ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಜನರ ಸಮಸ್ಯೆಗಳನ್ನು ಅವರ ಗ್ರಾಮಗಳಲ್ಲಿಯೇ ಆಲಿಸಿ ಶೀಘ್ರದಲ್ಲಿ ಪರಿಹರಿಸಲು ಹಾಗೂ ಜನರು ಕಛೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ | ಆರ್ . ಸೈಲಮಣಿ ಅವರು ತಿಳಿಸಿದರು . ಇಂದು ಕೋಲಾರ ತಾಲ್ಲೂಕಿನ ಕೆಂಬೋಡಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ , ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಕುರಿತು ಅವರು ಮಾತನಾಡಿದರು . ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 254 […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಐಎನ್ಎ ರಾಮರಾವ್ ಸುಭಾಷ್ ಚಂದ್ರಬೋಸ್ರ ಶಿಷ್ಯರಾಗಿ ಅಪ್ರತಿಮ ದೇಶಪ್ರೇಮಿ ಹಾಗೂ ಸೇವಾದಳದ ನಿಷ್ಠಾವಂತ ಕಾರ್ಯಕರ್ತರಾಗಿದ್ದರೆಂದು ಭಾರತ ರೆಡ್ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಹಾಗೂ ಭಾರತ ಸೇವಾದಳ ಜಿಲ್ಲಾ ಸಮಿತಿ ಸದಸ್ಯ ವಿ.ಪಿ.ಸೋಮಶೇಖರ್ ಹೇಳಿದರು.ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿರುವ ಭಾರತ ಸೇವಾದಳ ಜಿಲ್ಲಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಐಎನ್ಎ ರಾಮರಾವ್ರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಶಿಸ್ತಿಮ ಪ್ರತಿರೂಪವಾಗಿದ್ದ ರಾಮರಾವ್ ಹದಿನೇಳು ವರ್ಷಗಳ ಹಿಂದೆ ಕೋಲಾರ ನಗರಕ್ಕೆ ಆಗಮಿಸಿ ಸೇವಾದಳ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು, ಚೆನ್ನೈನಲ್ಲಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ:. ಆತ್ಮ ವಿಶ್ವಾಸ ಗೆಲುವಿನ ಸಂಕೇತ ಎಂದು ರಾಮಕೃಷ್ಣ ಮಿಷನ್ ಜೋನಲ್ ಅಧಿಕಾರಿ ಕಿರಣ್ ಕುಮಾರ್ ಹೇಳಿದರು.ಪಟ್ಟಣ ಗಂಗೋತ್ರಿ ಕಾಲೇಜಿನ ಸಭಾಂಗಣದಲ್ಲಿ ರಾಮಕೃಷ್ಣ ಮಿಷನ್ ಹಾಗೂ ಸ್ಥಳೀಯ ಕಾಲೇಜಿನ ವತಿಯಿಂದ ಧಾನ್ಯದ ಮಹತ್ವ ಕುರಿತು ಏರ್ಪಡಿಸಿದ್ದವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ದವಸ ಧಾನ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ಜೀವ ರಕ್ಷಕ ಧಾನ್ಯಗಳ ಬಗ್ಗೆ ಹಗುರವಾಗಿ ಮಾತನಾಡಬಾರದು ಎಂದು ಹೇಳಿದರು.ಕೃಷಿ ಉಳಿದರೆ ಮಾತ್ರ ಜನರಿಗೆ ಆಹಾರ ದೊರೆಯುತ್ತದೆ. ಅದರಲ್ಲೂ ಜೀವನಕ್ಕೆ ಅಗತ್ಯವಾದ ಆಹಾರ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶಾಲಾಭಿವೃದ್ಧಿ ಸಮಿತಿ ಸದಸ್ಯರು. ಸಮುದಾಯದ ಸಹಾಯ ಪಡೆದು ಶಾಲಾಭಿವೃದ್ಧಿ ಮಾಡಬೇಕು ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಎ.ಜಯರಾಮರೆಡ್ಡಿ ಹೇಳಿದರು.ತಾಲ್ಲೂಕಿನ ಯರ್ರಂವಾರಿಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ಡಿಎಂಸಿ ಸದಸ್ಯರಿಗೆ ಬುಧವಾರ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸದಸ್ಯರು ಸಾಂಘಿಕ ಪ್ರಯತ್ನ ನಡೆಸಬೇಕು. ಮುಖ್ಯವಾಗಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.ಸರ್ಕಾರಿ ಶಾಲೆಗಳಲ್ಲಿ ಉತ್ತಮ ಬೋಧನೆ ನಡೆಯುತ್ತಿದೆ. ಪ್ರಾಥಮಿಕ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಕ್ಕಳು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ನೇರವಾಗಿ ಭಾಗವಹಿಸಬೇಕು. ತಮ್ಮಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಿ ಪ್ರೇಕ್ಷಕರ ಮನಸ್ಸಿಗೆ ಮುದ ನೀಡಬೇಕು ಎಂದು ತಾಲ್ಲೂಕು ವಿಪ್ರ ಮಹಿಳಾ ಮಂಡಳಿ ಅಧ್ಯಕ್ಷೆ ಟಿ.ಎಸ್.ಮಾಯಾ ಬಾಲಚಂದ್ರ ಹೇಳಿದರು.ಪಟ್ಟಣದ ರಾಮ ಮಂದಿರದ ಆವರಣದಲ್ಲಿ ತಾಲ್ಲೂಕು ವಿಪ್ರ ಮಹಿಳಾ ಮಂಡಳಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಾಂಸ್ಕøತಿಕ ಸೌರಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಪ್ರತಿಭೆಗೆ ಕೊರತೆ ಇಲ್ಲ. ಆದರೆ ಪ್ರದರ್ಶನಕ್ಕೆ ಅಗತ್ಯವಾದ ವೇದಿಕೆಗಲ ಕೊರತೆ ಎದ್ದು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರ ನೀಡುವ ಆರೋಗ್ಯ ಸೇವೆಯನ್ನು ಪರಿಣಾಮಕಾರಿಯಾಗಿ ಬಳಿಸಿಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ವೇಂಪಲ್ಲಿ ಗ್ರಾಮದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಆರೋಗ್ಯ ಹಾಗೂ ಕ್ಷೇಮ ಕೇಂದ್ರ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಬಡವರ ಆರೋಗ್ಯ ಕಾಪಾಡುವ ಉದ್ದೇಶದಿಂದ ಈ ಕೇಂದ್ರವನ್ನು ತೆರೆಯಲಾಗಿದೆ. ಅದಕ್ಕಾಗಿ ಆರೋಗ್ಯ ಸಿಬ್ಬಂದಿಯೂ ಇದೆ ಎಂದು ಹೇಳಿದರು.ಗ್ರಾಮೀಣ ಪ್ರದೇಶದಲ್ಲಿ ತುರ್ತು ಆರೋಗ್ಯ ಸೇವೆ ಒದಗಿಸುವಲ್ಲಿ ಈ ಆರೋಗ್ಯ ಕೇಂದ್ರ ಮಹತ್ವದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ರಾಷ್ಟ್ರೀಯ ಹೆದ್ದಾರಿಗಳು , ರಾಜ್ಯ ಹೆದ್ದಾರಿಗಳು ಹಾಗೂ ಇತರೆ ರಸ್ತೆಗಳಲ್ಲಿ ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಅಪಘಾತಗಳನ್ನು ತಪ್ಪಿಸಬೇಕು ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು . ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ , 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಕೋಲಾರ ಜಿಲ್ಲೆಯಲ್ಲಿ ಬ್ಲಾಕ್ ಸ್ಪಾಟ್ಗಳಲ್ಲಿ ಅಗತ್ಸುರಕ್ಷತಾ ಕ್ರಮಗಳನ್ನು ಅಳವಡಿಸುವ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ರೈತರು ಬಡವರು ಸ್ವಾಭಿಮಾನ ಜೀವನ ಕಟ್ಟುಕೊಳ್ಳಲು ತಾಲೂಕಿನಲ್ಲಿ ಡಿಸಿಸಿ ಬ್ಯಾಂಕಿನಿಂದ ಕೊಡುವ ಸಾಲ ರೈತರು ಅಗತ್ಯ ಸೌಲಭ್ಯಗಳಿಗೆ ಬಳಸಿಕೊಂಡು ಆರ್ಥಿಕ ಸಬಲರಾಗಬೇಕೆಂದು ಶಾಸಕ ಕೆ.ಆರ್. ರಮೇಶ್ಕುಮಾರ್ ತಿಳಿಸಿದ್ದಾರೆ.ಸೋಮಯಾಜಲಹಳ್ಳಿ ಎಸ್.ಎಫ್.ಸಿ.ಎಸ್ ಸೋಸೈಟಿ ಆವರಣದಲ್ಲಿ ಶ್ರೀನಿವಾಸಪುರ ಡಿಸಿಸಿ ಬ್ಯಾಂಕ್ನಿಂದ ರೈತರಿಗೆ ಆಯೋಜಿಸಿದ 1 ಕೋಟಿ ರೂ. ಶುನ್ಯ ಬಡ್ಡಿ ಸಾಲ ವಿತರಿಸಿ ಮಾತನಾಡಿದ ಅವರು ಬ್ಯಾಂಕ್ ಜನರ ಬ್ಯಾಂಕ್ ಆಗಿದೆ. ನಾವು ನೀಡುತ್ತಿರುವ ಈ ಸಾಲ ಸ್ತ್ರೀಶಕ್ತಿ ಸಂಘಗಳಿಗೆ ರೈತರಿಗೆ ಸೀಮಿತವಾಗದೆ ಗ್ರಾಮೀಣ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೇವಲ 11 ತಿಂಗಳು ಜಿಲ್ಲಾಧಿಕಾರಿಯಾಗಿ ಜಿಲ್ಲೆಯ ಜನರ ಧ್ವನಿಯಾಗಿ, ಕೋವಿಡ್ ನಿರ್ವಹಣೆಯಲ್ಲಿ ಯಶಸ್ವಿಯಾಗಿ ಕೆಲಸ ಮಾಡಿದ ಆತ್ಮತೃಪ್ತಿ ನನಗಿದೆ, ಜಿಲ್ಲೆಯ ಜನತೆ, ಅಧಿಕಾರಿಗಳು, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ನೀಡಿದ ಸಹಕಾರಕ್ಕೆ ನಾನು ಋಣಿ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು.ಜಿಲ್ಲಾಡಳಿತ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ನೌಕರರ ಸಂಘ, ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸಿ.ಸತ್ಯಭಾಮ, ಶಿವಲಿಂಗಯ್ಯ ದಂಪತಿಗಳಿಗೆ ನೀಡಿದ ಆತ್ಮೀಯ ಬೀಳ್ಕೊಡುಗೆಗೆ ಭಾವುಕವಾಗಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಕೋವಿಡ್ […]

