ಶ್ರೀನಿವಾಸಪುರ: ಅಯೋಧ್ಯೆಯ ರಾಮಜನ್ಮಭೂಮಿ ಪವಿತ್ರ ಮಂತ್ರಾಕ್ಷತೆ ಹೊತ್ತು ಬಂದ ರಥವನ್ನು, ಪಟ್ಟಣದ ಮುಳಬಾಗಿಲು ವೃತ್ತದಲ್ಲಿ ಸ್ಥಳೀಯ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಬರಮಾಡಿಕೊಂಡರು.ಮಂತ್ರಾಕ್ಷತೆ ಹೊತ್ತ ರಥವನ್ನು ಪಟ್ಟಣದ ಎಂಜಿ ರಸ್ತೆ ಮೂಲಕ ವರದ ಬಾಲಾಂಜನೇಯಸ್ವಾಮಿ ದೇವಾಲಯದ ವರೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಸಾರ್ವಜನಿಕರು ರಥಕ್ಕೆ ಭಕ್ತಿ ಭಾವದಿಂದ ಕೈ ಮುಗಿಯುವ ದೃಶ್ಯ ಸಾಮಾನ್ಯವಾಗಿತ್ತು.ಮುಖಂಡರಾದ ಎಂ.ಲಕ್ಷ್ಮಣಗೌಡ ಕೆ.ದಿವಾಕರ್, ನಂದೀಶ್, ಗೋಪಿನಾಥರಾವ್, ಟಿ.ನಾರಾಯಣಸ್ವಾಮಿ, ಕೊಟ್ರಗುಳಿ ನಾರಾಯಣಸ್ವಾಮಿ, ಆವಲಕುಪ್ಪ ಜಯರಾಮರೆಡ್ಡಿ, ನಾರಾಯಣಸ್ವಾಮಿ, ದಿನೇಶ್, […]

Read More

ಶ್ರೀನಿವಾಸಪುರ: ದೇಶದ ಎಲ್ಲಾ ಬಡವರಿಗೆ, ಮಹಿಳೆಯರಿಗೆ, ರೈತರಿಗೆ, ಕಾರ್ಮಿಕರಿಗೆ ಮತ್ತು ಯುವ ಸಮುದಾಯದವರಿಗೆ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳು ಅನುಕೂಲಗಳನ್ನು ಅವಕಾಶಗಳನ್ನು ತಲುಪಿಸುವುದೇ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶ ಎಂದ ಸಂಸದ ಎಸ್. ಮುನಿಸ್ವಾಮಿ.ತಾಲ್ಲೂಕಿನ ದಳಸನೂರು, ಮಾಸ್ತೇನಹಳ್ಳಿ ಪಂಚಾಯಿತಿಗಳಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಅಂಚೆ ಇಲಾಖೆ ಗ್ರಾಮೀಣ ಬ್ಯಾಂಕ್ ಹಾಗು ವಿವಿಧÀ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಮುನಿಸ್ವಾಮಿ ಕೇಂದ್ರ ಸರ್ಕಾರ ಗ್ರಾಮೀಣ ಜನತೆ ಅಭಿವೃದ್ದಿ ಹೊಂದಬೇಕು […]

Read More

ಕೋಲಾರ,ಡಿ.18: ಮಕ್ಕಳು ಕ್ರಿಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯ ಜೊತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಸಹಾಯಕವಾಗುತ್ತದೆ ಎಂದು ಸೇವಾದಳ ಜಿಲ್ಲಾ ಗೌರವ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ತಿಳಿಸಿದರುನಗರದ ಪೆÇಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ 19 ನೇ ಅಂತರ ಜಿಲ್ಲಾ ರಾಷ್ಟ್ರೀಯ ಕ್ರೀಡಾಕೂಟದ ಜಿಲ್ಲಾ ತಂಡದ ಆಯ್ಕೆಯ ಕ್ರೀಡಾಕೂಟದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಆದರೆ ನಿಮ್ಮಲ್ಲಿ ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ […]

Read More

ಕೋಲಾರ:-ಶಿಸ್ತು, ಸಂಯಮ ಮತ್ತು ನಿರಂತರ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ನಡೆಸಿದರೆ ಯಶಸ್ವಿಯು ಕಟ್ಟಿಟ್ಟ ಬುತ್ತಿಯಾಗಲಿದೆಎಂದುವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಬಿ.ವಿ.ಚೇತನ್‍ಕುಮಾರ್‍ಅವರು ತಿಳಿಸಿದರು.ನಗರದ ವಿವೇಕ್‍ಇನ್ಫೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಧಕರಿಗೆ ಸನ್ಮಾನ ಮತ್ತುಒಂದು ದಿನದಉಚಿತಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿಯೊಂದುಕ್ಷೇತ್ರದಲ್ಲಿ ಸ್ಪರ್ಧಾತ್ಮಕತೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇಇದೆ. ಶಿಕ್ಷಣ ಕ್ಷೇತ್ರದಲ್ಲಿ ಈ ಸ್ಪರ್ಧಾತ್ಮಕತೆ ಶರವೇಗದಲ್ಲಿ ಸಾಗುತ್ತಿದೆ. ಶಿಕ್ಷಣ ಮುಗಿಸಿ ನಂತರ ಸರ್ಕಾರಿಉದ್ಯೋಗ ಪಡೆಯಲು ಇಚ್ಚಿಸುವ ಆಕಾಂಕ್ಷಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡುಅದರಲ್ಲಿ ಯಶಸ್ವಿಯಾಗುವುದು ಮುಖ್ಯವಾಗಿದೆಎಂದರು.ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ […]

Read More

ಕೋಲಾರ: ಲೈಪ್ ಸೇವರ್ಸ್ ಅಸೋಸಿಯೇಶನ್, ರೋಟರಿ ಕೋಲಾರ ನಂದಿನಿ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಕೋಲಾರ ವತಿಯಿಂದ ಜಿಲ್ಲೆಯ ನೂರು ಶಾಲೆಗಳಿಗೆ ಪ್ರಥಮ ಚಿಕಿತ್ಸಾ ಕಿಟ್ ಗಳನ್ನು ವಿತರಿಸುವ ಕಾರ್ಯಕ್ಕೆ ಕೋಲಾರ ಜಿಲ್ಲಾಧಿಕಾರಿಗಳಾದ ಮಾನ್ಯ ಅಕ್ರಂ ಪಾಷ ರವರು ಕಿಟ್ ಗಳನ್ನು ಬಿಡುಗಡೆ ಮಾಡುವ ಮೂಲಕ ಶುಭಕೋರಿದರು. ಈ ಸಂದರ್ಭದಲ್ಲಿ ಪಧಾದಿಕಾರಿಗಳಾದ ಬಿಸಪ್ಪ ಗೌಡ, ಕೆ.ವಿ.ಶಂಕರಪ್ಪ, ಕೆ.ಆರ್.ಸುರೇಶ್, ಸ್ಕೌಟ್ ಬಾಬು, ಸುಬ್ರಮಣಿ ಉಪಸ್ಥಿತರಿದ್ದರು.

Read More

ಶ್ರೀನಿವಾಸಪುರ : ಚುನಾವಣೆಯ ಸಮಯದಲ್ಲಿ ಮುಖಂಡರು ಓಟು ಕೇಳುವುದಕ್ಕೆ ಮುನ್ನ ಮತದಾರರ ಕಷ್ಟಗಳಿಗೆ ಸ್ಪಂದಿಸುವಂತೆ ಮುಖಂಡರಿಗೆ ಎಂದು ಸಂಸದ ಎಸ್.ಮುನಿಸ್ವಾಮಿ ಸಲಹೆ ನೀಡಿದರು.ತಾಲೂಕಿನ ದಳಸನೂರು ಗ್ರಾಮದ ಗ್ರಾಮಪಂಚಾಯಿತಿ ಆವರಣದಲ್ಲಿ ಶನಿವಾರ ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿವುದರ ಮೂಲಕ ಉದ್ಗಾಟಿಸಿ ಮಾತನಾಡಿದರು.ಕೌಶಲ ಇರುವಂತಹವರಿಗೆ ಕೇಂದ್ರ ಸರ್ಕಾರದ ನೇತೃತ್ವದಲ್ಲಿ ತರಬೇತಿಯನ್ನು ನೀಡಿ 10 ರಿಂದ 15 ದಿನಗಳು ತರಬೇತಿ ನೀಡಿ ಒಂದು ದಿನಕ್ಕೆ 500 ಸ್ಟೈಫಂಡ್‍ನ್ನು ಸಹ ನೀಡಲಾಗುತ್ತದೆ ಎಂದರು. ಅವರ ತರಬೇತಿಗೆ […]

Read More

ಶ್ರೀನಿವಾಸಪುರ: ಅಧಿಕಾರಿಗಳು ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಮಳೆ ಕೊರೆಯಿಂದಾಗಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.ಬರಗಾಲ ಇರುವಾಗ ಜನ ಜಾನುವಾರು ರಕ್ಷಣೆ ಸರ್ಕಾರದ ಆದ್ಯ ಕರ್ತವ್ಯ. ಆದ್ದರಿಂದ ದುಡಿಯುವ ಕೈಗಳಿಗೆ ಕೆಲಸ ನೀಡಬೇಕು. ಜಾನುವಾರು ಮೇವಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. […]

Read More

ಕೋಲಾರ : ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಳಸಲಾಗುವ ವಿವಿಧ ಸಾಮಗ್ರಿಗಳ ದರಗಳನ್ನು ನಿಗಧಿಪಡಿಸಿ ಚುನಾವಣೆ ಆಯೋಗಕ್ಕೆ ಕಳುಹಿಸಲಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ಕೈಗೊಳ್ಳಲಾಗುವ ಪ್ರಚಾರದ ವೆಚ್ಚವನ್ನು ಈ ದರಗಳ ಆಧಾರದ ಮೇಲೆಯೇ ಲೆಕ್ಕಹಕಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಶಂಕರ ವಣಿಕ್ಯಾಳ್ ಅವರು ತಿಳಿಸಿದರು. ಇಂದು ಲೋಕಸಭಾ ಚುನಾವಣೆ-2024ರ ಪ್ರಚಾರ ಸಾಮಗ್ರಿಗಳ ದರ ನಿಗಧಿ ಕುರಿತು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಮತ್ತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ […]

Read More

ಕೋಲಾರ : ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶ್ರಮಪಡಬೇಕು. ಆ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ, ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರುಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು. ಎಲ್ಲಾ ಉಪನ್ಯಾಸಕರು […]

Read More
1 74 75 76 77 78 338