ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ನಗರದಲ್ಲಿ ನೀರು ಇಲ್ಲದೆ ನಿಂತುಹೊದ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಿ: ಶ್ವೇತಾ ಆರ್.ಶಬರೀಶ್ಕೋಲಾರ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಎಲ್ಲಾ ವಾರ್ಡ್‍ಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದ್ದು, ನೀರು ಇಲ್ಲದ ಕಾರಣ ಕೆಲವು ಕಡೆ ನಿಂತುಹೊದ ನೀರಿನ ಘಟಕಗಳನ್ನು ಮತ್ತೆ ಪುನರ್ ಆರಂಭಿಸಿ ನಗರದಲ್ಲಿ ನೀರಿನ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ನಗರಸಭೆ ಅಧ್ಯಕ್ಷೆ ಶ್ವೇತಾ ಆರ್.ಶಬರೀಶ್ ತಿಳಿಸಿದರು.ನಗರದ 19ನೇ ವಾರ್ಡ್‍ನ ಎಸ್.ಎಸ್.ಮಕಾನ್ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ನೌಕರರು ಕ್ರಿಯಾಶೀಲರಾಗಿ ಜನರ ಕೆಲಸ ಮಾಡಲು ದೇಹ , ಮನಸ್ಸು ಸದೃಢವಾಗಿಸಿಕೊಂಡಿರಬೇಕು . ರಾಜ್ಯ ಸರ್ಕಾರಿ ನೌಕರರಿಗೆ 2023 ರೊಳಗೆ ಕೇಂದ್ರ ಸರ್ಕಾರಿ ನೌಕರರ ಸಮಾನ ವೇತನ ಕೊಡಿಸುವ ಸಂಕಲ್ಪದೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಅವರು ತಿಳಿಸಿದರು . ಇಂದು ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಜಿಲ್ಲಾ ಸರ್ಕಾರಿ ನೌಕರರ ಸಂಘ , ಕ್ರೀಡಾ ಮತ್ತು ಸಾಂಸ್ಕೃತಿಕ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಪೆ.10: ಗಗನಕ್ಕೇರುತ್ತಿರುವ ಪಿವಿಸಿ ಪೈಪ್ ಬೆಲೆ ಹಾಗೂ ಜನಸಾಮಾನ್ಯರಿಗೆ ಹೊರೆಯಾಗುತ್ತಿರುವ ದಿನ ಬಳಕೆ ವಸ್ತುಗಳ ಬೆಲೆ ಕಡಿಮೆ ಮಾಡುವ ಜೊತೆಗೆ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ರೈತಸಂಘದಿಂದ ಮಡಿಕೆಗಳು, ಅಕ್ಕಿ ಬೇಳೆ, ಎಣ್ಣೆ, ಮತ್ತು ಕೃಷಿ ಸಲಕರಣೆಗಳಾದ ಪಿ.ವಿ.ಸಿ ಪೈಪ್ ಸಮೇತ ಪಲ್ಲವಿ ವೃತ್ತದಲ್ಲಿ ಹೋರಾಟ ಮಾಡಿ ಶಿರಸ್ತೇದಾರ್ ದಿವಾಕರ್‍ರವರ ಮೂಲಕ ರಾಷ್ಟ್ರಪತಿರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ದೇಶವನ್ನು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ :- ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲೆಗಳ ಅಂತರ್ಜಲ ಅಭಿವೃದ್ದಿಗಾಗಿ ಜಾರಿಗೆ ತಂದಿರುವ 257 ಕೆರೆಗಳನ್ನು ತುಂಬಿಸುವ ಕೆಸಿ ವ್ಯಾಲಿ 2ನೇ ಹಂತದ ಯೋಜನೆಯ 455 ಕೋಟಿ ರೂಗಳ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಸಣ್ಣನೀರಾವರಿ ಸಚಿವ ಜಿ.ಸಿ.ಮಾಧುಸ್ವಾಮಿ ಅವರು ಸದನದಲ್ಲಿ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಕೇಳಿದ ಪ್ರಶ್ನೆಗೆ ಮಾಹಿತಿ ನೀಡಿದರು.ಅಂತರ್ಜಲ ವೃದ್ದಿಯ ಉದ್ದೇಶದಿಂದ ಜಿಲ್ಲೆಯಕೆರೆಗಳಿಗೆ ನೀರು ತುಂಬಿಸಲು ರೂಪಿಸಿರುವ ಕೆಸಿ ವ್ಯಾಲಿ ಯೋಜನೆಯಲ್ಲಿ ನೂರಾರು ಕೋಟಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರೆ : – ಕ್ಯಾನ್ಸರ್ ಬಂದರೆ ವಾಸಿಯಾಗುವುದಿಲ್ಲ ಎಂಬ ಮಾತು ಸತ್ಯಕ್ಕೆ ದೂರವಾ ಗಿದ್ದು ಇಂದಿನ ಆಧುನಿಕ ತಂತ್ರ ಜ್ಞಾನದ ಯುಗದಲ್ಲಿ ಪ್ರಾರಂಭಿಕ ಹಂತದ ಕ್ಯಾನರ್‌ಗೂ ಚಿಕಿತ್ಸೆ ನೀಡಿ ವಾಸಿ ಮಾಡ ಬಲ್ಲ ನೂತನ ಅವಿಷ್ಕಾರಗಳಿವೆ ಎಂದು ಮಣಿ ಪಾಲ್ ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ . ಆಶ್ವಿನ್ ರಾಜಗೋಪಾಲ್ ತಿಳಿಸಿದರು . ನಗರದ ಪತ್ರಕರ್ತರ ಭವನ ದಲ್ಲಿ ಮಣಿಪಾಲ್ ಆಸ್ಪತ್ರೆಯ ಸಹ ಯೋಗದಲ್ಲಿ ಆಯೋಜಿಸಿದ್ದ ಕ್ಯಾನ್ಸರ್ ಚಿಕಿತ್ಸೆ ಕುರಿತು ಇತ್ತೀಚಿನ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ನರೇಗಾ ಯೋಜನೆಯಡಿ ಜಿಲ್ಲೆಯ ವಿವಿಧೆಡೆ ಹಣ ದುರುಪಯೋಗ ಪಡಿಸಿಕೊಂಡಿರುವ ಅಧಿಕಾರಿಗಳನ್ನು ಅಮಾನತ್ ಮಾಡಿ, ಸಂಬಂಧಿಸಿದ ಜನಪ್ರತಿನಿಧಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಪರಿಷತ್‌ನಲ್ಲಿ ಡಾ.ವೈ.ಎ.ನಾರಾಯಣಸ್ವಾಮಿ ಅವರಿಗೆ ಆಶ್ವಾಸನೆ ನೀಡಿದರು.ವಿಧಾನಪರಿಷತ್‌ನಲ್ಲಿ ಸದಸ್ಯ ಡಾ.ವೈ.ನಾರಾಯಣಸ್ವಾಮಿ ಅವರು ವಿವಿಧ ಯೋಜನೆಗಳಡಿ ಜಿಲ್ಲೆಯ ಗ್ರಾ.ಪಂಗಳಿಗೆ ಬಂದಿರುವ ಹಣ, ದುರುಪಯೋಗವಾದ ಅನುದಾನ ಎಷ್ಟು, ದುರುಪಯೋಗ ಪಡಿಸಿಕೊಂಡವರ ಮಾಹಿತಿ, ಕೈಗೊಂಡ ಕ್ರಮದ ಕುರಿತು ಸದನದಲ್ಲಿ ಕೇಳಿದ ಪ್ರಶ್ನೆಗೆ ಸಚಿವ ಕೆ.ಎಸ್.ಈಶ್ವರಪ್ಪ ಈ ಉತ್ತರ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ.ಫೆ.8: ಕ್ಯಾನ್ಸರ್ ಬಗ್ಗೆ ಸಾಮಾನ್ಯ ಜ್ಞಾನ ಹೊಂದಿದ್ದರೂ ಸಹ ದುರಾಭ್ಯಾಸಗಳನ್ನು ನಿಯಂತ್ರಿಸಲಾಗದೆ ನಿರ್ಲಕ್ಷಿಸುತ್ತಿರುವುದರಿಂದ ಈ ಕಾಯಿಲೆಗೆ ತುತ್ತಾಗುತ್ತಿರುವುದು ವಿಷಾದಾನೀಯ ಸಂಗತಿಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಸೇಹ್ನ ಕಳವಳ ವ್ಯಕ್ತಪಡಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಪತ್ರಕರ್ತರ ಸಂಘ ಹಾಗೂ ಮಣಿಪಾಲ್ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಕ್ಯಾನ್ಸರ್ ಚಿಕಿತ್ಸೆ ಕುರಿತ ಇತ್ತೀಚಿನ ಅವಿಷ್ಕಾರಗಳ ವಿಷಯಕ್ಕೆ ಸಂಬಂದಿಸಿದ ಸಂವಾದ ಕಾರ್ಯಕ್ರಮವನ್ನು ಉದ್ಯಾಟಿಸಿ ಅವರು ಮಾತನಾಡುತ್ತಿದ್ದರು.ಪರಿಸರ ಹಾಳಾಗುತ್ತಿರುವ ಹಿನ್ನಲೆಯಲ್ಲಿ ಕ್ಯಾನ್ಸರ್ ಹೆಚ್ಚಾಗುತ್ತಿದೆ. ಕ್ಯಾನ್ಸರ್ ಹಲವು ರೂಪದಲ್ಲಿ ಯಾವೂದೇ […]

Read More

ವರದಿ : ಮಝರ್, ಕುಂದಾಪುರ ಶಿರಸಿ ಸ್ವರ್ಣವಲ್ಲಿ ಮಹಾಸಂಸ್ಥಾನ ಭಗವದ್ಗೀತಾ ಅಭಿಯಾನ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ರಾಜ್ಯಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಯುಕ್ತ ಹೊಳ್ಳ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.ಇತ್ತೀಚೆಗೆ ಸ್ವರ್ಣವಲ್ಲಿ ಮಠದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶ್ರೀ ಶ್ರೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. 

Read More

ವರದಿ :ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ನರೇಗಾ ಯೋಜನೆಯಡಿ ಜಿಲ್ಲೆಯ ವಿವಿಧೆಡೆ ಹಣ ದುರುಪಯೋಗ ಪಡಿಸಿಕೊಂಡಿರುವ ಅಧಿಕಾರಿಗಳನ್ನು ಅಮಾನತ್ ಮಾಡಿ, ಸಂಬಂಧಿಸಿದ ಜನಪ್ರತಿನಿಧಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಪರಿಷತ್‍ನಲ್ಲಿ ಡಾ.ವೈ.ಎ.ನಾರಾಯಣಸ್ವಾಮಿ ಅವರಿಗೆ ಆಶ್ವಾಸನೆ ನೀಡಿದರು.ವಿಧಾನಪರಿಷತ್‍ನಲ್ಲಿ ಸದಸ್ಯ ಡಾ.ವೈ.ನಾರಾಯಣಸ್ವಾಮಿ ಅವರು ವಿವಿಧ ಯೋಜನೆಗಳಡಿ ಜಿಲ್ಲೆಯ ಗ್ರಾ.ಪಂಗಳಿಗೆ ಬಂದಿರುವ ಹಣ, ದುರುಪಯೋಗವಾದ ಅನುದಾನ ಎಷ್ಟು, ದುರುಪಯೋಗ ಪಡಿಸಿಕೊಂಡವರ ಮಾಹಿತಿ, ಕೈಗೊಂಡ ಕ್ರಮದ ಕುರಿತು ಸದನದಲ್ಲಿ ಕೇಳಿದ ಪ್ರಶ್ನೆಗೆ ಸಚಿವ ಕೆ.ಎಸ್.ಈಶ್ವರಪ್ಪ ಈ ಉತ್ತರ […]

Read More