನಾ ಅವರ ತುತ್ತನ್ನು ಕಸಿದುಕೊಂಡಿದೆ. ಆದ್ದರಿಂದಲೇ ಮಹಿಳಾ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ಅದ್ದೂರಿ ಗಣೇಶೋತ್ಸವಕ್ಕೆ ಹೆಸರಾಗಿದ್ದ ಕೋಲಾರ ನಗರದಲ್ಲಿ ಈ ಬಾರಿ ಕೊರೋನಾ ಮಾರಿಯಿಂದಾಗಿ ಹಬ್ಬ ಕಳೆಗುಂದಿದ್ದು, ಗಾಂಧಿವನದಲ್ಲಿ ಅದ್ದೂರಿಯಿಂದ ನಡೆಯುತ್ತಿದ್ದ ತಿಲಕ್ ವಿನಾಯಕ ವಿಸರ್ಜನಾ ಸಮಿತಿಯ ಗಣೇಶೋತ್ಸವವೂ ಸರಳವಾಗಿ ನಡೆಯಿತು. ಅಖಿಲಭಾರತ ಹಿಂದೂ ಮಹಾಸಭಾ ಪುಟ್ಟ ಗಣಪನ್ನು ಪೂಜಿಸಿ ಸರಳವಾಗಿ ಗಣೇಶೋತ್ಸವ ಆಚರಿಸಿತು. ಜತೆಗೆ ಮತ್ತಿತರ ನೂರಾರು ಸಂಘಟನೆಗಳ ಯುವಕರು ನಗರದ ವಿವಿಧ ಬಡಾವಣೆಗಳಲ್ಲಿ ಪ್ರತಿಷ್ಟಾಪಿಸುತ್ತಿದ್ದ ಗಣೇಶೋತ್ಸವ ವೈಭವ ಈ ಬಾರಿ ಕಂಡು ಬರಲೇ ಇಲ್ಲ. ನಗರದಲ್ಲಿ ಧರ್ಮರಕ್ಷಣೆಯ ಸಂದೇಶವೊತ್ತ ಬಾಲಗಂಗಾಧರ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕೋಲಾರ ಎಪಿಎಂಸಿ ಜಾಗದ ಸಮಸ್ಯೆಯನ್ನು ಬಗೆಹರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದ ಮೇಲೆ ಒತ್ತಡ ಹಾಕಲು ಜಾನುವಾರುಗಳ ಸಮೇತ ಆ.28 ರ ಶುಕ್ರವಾರ ಸಂಸದರ ಮನೆ ಮುಂದೆ ಹೋರಾಟ ಮಾಡಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ಸಭೆಯ ನೇತೃತ್ವವಹಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಏಷ್ಯಾದಲ್ಲೇ 2ನೇ ಅತಿದೊಡ್ಡ ಮಾರುಕಟ್ಟೆಯಾಗಿರುವ ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿನ ಟೊಮೆಟೊ ಮತ್ತು ತರಕಾರಿಗಳು ದೇಶವಿದೇಶಗಳಿಗೆ ರಫ್ತಾಗುತ್ತಿದ್ದು ಇಲ್ಲಿಗೆ ಬರುವ ವ್ಯಾಪಾರಸ್ಥರು ಮಾರುಕಟ್ಟೆಯಲ್ಲಿನ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಾಲ ಪಡೆದ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಸಾಲ ಮರುಪಾವತಿ ಮಾಡಬೇಕು ಎಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿದರು.  ತಾಲ್ಲೂಕಿನ ರೋಣೂರು ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್‌ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಪೂರಕವಾಗಿ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ. ಈ ಬಗ್ಗೆ ಕೆಲವರಿಂದ ಬರುವ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಸಾಲದ ಮಿತಿಯನ್ನು ರೂ. 50 ಸಾವಿರದಿಂದ 1ಲಕ್ಷಕ್ಕೆ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ರಾಯಲ್ಪಾಡು : ಹಸಿದವರಿಗೆ ಒಂದು ತುತ್ತು ಅನ್ನ ನೀಡಿದಾಗ ಸಿಗೋ ಸಂತೋಷ, ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿದಾಗ ಆಗುವ ಖುಷಿ, ಜೀವನದಲ್ಲಿ ಎಷ್ಟೇ ಇದ್ದರೂ ಯಾವುದೂ ಲೆಕ್ಕಕ್ಕೆ ಬಾರದು ಎಂದು ದಾನಿ ಆರ್.ಗಂಗಾದರ್ ಅಭಿಪ್ರಾಯಪಟ್ಟರು.ರಾಯಲ್ಪಾಡಿನ ಕಾಲೋನಿಗಳಲ್ಲಿ ,ಯಂಡ್ರಕಾಯಿಲಕುಂಟೆ ಗ್ರಾಮದಲ್ಲಿನ 200 ಬಡಕುಟುಂಬಗಳಿಗೆ ಗಣಪತಿ ಹಬ್ಬಕ್ಕಾಗಿ ಗುರುವಾರ ಉಚಿತವಾಗಿ ಆಹಾರ ಪದಾರ್ಥಗಳನ್ನು ಹಾಗು ವಸ್ತ್ರಗಳನ್ನು ವಿತರಿಸಿ ಮಾತನಾಡಿದರಕೊರೋನಾದಿಂದಾಗಿ ಬಡಕುಟುಂಬಗಳು ಅರ್ಥಿಕವಾಗಿ ಸಂಕಷ್ಟಗಳನ್ನು ಎದುರುಸುತ್ತಿರುವ ಹಿನ್ನೆಲೆಯಲ್ಲಿ ಬಡಕುಟುಂಬಗಳು ಸಹ ಹಬ್ಬಹರಿದಿನಗಳನ್ನ ಸಂಭ್ರಮದೊಂದಿಗೆ ಆಚರಿಸಿಲಿ […]

Read More