ಶ್ರೀನಿವಾಸಪುರ : ಸಂತೆ ಎಂಬುದು ಕೊಂಡುಕೊಳ್ಳುವ ಸ್ಥಳವಾದರೂ ಅದು ಕೇವಲ ವ್ಯಾಪಾರ ವ್ಯವಹಾರಕ್ಕೆಷ್ಟೇ ಸೀಮಿತವಾಗಿರಲಿಲ್ಲ . ಸಂತೆ ಎಂಬ ವ್ಯಾವಹಾರಿಕ ಜಗತ್ತಿನ ನಡುವೆ ಉತ್ತಮವಾದ ಸಂಬಂದಗಳು ಮಾನವೀಯ ಮೌಲ್ಯಗಳು ಸಹ ಉಸಿರಾಡುತ್ತಿರುತ್ತವೆ ಎಂದು ಪ್ರಾಂಶುಪಾಲ ಕೆ.ಎನ್.ರಾಮಾಂಜನೇಯ ಅಭಿಪ್ರಾಯಪಟ್ಟರು.ಪಟ್ಟಣದ ಸಾಯಿವಿಜಯ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಮಂಗಳವಾರ ನಡೆದ ಮೆಗಾ ಸೇಲ್ಸ್ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ವಿದ್ಯಾರ್ಥಿಗಳು ಪಠ್ಯದೊಂದಿಗೆ ಯಾವ ರೀತಿಯಾದ ಸ್ವಾಲಂಬಿ ಜೀವನ ನಡೆಸಬಹುದು ಎಂಬುದಕ್ಕೆ ಸೇಲ್ಸ್ಡೇ ಪ್ರಾಯೋಗಿಕವಾಗಿ ಅನುಭವ ಸಿಗುತ್ತದೆ. ಕಾಲೇಜು […]
ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯದರೂರು ಗ್ರಾಮದ ಸಮೀಪ ಕೈಗಾರಿಕೆಗಳ ಸ್ಥಾಪನೆಗಾಗಿ ಜಮೀನು ಗುರುತಿಸುವ ಸಂಬಂಧ ಕೆಐಡಿಬಿ ಅಧಿಕಾರಿಗಳು ಸೋಮವಾರ ಗ್ರಾಮಕ್ಕೆ ತೆರಳಿ ಸಭೆ ನಡೆಸಿ ರೈತರಿಂದ ಆಕ್ಷೇಪಣೆಗಳನ್ನು ಸ್ವೀಕರಿಸಿದರು. ಈಗಾಗಲೇ ಯದರೂರು ಗ್ರಾಮದ ಸಮೀಪ ಕೈಗಾರಿಕೆಗಳಿಗಾಗಿ 1273 ಎಕರೆ ಜಮೀನು ಗುರುತಿಸಿದ್ದು, ಇದಕ್ಕೆ ಕೆಲವು ರೈತರಿಂದ ವಿರೋಧವೂ ವ್ಯಕ್ತವಾಗಿದ್ದು, ಕೆಲವು ರೈತರು ಹೆಚ್ಚಿನ ಪರಿಹಾರಕ್ಕೆ ಬೇಡಿಕೆಯನ್ನೂ ಇಟ್ಟಿದ್ದಾರೆ. ಈ ನಡುವೆ ಕೈಗಾರಿಕೆಗಳಿಗಾಗಿ ಗುರುತಿಸಿರುವ ಜಮೀನಿಗೆ ಸಂಬಂಧಿಸಿದಂತೆ 551 ಮಂದಿ ಖಾತೆದಾರರಿದ್ದಾರೆ, ಈ ಭಾಗದಲ್ಲಿ […]
ಶ್ರೀನಿವಾಸಪುರ: ನಗರ ಸ್ಥಳೀಯ ಸಂಸ್ಥೆಗಳ ನೌಕರರ ಹಿತಾಸಕ್ತಿಗಾಗಿ ಜ್ಯೋತಿ, ಆರೋಗ್ಯ ಸಂಜೀವಿನಿ, ಕೆಜಿಐಡಿ ಸೇರಿದಂತೆ ಇತರೆ ಸೌಲಭ್ಯಗಳನ್ನು ವಿಸ್ತರಿಸಬೇಕು ಎಂದು ಪುರಸಭೆ ವ್ಯವಸ್ಥಾಪಕ ನವೀನ್ಚಂದ್ರ ಒತ್ತಾಯಿಸಿದರು.ಪಟ್ಟಣದ ಪುರಸಭೆ ಕಚೇರಿಯ ಮುಂಭಾಗದಲ್ಲಿ ಶನಿವಾರ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ವತಿಯಿಂದ ಪುರಸಭೆ ನೌಕರರು, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಬೇಕೆಂಬ 주요 ಬೇಡಿಕೆಯನ್ನು ಮುಂದಿಟ್ಟುಕೊಂಡು ಅನಿರ್ದಿಷ್ಟಾವಧಿಯ ಮುಷ್ಕರ ಆರಂಭಿಸಲಾಯಿತು. ಮುಷ್ಕರದ ಉದ್ಘಾಟನೆ ವೇಳೆ ನವೀನ್ಚಂದ್ರ ಮಾತನಾಡಿದರು.ಅವರು ಹೇಳಿದರು: “ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ […]
ಶ್ರೀನಿವಾಸಪುರ : ತಾಲೂಕಿನ ಕೂರಿಗೇಪಲ್ಲಿ ಗ್ರಾ.ಪಂಚಾಯತಲ್ಲಿ ಒಟ್ಟು 12 ಸದಸ್ಯರಿದ್ದು ಅದರಲ್ಲಿ ಕಾಂಗ್ರೆಸ್ ಬೆಂಬಲಿತ 11 ಸದಸ್ಯರಿದ್ದು, ಒಬ್ಬರು ಜೆಡಿಎಸ್ ಬೆಂಬಲಿತ ಸದಸ್ಯರಿದ್ದು, ಅದರಲ್ಲಿ ಕಾಂಗ್ರೆಸ್ ಬೆಂಬಲಿತ 9 ಸದಸ್ಯರು ಹಾಜರಾಗಿ, 2 ಸದಸ್ಯ ಗೈರು ಹಾಜರಾಗಿದ್ದು. ಈ ಹಿಂದೆ ಇದ್ದ ಯಲ್ಲಮ್ಮ ಜಯರಾಮ್ ಅವಿಶ್ವನಿರ್ಣಯದಿಂದ ತೆರವುಗೊಂಡ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯಡಗಾನಪಲ್ಲಿ ವೆಂಕಟಲಕ್ಷ್ಮಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ನಾರಾಯಣಸ್ವಾಮಿ ಘೋಷಿಸಿದರು.ಮುಖಂಡ ದೊರಸ್ವಾಮಿರೆಡ್ಡಿ ಮಾತನಾಡಿ […]
ಶ್ರೀನಿವಾಸಪುರ 3 : ಬೆಂಗಳೂರು ನಗರದ ವಿಜಯನಗರ ಬಡಾವಣೆಯಲ್ಲಿ ತರಗತಿಗಳು ನಡೆಸಲಾಗುತ್ತದೆ 2026ನೇ ವರ್ಷದಲ್ಲಿ ಪರೀಕ್ಷೆ ಬರೆಯಲು ಎಲ್ಲಾ ಸಮುದಾಯದ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾವುದೇ ಪದವೀಧರರು ಯು.ಪಿ.ಎಸ್.ಸಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಅವಕಾಶವಿದೆ ಎಂದು ಆರ್ಯ ವೈಶ್ಯ ಮಹಾಸಭೆಯ ಜಿಲ್ಲಾಧ್ಯಕ್ಷ ಕೆ.ಆರ್.ಶಿವಕುಮಾರ್ ಮಾಹಿತಿ ನೀಡಿದರು.ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಕರ್ನಾಟಕ ಆರ್ಯ ವೈಶ್ಯಮಹಾಸಭೆ ವತಿಯಿಂದ ಪತ್ರಿಕಾ ಗೋಷ್ಟಿ ನಡೆಸಿ ವಾಸವಿ ಆಕಾಡಮೆಯಿಂದ ನಡೆಸುವ ವಿವಿಧ ಕಾರ್ಯಾಗಾರದ ಬಗ್ಗೆ ಮಾತನಾಡಿದರು.2026ರಲ್ಲಿ ನಡೆಯುವ ಯು.ಪಿ.ಎಸ್.ಸಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ […]
ಶ್ರೀನಿವಾಸಪುರ ಕೋಲಾರ ಜಿಲ್ಲೆ ಮಾವಿನ ಮ್ಯಾನ್ಚೆಸ್ಟರ್ ಎಂದು ಹೆಸರಾದ ಶ್ರೀನಿವಾಸಪುರ ಈಗ ಹೊಸ ಮಾವಿನ ತಳಿಯನ್ನು ತನ್ನ ಮಡಿಲಲ್ಲಿ ಹೊತ್ತಿದೆ. ಆ ಮಾವು ಇಮಾಮ್ ಪಸಂದ್. ಇತ್ತೀಚಿನ ವರ್ಷಗಳಲ್ಲಿ, ಇಲ್ಲಿನ ಕೆಲವೂ ಪುಟ್ಟವೂ ಆದ ರೈತರು ಈ ವಿಶಿಷ್ಟ ಮಾವಿನ ತಳಿಯನ್ನು ಪ್ರಯೋಗಾತ್ಮಕವಾಗಿ ಬೆಳೆಸತೊಡಗಿದ್ದು, ಈಗ ಅದು ಯಶಸ್ಸು ಕಂಡಿರುವುದು ಗಮನಾರ್ಹ ಸಂಗತಿ. ಇಮಾಮ್ ಪಸಂದ್ – ಶ್ರೇಷ್ಠ ಮಾವಿನ ಐತಿಹಾಸಿಕ ತಳಿಯೊಂದು ಇಮಾಮ್ ಪಸಂದ್ ಮಾವು ಮೂಲತಃ ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಮೌಲಿವನಲ್ಲಿರುವ ಪ್ರಾಚೀನ ತಳಿಯಾಗಿದೆ. […]
ಶ್ರೀನಿವಾಸಪುರ: ಕೋಲಾರ ಜಿಲ್ಲೆಯ ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿಗೆ ಶ್ರೀನಿವಾಸಪುರದ ಶಬ್ಬೀರ್ ಅಹ್ಮದ್ ಪಾಷಾ ಬಿನ್ ಮೊಹಮ್ಮದ್ ಬಶೀರ್ (ಜಾಕಿರ್ ಹುಸೇನ್ ಮೊಹಲ್ಲಾ, ಶ್ರೀನಿವಾಸಪುರ) ಅವರನ್ನು ಕರ್ನಾಟಕ ಸರ್ಕಾರ ಸದಸ್ಯರಾಗಿ ನೇಮಕ ಮಾಡಿದೆ. ಸಮಾಜಸೇವೆ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಶಬ್ಬೀರ್ ಅಹ್ಮದ್ ಪಾಷಾ ಅವರು, ಈ ಹಿಂದೆ ಕೋಲಾರ ಜಿಲ್ಲಾ ವಕ್ಫ್ ಸಲಹಾ ಸಮಿತಿಯಲ್ಲಿ ಸದಸ್ಯರಾಗಿದ್ದು, ಜೊತೆಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮೀಣ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅವರು, […]
ಶ್ರೀನಿವಾಸಪುರ ಮಾವಿನ ಸೀಸನ್ ಪ್ರಾರಂಭ – ಆರ್ಥಿಕ ಚಟುವಟಿಕೆಗೆ ಚುರುಕು, ಸ್ವಚ್ಛತೆಗೆ ಸವಾಲು ಇಂದಿರಾನಗರ ನಿವಾಸಿಗಳಿಂದ ಪುರಸಭೆಗೆ ಒತ್ತಾಯ ಎಪಿಎಂಸಿ ಮಾವು ಮಾರ್ಕೆಟ್ ಬಳಿ ತಕ್ಷಣ ಸ್ವಚ್ಛತೆ ಕ್ರಮ ಕೈಗೊಳ್ಳಿ ಶ್ರೀನಿವಾಸಪುರ: ಮಾವಿನ ಸೀಸನ್ ಪ್ರಾರಂಭವಾಗಿ ಪಟ್ಟಣದಲ್ಲಿ ಹೊಸ ಹುರುಪು ಮೂಡಿಸಿದ್ದು, ವ್ಯಾಪಾರ ಚಟುವಟಿಕೆ ಗರಿಗೆದರುತ್ತಿರುವ ಹೊತ್ತಿನಲ್ಲಿ, ಸಾರ್ವಜನಿಕರು ಸ್ವಚ್ಛತೆ ಕುರಿತಾಗಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಹೊರವಲಯದ ಎಪಿಎಂಸಿ ಮಾವು ಮಾರ್ಕೆಟ್ ಸಮೀಪದ ಇಂದಿರಾನಗರದ ನಿವಾಸಿಗಳು, ಮಾರುಕಟ್ಟೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾವಿನ ವ್ಯಾಪಾರದಿಂದ ಪರಿಸರದಲ್ಲಿ ತೀವ್ರ ನೊಣ […]
ಶ್ರೀನಿವಾಸಪುರ : ಇಂದು ದೇಶದಲ್ಲಿ ನಾವೆಲ್ಲರೂ ನೆಮ್ಮದಿಯಾಗಿ ಇರಬೇಕಾದರೆ ಗಡಿಯಲ್ಲಿನ ನಮ್ಮ ಸೈನಿಕರು ನಮ್ಮನ್ನು ಹಗಲಿರಲು ಕಾಯುತ್ತಿದ್ದಾರೆ . ಕಳೆದ ತಿಂಗಳು ಏ.22 ರಂದು ಉಗ್ರರರು ಕಾಶ್ಮೀರದ ಪೆಹಲ್ಗಾಮ್ನಲ್ಲಿ ಕುಟುಂಬದ ಸದಸ್ಯರ ಎದುರೇ ಜಾತಿ ಕೇಳಿ ಕುಟುಂಬದ ಗಂಡಸರನ್ನು ಶೋಟ್ ಮಾಡಿರುವುದು ಖಂಡನೀಯ ಎಂದು ಬಿಜೆಪಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಕೆ.ಎನ್.ವೇಣುಗೋಪಾಲರೆಡ್ಡಿ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗುರುವಾರ ಬಿಜೆಪಿ ಪಕ್ಷ ಹಾಗು ಸಂಘ ಸಂಸ್ಥೆಗಳಿಂದ ನಡೆದ ತಿರಂಗ ಯಾತ್ರೆ ಅಂಗವಾಗಿ ಮಾಜಿ ಸೈನಿಕರನ್ನು ಸನ್ಮಾನಿಸಿ ಮಾತನಾಡಿದರು.ಯಾರು […]

