ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಕೋವಿಡ್-19 ಹಿನ್ನಲೆಯಲ್ಲಿ ಈ ಭಾರಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ನ್ನು ಧರಿಸಿ ಸ್ವಾತಂತ್ರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ತಿಳಿಸಿದರು.ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ 74 ನೇ ವರ್ಷದ ಸ್ವಾತಂತ್ರನೇ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಎಸ್.ಎಂ.ಶ್ರೀನಿವಾಸ್ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ನ್ನು ಹಾಕಿಕೊಂಡು ಬರಬೇಕು ಜೊತೆಗೆ ತಮ್ಮ ಕಛೇರಿಗಳಲ್ಲಿಯೇ ಧ್ವಜಾರೋಹಣವನ್ನು ನೆರವೇರಿಸಿ ಬೆಳಗ್ಗೆ 9 ಗಂಟೆಗೆ ತಾಲ್ಲೂಕು ತಹಶೀಲ್ದಾರ್ ಕಛೇರಿಗೆ ಆಗಮಿಸಬೇಕು ತದನಂತರ ಸರ್ಕಾರಿ ಬಾಲಕಿಯರ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಹಾಲು ಉತ್ಪಾದಕರ ಸಂಹಕಾರ ಸಂಘಗಳಿಗೂ ನೂತನ ಕಟ್ಟಡ ನಿರ್ಮಿಸಿಕೊಳ್ಳಲು ಅಗತ್ಯವಾದ ಆರ್ಥಿಕ ನೆರವು ನೀಡಲಾಗುವುದು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು. ತಾಲ್ಲೂಕಿನ ಚಿಂತಮಾಕನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿ, ತಾಲ್ಲೂಕಿನಲ್ಲಿ 109 ಹಾಲು ಉತ್ಪಾದಕರ ಸಹಕಕಾರ ಸಂಘಗಳು ಸ್ವಂತ ಕಟ್ಟಡ ಹೊಂದಿವೆ. ತಾಲ್ಲೂಕಿನ 163 ಹಾಲು ಉತ್ಪಾದಕರ ಸಹಕಾರ ಸಂಘಗಳು ಸ್ವಂತ ಕಟ್ಟಡ ಹೊಂದಲು ಅಗತ್ಯವಾದ ಯೋಜನೆ ರೂಪಿಸಲಾಗಿದೆ ಎಂದು […]
ರಾಯಲ್ಪಾಡು : ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಉತ್ತಮ ಮೌಲ್ಯಗಳ ಜೊತೆಗೆ ಉತ್ತಮ ಶಿಕ್ಷಣ ನೀಡುತ್ತಿದೆ ಎಂದು ಶಾಸಕ ಕೆ.ಆರ್.ರಮೇಶ್ಕುಮಾರ್ ಹೇಳಿದರು.ರಾಯಲ್ಪಾಡಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ಕಾಮಗಾರಿ ನಿರ್ಮಾಣಕ್ಕೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ಈಗಿರುವ ಶೌಚಾಲಯ ಜತೆಗೆ ಶಾಲಾಕಾಲೇಜು ಸಿಬ್ಬಂದಿಗಳಿಗೆ, ಹೆಣ್ಣು ಮಕ್ಕಳ ಶೌಚಾಲಯಗಳಿಗೆ 24ಲಕ್ಷ ರೂ ಅನುದಾನ ಬಿಡುಗಡೆ ಮಾಡಿಸುವುದಾಗಿ ಹಾಗೂ ಶಾಲಾ ಕಾಲೇಜಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನೆಲ್ಲಾ ಈಡೇರಿಸುವುದಾಗಿ ಭರವಸೆ ನೀಡಿದರು.ಗುತ್ತಿಗೆದಾರರು ಸರ್ಕಾರದಿಂದ ಬಿಡುಗಡೆಯಾಗುವ ಯಾವುದೇ ಕಾಮಗಾರಿಯನ್ನಾಗಲಿ ಮನಬಂದತೆ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನಮ್ಮ ದೇಶವನ್ನು ಕಾಪಾಡಲಿಕ್ಕೆ ಸೈನಿಕರು ಯಾವ ರೀತಿ ಹೋರಾಟ ಮಾಡುತ್ತಿದ್ದಾರೋ ಆ ರೀತಿಯಲ್ಲಿ ಇವತ್ತು ಕರೋನ ವಿರುದ್ದ ಗೆಲ್ಲಲೇಬೇಕೆಂಬ ಪರಿಸ್ಥಿತಿಯಲ್ಲಿ ನೀವೆಲ್ಲರೂ ಹೋರಾಟದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೀರಿ ಎಂದು ಮಾವು ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಶ್ರೀನಿವಾಸಪುರ ರೋಟರಿ ಸಂಸ್ಥೆಯ ಚಾರ್ಟರ್ಡ್ ಪ್ರಸಿಟೆಂಡ್ ಎಲ್. ಗೋಪಾಲಕೃಷ್ಣ ತಿಳಿಸಿದರು.ರೋಟರಿ ಸಂಸ್ಥೆ, ಶ್ರೀನಿವಾಸಪುರ ಇವರಿಂದ ಪಟ್ಟಣದ ಸಾರ್ವಜನಿಕರ ಆಸ್ಪತ್ರೆಯಲ್ಲಿ ಕೋವಿಡ್ ವಿರುದ್ದ ಹೋರಾಡುತ್ತಿರುವ ವೈಧ್ಯರು, ಶುಶ್ರೂಕಿಯರು, ಆಂಬುಲೆನ್ಸ್ ಚಾಲಕರು ಮತ್ತು ಸಿಬ್ಬಂದಿಗೆ ಏರ್ಪಡಿಸಿದ್ದ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಿಸಲು ಜಿಲ್ಲಾಡಳಿತವು ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದೆ ಎಂದು ಅಬಕಾರಿ ಮತ್ತು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ನಾಗೇಶ್ ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್ -19 ವೈರಸ್ ವಿಚಾರವಾಗಿ ನಡೆದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು . ಜಿಲ್ಲೆಯ ಎಲ್ಲಾ ಅಧಿಕಾರಿಗಳ ಕಾರ್ಯವೈಖರಿಯಿಂದ ಕರೋನವನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದರು . ಜಿಲ್ಲೆಯಲ್ಲಿ ಇದುವರೆಗೂ 1497 ಕೋವಿಡ್ ಸೋಂಕಿತರಿದ್ದು […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಸ.ಪ್ರ.ದ.ಕಾಲೇಜಿನಲ್ಲಿ ಬೆರಳಚ್ಚು ಹುದ್ದೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ಬೆಂಗಳೂರು ಕಮಿಷನರ್ ಕಛೇರಿಗೆ ಬಡ್ತಿ ಹೊಂದಿದ ವಿ. ರಾಧಮ್ಮ ರವರಿಗೆ ಕಾಲೇಜು ವತಿಯಿಂದ ಬೀಳ್ಕೊಡುಗೆ ಸರಳ ಕಾರ್ಯಕ್ರಮದಲ್ಲಿ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡುವ ಮೂಲಕ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ರಾಜಮ್ಮ ರವರು ಕೆಲಸ ಮಾಡುವ ಸಮಯದಲ್ಲಿ ಒತ್ತಡದ ಕೆಲಸದ ನಡುವೆ ತಾಳ್ಮೆಯಿಂದ ಕಾಲೇಜು ಕೆಲಸಗಳನ್ನು ಮಾಡಿಕೊಡುತ್ತಿದ್ದ ಬಗ್ಗೆ ಗುಣಗಾನ ಮಾಡಲಾಯಿತು.ಕಾರ್ಯಕ್ರಮದಲ್ಲಿಪ್ರಾಂಶುಪಾಲ ಕೆ. ವಿ. ವೆಂಕಟೇಶ್, ಉಪನ್ಯಾಸಕರಾದ ವಿ. ನಾಗಪ್ಪ,ಮ್ಯಾನೇಜರ್ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರಾಮ ಮಂದಿರ ಭಾರತೀಯ ಸಂಸ್ಕೃತಿಯ ಪ್ರತೀಕವಾಗಲಿದೆ. ಜನರ ಪ್ರಾರ್ಥನೆ ಫಲಿಸಿದೆ ಎಂದು ಜಿಲ್ಲಾ ವಿಶ್ವ ಹಿಂದೂ ಪರಿಷತ್ತಿನ ಉಪಾಧ್ಯಕ್ಷ ಎಂ.ವೇಮಣ್ಣ ಹೇಳಿದರು. ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಡೆಸಲಾದ ಶಿಲಾನ್ಯಾಸ ಹಿನ್ನೆಲೆಯಲ್ಲಿ ಬುಧವಾರ ವಿಶ್ವ ಹಿಂದೂ ಪರಿಷತ್ ವತಿಯಿಂದ ಏರ್ಪಡಿಸಿದ್ದ ರಾಮ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿ, ಶತಮಾನಗಳಷ್ಟು ಹಳೆಯದಾದ ವಿವಾದ ಶಾಂತಿಯುತವಾಗಿ ಕೊನೆಗೊಂಡು ಮಂದಿರ ನಿರ್ಮಾಣವಾಗುತ್ತಿರುವುದು ಸಂತೋಷ ಸಂಗತಿಯಾಗಿದೆ ಎಂದು ಹೇಳಿದರು. ತಾಲ್ಲೂಕು […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ;ಕೋಲಾರ ತರಕಾರಿ ಬೆಳೆಯಲು ಪ್ರಸಿದ್ಧಿ ಹೊಂದಿದ್ದು, ಈಗ ಮುಂಗಾರು ಹಂಗಾಮು ಪ್ರಾರಂಭವಾಗಿದ್ದು ಈ ಅವಧಿಯಲ್ಲಿ ತರಕಾರಿ ಬೆಳೆಗಳಿಗೆ ಬರುವಂತಹ ರೋಗಗಳ ಸಮಗ್ರ ನಿರ್ವಹಣೆಯ ಕುರಿತು ರೈತರಲ್ಲಿ ಅರಿವು ಮೂಡಿಸುವ ಅಂತರ್ಜಾಲ ಕಾರ್ಯಾಗಾರವನ್ನು ಕೃಷಿ ವಿಜ್ಞಾನ ಕೇಂದ್ರ, ಕೋಲಾರದಲ್ಲಿ ದಿನಾಂಕ 04.08.2020 ರಂದು “ಸೊಲನೇಸಿ ತರಕಾರಿ ಬೆಳೆಯಲ್ಲಿ ಸಮಗ್ರ ರೋಗ ನಿರ್ವಹಣೆ” ಬಗ್ಗೆ ಆಯೋಜಿಸಲಾಗಿತ್ತು.ಕೃಷಿ ವಿಶ್ವವಿದ್ಯಾಲಯ ಬೆಂಗಳೂರಿನ ಸಸ್ಯ ರೋಗಶಾಸ್ತ್ರದ ಪ್ರಾಧ್ಯಾಪಕರಾದ ಡಾ. ಎನ್. ನಾಗರಾಜ್ರವರು ಮಾತನಾಡಿ ಸೊಲನೇಸಿ ತರಕಾರಿ ಬೆಳೆಗಳಲ್ಲಿ […]
ವರದಿ; ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಪುರಸಭಾ ಕಛೇರಿಯಲ್ಲಿ 36 ವರ್ಷಗಳಿಂದ ಸೇವೆ ಸಲ್ಲಿಸಿ, ವಯೋ ನಿವೃತ್ತಿಹೊಂದಿದ ಶ್ರೀಮತಿ ಎಂ.ವನಜಾಕ್ಷಿರವರನ್ನು ಪುರಸಭಾ ಮುಖ್ಯಾಧಿಕಾರಿ ಶ್ರೀ ವಿ.ಮೋಹನ್ ಕುಮಾರ್ ರವರ ನೇತೃತ್ವದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಬೀಳ್ಕೊಡುಗೆ ಸಮಾರಂಭದಲ್ಲಿ ಪುರಸಭಾ ಸದಸ್ಯ ಶ್ರೀ ಅನೀಸ್ ಅಹ್ಮದ್, ಪರಿಸರ ಅಭಿಯಂತರರಾದ ಶ್ರೀ ಎಂ.ಶೇಖರ್, ಸಮುದಾಯ ಸಂಘಟನಾಧಿಕಾರಿ ಶ್ರೀಮತಿ ಕೆ.ಎನ್.ರಾಜೇಶ್ವರಿ, ಹಿರಿಯ ಆರೋಗ್ಯ ನಿರೀಕ್ಷಕ ಶ್ರೀ ಕೆ.ಜೆ.ರಮೇಶ್ ಸೇರಿದಂತೆ ಪುರಸಭಾ ಸಿಬ್ಬಂದಿ ವರ್ಗದವರು ಹಾಜರಿದ್ದು, 36 ವರ್ಷಗಳ ಕಾಲ ಪ್ರಾಮಾಣಿಕವಾಗಿ ಶ್ರೀಮತಿ ಎಂ.ವನಜಾಕ್ಷಿರವರು […]

