ಶ್ರೀನಿವಾಸಪುರ : ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದು ಜೀವನದ ಗುರಿಯನ್ನು ಮುಟ್ಟುವಂತೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕರೆ ನೀಡಿದರು.ಪಟ್ಟಣದ ತ್ಯಾಗರಾಜ ಬಡವಾಣೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀನಿವಾಸಪುರ ಕ್ಲಸ್ಟರ್ ಕಲಿಕಾ ಹಬ್ಬವನ್ನು ಉದ್ಗಾಟಿಸಿ ಮಾತನಾಡಿದರು.ಸರ್ಕಾರವು ಪ್ರತಿಯೊಬ್ಬ ಮಗುವು ಶಿಕ್ಷಣವನ್ನು ಪಡೆಯಲೇ ಬೇಕೆಂಬ ನಿಟ್ಟಿನಲ್ಲಿ ಅನೇಕ ಯೋಜನೆಗಳ ಮುಖಾಂತರ ಶಿಕ್ಷಣ ಪಡೆಯಲು ಪ್ರೋತ್ಸಾಹ ಮಾಡುತ್ತಿದೆ. ಅವುಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು. ಶಿಸ್ತು, ಗುರಿಯೊಂದಿಗೆ ತಮ್ಮ ಜೀವನದ ಗುರಿಯನ್ನು ಮುಟ್ಟುವಂತೆ ಸಲಹೆ ನೀಡಿದರು. ವಿದ್ಯಾರ್ಥಿಗಳಲ್ಲಿ ಕಲಿಕೆ […]

Read More

ಶ್ರೀನಿವಾಸಪುರ ಫೆ-23, ಮಾರ್ಚ್-7 ರ ರಾಜ್ಯ ಬಜೆಟ್‍ನಲ್ಲಿ ಮಾವು ಬೆಳೆಗಾರರ ಸಮಸ್ಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಿ ಮಾವಿನ ಹಣ್ಣಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಹಾಗೂ ಮಾವು ಸಂಸ್ಕರಣ ಘಟಕ ಸ್ಥಾಪಿಸಲು 300 ಕೋಟಿ ಅನುದಾನವನ್ನು ಮೀಸಲಿಡಬೇಕೆಂದು ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಪತ್ರಿಕಾ ಹೇಳಿಕೆ ಮುಖಾಂತರ ಮಾನ್ಯ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿದರು.ನಗರದ ಪುರಸಭೆ ಆವರಣದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ರವರು ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಕೋಲಾರ ಜಿಲ್ಲೆಯನ್ನು ಪ್ರತಿ ಬಜೆಟ್‍ನಲ್ಲೂ ನಿರ್ಲಕ್ಷೆ […]

Read More

ಶ್ರೀನಿವಾಸಪುರ : ವಿದ್ಯಾರ್ಥಿಗಳು ತಾವು ಶಿಕ್ಷಣವನ್ನು ಪಡೆದುಕೊಳ್ಳುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಪರರಿಗೆ ಸಹಾಯ ಮಾಡುವ ಯಾವುದೇ ರೀತಿಯ ಅವಕಾಶವನ್ನು ಕಳೆದುಕೊಳ್ಳಬಾರದು ಎಂದು ಪ್ರೊಫೆಷನಲ್ ಎಸ್ ಪಿ ಯಶ್ ಕುಮಾರ್ ಶರ್ಮಾ ಕರೆ ನೀಡಿದರು.ಪಟ್ಟಣದ ಸಪ್ತಗಿರಿ ಕಾಲೇಜಿನಲ್ಲಿ ಮಂಗಳವಾರ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ಬೀಳ್ಕೋಡಿಗೆ ಮತ್ತು ಅಭಿನಂದನಾ ಸಮಾರಂಭವನ್ನು ಉದ್ಗಾಟಿಸಿ ಮಾತನಾಡಿದರು.ಮಕ್ಕಳು ತಮ್ಮ ಪೋಷಕರ ಆಶಯದಂತೆ ತಮ್ಮ ನಿರ್ದಿಷ್ಟ ಗುರಿ ಉದ್ದೇಶಗಳನ್ನು ಈಡೇರಿಸಿಕೊಳ್ಳಲು ಕಠಿಣ ಪರಿಶ್ರಮ ಪಡಬೇಕು. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಗಳಲ್ಲೂ […]

Read More

ಶ್ರೀನಿವಾಸಪುರ : ತಾಯಿ ಮೊದಲ ಗುರು ಮನೆಗಳಲ್ಲಿ ತಾಯಿಯು ಮಕ್ಕಳಿಗೆ ಮಾನವೀಯ ಮೌಲ್ಯಗಳ ಅರಿವು ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದು ಬಿಇಒ ಬಿ.ಸಿ.ಮುನಿಲಕ್ಷಮ್ಯ ತಿಳಿಸಿಕೊಟ್ಟರು. ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾ ದ ಸರ್ಕಾರಿ ಉರ್ದು, ಆಂಗ್ಲ ಮಾದ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಶಾಲಾ ವಾರ್ಷಿಕೋತ್ಸವ ಹಾಗು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಕ್ಷಕರು ಭೋದಿಸುವಂತಹ ಪಠ್ಯವನ್ನು ಆಲಿಸಬೇಕು. ವಿದ್ಯಾರ್ಥಿಗಳು ನಿರ್ಧಿಷ್ಟಗುರಿಯೊಂದಿಗೆ ಓದಬೇಕು . ಪೋಷಕರು ತಮ್ಮ ಮಕ್ಕಳ ಓದಿನ ಬಗ್ಗೆ ನಿರಂತರವಾದ ಪ್ರೋತ್ಸಾಹ ನೀಡಬೇಕು […]

Read More

ಸಂಘದ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲಾಗುವುದು : ಮುಖ್ಯ ಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಭರವಸೆ ಬೆಂಗಳೂರು : ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ನೇತೃತ್ವದ ಪದಾಧಿಕಾರಿಗಳ ನಿಯೋಗ ಫೆಬ್ರವರಿ 24 ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿಯವರಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನುವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಕಳೆದ ಒಂದು ವರ್ಷದಿಂದ ನೆನೆಗುದಿಗೆ ಬಿದ್ದಿರುವ ಸಂಘದ ಪ್ರಮುಖ ಮೂರು ಬೇಡಿಕೆಗಳನ್ನು ಈಡೇರಿಸಿಕೊಡುವಂತೆ ಮನವಿ ಮಾಡಿತು. ಸಂಘದ ಮನವಿ ಸ್ವೀಕರಿಸಿ, ಪದಾಧಿಕಾರಿಗಳೊಂದಿಗೆ ಬೇಡಿಕೆಗಳ‌ ಕುರಿತು […]

Read More

ಶ್ರೀನಿವಾಸಪುರ : ಸಾರ್ವಜನಿಕರು ಆಗಲೀ, ರೈತರೇ ಆಗಲೀ ಕಚೇರಿಗೆ ಅಹವಾಲು ತಂದರೆ , ಅಹವಾಲಿನ ಬಗ್ಗೆ ಮಾಹಿತಿ ಪಡೆದು, ತಮ್ಮ ಇಲಾಖೆಗೆ ಸಂಬಂದಿದಂತೆ ಶೀಘ್ರವಾಗಿ ಪರಿಹಾರ ಮಾಡಿಕೊಡಿ ಇಲ್ಲವಾದಲ್ಲಿ ಅವರಿಗೆ ಅಹವಾಲಿನ ಬಗ್ಗೆ ಮಾರ್ಗದರ್ಶನ ನೀಡಿ ಎಂದರು. ಅಧಿಕಾರಿಗಳು ಇಲಾಖೆ ಕಚೇರಿಗೆ ಅಲೆದಾಡಿಸದಂತೆ ಕ್ರಮಕೈಗೊಳ್ಳಿ ಎಂದು ಕೋಲಾರ ಜಿಲ್ಲಾ ಲೋಕಾಯುಕ್ತ ಎಸ್‍ಪಿ ದನಂಜಯ್ ಸೂಚಿಸಿದರು.ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳಿಂದ ಏರ್ಪಡಿಸಿದ್ದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಗೆ ಚಾಲನೆ ನೀಡಿ ಸನ್ಮಾನಿಸಿ ಮಾತನಾಡಿದರು.ಸಭೆಯಲ್ಲಿ […]

Read More

ಶ್ರೀನಿವಾಸಪುರ : ಸರ್ಕಾರವು ಗ್ರಾಮ ಆಡಳಿತ ಅಧಿಕಾರಿಗಳಿಗೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ನೀಡುತ್ತಾ, ಅವರ ಬಳಿ ಕೆಲಸ ಮಾಡಿಕೊಂಡರೆ ನಮಗೆ ಯಾವುದೇ ತೊಂದರೆ ಇಲ್ಲ , ಆದರೆ ಯಾವುದೇ ರೀತಿಯಾದ ಮೂಲಭೂತ ಸೌಲಭ್ಯಗಳನ್ನು ನೀಡಿದಾಗ ಅವರು ನಿರಂತರವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಇಲ್ಲವಾದರೆ ಕಷ್ಟ ಸಾಧ್ಯ ರಾಜ್ಯ ರೈತ ಸಂಘದ ಹಸಿರು ಸೇನೆಯ ತಾಲೂಕು ಅಧ್ಯಕ್ಷ ನಂಬಿಹಳ್ಳಿ ಶ್ರೀರಾಮರೆಡ್ಡಿ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳಿಂದ ಮಂಗಳವಾರ ಅನಿರ್ಧಷ್ಟಾವಧಿಯ 9 ನೇ ದಿನದ ಮುಷ್ಕರ […]

Read More

ಶ್ರೀನಿವಾಸಪುರ : ನೀರು ಅಮೂಲ್ಯವಾದ ಸಂಪತ್ತು ಇದನ್ನ ಸುರಕ್ಷಿತವಾಗಿ, ಮಿತವಾಗಿ ಬಳಸುವಂತೆ ತಿಳಿಸಿ, ಜಲ ಮೂಲಗಳನ್ನು ಸಂರಕ್ಷಿಸಿ ಇದರಿಂದ ಅಂತರ್ಜಲವನ್ನು ಹೆಚ್ಚಿಸಿ ಮುಂದಿನ ಪೀಳಗೆಗೆ ಉಳಿಸುವ ಪ್ರಯತ್ನ ಮಾಡುವುದು ನಮ್ಮೆಲರ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕರ್ತವ್ಯ ಎಂದರು.ಲಕ್ಷೀಪುರ ಗ್ರಾಮದಲ್ಲಿ ಸೋಮವಾರ ಜಲ ಜೀವನ್ ಮಿಷನ್ 94 ಲಕ್ಷ ಮೌಲ್ಯದ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.ಸರ್ಕಾರವು ಎಷ್ಟೇ ಉಪಯುಕ್ತ ಯೋಜನೆಗಳು ತಂದರೂ ಸಹ ನಾಗರೀಕರು ಆ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವದರ ಮೇಲೆ ಆ ಯೋಜನೆ ಪ್ರಬಾವ ಬೀರುತ್ತದೆ […]

Read More

ಶ್ರೀನಿವಾಸಪುರ : ಪುರಸಭೆ ಎಚ್ಚೆತ್ತುಕೊಂಡು ಶುಕ್ರವಾರ ಒತ್ತುವರಿ ತೆರುವು ಕಾರ್ಯ ಮುಖ್ಯಾಧಿಕಾರಿ ವಿ.ನಾಗರಾಜ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.2010 ಕ್ಕೂ ಮೊದಲು ತಿಪ್ಪೆ ಗುಂಡಿಯಾಗಿದ್ದ ಈ ಸ್ಥಳವನ್ನು, 2010/11 ರಲ್ಲಿ ನಮ್ಮ ಊರು ಟ್ರಸ್ಟ್ ವತಿಯಿಂದ, ತಮ್ಮ ಸ್ವಂತ ಖರ್ಚಿನಲ್ಲಿ ಈ ಸುಂದರವಾದ ಉದ್ಯಾನವನವನ್ನು ನಿರ್ಮಾಣ ಮಾಡಿದರು. ನಂತರದ ದಿನಗಳಲ್ಲಿ ಇದೇ ಉದ್ಯಾನವನಕ್ಕೆ ಪುರಸಭೆವತಿಯಿಂದ 25 ಲಕ್ಷದ ಟೆಂಡರ್ ಕರೆದಿದ್ದು ಊರಿನ ಜನಕ್ಕೆ ತಿಳಿದ ವಿಚಾರ. ಸುಂದರವಾದ ಉದ್ಯಾನವನವನ್ನು ನಿರ್ಮಿಸಿ ಕೊಟ್ಟರೂ, ಮುನಿಸಿಪಾಲಿಟಿ ರವರು ನಿರ್ವಹಣೆ ಮಾಡದೆ, ಈ ಉದ್ಯಾನವನ […]

Read More
1 3 4 5 6 7 342