ಶ್ರೀನಿವಾಸಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶ್ರೀನಿವಾಸಪುರ ತಾಲೂಕು ಘಟಕದ ನೂತನ ಪದಾಧಿಕಾರಿಗಳು ಬುದ್ಧವಾರ ಚಿಂತಾಮಣಿಯಲ್ಲಿನ ತಮ್ಮ ಸ್ವಗೃಹ ಕಚೇರಿಯಲ್ಲಿ ತಾಲೂಕು ಶಾಸಕರಾದ ಜಿ.ಕೆ. ವೆಂಕಟಶಿವಾರೆಡ್ಡಿ ಅವರನ್ನು ಸನ್ಮಾನಿಸಿದರು. ಅಧ್ಯಕ್ಷರಾಗಿ ರೆಡ್ಡಪ್ಪ ಆರ್ ಎಸ್ (ರೋಣೂರು ರೆಡ್ಡಿ), ಪ್ರಧಾನ ಕಾರ್ಯದರ್ಶಿಯಾಗಿ ರಘುನಾಥ ರೆಡ್ಡಿ ಕೆ ನೇಮಕಗೊಂಡಿದ್ದರು. ಪದಾಧಿಕಾರಿಗಳೊಂದಿಗೆ ಅವರು ಶಾಸಕನನ್ನು ಭೇಟಿಯಾಗಿ ತಮ್ಮ ಅಭಿಮಾನ ಸೂಚಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ, “ನಿಮ್ಮ ಕೋರಿಕೆಯಂತೆ ಬಿಇಓ ಕಚೇರಿಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಾಣದ […]

Read More

ಶ್ರೀನಿವಾಸಪುರ : ಇದು ನಮ್ಮ ತಾಲೂಕು ನನಗೆ ಜನ್ಮ ನೀಡಿದ ಸ್ಥಳ . ನಮ್ಮ ಮನೆ ಶುದ್ಧವಾಗಿರಬೇಕು ಆಗ ಬೇರೆಯವರಿಗೆ ಹೇಳಲು ಸಾಧ್ಯ. ನಮ್ಮ ತಾಲೂಕಿನ ಅಧಿಕಾರ ವರ್ಗದವರು ಸಾರ್ವಜನಿಕರ ಕೆಲಸಗಳು ಸರಿಯಾಗಿ ಮಾಡಿ . ಬೇರೆಯವರಿಗೆ ಮಾದರಿಯಾಗಬೇಕು ಎಂದು ಉಪಲೋಕಾಯುಕ್ತ ವೀರಪ್ಪ ತಿಳಿಸಿದರು.ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.ಆಗ ರಾಜ್ಯದಲ್ಲಿ ನಾನು ಯಾವ ತಾಲೂಕು, ಜಿಲ್ಲೆಗಳಲ್ಲಿ ಓಡಾಡಲು ಸಾಧ್ಯ . ಅಲ್ಲಿನ ಅಧಿಕಾರಿಗಳಿಗೆ ಸೂಚನೆ ನೀಡಲು ಸಾಧ್ಯ. ಇಲ್ಲವಾದಲ್ಲಿ […]

Read More

ಶ್ರೀನಿವಾಸಪುರ : ನೀವು ಇದ್ದರೆ ಎಪಿಎಂಸಿ ಅಧಿಕಾರಿಗಳು ಹಾಗು ಏಜೆಂಟ್‍ಗಳು ಇಲ್ಲ. ನಿಮ್ಮ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ನಾವು ಬಂದಿದ್ದೇವೆ ಎಂದು ಉಪ ಲೋಕಾಯುಕ್ತ ವೀರಪ್ಪ ರೈತರಿಗೆ ತಿಳಿಸಿದರು. ಪಟ್ಟಣದ ವಿವಿಧ ಸರ್ಕಾರಿ ಕಚೇರಿಗಳಿಗೆ ಸೋಮವಾರ ಅನಿರೀಕ್ಷಿತ ಭೇಟಿ ನೀಡಿ ಮಾತನಾಡಿದರು.ಇದೇ ಸಮಯದಲ್ಲಿ ರೈತರಾದ ತಿನ್ನಲಿ ರಾಮಚಂದ್ರಾರೆಡ್ಡಿ, ದೇವರಾಜ್ ನಮ್ಮ ಬಳಿ ಕಮೀಷನ್ 10 ರೂ ಪಡೆಯುತ್ತಾರೆ. ಆದರೆ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅಧಿಕಾರಿಯ ಬಗ್ಗೆ ದೂರಿದರು. ರೈತ ದೇವರೆಡ್ಡಿಹಳ್ಳಿ ಮಾರಪ್ಪರೆಡ್ಡಿ ಮಾತನಾಡಿ ಅಮೀರ್‍ಜಾನ್ ಎಂಬುವವರಿಗೆ […]

Read More

ಶ್ರೀನಿವಾಸಪುರ : ಗ್ರಾಮದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಈ ಮಹಾದ್ವಾರ ನಿರ್ಮಾಣ ಮಾಡಿರುವಂಥದ್ದು ತುಂಬಾ ಸಂತೋಷದ ವಿಷಯ ಒಂದು ಮನೆಗೆ ಮುಖ್ಯ ಬಾಗಿಲು ಎಷ್ಟು ಮುಖ್ಯವೋ ಗ್ರಾಮಕ್ಕೆ ಅದೇ ರೀತಿ ಮಹಾದ್ವಾರ ಅಷ್ಟೆ ಮುಖ್ಯ ಎಲ್ಲರೂ ಒಗ್ಗಟ್ಟಿನಿಂದ ಸಂತೋಷವಾಗಿರುವುದನ್ನು ಕಂಡು ತುಂಬಾ ಸಂತೋಷವಾಗುತ್ತಿದ್ದು ಇದೇ ರೀತಿಯಾಗಿ ಎಲ್ಲಾ ಗ್ರಾಮಗಳಲ್ಲಿಯೂ ಸಹ ಅಣ್ಣ ತಮ್ಮಂದಿರಂತೆ ಅಕ್ಕ ತಂಗಿಯರಂತೆ ಸೌಹಾರ್ದತೆಯಿಂದ ಬದುಕಬೇಕು ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ತಿಳಿಸಿದರು.ತಾಲೂಕಿನ ಬಂಗವಾದಿ ಗ್ರಾಮದಲ್ಲಿ ಭಾನುವಾರ ನಡೆದ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯ ಜೀರ್ಣೋದ್ಧಾರ ಹಾಗೂ […]

Read More

ಶ್ರೀನಿವಾಸಪುರ : ದೇಶದ ಅತಿ ದೊಡ್ಡ ಮಾವು ಉತ್ಪಾದನಾ ಕ್ಷೇತ್ರವಾಗಿ ಪ್ರಸಿದ್ಧಿ ಪಡೆದಿರುವ ಶ್ರೀನಿವಾಸಪುರದಲ್ಲಿನ ಮಾವಿನ ಮಾರುಕಟ್ಟೆ ಈ ವರ್ಷದ ಮೇ 15ರಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ. ಈಗಾಗಲೇ ತಯಾರಿ ಕಾರ್ಯಗಳು ತೀವ್ರಗೊಂಡಿದ್ದು, ಎಪಿಎಂಸಿ ಹಾಗೂ ಖಾಸಗಿ ಮಾರುಕಟ್ಟೆಗಳ ಮಾಲೀಕರು, ರೈತರು ಮತ್ತು ವ್ಯಾಪಾರಸ್ಥರು ಸಜ್ಜಾಗುತ್ತಿದ್ದಾರೆ. ತಾಲೂಕಿನಲ್ಲಿ ಸುಮಾರು 57 ಸಾವಿರ ಎಕರೆ ಭಾಗದಲ್ಲಿ ಮಾವು ಬೆಳೆಯಲಾಗುತ್ತಿದೆ. ಈ ಹಿನ್ನೆಲೆ ಶ್ರೀನಿವಾಸಪುರ ‘ಮಾವಿನ ನಾಡು’, ‘ಮಾವಿನ ರಾಜಧಾನಿ’ ಎಂಬ ಹೆಸರನ್ನು ಸಂಪೂರ್ಣವಾಗಿ ಸ್ಥಾಪಿಸಿಕೊಂಡಿದೆ. ಇಲ್ಲಿನ ಮಾವಿಗೆ ರಾಜ್ಯದಷ್ಟೇ ಅಲ್ಲದೆ […]

Read More

ಶ್ರೀನಿವಾಸಪುರ. ಮೆ..1: ಕಾರ್ಮಿಕರ ಬೆವರ ಹನಿ ಮಾಸುವ ಮುನ್ನ ದುಡಿಮೆಯ ಹಣವನ್ನು ಕಾರ್ಮಿಕರಿಗೆ ಪಾವತಿಸುವ ಜೊತೆಗೆ ಕಾರ್ಮಿಕರ ಇಲಾಖೆಯಲ್ಲಿ ನಕಲಿ ದಾಖಲೆ ಸೃಷ್ಟಿ ಮಾಡಿ, ಕೋಟಿ ಕೋಟಿ ಲೂಟಿ ಮಾಡುವ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ರಾಜ್ಯ ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷ ಎ.ನಳಿನಿಗೌಡ ಸರ್ಕಾರಗಳನ್ನು ಒತ್ತಾಯಿಸಿದರು.ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಪ್ರಗತಿಪರ ರೈತ ಮಹಿಳೆ ಸಶೀಲ ರವರು ಕೃಷಿ ಭೂಮಿಯಲ್ಲಿ ದುಡಿಯುವ ರೈತ ಮಹಿಳೆಯರಿಗೆ ಸಿಹಿ ಹಂಚಿ ಮಾತನಾಡಿದ ರವರು, ಕೃಷಿ ಕ್ಷೇತ್ರದಿಂದ ಪ್ರಾರಂಭವಾಗುವ ಕಾರ್ಮಿಕರ ದುಡಿಮೆ […]

Read More

ಕೋಲಾರ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಸಮಾವೇಶವನ್ನು ದೇವನಹಳ್ಳಿಯಲ್ಲಿ ನಡೆಸಲಾಗಿದ್ದು,ಈ ಸಂದರ್ಭದಲ್ಲಿ ಇಡೀ ಸಂಪುಟದಲ್ಲೇ ಉತ್ತಮ ಸಾಧನೆ ತೋರಿರುವ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು, ಗ್ರಾಹಕ ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.ದೇವನಹಳ್ಳಿಯಲ್ಲಿ ನಡೆದ ರಾಜ್ಯ ಸರ್ಕಾರದ 2 ವರ್ಷಗಳ ಸಾಧನಾ ಸಮಾವೇಶದಲ್ಲಿ ರಾಜ್ಯ ಸಂಪುಟದ 36 ಸಚಿವರಲ್ಲಿ ಉತ್ತಮ ಸಾಧನೆ ತೋರಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಕೆ.ಎಚ್.ಮುನಿಯಪ್ಪರನ್ನು ಸನ್ಮಾನಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಯಾಗಿ ಜಿಲ್ಲೆಯ ಎಲ್ಲಾ ಶಾಸಕರನ್ನು ಸಮನ್ವಯತೆಯಿಂದ ನಡೆಸಿಕೊಂಡಿರುವ […]

Read More

ಶ್ರೀನಿವಾಸಪುರ: ಪಟ್ಟಣದ ವಾರ್ಡ್ ಸಂಖ್ಯೆ 16 ಮತ್ತು 17ರಲ್ಲಿ ನೀರಿನ ತೀವ್ರ ಸಮಸ್ಯೆ ಉಂಟಾಗಿದ್ದು, ಸಮರ್ಪಕವಾಗಿ ಕುಡಿಯುವ ನೀರನ್ನು ಸರಬರಾಜು ಮಾಡದೆ ಇದ್ದ ಕಾರಣವಾಗಿ ವಾರ್ಡ್‌ನ ಮಹಿಳೆಯರು ಮತ್ತು ಪುರುಷರು ಸೇರಿ 50ಕ್ಕೂ ಹೆಚ್ಚು ಮಂದಿ ಪುರಸಭೆಗೆ ತೆರಳಿ ನೀರು ಸಮಸ್ಯೆ ಪರಿಹರಿಸಲು ಒತ್ತಾಯಿಸಿದರು. ಇತ್ತೀಚೆಗೆ ಪುರಸಭೆ ವತಿಯಿಂದ ಹೊಸದಾಗಿ ಕೊಲ್ವೇ ಬಾವಿಯನ್ನು ಕೊರೆಸಿದರೂ ಸಹ, ಸಮರ್ಪಕ ನೀರು ಸರಬರಾಜಿನಲ್ಲಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿದರು. ಪುರಸಭೆ ಸದಸ್ಯ ಶಬ್ಬೀರ್ ಖಾನ್ ನೇತೃತ್ವದಲ್ಲಿ ನಿವಾಸಿಗಳು ಪ್ರತಿಭಟನೆ ನಡೆಸಿ […]

Read More

ಶ್ರೀನಿವಾಸಪುರ : ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬುಧವಾರ ಧನ್ವಂತರಿ, ಗಣಪತಿ ಹಾಗೂ ಆಂಜನೇಯ ದೇವಾಲಯಗಳ ಪ್ರತಿಷ್ಠಾಪನಾ ಕಾರ್ಯಕ್ರಮ ಧಾರ್ಮಿಕ ಶ್ರದ್ಧೆ ಮತ್ತು ಸಾಂಸ್ಕೃತಿಕ ಸಂಭ್ರಮದೊಂದಿಗೆ ಜರುಗಿತು. ಪುರೋಹಿತರಾದ ಎಚ್.ಎನ್. ರಾಮೋಜಿಚಾರ್ ಮತ್ತು ಹರೀಶ್ ಅವರ ನೇತೃತ್ವದಲ್ಲಿ ಶಾಸ್ತ್ರೋಕ್ತ ವಿಧಿ ವಿಧಾನಗಳಂತೆ ಪ್ರತಿಷ್ಠಾಪನಾ ಕೈಂಕರ್ಯ ನೆರವೇರಿತು. ಈ ದೈವಿಕ ಕಾರ್ಯಕ್ರಮದ ಭಾಗವಾಗಿ ವೈದ್ಯರು ಹಾಗೂ ಸಿಬ್ಬಂದಿ ದೇವರ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದರು. ಪ್ರತಿಷ್ಠಾಪನೆಗೆ ಶ್ರಮಿಸಿದ ಆಸ್ಪತ್ರೆಯ ಸಿಬ್ಬಂದಿಗೆ ವಿಶ್ವಕರ್ಮ ಸಮುದಾಯದ ತಾಲೂಕು ಅಧ್ಯಕ್ಷರಾದ ಕೆ. […]

Read More
1 40 41 42 43 44 385