
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ 125 ನಿರುದ್ಯೋಗಿಗಳಿಗೆ ಜಾಮೀನು ರಹಿತ ಸಾಲ: ಶಾಸಕಿ ರೂಪಾಶಶಿಧರ್, ವಾಹನ ಬೆಲೆಯಲ್ಲೂ ಸ್ಪರ್ಧಾತ್ಮಕ ದರ- ಬ್ಯಾಲಹಳ್ಳಿ ಗೋವಿಂದಗೌಡ : ಡಿಸಿಸಿ ಬ್ಯಾಂಕ್ ಚಿತ್ತ ಪ್ರವಾಸಿ ಟ್ಯಾಕ್ಸಿಯತ್ತ ಕೋಲಾರ: ಸ್ತ್ರೀ ಶಕ್ತಿ ಸಂಘಗಳಿಗೆ ನವಚೈತನ್ಯ ಮೂಡಿಸುವಲ್ಲಿ ಯಶಸ್ವಿ ಆಗಿರುವ ಡಿಸಿಸಿ ಬ್ಯಾಂಕ್ ಇದೀಗ 125 ಪ್ರವಾಸಿ ಟ್ಯಾಕ್ಸಿಗಳಿಗೆ ಏಕಕಾಲಕ್ಕೆ ಸಾಲ ನೀಡುವ ಮೂಲಕ ಉದ್ಯೋಗಿಕರಣಕ್ಕೆ ಒತ್ತು ನೀಡುವ ಕ್ರಾಂತಿಕಾರಿ ಹೆಜ್ಜೆ ಇರಿಸಿದ್ದು ಇದರ ಸದುಪಯೋಗಕ್ಕೆ ಫಲಾನುಭವಿಗಳು ಮುಂದಾಗಬೇಕೆಂದು ಕೆಜಿಎಫ್ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ:ಸ್ವಾತಂತ್ರದ ನಂತರ ಧರ್ಮಗಳ ಆಧಾರದಲ್ಲಿ ದೇಶವನ್ನು ಚೂರು ಚೂರು ಗೊಳಿಸಲು ಕೇಂದ್ರ ಸರಕಾರ ಹೊರಟಿದೆ : ಸಾಹಿತಿ ಲಕ್ಷ್ಮಿಪತಿ ಕೋಲಾರ ಆಕ್ರೋಶ ಕೋಲಾರ:ಸ್ವಾತಂತ್ರದ ನಂತರ ಧರ್ಮಗಳ ಆಧಾರದಲ್ಲಿ ದೇಶವನ್ನು ಚೂರು ಚೂರು ಗೊಳಿಸಲು ಕೇಂದ್ರ ಸರಕಾರ ಹೊರಟಿದೆ ಎಂದು ಸಾಹಿತಿ ಲಕ್ಷ್ಮಿಪತಿ ಕೋಲಾರ ಆಕ್ರೋಶ ವ್ಯಕ್ತಪಡಿಸಿದರು, ನಗರದಲ್ಲಿ ಗುರುವಾರ ವಿವಿಧ ಪ್ರಗತಿಪರ ಸಂಘಟನೆಗಳಿಂದ ಸಹಬಾಳ್ವೆ ಬಲಗೊಳ್ಳಲಿ ಎಂಬ ಘೋಷಣೆಯಡಿ, ಜ ೩೦ರ ಮಹಾತ್ಮ ಗಾಂಧೀಜಿಯವರ ಹುತಾತ್ಮರಾದ ದಿನದ […]