ಕೋಲಾರ.ಡಿ.20, ಶ್ರೀನಿವಾಸಪುರ ತಾಲೂಕು ಹೊಸಗುಡ್ಯ ಅರಣ್ಯದ ಜಂಗಾಲಕುಂಟೆ ಸ.ನಂ. 1 ಮತ್ತು 2 ರಲ್ಲಿನ ಜಂಟಿ ಸರ್ವೆಗೆ ಗೈರಾಜರಾಗಿರುವ ಕಂದಾಯ ಮತ್ತು ಸರ್ವೆ ಅಧಿಕಾರಿಗಳ ವಿರುದ್ದ ರೈತ ಸಂಘದ ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಜನರನ್ನು ದಿಕ್ಕುತಪ್ಪಿಸಿ ಡಿ-20 ರಂದು ಜಂಟಿ ಸರ್ವೆ ಮಾಡಿ ಕಾನೂನನ್ನು ಗೌರವಿಸುತ್ತೇವೆಂದು ಹೇಳಿಕೆ ನೀಡುತ್ತಿದ್ದ ಜಿಲ್ಲಾಡಳಿತ ಇಂದು ಜಂಟಿ ಸರ್ವೆಗೆ ಕಂದಾಯ, ಸರ್ವೆ ಅಧಿಕಾರಿಗಳು ಗೈರು ಹಾಜರಾಗಿ ಜ-2 ಕ್ಕೆ ಆರ್.ಸಿ ಆದೇಶದಂತೆ ಜಂಟಿ […]

Read More

ಕೋಲಾರ; ಡಿ.19: ಡಿಸೆಂಬರ್ 30ಕ್ಕೆ ಸಾವಿರ ದಿನ ಪೂರ್ಣಗೊಳ್ಳುತ್ತಿರುವ ಚನ್ನರಾಯಪಟ್ಟಣ ಭೂಸ್ವಾಧೀನಾ ವಿರೋಧಿ ಹೋರಾಟದ ಪ್ರತಿಭಟನೆಗೆ ಕೋಲಾರ ಜಿಲ್ಲೆಯಿಂದ 200 ಜನ ರೈತರು ಭಾಗವಹಿಸಲು ಗಾಜಲದಿನ್ನೆ ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿ ಕರೆದಿದ್ದ ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ರೈತರ ಕೃಷಿ ಜಮೀನನ್ನು ಕೈಗಾರಿಕೆ, ರಸ್ತೆ, ನಿವೇಶನದ ಹೆಸರಿನಲ್ಲಿ ಭೂಸ್ವಾಧೀನ ಮಾಡಿಕೊಂಡು ಸ್ಥಳೀಯ ರೈತ ಮಕ್ಕಳಿಗೆ ಉದ್ಯೋಗ ನೀಡುತ್ತೇವೆಂದು ನಂತರ ಯಾವುದೇ ಕೈಗಾರಿಕೆಗಳನ್ನು ಮಾಡದೆ ಬಹುರಾಷ್ಟ್ರೀಯ ಕಂಪನಿಗಳ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆ ಮಾಡಿಕೊಂಡು, ಕೃಷಿಯನ್ನೇ ನಂಬಿರುವ ರೈತರ ಕುಟುಂಬಗಳನ್ನು […]

Read More

ಶ್ರೀನಿವಾಸಪುರ : ಎಂ.ಜಿ. ರಸ್ತೆಯ ಎರಡೂ ಕಡೆ ಇವರು ನಡೆಸುವ ವ್ಯಾಪಾರ ವಹಿವಾಟಿನಿಂದ ಪ್ರತಿವರ್ಷ ಸುಮಾರು ಅಪಘಾತಗಳಾಗಿದ್ದು, ಪ್ರತಿನಿತ್ಯ ಟ್ರಾಫಿಕ್ ಜಾಮ್ ನಂತಹ ಸಮಸ್ಯೆಗಳು ಕೂಡ ಸಾರ್ವಜನಿಕರು ಅನುಭವಿಸಬೇಕಾಗಿದೆ. ಪ್ರತಿ ವರ್ಷವು ಕೂಡ ಇವರ ಬಗ್ಗೆ ಸಾರ್ವಜನಿಕರು ಧ್ವನಿ ಎತ್ತುತ್ತಿದ್ದರೂ ತಾಲ್ಲೂಕು ಆಡಳಿತ ಜಾಣಕುರಡರಂತೆ ವರ್ತಿಸುತ್ತಿದೆ ಎಂದು ಎಂದು ಮಾವು ಬೆಳೆಗಾರರ ಕ್ಷೇಮಾಭವೃದ್ಧಿ ಸಂಘದ ಜಿಲ್ಲಾಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ ದೂರಿದರು.ಪಟ್ಟಣದ ಎಂಜಿ ರಸ್ತೆಯಲ್ಲಿ ಅವರ ಕಾಯಿ ಮಂಡಿ ತೆರೆವುಗೊಳಿಸುವ ಬಗ್ಗೆ ಮಂಗಳವಾರ ತಹಶೀಲ್ದಾರ್ ರವರಿಗೆ ಮನವಿ ಪತ್ರ […]

Read More

ಶ್ರೀನಿವಾಸಪುರ : ರೈತರು ಕಳೆದ 6 ತಿಂಗಳಿನಿಂದ ಹಿಂದೆ ರೈತರು ತಮ್ಮ ಜಮೀನನ್ನು ಹದ ಮಾಡಿ ಅವರೆ ಕಾಳು ಹಾಕಿ ಕಾಲ ಕಾಲಕ್ಕೆ ಔಷದಿ ಸಿಂಪಡಣೆ ಮಾಡಿ ಒಂದಿಷ್ಟು ಹಣ ಸಂಪಾದನೆ ಮಾಡುಬಹುದು ಕನಸು ಕಂಡಿರುತ್ತಾರೆ ಆದರೆ ಫಸಲು ಕೈಗೆ ಬಂದ ಸಮಯದಲ್ಲಿ ಹಣ ಬರಿಲಿಲ್ಲವೆಂದರೆ 6 ತಿಂಗಳು ಕಷ್ಟ ಪಟ್ಟಿದ್ದೆಲ್ಲಾ ವ್ಯರ್ಥವಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಅಭಿಪ್ರಾಯಪಟ್ಟರು.ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಸೋಮವಾರ […]

Read More

ಕೋಲಾರ,ಡಿ.11: ತಹಶೀಲ್ದಾರ್ ಕಚೇರಿ ಮುಂದೆ ಶಾಂತಿಯುತ ಹೋರಾಟ ಮಾಡುತ್ತಿದ್ದ ರೈತ ಸಂಘದ ಕಾರ್ಯಕರ್ತರ ಮೇಲೆ ರಮೇಶ್‍ಕುಮಾರ್ ಬೆಂಬಲಿಗರು ಮಾಡಿರುವ ಹಲ್ಲೆ, ದೌಜ್ರ್ಯನ್ಯ ಮತ್ತು ಬಾಬಾ ಸಾಹೇಬ್ ಪೋಟೋಗೆ ಅವಮಾನ ಮಾಡಿರುವ ತಹಶೀಲ್ದಾರ್‍ರವರ ಅನುಚಿತ ವರ್ತನೆ ಪ್ರಕರಣವನ್ನು ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ರೈತ ಸಂಘದಿಂದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಹೈಕೋರ್ಟ್ ಆದೇಶ ಕೇಂದ್ರ ಸಚಿವಾಲಯದ ಪತ್ರವ್ಯವಹರದಂತೆ ಜಿಗಲಕುಂಟೆ ಅರಣ್ಯ ಪ್ರಧೇಶದ ಸರ್ವೇ ನಂ.1 ಮತ್ತು 2 ರಲ್ಲಿ ಜಂಟಿ […]

Read More

ಶ್ರೀನಿವಾಸಪುರ : ರೈತರ ಪರವಾಗಿ ಕೆಲಸ ಮಾಡುವುದಕ್ಕೆ ಬೇಕಾದಷ್ಟು ಇದೆ. ಅದನ್ನ ಮಾಡುವುದು ಬಿಟ್ಟು ಸಮಾಜವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಬಾರದು ಎಂದು ರಾಜ್ಯ ದಲಿತ ಮುಖಂಡ ಎನ್.ಮುನಿಸ್ವಾಮಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ತಾಲೂಕು ದಲಿತ ಸಂಘದವತಿಯಿಂದ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದರು.ಅದನ್ನು ಬಿಟ್ಟು ಇಲ್ಲ ಸಲ್ಲದ ಗಲಾಟೆಗಳನ್ನು ಸೃಷ್ಟಿ ಮಾಡುವುದು ಸರಿಯಲ್ಲ. ಸಭ್ಯತೆಯೊಂದಿಗೆ ಹೋರಾಟ ಮಾಡಲಿ, ಚಳುವಳಿಗಾರರು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು . ಚೌಕಟ್ಟುಗಳನ್ನು ಮೀರಿ ಸೋಮವಾರ ಪ್ರತಿಭಟನೆ ಮಾಡಿರುವುದು ಸರಿಯಲ್ಲ ಎಂದು ನುಡಿದರು. […]

Read More

ಕೋಲಾರ : ಅಲ್ಪಸಂಖ್ಯಾತ ಸಮುದಾಯಗಳಲ್ಲಿ ವಿವಿಧ ಇಲಾಖೆಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತು ತಿಳುವಳಿಕೆ ಹಾಗೂ ಜಾಗೃತಿ ಬಗ್ಗೆ ಮೂಡಿಸುವ ಅಗತ್ಯವಿದೆ ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅಭಿಪ್ರಾಯ ವ್ಯಕ್ತಪಡಿಸಿದರು.ಕೇಂದ್ರ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿಯಮಾನುಸಾರ ರೂಪಿಸಿರುವ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಉತ್ತಮ ಪ್ರಗತಿಯಾಗಿದ್ದು , ಈ ಬಗ್ಗೆ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.ಇಂದು ಉಪವಿಭಗಾಧಿಕಾರಿಗಳ ಕಂದಾಯ ನ್ಯಾಯಾಲಯ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ 15 […]

Read More

ಶ್ರೀವಾಸಪುರದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಸಮಾರಂಭದಲ್ಲಿ ಹಿರಿಯ ಛಾಯಾ ಗ್ರಾಹಕ ವಿಶ್ವನಾಥಸಿಂಗ್ ಹಾಗೂ ವೈದ್ಯಾಧಿಕಾರಿ ಡಾ.ಟಿ.ಎನ್.ಉಮಾಶಂಕರ್ ಅವರನ್ನು ಸನ್ಮಾನಿಸಲಾಯಿತು.ಮೂಲಭೂತ ಹಕ್ಕುಗಳು ಅರಿವು ಅಗತ್ಯಶ್ರೀನಿವಾಸಪುರ: ಸಮಾನತೆ ತತ್ವ ಸಾಕಾರಗೊಳ್ಳಲು ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳ ಅರಿವು ಅಗತ್ಯ ಎಂದು ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ದೆಹಲಿಯ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಹಾಗೂ ಸ್ಥಳೀಯ ವಕೀಲರ ಸಂಘದ ಸಹಯೋಗದೊಂದಿಗೆ ಮಂಗಳವಾರ ಏರ್ಪಡಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ […]

Read More

ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ಸಭೆ. ರೈತರು ಕಾನೂನು ಬದ್ದವಾಗಿ ಭೂಮಿಯ ಹಕ್ಕು ಪಡೆದು ಮೂರು ನಾಲ್ಕು ದಶಕಗಳಿಂದ ಅನುಭವ ದಲ್ಲಿರುವ ಭೂಮಿಗೆ ಅರಣ್ಯ ಇಲಾಖೆಯವರು ನೋಟೀಸ್ ಜಾರಿ ಮಾಡಿರುವುದನ್ನು ವಿರೋಧಿಸಿ ಮುತ್ತಕಪಲ್ಲಿ, ಪಾತೂರು,ಕಾರಂಗೀ, ಗಂಗನತ್ತ, ಎಮ್ಮನೂರು, ಚನ್ನಯ್ಯಗಾರಿಪಲ್ಲಿ ರೈತರು ತಮ್ಮ ಭೂಮಿಯ ಹಕ್ಕು ಉಳಿಸಿಕೊಳ್ಳಲು ಸಭೆಯಲ್ಲಿ ತೀರ್ಮಾನ. ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರಿ ಮಾತನಾಡಿ ಕೋಲಾರ ಜಿಲ್ಲೆಯ ಅರಣ್ಯ ಅಧಿಕಾರಿಗಳು ರಾಜ್ಯ […]

Read More
1 54 55 56 57 58 384