ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಶಿಕ್ಷಕರು ಮತ್ತು ಪ್ರತಿಯೊಬ್ಬ ಭಾರತೀಯರು ತಮ್ಮ ಮಕ್ಕಳನ್ನು ದೇಶ ಪ್ರೇಮಿಗಳಾಗಿ ಬೆಳೆಸಲು ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಆದರ್ಶವಾಗಿಸಬೇಕೆಂದು ಕ್ಷೇತ್ರಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಹೇಳಿದರು.ನಗರದ ಕ್ಷೇತ್ರ ಶಿಕ್ಷಣಾ„ಕಾರಿಗಳ ಕಚೇರಿ ಆವರಣದಲ್ಲಿ ಭಾರತ ಸೇವಾದಳ, ಬಿಇಒ ಕಚೇರಿ ಹಾಗೂ ಮೂರು ಸರಕಾರಿ ಶಾಲೆಗಳ ಆಶ್ರಯದಲ್ಲಿ ಆಯೋಜಿಸಲಾಗಿದ್ದ 72 ನೇ ಗಣರಾಜ್ಯೋತ್ಸವ ದಿನಾಚರಣೆಯ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.ಅನೇಕ ಮಹನೀಯರ ತ್ಯಾಗ ಬಲಿದಾನಗಳಿಂದ ಕಾಶ್ಮೀರದಿಂದ ಕನ್ಯಾಕುಮಾರಿಯವರೆವಿಗೂ ವೈವಿಧ್ಯ ಸಂಸ್ಕøತಿ ಭಾಷೆ ರಾಜ್ಯಗಳ ನಡುವೆಯೂ ಅಖಂಡವಾಗಿರುವ ಭಾರತ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಜನ ಸಾಮಾನ್ಯರಿಗೆ ಹೊರೆಯಾಗುತ್ತಿರುವ ತೈಲ ಬೆಲೆಗಳ ಏರಿಕೆಗೆ ಕಡಿವಾಣ ಹಾಕಿ ಕೃಷಿ ಕಾಯ್ದೆಗಳ ಬಗ್ಗೆ ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯಬೇಕೆಂದು ಗಣರಾಜ್ಯೋತ್ಸವ ಪರ್ಯಾಯವಾಗಿ ರೈತ ಗಣರಾಜ್ಯೋತ್ಸವವನ್ನು ವಿಬಿನ್ನವಾಗಿ ರೈತಸಂಘದಿಂದ ಗಾಂಧಿ ಪ್ರತಿಮೆಯಿಂದ ಎತ್ತಿನ ಬಂಡಿ ಹಾಗು ನೇಗಿಲುಗಳ ಮೂಲಕ ಹೊಸ ಬಸ್ ನಿಲ್ದಾಣದ ವರಗು ರ್ಯಾಲಿ ನಡೆಸಿ ಪಿಎಸ್‍ಐ ಅಣ್ಣಯ್ಯ ಮುಖಾಂತರ ಮಾನ್ಯ ರಾಷ್ಟ್ರಪತಿರವರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.ರ್ಯಾಲಿಯ ನೇತೃತ್ವವಹಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಂವಿಧಾನ ಉಳಿದರೆ ಮಾತ್ರ ದೇಶ ಉಳಿಯುತ್ತದೆ. ಪ್ರತಿಯೊಬ್ಬರೂ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ನಡೆದುಕೊಳ್ಳಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣಸಂಸ್ಥೆಯ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.ಪಟ್ಟಣದ ವೆಂಕಟೇಶ್ವರ ಪ್ಯಾರಾ ಮೆಡಿಕಲ್ ಕಾಲೇಜಿನ ಸಭಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಕವಿ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಅವರು ರಚಿಸಿರುವ ‘ಯುಗದ ಜ್ಯೋತಿ ಅಂಬೇಡ್ಕರ್’ ಎಂಬ ಗೀತೆಯ ವೀಡಿಯೋವನ್ನು ಟಿ.ವಿ.ಪರದೆಯ ಮೇಲೆ ಬಿಡುಗಡೆ ಮಾಡಿ ಮಾತನಾಡಿದರು.ವಿದ್ಯಾರ್ಥಿಗಳು ಡಾ. ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಪಾಲಿಸಬೇಕು. […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಭಾರತ ದೇಶ ವಿಶ್ವದ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ , ಎಲ್ಲಾ ಜಾತಿ , ಧರ್ಮ ಭಾಷೆಗಳನ್ನೊಳಗೊಂಡ ಜಾತ್ಯಾತೀತ ರಾಷ್ಟ್ರ , ಯುವಕರು ಮತದಾರದಿಂದ ಹೊರಗುಳಿಯಬಾರದು . ಜನರಿಗೆ ಒಳಿತನ್ನು ಮಾಡುವ ನಾಯಕರನ್ನು ಆಯ್ಕೆ ಮಾಡಬೇಕು . ಅಭಿವೃದ್ಧಿಗೆ ಪ್ರತಿ ಮತವು ಮುಖ್ಯ ಆದರಿಂದ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಉತ್ತಮ ನಾಯಕರನ್ನು ಆರಿಸಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಭಾರತ ದೇಶವು ವಿಶ್ವದಲ್ಲಿಯೇ ಬಲಿಷ್ಠ ಸೇನಾ ಬಲವನ್ನು ಹೊಂದಲು ಸುಭಾಷ್ ಚಂದ್ರಬೋಸ್ ಸ್ವಾತಂತ್ರ್ಯ ಪೂರ್ವದಲ್ಲಿಯೇ ಬುನಾದಿ ಹಾಕಿದ್ದರೆಂದು ಮಾಜಿ ಯೋಧರ ಸಂಘದ ಅಧ್ಯಕ್ಷ ಜಗನ್ ಹೇಳಿದರು.ನಗರದ ಭಾರತ ಸೇವಾದಳದ ಜಿಲ್ಲಾ ಕಚೇರಿಯಲ್ಲಿ ಸುಭಾಷ್ ಚಂದ್ರಬೋಸರ 125 ನೇ ಜನ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಭಾವಚಿತ್ರಕ್ಕೆ ಪುಷಾರ್ಚನೆ ಮಾಡಿ ಅವರು ಮಾತನಾಡುತ್ತಿದ್ದರು.ಸ್ವಾತಂತ್ರ್ಯ ಪೂರ್ವದಲ್ಲಿಯೇ ಭಾರತ ದೇಶವು ಬಲಿಷ್ಠವಾದ ಸೇನೆಯನ್ನು ಹೊಂದಬೇಕೆಂಬ ಕನಸನ್ನು ಬೋಸರು ಮೊದಲಿಗೆ ಕಂಡಿದ್ದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿಯನ್ನು ಶನಿವಾರ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಪ್ರಕಟಿಸಿದರು.ಕೂರಿಗೇಪಲ್ಲಿ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಸಾಮಾನ್ಯ ಮಹಿಳೆ. ಅಡ್ಡಗಲ್: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್‍ಟಿ ಮಹಿಳೆ. ಗೌನಿಪಲ್ಲಿ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್‍ಟಿ ಮಹಿಳೆ. ಕೋಡಿಪಲ್ಲಿ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್‍ಸಿ ಮಹಿಳೆ, ಲಕ್ಷ್ಮೀಪುರ: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್‍ಸಿ ಮಹಿಳೆ. ರೋಣೂರು: ಅಧ್ಯಕ್ಷ: ಸಾಮಾನ್ಯ, ಉಪಾಧ್ಯಕ್ಷ: ಎಸ್‍ಸಿ ಮಹಿಳೆ. ಂiÀiಲ್ದೂರು: ಅಧ್ಯಕ್ಷ:ಸಾಮಾನ್ಯ, ಉಪಾಧ್ಯಕ್ಷ: […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಯಾವುದೇ ಒತ್ತಡಕ್ಕೆ ಮಣಿಯದೆ ಕೆರೆ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಅರಿಕೆರೆ ಗ್ರಾಮದ ಸಮೀಪ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸ್ಥಳೀಯ ಕೆರೆ ಬಳಗ ಸಂಘದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಚೌಡೇಶ್ವರಿ ಅಮ್ಮನವರ ಕೆರೆ ಹೂಳೆತ್ತುವ ಹಾಗೂ ಕಟ್ಟೆ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿ ಮಾತನಾಡಿದ ಅವರು, ಬದಲಾದ ಪರಿಸ್ಥಿತಿಯಲ್ಲಿ ಕೆರೆ ಹೂಳು ತೆಗೆಯುವ ಹಾಗೂ ಕಟ್ಟೆ ದುರಸ್ತಿ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.ಗ್ರಾಮದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಾಯಕ ಜೀವಿಯಾಗಿದ್ದ ಅಂಬಿಗರ ಚೌಡಯ್ಯ ತಮ್ಮ ವಚನಗಳ ಮೂಲಕ ನೊಂದವರ ಬದುಕಿಗೆ ದಾರಿದೀಪವಾಗಿದ್ದಾರೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಸಮಾರಂಭದಲ್ಲಿ, ಚೌಡಯ್ಯನವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಯಾವುದೇ ವ್ಯಕ್ತಿಯನ್ನು ಹುಟ್ಟಿನಿಂದ ಅಳೆಯಬಾರದು. ಸಾಧನೆ ಮತ್ತು ಸಮಾಜ ಸೇವೆ ಒಬ್ಬ ವ್ಯಕ್ತಿಯನ್ನು ಉನ್ನತ ಮಟ್ಟಕ್ಕೆ ಏರಿಸುತ್ತದೆ ಎಂದು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅರ್ಚಕರು ಹಾಗೂ ಆಗಮಿಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಹಶೀಲ್ದಾರ್ ಎಸ್.ಎ.ಶ್ರೀನಿವಾಸ್ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ತಾಲ್ಲೂಕು ಮುಜರಾಯಿ ದೇವಾಲಯಗಳ ಅರ್ಚಕರು ಹಾಗೂ ಆಗಮಿಕರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇವಾಲಯಗಳು ಜನರಿಗೆ ಸಮಾಧಾನ ನೀಡುವ ತಾಣಗಳಾಗಿವೆ. ಜೀವನದಲ್ಲಿ ನೆಮ್ಮದಿ ಕಾಣಲು ದೇವರ ಸನ್ನಿಧಿಗೆ ಹೋಗುವುದು ಸಾಮಾನ್ಯ. ಅಂಥ ಸಂದರ್ಭದಲ್ಲಿ ಭಕ್ತರ ಪರವಾಗಿ ದೇವರ ಸೇವೆ ನಡೆಸಿಕೊಡುವ ಅರ್ಚಕರು ಹಾಗು ಆಗಮಿಕರ […]

Read More