
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಸಾರ್ವಜನಿಕರ ಜೀವ ಉಳಿಸುವುದೇ ನಮ್ಮ ಗುರಿ – ಡಾ. ರಮ್ಯಾ ದೀಪಿಕಾ ಕೋಲಾರ ಜುಲೈ 1. ಸಾರ್ವಜನಿಕರ ಅಮೂಲ್ಯ ಜೀವನ ಉಳಿಸಿಕೊಳ್ಳುವುದಕ್ಕೆ ತಮ್ಮ ಜೀವನ ಮುಡುಪಾಗಿಟ್ಟು ಶ್ರಮಿಸುವುದು ನಮ್ಮ ಗುರಿಯಾಗಿದೆ ಎಂದು ತಾಲೂಕು ಕುಟುಂಬ ಕಲ್ಯಾಣಾಧಿಕಾರಿ ಡಾ . ವೈ ಆರ್. ರಮ್ಯ ದೀಪಿಕಾ ತಿಳಿಸಿದರು ನಗರದ ಎಸ್ಎನ್ಆರ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ಏರ್ಪಡಿಸಿದ್ದ ವಿಶ್ವ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ತಾಲ್ಲೂಕು ಪಂಚಾಯಿತಿ ನಿವೃತ್ತರಾದ ಪಿಡಿಒ ಎಂ.ಎನ್.ರಾಮಚಂದ್ರಪ್ಪ ಅವರನ್ನು ಸನ್ಮಾನ ಶ್ರೀನಿವಾಸಪುರದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಿವೃತ್ತರಾದ ಪಿಡಿಒ ಎಂ.ಎನ್.ರಾಮಚಂದ್ರಪ್ಪ ಅವರನ್ನು ಸನ್ಮಾನಿಸಲಾಯಿತು. ಇಒ ಎಸ್.ಆನಂದ್, ಸುರೇಶ್, ರಾಮಪ್ಪ, ಸುರೇಶ್, ನಾರಾಯಣಪ್ಪ, ಕೃಷ್ಣ, ಸುಬ್ರಮಣಿ, ಮಂಜುನಾಥ್ ಇದ್ದರು

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರು ಸಮಾಜದ ಗೌರವಕ್ಕೆ ಪಾತ್ರರಾಗುತ್ತಾರೆ ; ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಶ್ರೀನಿವಾಸಪುರ: ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರು ಸಮಾಜದ ಗೌರವಕ್ಕೆ ಪಾತ್ರರಾಗುತ್ತಾರೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತ ಉಪ ತಹಶೀಲ್ದಾರ್ ಎನ್.ಆರ್.ನರೇಶ್ ಅವರನ್ನು ಸನ್ಮಾನಿಸಿ ಮಾತನಾಡಿ, ಸರ್ಕಾರಿ ನೌಕರರು ಶಿಸ್ತು ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಹಣದ ಆಮಿಶಕ್ಕೆ ಶಿಕ್ಷಕರ ಸೇವಾ ಪುಸ್ತಕದಗೌರವವನ್ನು ಮೊಟುಕುಗೊಳಿಸಿ ದುರುಪಯೋಗ ಪಡಿಸಿಕೊಂಡಿದ್ದಕ್ಕೆ ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದ ರೆಡ್ಡಿಯವರ ಆಕ್ರೋಶ ಶ್ರೀನಿವಾಸಪುರ: ಬಿ.ಇ.ಒ.ರವರ ಗಮನಕ್ಕೆ ತರದೆ ಶಿಕ್ಷಕರ ಸೇವಾ ಪುಸ್ತಕದಗೌರವವನ್ನು ಮೊಟುಕುಗೊಳಿಸಿ ಅಧೀಕ್ಷಕ ಮಾರಪ್ಪರೆಡ್ಡಿ ಹಣದ ಆಮಿಶಕ್ಕೆ ಒಳಗಾಗಿ ನೂರಾರು ಶಿಕ್ಷಕರ ಎಸ್.ಆರ್. ಪುಸ್ತಕಗಳನ್ನು ಜೆರಾಕ್ಸ್ ಅಂಗಡಿಗಳಿಗೆ ಕಳುಹಿಸಿ ಎಸ್.ಆರ್. ನ ಗೋಪ್ಯತೆಕಾಪಾಡದೆ ಹಣದ ಆಸೆಗಾಗಿ ಅಧೀಕ್ಷಕ ಮನ ಬಂದಂತೆತನ್ನಕರ್ತವ್ಯವನ್ನು ದುರುಪಯೋಗಪಡಿಸಿಕೊಂಡಿದ್ದಾರೆ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರಿಂದ ಸರ್ಕಾರದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ಶ್ರೀನಿವಾಸಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಸರ್ಕಾರದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಕೆ.ನಾರಾಯಣಗೌಡ ಪ್ರತಿಭಟನೆ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಪತ್ರಕರ್ತ ಸೈಯ್ಯದ್ ತಬ್ರೇಜ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಕೋಲಾರ: ಪ್ರತಿ ವರ್ಷ ಪತ್ರಿಕೆ ದಿನಾಚರಣೆಯ ಅಂಗವಾಗಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಲವಾರು ವರ್ಷಗಳಿಂದ ಉರ್ದು ಡೈಲಿ ಸಾಲಾರ್ ಪತ್ರಿಕೆಯ ಹಿರಿಯ ವರದಿಗಾಗಿ ಕೆಲಸ ನಿರ್ವಹಿಸುತ್ತಿರುವ ಸೈಯದ್ ತಬ್ರೇಜ್ ಅವರನ್ನು ಗಣ್ಯರ ಹೆಸರಿನಲ್ಲಿ ನೀಡುವ ಪ್ರಶಸ್ತಿಗೆ ಇವರು ಆಯ್ಕೆಯಾಗಿದ್ದಾರೆ. ಇನ್ನು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಜುಲೈ 01 ರಂದು ಕೋಲಾರ ಜಿಲ್ಲಾ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿ ಮುನಿರಾಜು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಬಾಲ್ಯ ವಿವಾಹ ತಡೆಗಟ್ಟಲು ಪ್ರತಿಯೊಬ್ಬರು ಕೈಜೋಡಿಸಬೇಕು- ಸಿ.ಸತ್ಯಭಾಮ ಕೋಲಾರ ಕಾನೂನಿನ ಕಣ್ಣು ತಪ್ಪಿಸಿ ಬಾಲ್ಯ ವಿವಾಹ ಪ್ರಕರಣಗಳು ನಡೆಯುತ್ತಿದ್ದು, ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ಕಂಡುಬಂದರೆ ಸಾರ್ವಜನಿಕರು ಮಾಹಿತಿ ನೀಡುವ ಮೂಲಕ, ಬಾಲ್ಯ ವಿವಾಹ ತಡೆಗಟ್ಟಲು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ತಿಳಿಸಿದರು. ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಫಲಾನುಭವಿಗಳು ಸಮಯಕ್ಕೆ ಸರಿಯಾಗಿ ಸಾಲ ಮರು ಪಾವತಿ ಮಾಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಶ್ರೀನಿವಾಸಪುರ: ತಾಲ್ಲೂಕಿನ ಮರಸನಪಲ್ಲಿ ಗ್ರಾಮದಲ್ಲಿ ಗುರುವಾರ ಡಿಸಿಸಿ ಬ್ಯಾಂಕ್ ವತಿಯಿಂದ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ 58 ಸ್ತ್ರೀ ಶಕ್ತಿ ಸಂಘಗಳಿಗೆ ರೂ. 2.98ಕೋಟಿ ಸಾಲ ವಿತರಣೆ ಮಾಡಿ ಮಾತನಾಡಿ, ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವಂತೆ ಮಾಡಲು ಈ ಸಾಲ ನೀಡಲಾಗುತ್ತಿದೆ ಎಂದು ಹೇಳಿದರು. ತಾಲ್ಲೂಕಿನಲ್ಲಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕರೋನಾ ಮಹಾ ಮಾರಿ ರೋಗಕ್ಕೆ ಯಾವುದೆ ನಿರ್ಧಿಷ್ಟವಾದ ಔಷದಿ ಇಲ್ಲದಿರುವುದರಿಂದ ಆಯುರ್ವೇದ ಮನೆಯ ಔಷದಿಗಳನ್ನು ಬಳಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ ಶ್ರೀನಿವಾಸಪುರ: ಕರೋನಾ ಮಹಾ ಮಾರಿ ರೋಗಕ್ಕೆ ಯಾವುದೆ ನಿರ್ಧಿಷ್ಟವಾದ ಔಷದಿ ಇಲ್ಲದಿರುವುದರಿಂದ ಆಯುರ್ವೇದ ಮನೆಯ ಔಷದಿಗಳನ್ನು ಬಳಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕೆಂದು ಆಯುರ್ವೇದ ತಜ್ನ ಡಾ: ಪವನ್ ಕುಮಾರ್ ಸಫಾರೆ ತಿಳಿಸಿದ್ದಾರೆ. ಜಿಲ್ಲಾ ಆಯುಷ್ ಇಲಾಖೆ ಕೋಲಾರ, ಸರ್ಕಾರಿ ಆಯುರ್ವೇದ […]