ಶ್ರೀನಿವಾಸಪುರ : ಎಲ್ಲಾ ಹಾಲು ಉತ್ಪಾದಕರು ಕಡ್ಡಾಯವಾಗಿ ರಾಸುಗಳ ವಿಮೆ ಮಾಡಿಸಬೇಕು, ಮೃತಪಟ್ಟ ರಾಸುಗಳ ವಿಮಾ ಪರಿಹಾರ 07 ಚೆಕ್‍ಗಳು ಮೊತ್ತ 3,90,000/- ರೂಗಳ ಚೆಕ್‍ಗಳನ್ನು ಯಲ್ದೂರು ಕ್ಷೇತ್ರದ ನಿರ್ದೇಶಕ ಎನ್.ಹನುಮೇಶ್ ವಿತರಿಸಿದರು.ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಶ್ರೀನಿವಾಸಪುರ ಶಿಬಿರ ಕಛೇರಿಯಲ್ಲಿ ಸೋಮವಾರ ರಾಸು ವಿಮಾ ಪರಿಹಾರ ಚೆಕ್ ವಿತರಿಸಿ ಮಾತನಾಡಿದರು.ಒಕ್ಕೂಟದ ಅಡ್ಡಗಲ್ ಕ್ಷೇತ್ರದ ನಿರ್ದೇಶಕರಾದ ಶ್ರೀ ಕೆ ಕೆ ಮಂಜುನಾಥ ರವರು ಮಾತನಾಡಿ, ಪ್ರಸ್ತುತ ವರ್ಷಕ್ಕೆ 2 ಬಾರಿ ರಾಸುವಿಮೆ […]

Read More

ಕೋಲಾರ, ಜು.22.ಕಣ್ಣಿನ ಆರೋಗ್ಯ ದೃಷ್ಟಿಯಿಂದ ಪ್ರತಿಯೊಬ್ಬರೂ ಕನಿಷ್ಠ ಆರು ತಿಂಗಳಿಗೆ ಒಮ್ಮೆಯಾದರೂ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳುವಂತೆ ಹಿರಿಯ ಪತ್ರಕರ್ತರು ಹಾಗೂ ಪ್ರಜಾವಾಣಿ ಪತ್ರಿಕೆಯ ಜಿಲ್ಲಾ ವರದಿಗಾರರಾದ ಓಂಕಾರ್ ಮೂರ್ತಿ ತಿಳಿಸಿದರು. ನಗರದ ಕ್ಲಾಕ್ ಟವರ್ ಬಳಿ ಇರುವ ನೇತ್ರದೀಪ ಜಿ.ಇ.ಎಫ್ ಕಣ್ಣಿನ ಆಸ್ಪತ್ರೆ ಮತ್ತು ದ್ರಾವಿಡ ವಿಮೋಚನಾ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ ಪ್ರಸ್ತುತ ಹೆಚ್ಚಿನ ಮಕ್ಕಳು ಮೊಬೈಲ್ ನೋಡುವುದನ್ನು […]

Read More

ಶ್ರೀನಿವಾಸಪುರ : ತಾಲ್ಲೂಕಿನ ಯಲ್ದೂರು ಗ್ರಾಮದ ನ್ಯಾಷನಲ್ ಹೈಸ್ಕೂಲಿನಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ ಈಗಿನ ಕಾಲದ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಬಿಟ್ಟು ಮೊಬೈಲ್ ನೋಡುವುದರಲ್ಲಿ ನಿರತರಾಗಿದ್ದಾರೆ. ಇದರಿಂದ ಮಕ್ಕಳ ಶೈಕ್ಷಣಿಕ ಫಲಿತಾಂಶ ಕುಂಠಿತಗೊಳ್ಳುತ್ತದೆ. ಆದ್ದರಿಂದ ಪೋಷಕರು ಹಾಗೂ ಶಿಕ್ಷಕರು ಮಕ್ಕಳನ್ನು ಮೊಬೈಲ್ ಭೂತದಿಂದ ಬಿಡಿಸಬೇಕು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಮಾಡಬೇಕು ಎಂದು ಕರೆ ನೀಡಿದರು.  ಕೋಮುಲ್ ನೂತನ ನಿರ್ದೇಶಕ ಕೆ ಕೆ ಮಂಜುನಾಥ ರೆಡ್ಡಿ ಮಾತನಾಡುತ್ತಾ ಕ್ರೀಡೆಗಳಿಂದ […]

Read More

ಶ್ರೀನಿವಾಸಪುರ : ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಶ್ರೀನಿವಾಸಪುರ ಶಿಬಿರ ಕಛೇರಿಯಲ್ಲಿ ಸೋಮವಾರ ಹಾಲು ಉತ್ಪಾದಕರಿಗೆ ರಾಸು ವಿಮಾ ಪರಿಹಾರ ಚೆಕ್ ವಿತರಣಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಯಲ್ಲೂರು ಕ್ಷೇತ್ರದ ನಿರ್ದೇಶಕರಾದ ಎನ್. ಹನುಮೇಶ್ ಅವರು ಮಾತನಾಡಿ, “ಎಲ್ಲಾ ಹಾಲು ಉತ್ಪಾದಕರು ತಮ್ಮ ರಾಸುಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಬೇಕು. ವಿಮಾ ಪರಿಹಾರ ಪಡೆದ ಫಲಾನುಭವಿಗಳು ಇನ್ನು ಮುಂದೆ ಉತ್ತಮ ಗುಣಮಟ್ಟದ ಹಾಲು ಪೂರೈಕೆ ಮಾಡುವ ಮೂಲಕ ಸಂಘಗಳ ಬೆಳವಣಿಗೆಗೆ ಸಹಕಾರ […]

Read More

ಶ್ರೀನಿವಾಸಪುರ : ಇಂಜನೀಯರ್‍ಗೆ, ಡಾಕ್ಟರ್‍ಗೆ ಅವರದೇ ಆದ ಗುರಿ ಇರುತ್ತದೆ ಹಾಗೆ ನಿಮ್ಮಲ್ಲೂ ಒಂದು ಗುರಿ ಇರಬೇಕು ಆಗ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಎಂದು ಅಭಿವೃದ್ಧಿ ಅಧಿಕಾರಿ ರವೀಂದ್ರಯ್ಯ. ಆರ್.ಕುಲಕರ್ಣಿ ಹೇಳಿದರು.ಪಟ್ಟಣದ ಎಲ್‍ಐಸಿ ಉಪಶಾಖೆಯಲ್ಲಿ ಗುರುವಂದನ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.ಭವಿಷ್ಯದ ದೃಷ್ಟಿಯಿಂದ ಎಲ್‍ಐಸಿ ಪ್ರತಿನಿಧಿಗಳು ಜೀವ ವಿಮೆ ಮಹತ್ವ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಪಾಲಸಿದಾರರ ಸಮಸ್ಯೆಗಳಿಗೆ ಸ್ಪಂದಿಸುವುದರ ಮೂಲಕ ಅವರ ವಿಶ್ವಾಸ ಗಳಿಸಬೇಕು.ಎಲ್‍ಐಸಿ ಉಪಶಾಖ ವ್ಯವಸ್ಥಾಪಕಿ ಡಿ.ಎಂ.ವಿಜಯಕುಮಾರಿ ಮಾತನಾಡಿ ನಮ್ಮ ದೇಶದ ಸಂಸ್ಕøತಿಯಲ್ಲಿ ತಾಯಿ, […]

Read More

ಶ್ರೀನಿವಾಸಪುರ: ಚುಂಚದೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ, ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ಸಲಕರಣೆ ವಿತರಣಾ ಸಮಾರಂಭವನ್ನು ಬಿಆರ್‍ಪಿ ರಶ್ಮಿ ಹಾಗೂ ಸೀಗೆಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಆರ್.ಧರ್ಮೇಶ್ ಉದ್ಘಾಟಿಸಿದರು.ಚುಂಚದೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಸೀಗೆಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಆರ್.ಧರ್ಮೇಶ್ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ಸೌಲಭ್ಯ ವಿತರಿಸಿದರು.ಉತ್ತಮ ಅಂಕದೊಂದಿಗೆ ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳಿ ವಿದ್ಯಾರ್ಥಿಗಳು ಅಧಿಕ ಅಂಕ […]

Read More

ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಉರ್ದು ಮತ್ತು ಇಂಗ್ಲಿಷ್ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಎಪಿಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ವತಿಯಿಂದ ಸುಮಾರು 200 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್‌ಗಳು ಹಾಗೂ ನೋಟ್‌ ಪುಸ್ತಕಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಎಪಿಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್‌ನ ಅಧ್ಯಕ್ಷ ಹಾಗೂ ಎಂ.ಪಿ ಫ್ರೂಟ್ಸ್ ಮಾವು ಮಂಡಿ ಮಾಲೀಕ ಅಬ್ದುಲ್ ಮಜೀದ್ ಉರ್ಫ್ ಅಫ್ಸರ್ ಪಾಷಾ ಅವರು ಮಾತನಾಡುತ್ತಾ, ಈ ಶಾಲೆಯನ್ನು ‘ಮೌಲಾನಾ ಆಜಾದ್ ಪಬ್ಲಿಕ್ ಶಾಲೆ’ಯಾಗಿ ಉನ್ನತೀಕರಿಸುವ ಕುರಿತು ಸಂಬಂಧಪಟ್ಟ […]

Read More

ಮೌಲಾನಾ ಆಜಾದ್ ಮಾದರಿ ಶಾಲೆಯಾಗಿ ಘೋಷಿಸಲು ಮನವಿ; ಶಿಕ್ಷಕರ ಕೊರತೆ, ಮೂಲಸೌಕರ್ಯ ದುರಸ್ಥಿ ಅಗತ್ಯ ಶ್ರೀನಿವಾಸಪುರದಲ್ಲಿ ಉರ್ದು ಶಾಲೆಯ ಉನ್ನತೀಕರಣಕ್ಕೆ ಪೋಷಕರ ಜೋರಾದ ಆಗ್ರಹ ಮೌಲಾನಾ ಆಜಾದ್ ಮಾದರಿ ಶಾಲೆಯಾಗಿ ಘೋಷಿಸಲು ಮನವಿ; ಶಿಕ್ಷಕರ ಕೊರತೆ, ಮೂಲಸೌಕರ್ಯ ದುರಸ್ಥಿ ಅಗತ್ಯ ಶ್ರೀನಿವಾಸಪುರ : ಪಟ್ಟಣದಲ್ಲಿನ ಡಾ. ಜಾಕಿರ್ ಹುಸೇನ್ ಮೊಹಲ್ಲಾ ಪ್ರದೇಶದಲ್ಲಿರುವ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಹಿರಿದು ಪ್ರಾಥಮಿಕ ಶಾಲೆಯನ್ನು ಮೌಲಾನಾ ಆಜಾದ್ ಮಾದರಿ ಶಾಲೆಯಾಗಿ ಉನ್ನತೀಕರಿಸಲು ಸ್ಥಳೀಯ ಪೋಷಕರು, ಸಮುದಾಯದ ಮುಖಂಡರು ಹಾಗೂ […]

Read More

ಶ್ರೀನಿವಾಸಪುರ : ಇಲ್ಲಿ ಅನೇಕ ದಲಿತರು , ಕಡುಬಡ ರೈತರು ಇದ್ದು, ಭೂಮಿ ಸರ್ಕಾರಕ್ಕೆ ನೀಡಿದರೆ ನಿರ್ಗತಿಕರು ಆಗುವುದು ಖಚಿತವಾಗಿದೆ. ಈ ಹಿಂದೆ ನಡೆದ ಸಭೆಯಲ್ಲಿ ರೈತರು ನಾನು ಭೂಮಿಯನ್ನ ಕೊಡುವುದಿಲ್ಲ ಎಂದು ಬರೆದುಕೊಟ್ಟಿದ್ದಾರೆ. ಈವತ್ತು ಸಹ ಅಷ್ಟೆ. ನಾವು ಯಾರು ಬ್ರೋಕರ್ಸ್ ಅಲ್ಲ. ಇಲ್ಲಿಗೆ ರಾಜಕಾರಣ ಮಾಡಲು ಬಂದಿಲ್ಲ. ನಾನು ಎರಡು ವರ್ಷ ಮೂರು ತಿಂಗಳಿನಿಂದ ಹೊರ ಬಂದಿಲ್ಲ. ಮಾಜಿ ಶಾಸಕ ಕೆ.ಆರ್.ರಮೇಶ್ ಕುಮಾರ್ ತಿಳಿಸಿದರು .ತಾಲೂಕಿನ ಯದರೂರು ಗ್ರಾಮದಲ್ಲಿ ಶುಕ್ರವಾರ ಕೈಗಾರಿಕಾ ವಲಯ ಸ್ಥಾಪಿಸಲು […]

Read More
1 31 32 33 34 35 385