ಶ್ರೀನಿವಾಸಪುರ: ಡಾ. ಬಿ.ಆರ್.ಅಂಬೇಡ್ಕರ್ ಸರ್ವರ ಹಿತ ಕಾಯುವ ಸಂವಿಧಾನ ನೀಡುವುದರ ಮೂಲಕ ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದು ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಿವಿಧ ದಲಿತಪರ ಸಂಘಟನೆಗಳಿಂದ ಬುಧವಾರ ಏರ್ಪಡಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ಸಮಾರಂಭದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ತಮ್ಮ ಜೀವನದಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಿದ್ದರು. ಓದಿನ ಮೂಲಕ ಜ್ಞಾನ ಪ್ರಭೆಯಾಗಿ ಕಂಗೊಳಿಸಿದರು. ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದು […]

Read More

ಕೋಲಾರ: ಪೋಷಕರು ಅಂಗವಿಕಲ ಮಕ್ಕಳಿಗೆ ವೈಜ್ಞಾನಿಕ ಸಾಧನ ಕೊಡಿಸುವುದರ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಹೇಳಿದರು.ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಭಾನುವಾರ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿಕಲಚೇತನರ ಬಗ್ಗೆ ಅನುಕಂಪ ಇದ್ದರೆ ಸಾಲದು, ಅವರಿಗೆ ಅಗತ್ಯವಾದ ನೆರವು ನೀಡಬೇಕು ಎಂದು ಅಭಿಪ್ರಾಯಪಟ್ಟರು.ಶೀಗಹಳ್ಳಿ ಶಾಲೆಯ ಮುಖ್ಯ […]

Read More

ಶ್ರೀನಿವಾಸಪುರ: ಎಲ್‍ಐಸಿ ಪ್ರತಿನಿಧಿಗಳು ಜನರ ಭವಿಷ್ಯದ ದೃಷ್ಟಿಯಿಂದ ಹೆಚ್ಚು ಪಾಲಿಸಿ ಮಾಡಿಸಬೇಕು. ಅದಕ್ಕೆ ಪೂರಕವಾಗಿ ಭಾರತೀಯ ಜೀವ ವಿಮಾ ನಿಗಮ ಹೊಸದಾಗಿ ಪರಿಚಯಿಸಿರುವ ಪಾಲಿಸಿಗಳ ಪರಿಚಯ ಮಾಡಿಕೊಡಬೇಕು ಎಂದು ತಾಲ್ಲೂಕು ಎಲ್‍ಐಸಿ ಉಪ ಶಾಖಾ ಕಚೇರಿ ವ್ಯವಸ್ಥಾಪಕ ಎಸ್.ವಿ.ಪ್ರಸಾದ್ ಹೇಳಿದರು.ಪಟ್ಟಣದ ಎಲ್‍ಐಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಎಲ್‍ಐಸಿ ಏಜೆಂಟರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿನಿಧಿಗಳು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ಪಾಲಿಸಿ ಪಡೆದವರಿಗೆ ಉತ್ತಮ ಸೇವೆ ನೀಡಬೇಕು ಎಂದು ಹೇಳಿದರು.ಎಷ್ಟೋ ಪಾಲಿಸಿದಾರರಿಗೆ ಎಲ್‍ಐಸಿ ವತಿಯಿಂದ ಸಿಗುವ […]

Read More

ಶ್ರೀನಿವಾಸಪುರ: ಕೃಷಿ ಇಲಾಖೆಯಿಂದ ಪ್ರಸಕ್ತ ಸಾಲಿನ ಅಟಲ್ ಭೂಜಲ್ ಮತ್ತು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ತುಂತುರು ಹಾಗೂ ಹನಿ ನೀರಾವರಿ ಘಟಕಗಳಿಗೆ ಸಣ್ಣ ಮತ್ತು ಅತಿ ಸಣ್ಣ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.90 ರಷ್ಟು ಮತ್ತು ದೊಡ್ಡ ರೈತರಿಗೆ ಶೇ.45 ರಷ್ಟು ಸಹಾಯ ಧನ ನೀಡಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಕೆ.ಸಿ.ಮಂಜುನಾಥ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಸವಲತ್ತು ಪಡೆಯಲು ಇಚ್ಛಿಸುವ ರೈತರು […]

Read More

ಕೋಲಾರ / ಡಿಸೆಂಬರ್ (ಹಿ.ಸ) : ಸರ್ಕಾರಿ ಶಾಲೆಗಳಲ್ಲಿ ಬಿಸಿಯುಟ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ನೌಕರರಿಗೆ ಕಾಂಗ್ರೆಸ್ ವರಿಷ್ಠರಾದ ಪ್ರಿಯಾಂಕಗಾಂಧಿ ರವರು ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿರುವಂತೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಆರು ಸಾವಿರ ವೇತನವನ್ನು ಹೆಚ್ಚಳ ಮಾಡುವುದಾಗಿ ಎಂದು ಘೋಷಣೆ ಮಾಡಿದರು.ಸರ್ಕಾರ ಬಂದು ಆರು ತಿಂಗಳಾಗಿದೆ ಇದುವರೆಗೂ ಬಿಸಿಯೂಟ ನೌಕರರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡದಿರುವುದು ಬಹಳಷ್ಟು ನೋವಿನ ಸಂಗತಿಯಾಗಿದೆ ಆದ್ದರಿಂದ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಶಾಸಕರಗಳು ಹಾಗೂ ವಿಧಾನ ಪರಿಷತ್ […]

Read More

ಶ್ರೀನಿವಾಸಪುರ 2 : ತಹಶೀಲ್ದಾರ್ ಕಛೇರಿ ಆವರಣದಲ್ಲಿ ಹೆಚ್ಚಿನ ಸಾರ್ವಜನಿಕರು ಓಡಾಡುತ್ತಿದ್ದನ್ನು ಗಮನಿಸಿ, ಕಛೇರಿಯಲ್ಲಿ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಲು ಇನ್ನು ಎರಡು ಪ್ರತ್ಯೇಕ ಕೌಂಟರ್‍ಗಳನ್ನು ತೆರೆಯಲು ತಹಶೀಲ್ದಾರ್ ರವರಿಗೆ ಸೂಚಿಸಿ, ಸಾರ್ವಜನಿಕರ ಅರ್ಜಿಗಳನ್ನು ತ್ವರಿತ ಗತಿಯಲ್ಲಿ ಅವರ ಸಮಸ್ಯೆಗಳನ್ನು ಪರಿಹಾರ ನೀಡುವಂತೆ ಜಿಲ್ಲಾಧಿಕಾರಿ ಆಕ್ರಂಪಾಷ ತಿಳಿಸಿದರು.ಪಟ್ಟಣದ ಪಶುಪಾಲನ ಕಛೇರಿ ಹಾಗು ತಹಶೀಲ್ದಾರ್ ಕಛೇರಿಗೆ ಹಾಗು ಸಿಸಿ ರಸ್ತೆ ಕಾಮಗಾರಿ ವೀಕ್ಷಣೆ ಶುಕ್ರವಾರ ಬೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದರು.ಇದೇ ಸಮಯದಲ್ಲಿ ತಹಶೀಲ್ದಾರ್ ಕಛೇರಿ ಆವರಣದಲ್ಲಿ ದ್ವಿಚಕ್ರವಾಹನಗಳು ಹಾಗೂ ಕಾರುಗಳನ್ನು […]

Read More

ಶ್ರೀನಿವಾಸಪುರ 1 : ನೆಲ, ಜಲ, ಬಾಷೆ ಉಳಿಯ ಬೇಕಾದರೆ ಎಲ್ಲರೂ ಕೈಜೋಡಿಸಬೇಕು ಹಾಗು ಕನ್ನಡ ಭಾಷೆಯನ್ನು ಉಳಿಸಲು ಸೈನಿಕರಂತೆ ಶ್ರಮಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಗುರುವಾರ ಚೈತನ್ಯ ಜನ ಜಾಗೃತಿ ವೇದಿಕೆವತಿಯಿಂದ ಹಮ್ಮಿಕೊಳ್ಳಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ರಾತ್ರಿ ರಸಸಂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ .ಈ ಒಂದು ದೃಷ್ಟಿಯಲ್ಲಿ ಪಟ್ಟಣದ ಅಭಿವೃದ್ಧಿಗೆ 25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಗುವುದು. ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿಗಳನ್ನು ಅಭಿವೃದ್ಧಿಪಡಿಸಲಾಗುವುದು. […]

Read More

ಶ್ರೀನಿವಾಸಪುರ: ಗಡಿ ಭಾಗದಲ್ಲಿ ಕನ್ನಡ ಆಡು ಭಾಷೆಯಾಗಿ ರಾರಾಜಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದಲ್ಲಿ ಜನ ಜಾಗೃತಿ ವೇದಿಕೆ ವತಿಯಿಂದ ಗುರುವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ಗಡಿ ಭಾಗದಲ್ಲಿ ಕನ್ನಡ ಜನರ ಹೃದಯದ ಭಾಷೆಯಾಗಿದೆ ಎಂದು ಹೇಳಿದರು.ಈಗ ಗಡಿ ಭಾಗದಲ್ಲಿ ಕನ್ನಡ ಭಾಷಾ ಬಳಕೆ ಸುಧಾರಿಸಿದೆ. ಹೆಚ್ಚಿನ ಸಂಖ್ಯೆಯ ಪೋಷಕರು ತಮ್ಮ ಮಕ್ಕಳನ್ನು ಕನ್ನಡದಲ್ಲಿ ಮಾನಾಡುತ್ತಿದ್ದಾರೆ. ಹಾಗಾಗಿ ಕನ್ನಡ ಹೆಚ್ಚು ಪ್ರಿಯವಾಗುತ್ತಿದೆ. ಹಿರಿಯ ತಲೆಮಾರಿನ ಜನರು ದಿನ ನಿತ್ಯದ […]

Read More

ಶ್ರೀನಿವಾಸಪುರ: ಕನಕದಾಸರು ಮಾನವೀಯ ನೆಲೆಯಲ್ಲಿ ರಚಿಸಲ್ಪಟ್ಟ ಕೀರ್ತನೆಗಳಲ್ಲಿ ಸರ್ವಕಾಲಿಕ ಮಾನವೀಯ ಮೌಲ್ಯ ಅಡಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ಏರ್ಪಡಿಸಿದ್ದ ಕನಕದಾಸರ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಸರ್ವ ಜನಾಂಗದ ಒಳಿತನ್ನೇ ಬಯಸಿದ ಕನಕದಾಸರನ್ನು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು ಎಂದು ಹೇಳಿದರು.ಕ್ಷೇತ್ರದಲ್ಲಿ ಮನೆ ಇಲ್ಲದವರಿಗೆ ಮನೆ ನಿರ್ಮಿಸಿ ಕೊಡಲಾಗುವುದು. ಮನೆ ಅಗತ್ಯ ಇರುವ ಕುಟುಂಬಗಳನ್ನು ಪಕ್ಷಾತೀತವಾಗಿ ಗುರ್ತಿಸಿ […]

Read More
1 77 78 79 80 81 338