ಶ್ರೀನಿವಾಸಪುರ : ಗೋಕುಲಾಷ್ಟಮಿ ದಿನ ಪಾಲಕರು ತಮ್ಮ ಮಕ್ಕಳನ್ನು ಕೃಷ್ಣ , ರಾಧೆ ವೇಷಗಳೊಂದಿಗೆ ಅಲಂಕರಿಸಿ ಸಂತೋಷ ಪಡುತ್ತಾರೆ. ಕೃಷ್ಣನ್ನು ಮನದಲ್ಲಿ ಬಿಂಬಿಸುವದೇ ಗೋಕುಲಾಷ್ಟಮಿ. ಪ್ರತಿಯೊಬ್ಬ ತಂದೆತಾಯಿ ನಮಗೆ ಕೃಷ್ಣನಂತಹ ಗುಣಗಳುಳ್ಳ ಮಗು ಹುಟ್ಟಿಬರಲಿ ಎಂದು ಕದಂಬ ಮಹಿಳಾ ಘಟಕ ವೇದಿಕೆ ಜಿಲ್ಲಾ ಅಧ್ಯಕ್ಷ ಮಾಯಬಾಲಚಂದ್ರ ಆಶಿಸಿಸುತ್ತಾರೆ.ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರ್ಸಿ ಈಶ್ವರಿ ವಿಶ್ವವಿದ್ಯಾಲಯದ ವತಿಯಿಂದ ಮಂಗಳವಾರ ವಾಸವಿ ಕಲ್ಯಾಣ ಮಂಟಪದಲ್ಲಿ ಗೋಕುಲಾಷ್ಟಮಿ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು. ಶ್ರೀಕೃಷ್ಣನು ಭಗವತ್ ಗೀತೆಯಲ್ಲಿ ಅನೇಕ ಸಲಹೆಗಳು ಮತ್ತು ಉಪದೇಶ್ಳನ್ನು ನೀಡಿದ್ದಾನೆ. […]

Read More

ಶ್ರೀನಿವಾಸಪುರ : ಶ್ರೀನಿವಾಸಪುರ ತಾಲೂಕಿನ ಎಲ್ಲಾ ಸರ್ಕಾರಿ ಕಿರಿಯ/ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಶಾಲಾ ಅಭಿವೃದ್ಧಿ ಮತ್ತು ಮಾನಿಟರಿಂಗ್ ಸಮಿತಿ (SDMC)ಗಳನ್ನು ತುರ್ತಾಗಿ ರಚಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿ ಶಾಲೆಯ ಮುಖ್ಯೋಪಾಧ್ಯಾಯರಿಗೆ ನೀಡಿರುವ ನಿರ್ದೇಶನದ ಪ್ರಕಾರ, ನಿಗದಿತ ಅವಧಿಯೊಳಗೆ ಸಮಿತಿ ರಚನೆ ಪೂರ್ಣಗೊಳ್ಳಲೇಬೇಕು. ಇಲ್ಲವಾದಲ್ಲಿ ಶಾಲೆಗಳ ಅಭಿವೃದ್ಧಿ ಕಾರ್ಯಗಳಲ್ಲಿ ಗಂಭೀರ ಅಡಚಣೆ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ವಿವಿಧ […]

Read More

ಕೋಲಾರ: ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿ ಹಾಗೂ ಸಬಲೀಕರಣವೇ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಕೆಎಂಡಿಸಿ)ಯ ಪ್ರಮುಖ ಗುರಿ. ಇತ್ತೀಚಿನ ದಿನಗಳಲ್ಲಿ ನಿಗಮದ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬಿದ್ದು, ಅದಕ್ಕೆ ಕಾರಣವಾಗಿರುವವರು ಪ್ರಸ್ತುತ ವ್ಯವಸ್ಥಾಪಕಿ ಶೀರಿನ್ ತಾಜ್. ಅಧಿಕಾರ ಸ್ವೀಕರಿಸಿದ ಕ್ಷಣದಿಂದಲೇ ಅವರು ಇಲಾಖೆಯ ಕಾರ್ಯಗಳಿಗೆ ಹೊಸ ದಿಕ್ಕು ತೋರಿಸಿ, ನವೀನ ಚಿಂತನೆ ಹಾಗೂ ಪ್ರಾಯೋಗಿಕ ಜಾರಿಗೆ ಆದ್ಯತೆ ನೀಡಿದ್ದಾರೆ. ಅಲ್ಪಸಂಖ್ಯಾತರಿಗೆ ಸೌಲಭ್ಯಗಳ ಜಾಗೃತಿ ಸಾಮಾನ್ಯವಾಗಿ ಸರ್ಕಾರಿ ಇಲಾಖೆಗಳ ಸೌಲಭ್ಯಗಳು ಜನಸಾಮಾನ್ಯರಿಗೆ ತಲುಪದೆ ಇರುವ ದೂರುಗಳು ಕೇಳಿಬರುತ್ತವೆ. ಆದರೆ […]

Read More

ಶ್ರೀನಿವಾಸಪುರ : ತಾಲೂಕಿನ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ, ಪಿಯು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿರುವುದು ಶ್ಲಾಘನೀಯ. ಇದೇ ರೀತಿಯಾಗಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ಉನ್ನತ ವ್ಯಾಸಂಗ ಪಡೆದು, ಉನ್ನತ ಪದವಿಯನ್ನು ಪಡೆದು, ತಾಯಿ, ತಂದೆ, ಶಿಕ್ಷಕರಿಗೆ ಒಳ್ಳೇಯ ಹೆಸರು ತರುವಂತೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು.ಪಟ್ಟಣದ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶುಕ್ರವಾರ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಇತ್ತೀಚಿಗೆ ನಡೆದ ವಿಧಾನಸಭಾ ಕಲಾಪದಲ್ಲಿ ಎತ್ತಿಹೊಳೆ ನೀರುನ್ನ ನಮಗೆ ಹರಿಸುವಂತೆ […]

Read More

ಶ್ರೀನಿವಾಸಪುರ: ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿ ತರಗತಿಯನ್ನು ಅಧಿಕೃತವಾಗಿ ಪ್ರಾರಂಭಿಸಲಾಗಿದೆ. ಸರ್ಕಾರ ಹಾಗೂ ಇಲಾಖೆಯ ನಿರ್ದೇಶನದಂತೆ, ತರಗತಿ ಆರಂಭವನ್ನು ಸಿಹಿ ಹಂಚುವ ಮೂಲಕ ಹರ್ಷಭರಿತ ವಾತಾವರಣದಲ್ಲಿ ನೆರವೇರಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಮುಖ್ಯಶಿಕ್ಷಕಿ ವಿ.ಬಿ. ಅರುಣ ಅವರು, ಮಕ್ಕಳಿಗೆ ಗುಣಮಟ್ಟದ ವಿದ್ಯಾಭ್ಯಾಸ ನೀಡುವುದು ನಮ್ಮೆಲ್ಲರ ಜವಾಬ್ದಾರಿ. ಪ್ರತಿಯೊಬ್ಬ ಮಗುವನ್ನೂ ಶಾಲೆಗೆ ಸೇರಿಸುವುದು ಪೋಷಕರ ಪ್ರಮುಖ ಕರ್ತವ್ಯ. ಶಿಕ್ಷಣವೇ ಮಕ್ಕಳ ಉಜ್ವಲ ಭವಿಷ್ಯ […]

Read More

ಶ್ರೀನಿವಾಸಪುರ : ದೇಶವನ್ನು ಹಗಲಿರಲು ನಮ್ಮ ಸೈನಿಕರು ಕಾಯುತ್ತಿದ್ದಾರೆ ಅವರಿಗೆ ಮನಪೂರ್ವಕಾಗಿ ಅಭಿನಂದನೆಗಳನ್ನು ಸಲ್ಲಿಸಬೇಕು ಎಂದು ಬಿಜೆಪಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಕೆ.ಎನ್.ವೇಣುಗೋಪಾಲರೆಡ್ಡಿ ಹೇಳಿದರು.ಪಟ್ಟಣದಲ್ಲಿ ಗುರುವಾರ ಬಿಜೆಪಿ ಪಕ್ಷದವತಿಯಿಂದ ಹರ್‌ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. 79 ನೇ ಸ್ವಾತಂತ್ರ ದಿನಾಚರಣೆ ಅಂಗವಾಗಿ 13, 14,15 ರಂದು ಈ ಮೂರು ದಿನಗಳ ಕಾಲ ಪ್ರತಿಯೊಬ್ಬರ ಮನೆಯ ಮೇಲೆ ರಾಷ್ಟ್ರದ್ವಜವನ್ನು ಹಾರಿಸುವುದರ ಮೂಲಕ ದೇಶ ಪ್ರೇಮವನ್ನು ಮರೆಯಬೇಕೆಂದು ಪ್ರದಾನ ಮಂತ್ರಿ ನರೇಂದ್ರ ಮೋದಿರವರು ಕರೆ ನೀಡಿರುವ ಹಿನ್ನೆಲೆಯಲ್ಲಿ […]

Read More

ಶ್ರೀನಿವಾಸಪುರ : ಶ್ರೀನಿವಾಸಪುರ ವಲಯದ ಸರ್ಕಾರಿ ಉರ್ದು ಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಹುದ್ದೆ ಖಾಲಿ ಇರುವ ಸಂದರ್ಭಗಳಲ್ಲಿ, ಉರ್ದು ಅರಿತಿರುವ ಶಿಕ್ಷಕರಿಗೇ ಮುಖ್ಯಶಿಕ್ಷಕರ ಚಾರ್ಜ್ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಆದೇಶ ಹೊರಡಿಸಲಾಗಿದೆ. ಕೋಲಾರ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಮತ್ತು ಇಳುವರಿ ಇಲಾಖೆ, ಕೋಲಾರ ರವರ ಜ್ಞಾಪನದಂತೆ ಈ ಆದೇಶ ಹೊರಡಿಸಲಾಗಿದ್ದು, ಉರ್ದು ಶಾಲೆಗಳ ಶಿಕ್ಷಣ ಕಾರ್ಯದ ಗುಣಮಟ್ಟ ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಉರ್ದು ಶಾಲೆಗಳಲ್ಲಿ ಮುಖ್ಯಶಿಕ್ಷಕರಾಗಿ ಕೆಲಸ ಮಾಡುವವರಿಗೆ ಪಾಠಯೋಜನೆ, ವಾರ್ಷಿಕ ಪಾಠ ಹಂಚಿಕೆ, […]

Read More

ಶ್ರೀನಿವಾಸಪುರ: ಗದ್ದರ್ ಸಮಾಜದಲ್ಲಿನ ಶೋಷಿತ ಸಮುದಾಯಗಳ ಬಗ್ಗೆ ಧ್ವನಿ ಎತ್ತಿದ ಕವಿ ಹಾಗೂ ಹಾಡುಗಾರರಾಗಿದ್ದರು. ಶೋಷಣೆ ವಿರುದ್ಧ ಅರಿವು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ತಾಲ್ಲೂಕು ದಲಿತ ಮುಖಂಡ ವರ್ತನಹಳ್ಳಿ ವೆಂಕಟೇಶ್ ಹೇಳಿದರು.ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ತಾಲ್ಲೂಕು ದಲಿತ ಸಂಘಟನೆಗಳ ವತಿಯಿಂದ ಬುಧವಾರ ಏರ್ಪಡಿಸಿದ್ದ ಪ್ರಜಾಕವಿ ಗದ್ದರ್ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರಾಗಿದ್ದ ಗದ್ದರ್ ಸಮಾಜ ಸುಧಾರಣೆ ಮಾಡುವ ಉದ್ದೇಶದಿಂದ ನೌಕರಿಗೆ ವಿದಾಯ ಹೇಳಿದರು. ಕ್ರಾಂತಿ […]

Read More

ಶ್ರೀನಿವಾಸಪುರ : ಪ್ರತಿ ವರ್ಷ ಮುಂಗಾರು ಮಳೆ ಸೃಷ್ಠಿಸುವ ಅವಾಂತರಗಳನ್ನು ಸಮಪರ್ಕವಾಗಿ ನಿಭಾಯಿಸುವಲ್ಲಿ ಕಂದಾಯ ಅಧಿಕಾರಿಗಳು ವಿಫಲವಾಗಿದ್ದರೆ ಬಲಾಢ್ಯರು ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ರಾಜಕಾಲುವೆ ಚರಂಡಿ , ಬಂಡಿ ದಾರಿಗಳನ್ನು ಅಭಿವೃದ್ಧಿ ಪಡಿಸದ ಅಧಿಕಾರಿಗಳ ನಿರ್ಲಕ್ಯದಿಂದ ಕೆರೆಗೆ ಹರಿಯಬೇಕಾದ ಮಳೆನೀರು ರಸ್ತೆಯ ಮೇಲೆ ಹರಿದು ರೈತರ ಬೆಳೆ ಹಾಗೂ ಬಡವರ ಮನೆಗಳಿಗೆ ನುಗ್ಗಿ ಅವಾಂತರಗಳನ್ನು ಸೃಷ್ಠಿಸುತ್ತಿದ್ದರು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ವಹಿಸುತ್ತಿರುವ ಅಧಿಕಾರಿಗಳಿಂದ ಬಡವರ ಬದಕು ಬೀದಿಗೆ ಬೀಳುತ್ತಿದ್ದೇ ಎಂದು ರೈತ ಸಂಘದ ರಾಜ್ಯ ಸಂಚಾಲಕ […]

Read More
1 31 32 33 34 35 388