
ಶ್ರೀನಿವಾಸಪುರ : ನೆಲವಂಕಿ ಗ್ರಾಮದ ಸರ್ವೆ ನಂ. 27 ಮತ್ತು 28/2 ರ ಮಧ್ಯೆ ರಾಜಕಾಲುವೆ ಮುಚ್ಚಿ ಒತ್ತುವರಿಯಾಗಿರುವ ಬಗ್ಗೆ ದೂರ ಬಂದಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ಮಾಡುಲು ಬಂದಿದ್ದೇನೆ ಎಂದು ಉಪವಿಭಾಗಧಿಕಾರಿ ಡಾ. ಮೈತ್ರಿ ಸಾರ್ವಜನಿಕರಿಗೆ ಹೇಳಿದರು .ತಾಲೂಕಿನ ಲಕ್ಷ್ಮೀಪುರ ಕ್ರಾಸ್ನ ವಿವಾದತ್ಮಕ ಜಮೀನಿನ ಸ್ಥಳಕ್ಕೆ ಸೋಮವಾರ ಬೇಟಿ ನೀಡಿ ಮಾತನಾಡಿದರು.ಲಕ್ಷ್ಮೀಪುರ ಕ್ರಾಸ್ನ ಬಳಿ ನೆಲವಂಕಿ ಗ್ರಾಮದ ಸರ್ವೆ ನಂ 27 ರಲ್ಲಿ ಸರ್ಕಾರಿ ಜಮೀನು ಆಗಿದ್ದು, ಸದರಿ ಜಮೀನಿನಲ್ಲಿ ಕಳೆದ 40 ವರ್ಷಗಳಿಂದಲೂ ಮಂಗಮ್ಮ […]

ಶ್ರೀನಿವಾಸಪುರ : ಸ್ವತಂತ್ರ ಪೂರ್ವದಲ್ಲಿ ಕಿತ್ತೂರು ಸಂಸ್ಥಾನದ ರಾಣಿ ಚೆನ್ನಮ್ಮ ಅಧಿಕಾರಾವಧಿಯಲ್ಲಿ ಸಂಗೊಳ್ಳಿ ರಾಯಣ್ಣ ಅವರ ಸೈನ್ಯದ ಸೇನಾಧಿಪತಿಯಾಗಿ, ನಿಷ್ಠ ಬಂಟನಾಗಿ ಇದ್ದನು, ರಾಣಿ ಚೆನ್ನಮ್ಮನನ್ನು ಬ್ರಿಟಿಷರು ಸೆರೆ ಹಿಡಿದಾಗ, ಕಿತ್ತೂರು ಸಂಸ್ಥಾನದ ಸೈನ್ಯದ ಚುಕ್ಕಾಣಿ ಹಿಡಿದು ಸೈನ್ಯ ಮುನ್ನಡೆಸಿ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಕಾಡಿದನು ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲೂಕ ಅಧ್ಯಕ್ಷರಾದ ಎಂ. ರಾಮಚಂದ್ರಪ್ಪ ತಿಳಿಸಿದರು.ಪಟ್ಟಣ ಹೊರವಲಯದ ಕನಕ ಭವನದಲ್ಲಿ ಭಾನುವಾರ ಶ್ರೀನಿವಾಸಪುರ ತಾಲೂಕು ಘಟಕದಿಂದ ಸಂಗೊಳ್ಳಿ ರಾಯಣ್ಣ 194ನೇ ಸಂಗೊಳ್ಳಿ ರಾಯಣ್ಣ ರವರ […]

ಶ್ರೀನಿವಾಸಪುರ ತಾಲ್ಲೂಕಿನ ಹೊದಲಿ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭದಲ್ಲಿ ತಾಲ್ಲೂಕು ಗ್ರಾಮ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಶಿವಕುಮಾರಿ ಮಾತನಾಡಿದರು.ಮತದಾನ ಮಾಡುವುದು ಮತದಾರನ ಹಕ್ಕುಶ್ರೀನಿವಾಸಪುರ: ಎಲ್ಲ ಅರ್ಹ ಮತದಾರರು ಮತದಾನ ಮಾಡುವುದರ ಮೂಲಕ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಯಾವುದೇ ಕಾರಣಕ್ಕೂ ಮತದಾನ ಮಾಡುವುದರಿಂದ ದೂರ ಉಳಿಯಬಾರದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಶಿಕುಕುಮಾರಿ ಹೇಳಿದರು.ತಾಲ್ಲೂಕಿನ ಹೊದಲಿ ಗ್ರಾಮದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ ಹಾಗೂ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ […]

ಶ್ರೀನಿವಾಸಪುರ : ಶಿಕ್ಷಣದಲ್ಲಿ ಕೇವಲ ಪಠ್ಯಾಧಾರಿತ ಬೋಧನೆಯಷ್ಟೇ ವಿದ್ಯಾರ್ಥಿಯ ಮನಸ್ಸು ಮುಟ್ಟಲು ಸಾಧ್ಯವಿಲ್ಲ . ಪ್ರಾಯೋಗಿಕ ಶಿಕ್ಷಣವೂ ಇಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಎಂದು ಬಿಆರ್ಸಿ ಕೆ.ಸಿ.ವಸಂತ ಕರೆ ನೀಡಿದರು. ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾದ ಸರ್ಕಾರಿ ಉರ್ದು ಮತ್ತು ಆಂಗ್ಲ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಗುರುವಾರ ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ಹಾಗು ಇಕೋ ಕ್ಲಬ್ ಸಹಯೋಗದಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಾಯೋಗಿಕವಾಗಿ ವಿವರಿಸಿದಲ್ಲಿ ವಿದ್ಯಾರ್ಥಿಗಳ ಮನಸ್ಸಿಗೆ ಬೇಗನೇ […]

ಶ್ರೀನಿವಾಸಪುರ : ನನ್ನ ಕ್ಷೇತ್ರಕ್ಕೆ ಸಂಬಂದಿಸಿದ ಗ್ರಾಮಗಳಲ್ಲಿ ಬಡಕುಟುಂಬಗಳ ಸಂಖ್ಯೆಯೇ ಹೆಚ್ಚಾಗಿದ್ದು , ಅವರ ಅಭಿವೃದ್ದಿಯೇ ನನ್ನ ಗುರಿ . ಅವರಿಗೆ ಸರ್ಕಾರದ ಯೋಜನೆಗಳಿಂದ ಸಿಗುವ ಸವಲತ್ತುಗಳನ್ನು ಪಕ್ಷಾತೀತವಾಗಿ ಮನೆಯ ಬಾಗಿಲಿಗೆ ನೀಡುವ ವ್ಯವಸ್ಥೆ ಮಾಡಲು ಇಚ್ಚಿಸಿದ್ದೇನೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯಪಟ್ಟರು.ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಮಂಗಳವಾರ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿಗಳು ಬಸ್ ನಿಲ್ದಾಣದ ಬಳಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ನಾನು ಶ್ರೀನಿವಾಸಪುರ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಆರು ಸಾವಿರ ಎಕರೆಯಲ್ಲಿ ಕೈಗಾರಿಕಾ ವಲಯವನ್ನು […]

ಶ್ರೀನಿವಾಸಪುರ : ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗುಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವೈದೇಹಿ ಆಸ್ಪತ್ರೆ ನಿರ್ದೇಶಕಿ ಚೈತನ್ಯ ಅದಿಕೇಶವುಲು ಸಲಹೆ ನೀಡಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ತಾಲೂಕು ಕೈವಾರ ಯೋಗಿನರಾಯಣ ಐಕೈತಾ ಟ್ರಸ್ಟ್ ಸಹಯೋಗದಲ್ಲಿ ವೈದೇಹಿ ಆಸ್ಪತ್ರೆ ಉಚಿತ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಹಿಂದಿನ […]

ಕೋಲಾರ:- ಜಗತ್ತಿನಲ್ಲಿಯೇ ಸ್ವಾಭಿಮಾನ, ಆತ್ಮಗೌರವ ಹಾಗೂ ಗೌರವಯುತ ಬದುಕಿಗಾಗಿ ಜರುಗಿದ ಏಕೈಕ ಸಮರ ಕೊರೆಂಗಾವ್ ಯುದ್ಧವಾಗಿದೆ ಎಂದು ಬೆಂಗಳೂರು ವಿವಿ ಉಪನ್ಯಾಸಕ ಡಾ.ಸುರೇಶ್ಗೌತಮ್ ಹೇಳಿದರು.ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಭಾರತೀಯ ಬಹುಜನ ಸೇವಾ ಸಮಿತಿವತಿಯಿಂದ ಹಮ್ಮಿಕೊಂಡಿದ್ದ ಭೀಮಾಕೊರೆಂಗಾವ್ ವಿಜಯೋತ್ಸವ ಹಾಗೂ ಸಾವಿತ್ರಿ ಬಾಪುಲೆ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡುತ್ತಿದ್ದರು.ಅಂಬೇಡ್ಕರ್ ಅವರು ವಿದೇಶಿ ಗ್ರಂಥಾಲಯದಲ್ಲಿ ಅಧ್ಯಯನಶೀಲರಾಗಿದ್ದ ಸಂದರ್ಭದಲ್ಲಿ ಕೊರೆಂಗಾವ್ ಯುದ್ಧದ ಇತಿಹಾಸ ಅವರ ಕಣ್ಣಿಗೆ ಬಿದ್ದು, ಆನಂತರ ಅವರು ಪುಣೆ ಸಮೀಪ ಇರುವ ಕೊರೆಂಗಾವ್ ಸ್ಮಾರಕ ಹುಡುಕಿ […]

ಶ್ರೀನಿವಾಸಪುರ : ಮಾನವನಲ್ಲಿ ಎಷ್ಟೇ ಕೆಟ್ಟಚಟಗಳು ಇದ್ದರೂ ಸಹ ಮಾಡುತ್ತಿರುವ ಕೆಟ್ಟ ಕೆಲಸಗಳನ್ನ ಬಿಟ್ಟು, ಜೀವನದಲ್ಲಿ ಬದಲಾವಣೆ ಯಾದರೆ ಸಮಾಜದಲ್ಲಿ ಗೌರವವನ್ನ ಪಡೆದುಕೊಳ್ಳಬಹುದು ಹಾಗು ಮನುಷ್ಯರೆಲ್ಲರೂ ಪರಿಪೂರ್ಣರಲ್ಲ , ಪ್ರತಿಯೊಬ್ಬರು ತಮ್ಮನ್ನು ತಿದ್ದುಕೊಂಡು ನಡೆಯುವ ಅವಶ್ಯಕತೆ ಎಂಬ ಸಂದೇಶವು ತಾವು ರಚನೆ ವಚನಗಳಲ್ಲಿ ಹೇಳಿದ್ದಾರೆ ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಭಾನುವಾರ ರಾಷ್ಟೀಯ ಹಬ್ಬಗಳ ಸಮಿತಿಯಿಂದ ಯೋಗಿ ವೇಮನ್ನ 613 ನೇ ಜಯಂತಿ ಅಂಗವಾಗಿ ಬಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.ಯೋಗಿ ವೇಮನ್ನನವರು ಕೆಟ್ಟಹವ್ಯಾಸಗಳಿಂದ […]

ಶ್ರೀನಿವಾಸಪುರ : ಪದಾಧಿಕಾರಿಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸುತ್ತಾ ಸಮುದಾಯಕ್ಕೆ ಅನ್ಯಾಯವಾದಗ ಪದಾಧಿಕಾರಿಗಳು ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಒದಗಿಸಲು ಹೋರಾಟ ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ( ಭೀಮವಾದ) ಜಿಲ್ಲಾ ಸಂಚಾಲಕ ಬಿ.ಎಂ.ರಮೇಶ್ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ( ಭೀಮವಾದ) ಜಿಲ್ಲಾ ಸಮಿತಿಯಿಂದ ತಾಲೂಕು ಪದಾಧಿಕಾರಿಗಳ ಅಯ್ಕೆ ಸಭೆಯಲ್ಲಿ ಮಾತನಾಡಿದರು.ತಾಲೂಕು ಸಂಚಾಲಕ ಮಟ್ಕನ್ನಸಂದ್ರ ಎಂ.ವಿ.ನಾರಾಯಣಸ್ವಾಮಿ ಸಂಘಟನೆಯ ಹಿರಿಯ ಪದಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಮುದಾಯ ವರ್ಗಕ್ಕೆ ಅನ್ಯಾಯವಾದಗ ನ್ಯಾಯ ಒದಗಿಸಲು ಬೇಕಾದ ಹೋರಾಟ […]