ಶ್ರೀನಿವಾಸಪುರ : ಶ್ರೀನಿವಾಸಪುರ ತಾಲ್ಲೂಕಿನಲ್ಲಿ ವರ್ಷಕ್ಕೊಂದು ಬಾರಿ ಉಲ್ಬಣವಾಗುವ ಮಾವಿನ ವ್ಯವಹಾರ ಕೋಟ್ಯಾಂತರ ರೂಪಾಯಿ ಮೊತ್ತಕ್ಕೆ ತಲುಪುತ್ತಿದೆ. ಇಲ್ಲಿನ ಮಾವು ತೋಟಗಳು ಮತ್ತು ಬಟ್ಟಲಿನಿಂದ ಖರೀದಿಸುವ ಪಸಲು ವ್ಯಾಪಾರಸ್ಥರು ಈ ವ್ಯಾಪಾರಕ್ಕೆ ತಮ್ಮ ಎಲ್ಲಾ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಕೆಲವೊಮ್ಮೆ ಚಿನ್ನವನ್ನು ಅಡಮಾನ ಇಟ್ಟುಕೊಂಡು ಅಥವಾ ಬಡ್ಡಿದರ ಸಾಲ ಪಡೆದು ತಮ್ಮ ವೃತ್ತಿಯನ್ನು ನಿರ್ವಹಿಸುತ್ತಿದ್ದಾರೆ. ಆದರೂ ಈ ವ್ಯಾಪಾರಸ್ಥರು ಇನ್ನೂ ತನ್ಮೂಲಕ ಸಂಘಟಿತ ರೂಪದಲ್ಲಿ ಸರ್ಕಾರದ ಪ್ರೋತ್ಸಾಹದ ಯೋಜನೆಗಳನ್ನು ಪಡೆದಿಲ್ಲ. ಈ ಭಾಗದಲ್ಲಿ ಈಗಾಗಲೇ ಕೃಷಿ ಪೂರಕವಾಗಿ […]

Read More

ಶ್ರೀನಿವಾಸಪುರ : ಮನೆಗೆ ಯಾವಾಗಲೂ ಐಎಸ್‍ಐ ಪ್ರಮಾಣಿತ ಉಪಕರಣಗಳನ್ನೇ ಬಳಸುವಂತೆ, ವೈರಿಂಗ್ ಕೆಲಸವನ್ನು ಸರ್ಕಾರಿ ಲೈಸೆನ್ಸ್ ಹೊಂದಿದ ಗುತ್ತಿಗೆದಾರರಿಂದ ಮಾತ್ರ ಮಾಡಿಸಿಕೊಳ್ಳಿ , ಯಾವುದೇ ಕಾರಣಕ್ಕೂ ಪ್ಲಗ್ ಪಾಯಿಂಟ್‍ಗಳು ಮಕ್ಕಳ ಕೈಗೆ ಎಟುಕದಂತಿರಲಿ ಎಂದು ಎಇಇ ರವೀಂದ್ರಬಾಬು ಮನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿದರುಪಟ್ಟಣದ ಬೆಸ್ಕಾಂ ಉಪವಿಭಾಗದ ವತಿಯಿಂದ ಮಂಗಳವಾರ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ ಜಾಥಗೆ ಚಾಲನೆ ನೀಡಿ ಮಾತನಾಡಿದರು.ಅದೇ ರೀತಿಯಾಗಿ ವಿದ್ಯುತ್ ಕಂಬಗಳಿಗೆ ಬ್ಯಾನರ್ ಅಥವಾ ಜಾಹಿರಾತು ಫಲಕಗಳನ್ನು ಕಟ್ಟುವುದು, ಬಟ್ಟೆಗಳನ್ನು ಒಣಗಿಸುವ ತಂತಿಯನ್ನು ವಿದ್ಯುತ್ ಕಂಬಕ್ಕೆ […]

Read More

ಶ್ರೀನಿವಾಸಪುರ : ಲ್ಯಾಪ್‍ಟಾಪ್ ಇರುವುದರಿಂದ ನಿಮ್ಮ ಕೆಲಸ ಕಾರ್ಯಗಳನ್ನ ಶೀಘ್ರವಾಗಿ ಮುಗಿಬಹುದು. ಇರುವ ಜಾಗದಲ್ಲಿಯೇ ಸಾರ್ವಜನಿಕರ ಕೆಲಸವನ್ನು ವಿಲೇವಾರಿ ಮಾಡುಬಹುದಾಗಿದೆ. ದಾಖಲೆಗಳಿಗೆ ಸಂಬಂದಿಸಿದಂತೆ ಜಟಿಲವಾದ ಸಮಸ್ಯೆಗಳನ್ನು ಸಾಧ್ಯವಾದಷ್ಟು , ಸುಲಭ ರೀತಿಯಲ್ಲಿ ಮಾಡುವ ವ್ಯವಸ್ಥೆ ಮಾಡಿಕೊಡಿ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಗ್ರಾಮ ಆಡಳಿತಗಾರರಿಗೆ ಸೂಚಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಗ್ರಾಮ ಆಡಳಿತಗಾರರಿಗೆ ಲ್ಯಾಪ್‍ಟ್ಯಾಪ್‍ಗಳನ್ನು ವಿತರಣೆ ಮಾಡಿ ಮಾತನಾಡಿದರು.ಕ್ಷೇತ್ರದಲ್ಲಿ ಬಹುತೇಕ ಬಡ ಕುಟುಂಬಗಳ ಇದ್ದು, ರೈತಾಪಿ ವರ್ಗದವರ ಹಾಗು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಕಚೇರಿಗಳಿಗೆ ಅಲಿಸದೆ ಅತಿ ಶೀಘ್ರವಾಗಿ […]

Read More

ಕೋಲಾರ,ಜೂ.30: ಕೋಲಾರದ ಬಸವಶ್ರೀ ಪದವಿ ಪೂರ್ವ ಕಾಲೇಜಿನ ಜೀವ ಶಾಸ್ತ್ರ ಮುಖ್ಯಸ್ಥ ಹಾಗೂ ಹಾರಿಜನ್ ಐಐಟಿ ಮತ್ತು ಮೆಡಿಕಲ್ ಅಕಾಡೆಮಿಯ ಸಿಇಓ ಜೀಶಾನ್ ಅಲಿ ಅವರ ಸೇವೆಯನ್ನು ಪರಿಗಣಿಸಿ ಗ್ಲೋಬಲ್ ಹುಮೆನ್ ಪೀಸ್ ಯೂನಿವರ್ಸಿಟಿ ವತಿಯಿಂದ ಶ್ರೀಯುತರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

Read More

ಶ್ರೀನಿವಾಸಪುರ : ಮಗುವಿಗೆ ತಾಯಿಯ ಒಡಿಲೇ ಮೊದಲನೇ ಗುರು, ಎರಡನೇಯದು ಶಾಲೆ ಈ ಒಂದು ದೃಷ್ಟಿಯಲ್ಲಿ ಮೊದಲ ಅಕ್ಷರವನ್ನು ಕಲಿಸುವ ಉದ್ದೇಶದಿಂದ ಅಂತಹ ಮಕ್ಕಳಿಗೆ ಶಾಲೆಯಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥಸ್ವಾಮಿ ಹೇಳಿದರು.ಪಟ್ಟಣ ಹೊರವಲಯದ ಬೈರವೇಶ್ವರ ವಿದ್ಯಾನಿಕೇತ ಶಾಲೆಯಲ್ಲಿ ಸೋಮವಾರ ಜ್ಞಾನಾಂಕುರ ಕಾರ್ಯಕ್ರಮದಡಿಯಲ್ಲಿ ಎಲ್‍ಕೆಜಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮಕ್ಕಳಿಗೆ ಕೇವಲ ಪುಸ್ತಕದ ಅಕ್ಷರ ಕಲಿಸಿದರೆ ಸಾಲದು, ಜೊತೆಗೆ ವಿದ್ಯಾರ್ಥಿಗಳಲ್ಲಿ ಸಂಸ್ಕøತಿ, ಸಂಸ್ಕಾರ ಬೆಳಸಿದಾಗ ಮಾತ್ರ […]

Read More

ಶ್ರೀನಿವಾಸಪುರ : ಕೆಂಪೇಗೌಡರು ಬೆಂಗಳೂರು ನಿರ್ಮಾಣಕರ್ತೃ, ಬೆಂಗಳೂರನ್ನು ಎಲ್ಲ ಸಮುದಾಯಗಳ ಸಹಕಾರ ದೊಂದಿಗೆ ಬೆಳಸಿ ಇಂದು ದೇಶದಲ್ಲೆ ಬೆಂಗಳೂರು ಹೆಚ್ಚು ಬೆಳೆಯುತ್ತಿರುವ ನಗರವಾಗಿ ಬಿಂಬಿಸುತ್ತಿದೆ. ಎಲ್ಲಾ ಜಾತಿ ಜನಾಂಗದವರು ಕೆಂಪೇಗೌಡರನ್ನ ನೆನೆಯಬೇಕು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಎಂದರು.ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ರಾಷ್ಟ್ರೀಯ ಹಬ್ಬಗಳ ಸಮಿತಿ ಹಾಗು ಒಕ್ಕಲಿಗ ಸಮುದಾಯವತಿಯಿಂದ ಹಮ್ಮಿಕೊಳ್ಳಲಾದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ಕ್ಷೇತ್ರದ ಜನತೆಯ ಋಣವನ್ನು ತೀರಿಸಿಕೊಳ್ಳುವ ಸಲುವಾಗಿ ಹಗಲಿರಲು ನಿಮ್ಮ ಸೇವೆ ಮಾಡಲು ಸಿದ್ದನಿದ್ದೇನೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳುವ […]

Read More

ಶ್ರೀನಿವಾಸಪುರ : ಈಗಾಗಲೇ ಕೇಂದ್ರ, ರಾಜ್ಯ ಸರ್ಕಾರದ ಸಹಮತದೊಂದಿಗೆ 4 ರೂ ಬೆಂಬಲ ಬೆಲೆ ನೀಡಿದ್ದು, ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ ಮಾರುಕಟ್ಟೆಯಲ್ಲಿ ಮಾವಿನ ಬೆಲೆಯು ಏತಕ್ಕಾಗಿ ಕುಸಿದಿದೆ ಎಷ್ಟು ಉತ್ಪಾದನೆ ಆಗಿದೆ, ಎಷ್ಟು ಪೂರೈಕೆ ಆಗಿದೆ ಎಂಬುದನ್ನ ಕುಲಂಕುಶವಾಗಿ ಪರಿಶೀಲಿಸಬೇಕಾಗಿತ್ತು. ಎಂದು ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಆಯೋಗದ ಮಾಜಿ ಅಧ್ಯಕ್ಷ ಡಾ. ಪ್ರಕಾಶ್ ಕಮರಡಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಕೆಪಿಆರ್‍ಎಸ್‍ವತಿಯಿಂದ ಮಾವು ಬೆಳೆಯ ವಿಚಾರವಾಗಿ ನಡೆದ ಪತ್ರಿಕಾ ಗೋಷ್ಟಿ ನಡೆಸಿ ಮಾತನಾಡಿದರು.ಮಾರುಕಟ್ಟೆಯಲ್ಲಿ ಬೇಡಿಕೆ, […]

Read More

ಶ್ರೀನಿವಾಸಪುರ, ಜೂನ್ 26: ಮಾವು ಬೆಳೆಗಾರರ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾಧ್ಯಕ್ಷ ನೀಲಟೂರು ಚಿನ್ನಪ್ಪ ರೆಡ್ಡಿ ಅವರು ಜಿಲ್ಲಾಧಿಕಾರಿ ಎಂ.ಆರ್. ರವಿಯವರೊಂದಿಗೆ ಮಾತನಾಡುತ್ತಾ, ರಾಜ್ಯ ಸರ್ಕಾರ ಪ್ರಸ್ತುತ ಘೋಷಿಸಿರುವ ಬೆಂಬಲ ಬೆಲೆಗೆ ಸ್ವಾಗತ ವ್ಯಕ್ತಪಡಿಸಿದರು. ಆದರೆ, ಬೆಂಬಲ ಬೆಲೆಗೆ ವಿಧಿಸಿರುವ ನಿಬಂಧನೆಗಳು ಕೇವಲ ಕೆಲವು ರೈತರಿಗೆ ಮಾತ್ರ ಪ್ರಯೋಜನವಾಗುವಂತಹವುಗಳಾಗಿದ್ದು, ಇವುಗಳನ್ನು ಮರುಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು. ಸದ್ಯದ ಮಾವು ಉತ್ಪಾದನೆಯ ಪ್ರಮಾಣ ಕಡಿಮೆ ಇದೆ. ೧೦ ಟನ್ ಅಥವಾ ೨ ಹೆಕ್ಟರ್ ಹೊಂದಿರುವ ರೈತರಿಗೆ ಮಾತ್ರ ಬೆಂಬಲ ಬೆಲೆ […]

Read More

ಶ್ರೀನಿವಾಸಪುರ : ಯುವಕರು ಪೋನ್ ಬಳಕೆಯಿಂದ ಮಾನಸಿಕ ನೆಮ್ಮದಿ ಹಾಳಾಗುತ್ತಿದ್ದು, ಯುವಕರು ದುಶ್ಟಗಳಿಂದ ದೂರ ಇದ್ದು ನಿಮ್ಮ ತಂದೆತಾಯಿಯ ಆಶಯದಂತೆ ಉತ್ತಮ ವ್ಯಾಸಂಗ ಮಾಡಿ ಉನ್ನತ ಹುದ್ದೆ ಪಡೆದು ಅವರ ಕನಸು ನನಸು ಮಾಡುವಂತೆ ಪೊಲೀಸ್ ಇನ್ಸ್‍ಪೆಕ್ಟರ್ ಎಂ.ಬಿ.ಗೊರವನಕೊಳ್ಳ ಕರೆ ನೀಡಿದರು.ತಾಲೂಕಿನ ರೋಣೂರು ಕ್ರಾಸ್‍ನ ವಿಐಪಿ ಶಾಲೆಯಲ್ಲಿ ಗುರುವಾರ ಮಾದಕ ದ್ರವ್ಯ ವಸ್ತು ವಿರೋಧಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.112ಗೆ ಪೋನ್ ಮಾಡಿದರೆ ನೀವು ಯಾವ ಜಾಗದಲ್ಲಿ ತೊಂದರೆ ಒಳಪಟ್ಟಿದ್ದೀರಿ ಅಲ್ಲಿನ ಲೊಕೇಶನ್ ಪತ್ತೆ ಹಚ್ಚಿ […]

Read More
1 37 38 39 40 41 388