ಕೋಲಾರ : ಗ್ರಂಥಾಲಯಗಳು ಅರಿವಿನ ಜ್ಞಾನದೀವಿಗೆಗಳು. ಇಷ್ಟಪಟ್ಟು ಓದಲು ಬರುವವರಿಗೆ, ಜ್ಞಾನದ ಹೊಸ ಹೊಳಹನ್ನು ನೀಡುವ ಅಕ್ಷಯ ಭಂಡಾರಗಳಾಗಿವೇ. ಗ್ರಂಥಾಲಯಗಳ ಸಂಪನ್ಮೂಲಗಳು ಎಂದಿಗೂ ಎಲ್ಲಿಯೂ ಬತ್ತಿಹೋಗುವುದಿಲ್ಲ. ಪ್ರಾಚೀನ ಕಾಲದಲ್ಲಿ ಮುದ್ರಾಣಾಲಯಗಳಿರಲಿಲ್ಲ. ಆದ್ದರಿಂದ ಜ್ಞಾನವನ್ನು ಸಂಪಾದಿಸಲು ಬಹಳ ಕಷ್ಟಪಡಬೇಕಾಗುತ್ತಿತ್ತು. ಈಗ ಗ್ರಂಥಗಳು ನಮಗೆ ಬೇಕಾದ ವಿಷಯಗಳನ್ನು ತಿಳಿಸಲು ಸಿದ್ಧವಿರುವುವು. ನಾವು ಬೇಕಾದಾಗ ಗ್ರಂಥಾಲಯಕ್ಕೆ ಹೋಗಿ ಬೇಕಾದ ಗ್ರಂಥಗಳನ್ನು ಓದಿ ಜ್ಞಾನ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಅಭಿಪ್ರಾಯಾಪಟ್ಟರು. ಇಂದು ಜಿಲ್ಲಾ ಕೇಂದ್ರ ಗ್ರಂಥಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ […]
ಶ್ರೀನಿವಾಸಪುರ : ಪಟ್ಟಣದ ನ್ಯಾಯಾಲಯದ ವಕೀಲರು ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಹಲವು ವರ್ಷಗಳ ವಕೀಲರ ಬೇಡಿಕೆಯಂತೆ ಪಟ್ಟಣದಿಂದ ಚಿಂತಾಮಣಿ ಸಂಪರ್ಕ ಕಲ್ಪಿಸುವ ರಸ್ತೆ ಕಾಲೋನಿ ಕ್ರಾಸ್ ಬಳಿ ೫ ಎಕರೆ ಪ್ರದೇಶದಲ್ಲಿ ಅಂದಾಜು ೧೫ ಕೋಟಿ ವೆಚ್ಚದಲ್ಲಿ ನೂತನ ನ್ಯಾಯಾಲಯ ಹಾಗೂ ನ್ಯಾಯಾಧೀಶರ ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು ನೂತನವಾಗಿ ನಿರ್ಮಾಣವಾಗುತ್ತಿರುವ ನ್ಯಾಯಾಲಯದ ಕಲಾಪ ಆವರಣ ತುಂಬಾ ಚಿಕ್ಕದಾಗಿದೆಯೆಂದು ವಕೀಲರು ಬೇಸರ ವ್ಯಕ್ತಪಡಿಸಿ ಹಲವು ಬಾರಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರು ಮನವಿ ಮಾಡಿದರೂ […]
ಶ್ರೀನಿವಾಸಪುರ : ಸಭೆಯಲ್ಲಿ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕರು ಭಾಗವಹಿಸಿದ್ದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳ ಬಗ್ಗೆ ಹಾಗೂ ಜನ ಸಾಮಾನ್ಯರಿಗೆ ಎದುರಾಗುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಕೋಲಾರ ಜಿಲ್ಲಾ ಎಸ್ ಪಿ ಬಿ ನಿಖಿಲ್ ರವರು ತಿಳಿಸಿದರು.ತಾಲೂಕಿನ ಗೌನಿಪಲ್ಲಿ ಗ್ರಾಮದ ಎಸ್ಎಲ್ವಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನ ಸಂಪರ್ಕ ಸಭೆಯನ್ನು ಉದ್ಗಾಟಿಸಿ ಮಾತನಾಡಿದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿ ಮುಂಗಟ್ಟುಗಳಲ್ಲಿ ಹಾಗೂ ಮನೆಗಳ […]
ಶ್ರೀನಿವಾಸಪುರ:ಪುರಸಭಾ ಕಚೇರಿಯ ಸಭಾಂಗಣದಲ್ಲಿಂದು ಪುರಸಭಾ ಅಧ್ಯಕ್ಷರಾದ ಬಿ.ಆರ್. ಭಾಸ್ಕರ್ ರವರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು. ಜಿಲ್ಲಾ ವಿಪತ್ತು ಉಪಶಮನ ನಿಧಿಯಡಿ ಪುರಸಭೆಗೆ ಹಂಚಿಕೆಯಾಗಿರುವ ರೂ.50.00 ಲಕ್ಷಗಳ ಅನುದಾನಕ್ಕೆ ಸಿದ್ಧಪಡಿಸಿರುವ ಕ್ರಿಯಾ ಯೋಜನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿವಿಧ ಅನುದಾನದಡಿ ಸ್ವೀಕೃತಗೊಂಡ ಏಕಮಾತ್ರ ಟೆಂಡರ್ ಗಳನ್ನು ಸಭೆಯಲ್ಲಿ ಅನುಮೋದಿಸಲಾಯಿತು. ಇದೇ ಸಂದರ್ಭದಲ್ಲಿ ಪುರಸಭೆಯ ನೂತನ ನಾಮನಿರ್ದೇಶನ ಸದಸ್ಯರಾದ ಗಂಗಾಧರ್, ಶಫೀವುಲ್ಲಾ, ನರಸಿಂಹಮೂರ್ತಿ, ಹೇಮಂತ್ ಕುಮಾರ್, ಶಿವರಾಜ್ ರವರುಗಳನ್ನು ಸ್ವಾಗತಿಸಿ, ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಉಪಾಧ್ಯಕ್ಷರಾದ […]
ಕೋಲಾರ : ಸರ್ಕಾರಿ ದತ್ತು ಸಂಸ್ಥೆಯು 0-6 ವರ್ಷದೊಳಗಿನ ಕುಟುಂಬದ ಪ್ರೀತಿ ವಂಚಿತ, ಅನಾಥ, ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳ ಪುನರ್ವಸತಿಗೆ ನೆರವಾಗುವ ಒಂದು ಸೂಕ್ತ ಸಂಸ್ಥೆಯಾಗಿದೆಯೆಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಿಷನ್ ವಾತ್ಸಲ್ಯ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ವತಿಯಿಂದ ಹಮ್ಮಿಕೊಂಡಿದ್ದ, ಇಲಾಖೆಯ ವಿವಿಧ ಯೋಜನೆಗಳ ಎರಡನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, […]
ಶ್ರೀನಿವಾಸಪುರ : ಕನ್ನಡಬಾಷೆಯ ಬಗ್ಗೆ ಬಾಷಾಭಿಮಾನವಿರಲಿ ಆದರೆ ದುರಾಭಿಮಾನಬೇಡ ದೀಪದಿಂದ ದೀಪ ಬೆಳಗುವಂತೆ ಕನ್ನಡ ಭಾಷೆ ಪ್ರಪಂಚದಾದ್ಯಂತ ಪಸರಿಸಲಿ ಕನ್ನಡ ಭಾಷೆ ಶ್ರೀಮಂತವಾಗಿದ್ದು ಇದನ್ನು ಉಳಿಸಿ ಬೆಳಸುವ ಹೊಣಗಾರಿಕೆ ನಮ್ಮಲ್ಲೆರ ಮೇಲಿದೆ ಎಂದು ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ ಹೇಳಿದರು.ತಾಲೂಕಿನ ರೋಣುರು ಕ್ರಾಸ್ನ ವಿಐಪಿ ಶಾಲೆಯಲ್ಲಿ ಶನಿವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಕನ್ನಡ ಭಾಷೆಯು ಮನೆ ಮಾತು ಆಗಬೇಕು. ಬೇರೆ ಬಾಷೆಯೊಂದಿಗೆ ಅಭಿಮಾನ ಇರಬೇಕು, ಕನ್ನಡ ಬಾಷೆಯ ಬಗ್ಗೆ ಹೆಚ್ಚು ಅಭಿಮಾನ ಇರಬೇಕು. ಪ್ರತಿ ದಿನ […]
ಶ್ರೀನಿವಾಸಪುರ : ಪಂಚಾಯಿತಿಯ ಸರ್ವತೋಮುಖ ಅಭಿವೃದ್ಧಿಗಾಗಿ ನಾನು ಶ್ರಮಿಸಿ, ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಹಂತ ಹಂತವಾಗಿ ಅಭಿವೃದ್ದಿಪಡಿಸಲಾಗುವುದು. ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಕಾನೂನು ಚೌಕಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲಮಾಡಲಾಗುವುದು ಎಂದು ಪಿಡಿಒ ಕೆ.ಪಿ.ಶ್ರೀನಿವಾಸರೆಡ್ಡಿ ಹೇಳಿದರು.ತಾಲೂಕಿನ ಯಲ್ದೂರು ಗ್ರಾಮದ ಗ್ರಾಮಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಗ್ರಾಮಸಭೆಯಲ್ಲಿ ಮತನಾಡಿದರು.ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳಲ್ಲಿ ಬೀದಿ ದೀಪಗಳಿಗೆ ಬಲ್ಬುಗಳು ಇಲ್ಲದೆ ಇರುವ ಕಂಬಗಳನ್ನು ಪರಿಶೀಲಿಸಿ ಬಲ್ಬುಗಳನ್ನು ಹಾಕಿಸಲಾಗುವುದು. ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲಹಳ್ಳಿಗಳಲ್ಲಿ ನೀರಿನ ಪೈಪ್ ಲೈನ್ ಹೊಡೆದು […]
ಶ್ರೀನಿವಾಸಪುರ : ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಅಧ್ಯಯನ ನಡೆಸಿ ಅರಿವು ಮೂಡಿಸಿಕೊಂಡು ಸಾರ್ವಜನಿಕರಿಗೂ ಸಹ ಕಾನೂನಿನ ಬಗ್ಗೆ ತಿಳಿ ಹೇಳಬೇಕು. ಗ್ರಾಮೀಣ ಭಾಗದಲ್ಲಿ ಅಕ್ಷರಸ್ಥರು ಕಡಿಮೆ ಇರುವುದರಿಂದ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಹಾಗಾಗಿ ವಿದ್ಯಾರ್ಥಿಗಳು ಕಾಯ್ದೆಯ ಬಗ್ಗೆ ಅರಿತು ಸುತ್ತಲಿನ ಜನರಿಗೆ ಜಾಗೃತಿ ಮೂಡಿಸಬೇಕು ಎಂದು ತಾಲೂಕು ಪ್ರಧಾನ ಸಿವಿಲ್ ನ್ಯಾಯಾಧೀಶ ಹೆಚ್.ಆರ್.ಸಚಿನ್ ಹೇಳಿದರು.ಪಟ್ಟಣ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ತಾಲೂಕು ಕಾನೂನು ಸೇವ ಸಮತಿವತಿಯಿಂದ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ […]
ಶ್ರೀನಿವಾಸಪುರ : ಪಟ್ಟಣದ ನೌಕರರ ಭವನದಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಎಂ.ಬೈರೇಗೌಡ ಸಲ್ಲಿಸಿದರು. ನಾಮ ಪತ್ರ ಸಲ್ಲಿಸುವ ಕೊನೆಯ ದಿನವಾದ ಗುರುವಾರ ನಾಮಪತ್ರವನ್ನ ಚುನಾವಣಾಧಿಕಾರಿ ಐಮಾರೆಡ್ಡಿರವರಿಗೆ ಸಲ್ಲಿಸಿದರು.ಅಧ್ಯಕ್ಷ ಸ್ಥಾನ ಆಕಾಂಕ್ಷಿ ಎಂ.ಬೈರೇಗೌಡ ಮಾತನಾಡುತ್ತಾ ಈಗಾಗಲೇ ವಿವಿಧ ಇಲಾಖೆಗಳಿಂದ ಚುನಾವಣೆಯಲ್ಲಿ 32 ನಿರ್ದೆಶಕರು ವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ 3 ಮಂದಿ ಆಕಾಂಕ್ಷಿಗಳಿದ್ದೇವೆ ಇವರಲ್ಲಿ ನಾನೂ ಒಬ್ಬನಾಗಿದ್ದೇನೆ ನನಗೆ ಒಮ್ಮೆ ಅವಕಾಶ ನೀಡಿ ತಾಲ್ಲೂಕಿನ ನೌಕರರ ಸಮಸ್ಯೆಗಳಿಗೆ ದ್ವನಿಯಾಗಿ ಸಂಘದ ಅಭಿವೃದ್ದಿಗೆ ಶ್ರಮಿಸುತ್ತೇನೆ ಎಂದರು.ಎಲ್ಲಾ ನಿರ್ದೇಶಕರು ನನ್ನ ಅಧ್ಯಕ್ಷನಾಗಿ […]

