ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ಸ್ವಚ್ಛತೆ ಪಾಲನೆಗೆ ಮೊದಲ ಆದ್ಯತೆ ನೀಡಲಾಗುವುದು.:ಕೆ.ಎಂ.ನರೇಶ್‌ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ಸ್ವಚ್ಛತೆ ಪಾಲನೆಗೆ ಮೊದಲ ಆದ್ಯತೆ ನೀಡಲಾಗುವುದು. ಕೊರೊನಾ ಸಂಕಷ್ಟದ ಸಮಯದಲ್ಲಿ ಸೋಂಕು ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಎಂ.ನರೇಶ್‌ ಹೇಳಿದರು.   ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ವಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2020–21ನೇ ಹಣಕಾಸು ಯೋಜನೆಯಲ್ಲಿ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ       ಅಧಿಕಾರಿಗಳು ಸ್ಥಳ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ ಸಿ.ಸತ್ಯಭಾಮ.       ಕೋಲಾರ ; ಕೋಲಾರ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆಯೆಂದು ಸರ್ಕಾರವು ಘೋಷಿಸಿದ್ದು, ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ನೇಮಿಸಿರುವ ಹೋಬಳಿವಾರು ನೋಡಲ್ ಅಧಿಕಾರಿಗಳು ಹಾಗೂ ಕುಡಿಯುವ ನೀರಿಗೆ ಸಂಬಂಧಿಸಿದ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಇದ್ದರೆ ತುರ್ತಾಗಿ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಸಿ. ಸತ್ಯಭಾಮ ಅವರು […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ವಿವಿಧ ರೈತ ಸಂಘಟನೆಗಳ ಕಾರ್ಯಕರ್ತರು ಎಪಿಎಂಸಿ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಎದುರು ವಿವಿಧ ರೈತ ಸಂಘಟನೆಗಳ ಕಾರ್ಯಕರ್ತರು ಎಪಿಎಂಸಿ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.   ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್‌.ಸೂರ್ಯನಾರಾಯಣ ಧರಣಿ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿ, ದೇಶದಲ್ಲಿ ಕೊರೊನಾ ಸಂಕಷ್ಟ ಕಾಡುತ್ತಿದೆ. ಹಸಿವು, ನಿರುದ್ಯೋಗ ತಾಂಡವಾಡುತ್ತಿದೆ. ಇಂಥ ಸಂದರ್ಭದಲ್ಲಿ ಕೃಷಿಕ ಸಮಾಜಕ್ಕೆ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೊರೊನಾ ಸೋಂಕಿನ ಆತಂಕದ ನಡುವೆಯೂ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ಶ್ರೀನಿವಾಸಪುರದಲ್ಲಿ ಮಾವು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ : ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್  ಕೋಲಾರ: ‘ಕೊರೊನಾ ಸೋಂಕಿನ ಆತಂಕದ ನಡುವೆಯೂ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ಶ್ರೀನಿವಾಸಪುರದಲ್ಲಿ ಮಾವು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ತಿಳಿಸಿದರು. ಮಾವು ಮಾರುಕಟ್ಟೆ ಆರಂಭದ ಸಂಬಂಧ ಜಿಲ್ಲೆಯ ಶಾಸಕರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಇಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಈ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ      ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಮಾವು ಮಂಡಿ ವಹಿವಾಟಿಗೆ ಅವಕಾಶ -ಹೆಚ್.ನಾಗೇಶ್.       ಕೋಲಾರ ; ಕೋವಿಡ್-19 ವಿಶ್ವದಾದ್ಯಂತ ಬಾಧಿಸುತ್ತಿದ್ದು, ಈ ಸಂದರ್ಭದಲ್ಲಿ ರೈತರು ಬೆಳೆದಿರುವ ಮಾವು ಬೆಳೆಯನ್ನು ಮಾರಾಟ ಮಾಡಬೇಕಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಮಾವು ಮಂಡಿ ವಹಿವಾಟಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ನಾಗೇಶ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ           ಆಶಾ ಕಾರ್ಯಕರ್ತರ ಸೇವೆ ಅನನ್ಯ; ಶೋಭಿತಾ       ಕೋಲಾರ ಮೇ 26. : ಆರೋಗ್ಯಯುತ ಸಮಾಜ ನಿರ್ಮಿಸುವಲ್ಲಿ ಆಶಾ ಕಾರ್ಯಕರ್ತರ ಪಾತ್ರ ಶ್ಲಾಘನೀಯವಾಗಿದ್ದು ಅವರ ಸೇವೆ ಅನನ್ಯ ಎಂದು ತಾಲೂಕು ತಹಸೀಲ್ದಾರ್ ಶೋಭಿತಾ ತಿಳಿಸಿದರು ತಾಲ್ಲೂಕಿನ ಆಶಾ ಕಾರ್ಯಕರ್ತರಿಗೆ ಇಂದು ಜಿಲ್ಲಾ ಭಾರತೀಯ ರೆಡ್ಕ್ರಾಸ್ ಸಂಸ್ಥೆ ನೀಡಿದ ಉಚಿತ ಆಹಾರ ಕಿಟ್ಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು . ನಾವು ಮತ್ತು […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ         ಶ್ರೀನಿವಾಸಪುರ ಶಿಕ್ಷಕಿಯಿಂದ ಪುರಸಭೆ ಆಸ್ತಿ ಹಾನಿ ವಿಡಿಯೋ ವೈರಲ್ ಸಾರ್ವಜನಿಕರ ಹಿತದೃಷ್ಟಿಯಿಂದ ಕಾನೂನು ಕ್ರಮಕ್ಕೆ ಆಗ್ರಹ – ಅಸ್ಲಂ       ಶ್ರೀನಿವಾಸಪುರ: ಪಟ್ಟಣದ ವಾರ್ಡ್ ಸಂಖ್ಯೆ 14 ಗಫಾರ್‌ ಖಾನ್‌ ಮೊಹಲ್ಲಾದಲ್ಲಿ ಪುರಸಭೆ ವತಿಯಿಂದ ನಿರ್ಮಿಸಿರುವ ಕೊಳವೆ ಬಾವಿಗೆ ಅಳವಡಿಸಲಾಗಿದ್ದ ಪೈಪ್‌ಗಳನ್ನು ಒಡೆದುಹಾಕಿರುವ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುವಂತೆ ರೈತ ಸಂಘದ ಮುಖಂಡ ಅಸ್ಲಂ ಪಾಷ ಆಗ್ರಹಪಡಿಸಿದ್ದಾರೆ. ವಾರ್ಡ್ ಸಂಖ್ಯೆ 14 […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ:  ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ, ಸೋಮವಾರ ಬೆಳಿಗ್ಗೆ ಈಚಲು ಕುಂಟೆ ಕೆರೆ ವಸತಿ ಪ್ರದೇಶವನ್ನು ಸೀಲ್‌ ಡೌನ್ ಮಾಡಲಾಯಿತು. ಪುರಸಭೆ ಸಿಬ್ಬಂದಿ ಸೋಂಕು ಕಂಡುಬಂದ ಪ್ರದೇಶ ಸೇರಿದಂತೆ ಅಕ್ಕಪಕ್ಕದ ರಸ್ತೆಗಳಲ್ಲಿ  ರೋಗಾಣು ನಿರೋಧಕ ಔಷಧ ಸಿಂಪರಣೆ ಮಾಡಿದರು. ಜನರು ಆ ಪ್ರದೇಶಕ್ಕೆ ಹೋಗದಂತೆ ತಡೆಯಲು ಕುವೆಂಪು ವೃತ್ತ, ನಂಬಿಹಳ್ಳಿ ರಸ್ತೆ, ಹಾಗೂ ಸಂತೆ ಮೈದಾನದ ರಸ್ತೆಯನ್ನು ಬಂದ್‌ ಮಾಡಲಾಯಿತು. ಸೋಂಕಿನ ಸುದ್ದಿಯಿಂದ ವಿಚಲಿತರಾದ ನಾಗರಿಕರು ಮನೆಗಳಿಂದ ಹೊರಗೆ ಬರಲಿಲ್ಲ. […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಕೋವಿಡ್ -19 ಜಗತ್ತಿನಾದ್ಯಂತ ಸಂಕಷ್ಟ ಸೃಷ್ಟಿಸಿದ್ದು ಎಲ್ಲ ರೀತಿಯ ಧಾರ್ಮಿಕ, ಸಾಮಾಜಿಕ  ಶೈಕ್ಷಣಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿದೆ ಶ್ರೀನಿವಾಸಪುರ : ಕೋವಿಡ್ -19 ಜಗತ್ತಿನಾದ್ಯಂತ ಸಂಕಷ್ಟವನ್ನು ಸೃಷ್ಟಿಸಿದ್ದು ಎಲ್ಲ ರೀತಿಯ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿದೆ.  ಸೋಮವಾರ  ಶ್ರೀನಿವಾಸಪುರದಲ್ಲಿ ಈದುಲ್ ಫೀತ್ರ್ ಹಬ್ಬವನ್ನು ಅತ್ಯಂತ ಸರಳವಾಗಿ ಯಾವುದೇ ಸಡಗರ ಸಂಭ್ರಮಗಳಿಲ್ಲದೆ ಆಚರಿಸಲಾಯಿತು. ಈದ್ಗಾ ಮತ್ತು ಮಸೀದಿಗಳಲ್ಲಿ ನಿರ್ವಹಿಸಲ್ಪಡುವ ಈದ್ ವಿಶೇಷ ಪ್ರಾರ್ಥನೆಗೆ ಈ ಬಾರಿ […]

Read More