ಶ್ರೀನಿವಾಸಪುರ: ಭೂಮಿ ಎಲ್ಲರ ಆಸ್ತಿ, ರೋಟರಿ ಸಂಸ್ಥೆಯಿಂದ ಉಚಿತವಾಗಿ ನೀಡುತ್ತಿರುವ ತೆಂಗಿನ ಗಿಡವನ್ನು ಚೆನ್ನಾಗಿ ಬೆಳೆಸಿ, ಹಸಿರನ್ನು ಬೆಳೆಸಲು ಪ್ರೋತ್ಸಾಹ ನೀಡಿ, ನೀವು ಸಹ ಚೆನ್ನಾಗಿ ಬೆಳೆಯಿರಿ, ನೀವು ಬೆಳೆಸಿರುವ ಗಿಡವನ್ನು ನೋಡಿದ ನಿಮ್ಮ ಪೋಷಕರು ಸಹ ಸಂತೋಷಪಡುತ್ತಾರೆ ಎಂದು ವಿದ್ಯಾರ್ಥಿಗಳಿಗೆ ರೋಟರಿ ಜಿಲ್ಲಾಪಾಲಕರಾದಂತಹ ಶ್ರೀದರ್ ತಿಳಿಸಿದರು.ತಾಲ್ಲೂಕಿನ ಲಕ್ಷ್ಮೀಸಾಗರದ ಶತಶೃಂಗ ಶಾಲೆಯಲ್ಲಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಮತ್ತು ರೋಟರಿ ಜಿಲ್ಲಾ ವತಿಯಿಂದ ಲಕ್ಷ ಕಲ್ಪವೃಕ್ಷ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಪಾಲಕರಾದಂತಹ ಶ್ರೀದರ್, ನಾನು ಹಳ್ಳಿ ಶಾಲೆಯಲ್ಲಿ […]
ಶ್ರೀನಿವಾಸಪುರ : ಜನಸಂಖ್ಯಾ ಸ್ಪೋಟದಿಂದಾಗುವ ಅಪಾಯಗಳ ಬಗ್ಗೆ ವಿವಿರವಾಗಿ ಮಾಹಿತಿ ನೀಡಿದರು. ಸಾಮಾನ್ಯವಾಗಿ ಮಳೆಗಾಲದಲ್ಲಿ ಡೆಂಘ್ಯು ರೋಗವು ಹರಡುವುದು ಸಾಮಾನ್ಯ ಆದರೆ ಸಾರ್ವಜನಿಕರು ಮನೆಗಳ ಸುತ್ತ ಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ರೋಗದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಟಿಎಚ್ಒ ಮಹ್ಮಮದ್ ಷರೀಫ್ ಸಲಹೆ ನೀಡಿದರು.ಪಟ್ಟಣದ ಎಂಜಿ ರಸ್ತೆಯಲ್ಲಿ ಗುರುವಾರ ಎಸ್ವಿ ಪ್ಯಾರಾ ಮೆಡಿಕಲ್ ಕಾಲೇಜಿನ ವತಿಯಂದ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಹಾಗು ಡೆಂಘ್ಯು ರೋಗ ತಡೆಗಟ್ಟಲು ಹಮ್ಮಿಕೊಳ್ಳಲಾದ ಜಾಗೃತಿ ಜಾಥಗೆ ಚಾಲನೆ ನೀಡಿ ಮಾತನಾಡಿದರು.ಎಸ್ವಿ […]
ಕೋಲಾರ,ಜು.11: ವಿಮಾ ರಂಗದಲ್ಲಿ ಜಿ.ಎಸ್.ಟಿ ಹಿಂಪಡೆಯುವಂತೆ ಒತ್ತಾಯಿಸಿ ಸಂಸದ ಎಂ.ಮಲ್ಲೇಶ್ ಬಾಬುರನ್ನು ಅವರ ನಿವಾಸದಲ್ಲಿ ಬೇಟಿ ಮಾಡಿ ವಿಮಾ ನೌಕರರ ಸಂಘ ಕೋಲಾರ ಜಿಲ್ಲಾ ಶಾಖೆ ವತಿಯಿಂದ ಮನವಿ ಸಲ್ಲಿಸಿಲಾಯಿತು.ನಿಯೋಗದಲ್ಲಿ ವಿಮಾ ನೌಕರರ ಸಂಘ ಕೋಲಾರ ಜಿಲ್ಲಾ ಶಾಖೆಯ ಅಧ್ಯಕ್ಷ ಕೆ.ಮುರಳಿ, ಕಾರ್ಯದರ್ಶಿ ಎಸ್.ರಮೇಶ್, ಖಜಾಂಚಿ ಜಿ.ಆರ್.ಶ್ರೀಧರ್, ಸಿ.ನಾಗರಾಜು, ತುಷಾರ್ ಹೆಬ್ಬಳ್ಳಿ, ಕೆ.ಎಸ್.ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಶ್ರೀನಿವಾಸಪುರ : ಚುನಾವಣೆ ಸಂದರ್ಭದಲ್ಲಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿದಂತೆ ರೈತ ವಿರೋಧಿ 3 ಕೃಷಿ ಕಾಯ್ದೆಗಳನ್ನು ಕೂಡಲೇ ವಾಪಸ್ಸು ಪಡೆಯಬೇಕು ಎಂದು ರೈತ ಸಂಘದ ಉಪಾಧ್ಯಕ್ಚ ಬಚ್ಚೇಗೌಡ ಆಗ್ರಹಿಸಿದರು.ಪಟ್ಟಣದ ನೌಕರರ ಭವನದಲ್ಲಿ ಮಂಗಳವಾರ ನಡೆದ ರೈತ ಸಂಘದ ಸಭೆಯಲ್ಲಿ ಮಾತನಾಡಿದರು.ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ಮಾಡಬಾರದು, ಹಾಗೂ ಕೇರಳ, ತಮಿಳು ನಾಡು, ತೆಲಂಗಾಣ ರಾಜ್ಯ ಸರ್ಕಾರಗಳಂತೆ ರಾಜ್ಯದಲ್ಲಿಯೂ ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲ ಎಂದು ವಿಧಾನ ಸಭೆಯಲ್ಲಿ ನಿರ್ಣಯ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು. ರಾಜ್ಯದಲ್ಲಿ […]
ಕೋಲಾರ,ಜು.09: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಗಿಸಲು ಹಾಗೂ ಕ್ಷೇತ್ರಕ್ಕೆ ಲಭ್ಯವಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಕಾಮಗಾರಿಗಳ ಕುರಿತು ಸಂಸದ ಎಂ.ಮಲ್ಲೇಶ್ ಬಾಬು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಚರ್ಚಿಸಿ ಮನವಿ ಸಲ್ಲಿಸಿದರು.ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ ಮಾಡಿದ ಸಂಸದರು ಕೋಲಾರ ಕ್ಷೇತ್ರದ ಮೂಲಕ ಹಾದು ಹೋಗಿರುವ ಚನೈ ಎಕ್ಸ್ಪ್ರೆಸ್ ಕಾರಿಡಾರ್ ರಸ್ತೆಗೆ ಭೂಮಿಯನ್ನು ನೀಡಿರುವ ರೈತರಿಗೆ ಪರಿಹಾರ ಧನ […]
ಶ್ರೀನಿವಾಸಪುರ ಪಟ್ಟಣದ ಡಾ|ಜಾಕಿರ್ ಹುಸೇನ್ ಮೊಹಲ್ಲದಲ್ಲಿರುವ ಸರ್ಕಾರಿ ಉರ್ದು ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗೆ ಶ್ರೀನಿವಾಸಪುರ ಪಟ್ಟಣದ ಡಾ| ಎ ಪಿ ಜಿ ಅಬ್ದುಲ್ ಕಲಾಂ ಟ್ರಸ್ಟ್ ವತಿಯಿಂದ ಸುಮಾರು 200 ಮಕ್ಕಳಿಗೆ ಸ್ಕೂಲ್ ಬ್ಯಾಗ್ ಮತ್ತು ಲೇಖಕಿಣಿ ಸಾಮಗ್ರಿಗಳು ನೀಡಿದರು. ಡಾ| ಎಪಿಜಿ ಅಬ್ದುಲ್ ಕಲಾಂ ಟ್ರಸ್ಟ್ ನ ಅಧ್ಯಕ್ಷ ಅಬ್ದುಲ್ ಮಜೀದ್ ಎಮ್ ಪಿ ಫ್ರೂಟ್ಸ್ ಮಾತನಾಡಿ ನಮ್ಮ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿಗಳಿಗೆ ಇದೇ ರೀತಿಯಾಗಿ ಮುಂದೆ ಸಹ ಶೈಕ್ಷಣಿಕಕ್ಕೆ ಸಂಬಂಧಪಟ್ಟ ಸಾಮಾಗ್ರಿಗಳು […]
ಶ್ರೀನಿವಾಸಪುರ : ಕ್ರೀಡೆಗಳಲ್ಲಿ ದ್ವೇಷ, ಅಸೂಯೆ, ಸೇಡು ಎಂಬುವುದೇ ಇಲ್ಲ, ಬದಲಾಗಿ ಪರಸ್ಪರ ಪ್ರೀತಿ , ಒಗ್ಗಟಿನ ಬಲ ,ಏಕಾಗ್ರತೆ ,ಕ್ರೀಯಾಶೀಲತೆ , ಬುದ್ದಿವಂತಿಕೆಯನ್ನು ಚುರುಕುಗೊಳಿಸುವಂತಹ ಶಕ್ತಿ ತುಂಬಿವೆ ಎಂದು ನೆಲವಂಕಿ ಗ್ರಾ.ಪಂ ಪಿಡಿಒ ವಿ.ಚಂದ್ರಶೇಖರ್ ಹೇಳಿದರು.ತಾಲೂಕಿನ ಲಕ್ಷೀಪುರ ಕ್ರಾಸ್ನ ಮಿನರ್ವ ವಿದ್ಯಾಮಂದಿರದಲ್ಲಿ ಸೋಮವಾರ ನೆಲವಂಕಿ ಗ್ರಾಮಪಂಚಾಯಿತಿ ಮಟ್ಟದ 2024 25 ನೇ ಸಾಲಿನ ಕ್ರೀಡಾಕೂಟವನ್ನು ಉದ್ಗಾಟಿಸಿ ಮಾತನಾಡಿದರು.ಕ್ಲಸ್ಟರ್ ಸಿಆಆರ್ಪಿ ಟಿ.ವಿ.ನಟರಾಜ್ ರವರ ನೇತೃತ್ವದಲ್ಲಿ ನಡೆಸಲಾಯಿತು ಕ್ರೀಡಾಕೂಟದಲ್ಲಿ ಕ್ಲಸ್ಟರ್ ವ್ಯಾಪ್ತಿಯ ಐದು ಪ್ರಾಥಮಿಕ ಶಾಲಾ ಮಕ್ಕಳು ಭಾಗವಹಿಸಿ […]
ಕೋಲಾರ:- ಯುವಜನತೆಗೆ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳು ಹಾಗೂ ಕಾನೂನಿನ ಅರಿವು ಮೂಡಿಸುವ ಕಾರ್ಯ ನಿರಂತರವಾಗಿ ನಡೆಸುವ ಮೂಲಕ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ.ಮಂಜುನಾಥ್ ಕರೆ ನೀಡಿದರು.ನಗರ ಹೊರವಲಯದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ,ಜಿಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದ ಆಶ್ರಯದಲ್ಲಿ ಮಾದಕ ವಸ್ತುಗಳ ಸೇವನೆ ಮತ್ತುಕಳ್ಳ ಸಾಗಾಣಿಕೆ […]
ಶ್ರೀನಿವಾಸಪುರ ; ಯಾವುದೇ ಕಾರಣಕ್ಕೂ ಸಾರ್ವಜನಿಕರರು ವಿನಕಾರಣ ಕಚೇರಿಗೆ ಅಲೆದಾಡದಂತೆ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಹಾಗು ಸಿಬ್ಬಂದಿಗಳಿಗೆ ಎಂದು ಅಪರ ಜಿಲ್ಲಾಧಿಕಾರಿ ಎಸ್.ಎನ್.ಮಂಗಳ ಸೂಚಿಸಿದರು.ಪಟ್ಟಣದ ತಹಶೀಲ್ದಾರ್ ಕಛೇರಿಗೆ ಗುರುವಾರ ಬೇಟಿ ನೀಡಿ ಭೂ ನ್ಯಾಯ ಮಂಡಲಿಯ 50 ಪ್ರಕರಣಗಳನ್ನು ವಿಲೇವಾರಿ ಮಾಡಿ ನಂತರ ಕಡತಗಳನ್ನು ಪರಿಶೀಲನೆ ಮಾಡಿ ಮಾತನಾಡಿದರು.ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪಹಣಿಗೆ ಆದಾರ್ ಜೋಡನೆಯ ಬಗ್ಗೆ ಸಿಬ್ಬಂದಿಯ ಬಳಿ ಮಾಹಿತಿ ಪಡೆದು, ಸರ್ಕಾರದ ಆದೇಶದಂತೆ ಸರ್ಕಾರ ಜಮೀನುಗಳನ್ನು ಆಳತೆ ಮಾಡಿರುವ ಬಗ್ಗೆ ಸಿಬ್ಬಂದಿಗಳ […]

