ಶ್ರೀನಿವಾಸಪುರ: ಪದ್ಮಾ ಬಸವಂತಪ್ಪ, ಐ.ಎ.ಎಸ್ ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೊಂದಿಗೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಮುದುವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅನಿರೀಕ್ಷಿತ ಭೇಟಿ ನೀಡಿ ಶಾಲಾ ಕಟ್ಟಡದ ಸುಸ್ಥಿತಿ ಪರಿಶೀಲಿಸಿ, ಶಿಕ್ಷಕರು ಹಾಗೂ ಮಕ್ಕಳೊಂದಿಗೆ ವಿದ್ಯಾಭ್ಯಾಸ ಹಾಗೂ ಚಟುವಟಿಕೆಗಳ ಕುರಿತು ಚರ್ಚಿಸಿದರು.

Read More

ಶ್ರೀನಿವಾಸಪುರ: ಕಂದಾಯ ಇಲಾಖೆ ಜಮೀನು ಸರ್ವೆ ಕಾರ್ಯ ಕೈಗೊಂಡು, ಜಮೀನು ವಿವಾದ ಪರಿಹರಿಸಬೇಕು. ಸಾಗುವಳಿ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಖಾತೆ ಮಾಡಿಕೊಡಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಮಾರುತಿ ಸಭಾ ಭವನದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕಂದಾಯ ಅದಾಲತ್ ನಡೆಸಬೇಕು. ಪುರಸಭೆ ವ್ಯಾಪ್ತಿಯಲ್ಲಿ ಖಾತಾ ಅದಾಲತ್ ನಡೆಸಿ ಅರ್ಹ ಫಲಾನುಭವಿಗಳಿಗೆ ಖಾತೆ ಮಾಡಿಕೊಡಬೇಕು ಎಂದು ಹೇಳಿದರು.ಜಲ ಜೀವನ ಮಿಷನ್ […]

Read More

ಶ್ರೀನಿವಾಸಪುರ: ಪಟ್ಟಣದ ಮಾರುತಿ ಸಭಾ ಭವನದಲ್ಲಿ ನ.17 ರಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಮಟ್ಟದ ಜನತಾ ದರ್ಶನ ಸಕರ್ಾರದ ಮಹತ್ವಪೂರ್ಣ ಕಾರ್ಯಕ್ರಮವಾಗಿದ್ದು, ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ವೇದಿಕೆ ಕಲ್ಪಿಸುತ್ತದೆ ಎಂದು ಹೇಳಿದರು.ತಾಲ್ಲೂಕಿನ ಎಲ್ಲ ಅಧಿಕಾರಿಗಳು ಜನತಾ ದರ್ಶನ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕು. ತಮ್ಮ ಇಲಾಖೆಗಳಿಂದ ಫಲಾನುಭವಿಗಳಿಗೆ ದೊರೆಯುವ ಅನುಕೂಲಗಳ […]

Read More

ಕೋಲಾರ : ಜಿಲ್ಲಾಡಳಿತದ ವತಿಯಿಂದ ನವೆಂಬರ್ 30 ರಂದು ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನಗರದ ಚನ್ನಯ್ಯ ರಂಗಮಂದಿರದ ಆವರಣದಲ್ಲಿ ಅರ್ಥಪೂರ್ಣವಾಗಿ ಮತ್ತು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಾಸ ಶ್ರೇಷ್ಠ ಕನಕದಾಸ ಜಯಂತಿ ಅಂಗವಾಗಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸಮುದಾಯದ ಮುಖಂಡರ ಸಲಹೆಗಳನ್ನು ಆಲಿಸಿ ಅವರು ಮಾತನಾಡಿದರು. ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನೂ ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಅನುಸರಿಸಿಕೊಂಡು. ಅರ್ಥಪೂರ್ಣವಾಗಿ ಜಿಲ್ಲೆಯಲ್ಲಿ ಆಚರಿಸಬೇಕಿದೆ. […]

Read More

ಕೋಲಾರ, ನ-15, ಆರ್.ಟಿ.ಓ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಖಾಯಂ ಆರ್.ಟಿ.ಓ ನೇಮಕ ಮಾಡಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಠಾಚಾರವನ್ನು ಕಡಿವಾಣ ಹಾಕಲು ವಿಶೇಷ ತಂಡ ರಚನೆ ಮಾಡಿ ಜನಪರ ಇಲಾಖೆಯಾಗಿ ಮಾರ್ಪಾಡು ಮಾಡಬೇಕೆಂದು ರೈತ ಸಂಘದಿಂದ ಆರ್.ಟಿ.ಓ ಕಛೇರಿ ಮುಂದ ಕೋಳಿಗಳ ಸಮೇತ ಹೋರಾಟ ಮಾಡಿ ಆರ್.ಟಿ.ಓ ಅಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ತೇಲಗಿ ಛಾಪಾಕಾಗದ ಹಗರಣದಂತೆ ಆರ್.ಟಿ.ಓ ಕಛೇರಿಯಲ್ಲಿ ಪ್ರತಿ ಹೆಜ್ಜೆ ಹೆಜ್ಜೆಗೂ ಭ್ರಷ್ಠಾಚಾರ […]

Read More

ಶ್ರೀನಿವಾಸಪುರ: ಪಟ್ಟಣದ ಮಾರುತಿ ಸಭಾ ಭವನದಲ್ಲಿ ನ.17 ರಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಮಟ್ಟದ ಜನತಾ ದರ್ಶನ ಸಕರ್ಾರದ ಮಹತ್ವಪೂರ್ಣ ಕಾರ್ಯಕ್ರಮವಾಗಿದ್ದು, ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ವೇದಿಕೆ ಕಲ್ಪಿಸುತ್ತದೆ ಎಂದು ಹೇಳಿದರು.ತಾಲ್ಲೂಕಿನ ಎಲ್ಲ ಅಧಿಕಾರಿಗಳು ಜನತಾ ದರ್ಶನ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕು. ತಮ್ಮ ಇಲಾಖೆಗಳಿಂದ ಫಲಾನುಭವಿಗಳಿಗೆ ದೊರೆಯುವ ಅನುಕೂಲಗಳ […]

Read More

ಶ್ರೀನಿವಾಸಪುರ 2 : ಪಟ್ಟಣ ತಹಶೀಲ್ದಾರ್ ಕಛೇರಿಯ ಮುಂಭಾಗ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪಟ್ಟಣದಲ್ಲಿ ರಸ್ತೆ ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡಿಸಿ ತಹಶೀಲ್ದಾರ್ ಶರೀನ್‍ತಾಜ್ ರವರಿಗೆ ಮನವಿ ಸಲ್ಲಿಸಿ ಮಾತನಾಡಿದರು.ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯ ಯುವ ಘಟಕದ ಅಧ್ಯಕ್ಷ ಸುಬ್ರಮಣಿ, ಮಾತನಾಡಿ ಪೋಸ್ಟ್ ಆಫೀಸ್ ಕಛೇರಿ ಮುಂಭಾಗದ ರಸ್ತೆ ಹಾಗು ಪಟ್ಟಣದ ಕೆಲ ರಸ್ತೆಗಳು ಎರಡು ಮೂರು ವರ್ಷಗಳಿಂದಲೂ ತುಂಬಾ ಹದಗೆಟ್ಟಿದ್ದು, ಅನೇಕ ಬಾರಿ ಸಂಬಂದ ಪಟ್ಟ ಅಧಿಕಾರಿಗಳ ಗಮನಕ್ಕೂ ತಂದರೂ ಯಾವುದೇ […]

Read More

ಶ್ರೀನಿವಾಸಪುರ: ಪಟ್ಟಣದ ಮಾರುತಿ ಸಭಾ ಭವನದಲ್ಲಿ ನ.17 ರಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಮಟ್ಟದ ಜನತಾ ದರ್ಶನ ಸಕರ್ಾರದ ಮಹತ್ವಪೂರ್ಣ ಕಾರ್ಯಕ್ರಮವಾಗಿದ್ದು, ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ವೇದಿಕೆ ಕಲ್ಪಿಸುತ್ತದೆ ಎಂದು ಹೇಳಿದರು.ತಾಲ್ಲೂಕಿನ ಎಲ್ಲ ಅಧಿಕಾರಿಗಳು ಜನತಾ ದರ್ಶನ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕು. ತಮ್ಮ ಇಲಾಖೆಗಳಿಂದ ಫಲಾನುಭವಿಗಳಿಗೆ ದೊರೆಯುವ ಅನುಕೂಲಗಳ […]

Read More

ಶ್ರೀನಿವಾಸಪುರ: ವಿದ್ಯಾರ್ಥಿಗಳು ತಮ್ಮ ದಿನ ನಿತ್ಯದ ವ್ಯವಹಾರದಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು. ಪೋಷಕರು ಮನೆಗಳಲ್ಲಿ ಕನ್ನಡ ಮಾತನಾಡಲು ಅಗತ್ಯವಾದ ಪ್ರೋತ್ಸಾಹ ನೀಡಬೇಕು ಎಂದು ವಿಐಪಿ ಶಾಲಾಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು.ಪಟ್ಟಣದ ಹೊರವಲಯದ ಯಚ್ಚನಹಳ್ಳಿ ಸಮೀಪದ ವಿಷನ್ ಇಂಡಿಯಾ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗಡಿ ಭಾಗದ ಜನರಲ್ಲಿ ಕನ್ನಡ ಪ್ರೇಮಕ್ಕೆ ಕೊರತೆಯಿಲ್ಲ. ಆದರೆ ಕನ್ನಡ ಮಾತನಾಡಲು ಮಡಿವಂತಿಕೆ ತೋರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.ಕನ್ನಡ ಕರ್ನಾಟಕದ ಹೆಮ್ಮೆ. ಕನ್ನಡಿಗರ […]

Read More
1 80 81 82 83 84 338