ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶಾಲಾ ಕಾಂಪೌಂಡ್, ಶೌಚಾಲಯ ಕಾಮಗಾರಿ ಪೂರ್ಣಗೊಳಿಸಿ : ಸಿ. ಆರ್. ಅಶೋಕ್ ಕೋಲಾರ ಜು.06 : ಈಗಾಗಲೇ ಪ್ರಗತಿಯಲ್ಲಿರುವ ಶಾಲಾ ಕಾಂಪೌಂಡ್ ಮತ್ತು ಶೌಚಾಲಯ ಕಾಮಗಾರಿ ಯನ್ನು ಶೀಘ್ರದಲ್ಲೇ ಪೂರ್ಣ ಗೊಳಿಸುವಂತೆ ಹರಟಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಸಿ ಆರ್ ಅಶೋಕ್ ಸೂಚಿಸಿದರು. ಹರಟಿ ಗ್ರಾಮಪಂಚಾಯಿತಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದ ಅವರು ಗ್ರಾಮದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿರುವ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪಿ.ಡಿ.ಓ ಎಂ.ರಾಮಕೃಷ್ಣ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾರಾಣಿ ವಿರುದ್ಧ ಕೋಲಾರ ಭ್ರಷ್ಟಚಾರ ನಿಗ್ರಹ ದಳ ಪ್ರಕರಣ ದಾಖಲು ಕೋಲಾರ : ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶದಂತೆ ಬಂಗಾರಪೇಟೆ ತಾಲ್ಲೂಕು ಐನೋರಹೊಸಹಳ್ಳಿ ಗ್ರಾಮ ಪಂಚಾಯಿತಿಯ ಪಿ.ಡಿ.ಓ , ಎಂ.ರಾಮಕೃಷ್ಣ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾರಾಣಿ ವಿರುದ್ಧ ಕೋಲಾರ ಭ್ರಷ್ಟಚಾರ ನಿಗ್ರಹ ದಳ ಪ್ರಕರಣ ದಾಖಲು ಮಾಡಿಕೊಂಡಿದೆ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ವೈದ್ಯರ ಸಂಘದಿಂದ ಪೊಲೀಸರಿಗೆ ಮಾಸ್ಕ್, ಕಿಟ್ ವಿತರಣೆ ಕೆಜಿಎಫ್ : ಭಾರತೀಯ ವೈದ್ಯಕೀಯ ಸಂಘ ಹಾಗೂ ಕೆಜಿಎಫ್ ಖಾಸಗಿ ವೈದ್ಯರ ಸಂಘದ ವತಿಯಿಂದ ಕೆಜಿಎಫ್ನ ಸಮಸ್ತ ಪೊಲೀಸರಿಗೆ ಫೇಸ್ ಮಾಸ್ಕ್, ಕಿಟ್ ವಿತರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಶನಿವಾರದಂದು ಸಂಜೆ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಜಿಎಫ್ ಪೊಲೀಸ್ ಜಿಲ್ಲೆಯ ಎಲ್ಲಾ ೮೦೦ ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ವೈದ್ಯರುಗಳ ಸಂಘದಿಂದ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ನಗರದ ಕಿಲಾರಿಪೇಟೆ ಗೋಕುಲ ವ್ಯಾಯಾಮ ಶಾಲೆಯಲ್ಲಿ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಕೋಲಾರ ನಗರದ ಕಿಲಾರಿಪೇಟೆ ಗೋಕುಲ ವ್ಯಾಯಾಮ ಶಾಲೆಯಲ್ಲಿ ಆಶಾಢ ಮಾಸದ ದ್ವಾದಶಿ ಪ್ರಯುಕ್ತ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗುರುಗಳಾದ ಮಣಿಯಾದವ್, ಕುಸ್ತಿಪಟುಗಳಾದ ಪ್ರಭಾಕರ್ಯಾದವ್, ವೇಣು , ಮಂಜುನಾಥ್, ಕಾರ್ತೀಕ್, ಶ್ರೀಕಾಂತ್, ನಾಗೇಶ್, ಹರೀಶ್, ಮನೋಜ್, ಚಿನ್ನಿ, ಸಾಯಿಕೃಷ್ಣ, ತೇಜಸ್ ಇದ್ದರು.
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಯರಗೋಳು ಯೋಜನೆಗೆ ಜ.27 ರಂದು ಮುಖ್ಯಮಂತ್ರಿಗಳಿಂದ ಚಾಲನೆ ಅದೇ ದೀನ ಪತ್ರಕರ್ತರಿಗೆ ನಿವೇಶನ ವಿತರಿಸಲು ಜಮೀನು ಗುರುತಿಸಿ-ಡಿಸಿಗೆ ಸಚಿವ ನಾಗೇಶ್ ಸೂಚನೆ ಕೋಲಾರ:- ಜಿಲ್ಲೆಯ ಪ್ರಮುಖ ಕುಡಿಯುವ ನೀರಿನ ಯರಗೋಳು ಯೋಜನೆ ಉದ್ಘಾಟನೆಗೆ ನಿಗಧಿ ಮಾಡಿರುವ 2021 ರ ಜ.27 ರಂದೇ ಪತ್ರಕರ್ತರಿಗೂ ನಿವೇಶನ ವಿತರಿಸಲು ಅನುವಾಗುವಂತೆ ಜಮೀನು ಗುರುತಿಸಿ ಎಂದು ಜಿಲ್ಲಾಧಿಕಾರಿಗಳಿಗೆ ರಾಜ್ಯ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ಸೂಚಿಸಿದರು. ಬುಧವಾರ ನಗರದ ಪತ್ರಕರ್ತರ ಭವನದಲ್ಲಿ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪತ್ರಕರ್ತರ ಸಂಘದಿಂದ ಹಿರಿಯ ಪತ್ರಕರ್ತರ ನೆನಪಿನಲ್ಲಿ, ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ-ಗೌರವ ಅರ್ಪಣೆ ಕೋಲಾರ:- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಯ ಪತ್ರಕರ್ತರ ನೆನಪಿಲ್ಲಿ ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲೆಯ ಪತ್ರಿಕಾ ರಂಗದಲ್ಲಿ ಅಪ್ರತಿಮ ಸೇವೆ ಸಲ್ಲಿಸಿ ಮರೆಯಾದ ಪತ್ರಕರ್ತರ ನೆನಪಿನಲ್ಲಿ ನೀಡುವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಆಯ್ಕೆಯಾದ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಸಾರ್ವಜನಿಕರ ಜೀವ ಉಳಿಸುವುದೇ ನಮ್ಮ ಗುರಿ – ಡಾ. ರಮ್ಯಾ ದೀಪಿಕಾ ಕೋಲಾರ ಜುಲೈ 1. ಸಾರ್ವಜನಿಕರ ಅಮೂಲ್ಯ ಜೀವನ ಉಳಿಸಿಕೊಳ್ಳುವುದಕ್ಕೆ ತಮ್ಮ ಜೀವನ ಮುಡುಪಾಗಿಟ್ಟು ಶ್ರಮಿಸುವುದು ನಮ್ಮ ಗುರಿಯಾಗಿದೆ ಎಂದು ತಾಲೂಕು ಕುಟುಂಬ ಕಲ್ಯಾಣಾಧಿಕಾರಿ ಡಾ . ವೈ ಆರ್. ರಮ್ಯ ದೀಪಿಕಾ ತಿಳಿಸಿದರು ನಗರದ ಎಸ್ಎನ್ಆರ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ಏರ್ಪಡಿಸಿದ್ದ ವಿಶ್ವ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ತಾಲ್ಲೂಕು ಪಂಚಾಯಿತಿ ನಿವೃತ್ತರಾದ ಪಿಡಿಒ ಎಂ.ಎನ್.ರಾಮಚಂದ್ರಪ್ಪ ಅವರನ್ನು ಸನ್ಮಾನ ಶ್ರೀನಿವಾಸಪುರದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಿವೃತ್ತರಾದ ಪಿಡಿಒ ಎಂ.ಎನ್.ರಾಮಚಂದ್ರಪ್ಪ ಅವರನ್ನು ಸನ್ಮಾನಿಸಲಾಯಿತು. ಇಒ ಎಸ್.ಆನಂದ್, ಸುರೇಶ್, ರಾಮಪ್ಪ, ಸುರೇಶ್, ನಾರಾಯಣಪ್ಪ, ಕೃಷ್ಣ, ಸುಬ್ರಮಣಿ, ಮಂಜುನಾಥ್ ಇದ್ದರು
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರು ಸಮಾಜದ ಗೌರವಕ್ಕೆ ಪಾತ್ರರಾಗುತ್ತಾರೆ ; ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಶ್ರೀನಿವಾಸಪುರ: ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರು ಸಮಾಜದ ಗೌರವಕ್ಕೆ ಪಾತ್ರರಾಗುತ್ತಾರೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತ ಉಪ ತಹಶೀಲ್ದಾರ್ ಎನ್.ಆರ್.ನರೇಶ್ ಅವರನ್ನು ಸನ್ಮಾನಿಸಿ ಮಾತನಾಡಿ, ಸರ್ಕಾರಿ ನೌಕರರು ಶಿಸ್ತು ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. […]

