
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕಡಿಮೆ ಬಂಡವಾಳದಲ್ಲಿ ಉತ್ತಮ ಟಮ್ಯಾಟೊ ಇಳುವರಿ ಶ್ರೀನಿವಾಸಪುರ:- ಕೃಷಿ ವ್ಯವಸ್ಥೆ ಇಂದು ದುಬಾರಿಯಾಗುತ್ತಿದೆ ಸಣ್ಣ ಪ್ರಮಾಣದ ವ್ಯವಸಾಯಕ್ಕೂ ದುಬಾರಿ ಬಂಡವಾಳ ಅನಿವಾರ್ಯವಾಗಿದೆ ಹಾಗಾಗಿ ಟಮ್ಯಾಟೊ ಬೆಳೆಯಲು ಲಕ್ಷಗಟ್ಟಲೆ ಬಂಡವಾಳ ಅಗತ್ಯವಾಗುತ್ತಿದೆ ಎಂದು ತೋಟಗಾರಿಕೆ ಕೃಷಿ ತಜ್ಞ, ನಿವೃತ್ತ ಪ್ರಾದ್ಯಪಕ ಡಾ,ಮುನಿಯಪ್ಪ ಹೇಳಿದರು. ಅವರು ಇಂದು ಪಟ್ಟಣದ ಹೊರವಲಯದಲ್ಲಿರುವಂತ ಮಾವಿನ ತಿರಳು ಜ್ಯೂಸ್ ಫ್ಯಾಕ್ಟರಿ ವೆಂಕಟಲಕ್ಷ್ಮೀ ಫುಡ್ಸ್ ಸಂಸ್ಥೆಯ ಅವರಣದಲ್ಲಿರುವಂತ ಟಮ್ಯಾಟೊ ತೋಟದಲ್ಲಿ ತೋಟಗಾರಿಕೆ ಬೆಳೆಗಾರರಿಗೆ ವೆಂಕಟಲಕ್ಷ್ಮೀ ಫುಡ್ಸ್ ಮತ್ತು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಸಾರ್ವಜನಿಕರು ನಾಡ ಕಚೇರಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಸಿ.ಸೋಮಶೇಖರ್ ಹೇಳಿದರು. ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರೂ.20 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನಾಡ ಕಚೇರಿ ಕಟ್ಟಡ ಉದ್ಘಾಟಿಸಿ ಮಾತನಾಡಿ, ನಾಡ ಕಚೇರಿಯಲ್ಲಿ 44 ಸೇವೆಗಳು ಸಿಗುತ್ತವೆ. ಜನನ, ಮರಣ ಪ್ರಮಾಣ ಪತ್ರ, ಪಹಣಿ, ಕೃಷಿ ಪ್ರಮಾಣ ಪತ್ರ ಸೇರಿದಂತೆ ಅಗತ್ಯವಿರುವ ಹಲವು ಸೇವೆಗಳನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡಿಕೊಡಲಾಗುವುದು ಎಂದು ಹೇಳಿದರು. […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ, ಎಲ್ಐಸಿ ಪ್ರತಿನಿಧಿಗಳು ನಿಗಮದ ವಿವಿಧ ಉಳಿತಾಯ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಬೇಕು:ಹನುಮಂತ ನಾಯಕ ಶ್ರೀನಿವಾಸಪುರ: ಎಲ್ಐಸಿ ಪ್ರತಿನಿಧಿಗಳು ನಿಗಮದ ವಿವಿಧ ಉಳಿತಾಯ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಬೇಕು ಎಂದು ಭಾರತೀಯ ಜೀವ ವಿಮಾ ನಿಗಮದ ಜಿಲ್ಲಾ ಘಟಕದ ವ್ಯವಸ್ಥಾಪಕ ಹನುಮಂತ ನಾಯಕ ಹೇಳಿದರು. ಪಟ್ಟಣದ ಎಲ್ಐಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಚೇರಿ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ನಿಗಮ ಕಳೆದ 63 ವರ್ಷಗಳಿಂದ ಸಾರ್ವಜನಿಕರ ಸೇವೆ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು, ಕೃಷಿ ಭೂಮಿ ಗುತ್ತಿಗೆ ಕಾಯ್ದೆನ್ನು ವಿರೋಧಿಸಿ ಪ್ರತಿಭಟನೆ ಶ್ರೀನಿವಾಸಪುರ: ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು, ಕೃಷಿ ಭೂಮಿ ಗುತ್ತಿಗೆ ಕಾಯ್ದೆನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಪ್ರತಿಭಟನ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಈ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಭೂಮಾಪಕ ರಾಮಕೃಷ್ಣಪ್ಪ ಅವರ ಮೇಲೆ ಹಲ್ಲೆ ಶ್ರೀನಿವಾಸಪುರ: ತಾಲ್ಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಭೂಮಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಕೆ.ಎನ್.ರಾಮಕೃಷ್ಣಪ್ಪ ಅವರ ಮೇಲೆ ವ್ಯಕ್ತಿಯೊಬ್ಬರು ತೀವ್ರ ಹಲ್ಲೆ ನಡೆಸಿರುವ ಘಟನೆ ಬುಧವಾರ ಪಟ್ಟಣದಲ್ಲಿ ನಡೆದಿದೆ. ರಾಮಕೃಷ್ಣಪ್ಪ ಅವರನ್ನು ತಾಲ್ಲೂಕಿನ ಯದರೂರು ಗ್ರಾಮದ ಸಮೀಪ ಅರ್ಜಿದಾರ ನಿಬ್ಬಾವುಲ್ಲಾ ಅವರ ರಿ ಸ.ನಂ 211/2 ಜಮೀನು ಅಳತೆ ಮಾಡಿ ಹದ್ದುಬಸ್ತು ಮಾಡಿಕೊಡಲು ನಿಯೋಜಿಸಲಾಗಿತ್ತು. ಜಮೀನಿನ ಬಾಜುದಾರರಿಗೆ ಮುಂಚಿತವಾಗಿಯೇ ನೋಟಿಸ್ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ವರ್ತಕರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯ ಶ್ರೀನಿವಾಸಪುರ: ವರ್ತಕರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಫೆಬ್ರವರಿ 28 ರಂದು ಶ್ರೀನಿವಾಸಪುರದಲ್ಲಿ ಪ್ರತಿಭಟನೆ ನಡೆಸಿ ಬಂದ್ ಆಚರಿಸಲಾಗುವುದು ಎಂದು ತಾಲ್ಲೂಕು ವರ್ತಕರ ಸಂಘದ ಅಧ್ಯಕ್ಷ ಕೆ.ವಿ.ಸೂರ್ಯನಾರಾಯಣಶೆಟ್ಟಿ ಹೇಳಿದರು. ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಗ್ರಾಹಕ ವಸ್ತುಗಳ ವಿತರಕರ ಕ್ಷೇಮಾಭಿವೃದ್ಧಿ ಸಂಘ, ವಿತರಕರು ಹಾಗೂ ವರ್ತಕರ ಸಂಘಗಳ ಒಕ್ಕೂಟ, ಸ್ಥಳೀಯ ವಿತರಕರ ಸಂಘದ ವತಿಯಿಂದ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಪಹಣಿ ಖಾತೆಗಳಲ್ಲಿ ಅಕ್ರಮ,ಇಲಾಖೆಯಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು :ರೈತ ಸಂಘ ಹಾಗೂ ಹಸಿರುಸೇನೆಯ ಆಗ್ರಹ ಶ್ರೀನಿವಾಸಪುರ, ಫೆ.26: ತಾಲ್ಲೂಕಿನಾದ್ಯಂತ ಅರಣ್ಯಭೂಮಿ ಸರ್ವೆ ನಂಬರುಗಳನ್ನು ಹಳೇ ಭೂದಾಖಲೆಗಳು ಮತ್ತು ಸರ್ವೆ ದಾಖಲೆಗಳಲ್ಲಿ ಅಕ್ರಮವಾಗಿ ತಿದ್ದುಪಡಿ ಮಾಡಿ ದರಖಾಸ್ತು ಮಂಜೂರು ಮತ್ತು ಪಹಣಿ ಖಾತೆಗಳಲ್ಲಿ ಅಕ್ರಮವಾಗಿ ಮಾಡಿದ್ದು, ಕೂಡಲೇ ಇವುಗಳನ್ನು ರದ್ದುಗೊಳಿಸಿ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಂಡು ಇಲಾಖೆಯಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕು ಪಂಚಾಯಿತಿಯ ಪ್ರಥಮ ದರ್ಜೆ ಸಹಾಯಕ ಮಂಜುನಾಥ್ ಸೇವೆಯಿಂದ ಅಮಾನತ್ ಶ್ರೀನಿವಾಸಪುರ ತಾಲ್ಲೂಕು ಪಂಚಾಯ್ತಿಯ ಪ್ರಥಮ ದರ್ಜೆ ಸಹಾಯಕ ಎಸ್. ಮಂಜುನಾಥ್ ರವರನ್ನು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ತಕ್ಷಣ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ ಪಡಿಸಿ ಆದೇಶಿಸಲಾಗಿದೆ. ಮೂಲತಃ ಖಜಾನೆ ಇಲಾಖೆಯ ಮಂಜು ನಾಥ್ ನಿಯೋಜನೆಯ ಮೇಲೆ ತಾಲ್ಲೂಕು ಪಂಚಾಯ್ತಿಯ ಲೆಕ್ಕ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರಿಗೆ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಜಿಲ್ಲಾದ್ಯಂತ ಮತ್ತೆ ತಲೆ ಎತ್ತಿರುವ ಅಕ್ರಮ ಗಣಿಗಾರಿಕೆ,ಜೂಜಾಟ, ಹಾಗೂ ಮರಳುಗಾರಿಕೆ ಸಂಪೂರ್ಣ ನಿಷೇಧ ಮಾಡಬೇಕು: ರೈತ ಸಂಘ ಕೋಲಾರ,ಪೆ22: ಜಿಲ್ಲಾದ್ಯಂತ ಮತ್ತೆ ತಲೆ ಎತ್ತಿರುವ ಅಕ್ರಮ ಗಣಿಗಾರಿಕೆ,ಜೂಜಾಟ, ಹಾಗೂ ಮರಳುಗಾರಿಕೆ ಸಂಪೂರ್ಣ ನಿಷೇಧ ಮಾಡಬೇಕು. ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ದಿನಾಂಕ: 29-02-2020 ಶನಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ಸಭೆಯಲ್ಲಿ […]