ಶ್ರೀನಿವಾಸಪುರ  : ಈ ಹಿಂದೆ ಬಿಜೆಪಿ ಆಡಳಿತದಲ್ಲಿ ರಾಜ್ಯ ಕೆರೆ, ಕುಂಟೆ ಹಾಗೂ ಡ್ಯಾಮ್‌ಗಳಲ್ಲಿ ಸದಾ ನೀರು ಹರಿಯುತ್ತಿತ್ತು. ಕೆರೆಗಳ ಕಟ್ಟೆಯ ಮೇಲೆಯೂ ಹರಿಯುತ್ತಿತ್ತು. ಆದರೆ ಇಂದು ಮೂಕ ಜೀವಿಗಳು ನೀರು ಕುಡಿಯಲು ನೀರಿಲ್ಲದೆ ಪರದಾಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದರು.  ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತದ ಹೋಳೂರು ನಲ್ಲಿ ಶನಿವಾರ ಆಯೋಜಿಸಲಾಗಿದ್ದ ಎನ್‌ಡಿಎ ಅಭ್ಯರ್ಥಿಯ ಚುನಾವಣಾ ಪ್ರಚಾರ ಬಹಿರಂಗ ಸಭೆಯಲ್ಲಿ ಮಾತನಾಡಿದರು.  ರಾಜ್ಯದಲ್ಲಿ ಸಕಾಲದಲ್ಲಿ […]

Read More

ರಚನೆ:- ಬಿ.ಆರ್. ರವೀಂದ್ರ, ವಕೀಲರು ಮತ್ತು ಸಾಹಿತಿಗಳು ಕೋಲಾರ. ಈಗ ಸಮಾಜದಲ್ಲಿ ತಂದೆ ತಾಯಿಗಳಿಗೆ ತಮ್ಮ ವೃದ್ಧಾಪ್ಯದಲ್ಲಿ ಯಾರು ಚೆನ್ನಾಗಿ ನೋಡಿಕೊಳ್ಳಬಹುದು ಎನ್ನುವ ಅನುಮಾನದ ದೃಷ್ಟಿಯಿಂದ ಕಾಣುವುದು ಹೆಚ್ಚಾಗಿ ಮಕ್ಕಳ ಮನದಲ್ಲಿ ಮೂಡುವ ಪ್ರಶ್ನೆ ಪಿತೃಗಳಿಗೆ ಪಿತೃ ಭಕ್ತಿ ತೋರುವುದಾದರೂ ಹೇಗೆ? ಎಂದು, ಸಾಧಾರಣವಾಗಿ ಸಮಾಜದಲ್ಲಿ ಒಟ್ಟು ಕುಟುಂಬಗಳು  ಮರೆಯಾದ ನಂತರ ಪೋಷಕರಿಗೆ ಈ ರೀತಿಯ ಭಯ, ಆತಂಕ ಇರುವ ಮಕ್ಕಳಲ್ಲಿ ಸಾಕುವವರು ಯಾರು? ಬಿಟ್ಟು ಹೋಗುವವರು ಯಾರು? ಹೀಗೆ ಹಲವಾರು ಚಿಂತೆ, ಆಲೋಚನೆಗಳಲ್ಲಿ ಬಿದ್ದು ಮಾತಿನ […]

Read More

ಶ್ರೀನಿವಾಸಪುರ : ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿ ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುವ ಉದ್ದೇಶದಿಂದ ೫೦೦೦ ಎಕರೆ ಭೂಮಿಯನ್ನು ಕೈಗಾರಿಕಾ ವಲಯ ಮಾಡಲು ಇಚ್ಚೆಸಿದ್ದೇನೆ.  ೩೦೦೦ ಎಕರೆಗಳಷ್ಟು ಯಲ್ದೂರು ಗ್ರಾಮದ ಬಳಿ ಹಾಗೂ ಮೂರರಿಂದ ನಾಲ್ಕು ಸಾವಿರ ಎಕರೆಗಳಷ್ಟು ಮದನಪಲ್ಲಿ ರಸ್ತೆಯಲ್ಲಿ ಕೈಗಾರಿಕಾ ವಲಯವನ್ನು ಸ್ಥಾಪನೆ ಮಾಡಲಾಗುವುದು . ಈ ಯೋಜನೆಯು ಎರಡು ಮೂರು ವರ್ಷಗಳಲ್ಲಿ ಕಾರ್ಯಗತವಾಗಲಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಭರವಸೆ ನೀಡಿದರು. ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಶುಕ್ರವಾರ ಜೆಡಿಎಸ್, ಬಿಜೆಪಿ ಪಕ್ಷದ ಮೈತ್ರಿ ಅಭ್ಯರ್ಥಿಪರ ಮತಯಾಚನಾ […]

Read More

ಶ್ರೀನಿವಾಸಪುರ: ಪಟ್ಟಣದ ಹೊರವಲಯದ ರೋಣೂರು ಕ್ರಾಸ್ ಬಳಿ ಇರುವ ವಿಷನ್ ಇಂಡಿಯಾ ಪಬ್ಲಿಕ್ ಪದವಿ ಪೂರ್ವ ಕಾಲೇಜಿನ ಕಛೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.ವಿಷನ್ ಇಂಡಿಯಾ ಪಬ್ಲಿಕ್ ಕಾಲೇಜಿನ ಕಾರ್ಯದರ್ಶಿ ಡಾ|| ಎಂ.ಎಸ್.ಕವಿತಾ ಮಾತನಾಡಿ ನಮ್ಮ ಪದವಿ ಪೂರ್ವ ಕಾಲೇಜು ವಿಜ್ಞಾನ ವಿಭಾಗದಲ್ಲಿ ೧೦೦% ಹಾಗೂ ವಾಣಿಜ್ಯ ವಿಭಾಗದಲ್ಲಿ ೯೮% ಫಲಿತಾಂಶ ಪಡೆದಿರುತ್ತದೆ ಎಂದು ಮಾಹಿತಿ ನೀಡಿದರು.ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಭೂಮಿಕ ಕೆ ಎನ್ ೫೮೧ (೯೬.೮೩%) ಪ್ರಥಮ ಹಾಗೂ ಅನುಶ್ರೀ ಎನ್ ೫೭೯ (೯೬.೫%) […]

Read More

ಶ್ರೀನಿವಾಸಪುರ : ದ್ವಿತೀಯ ಪಿ ಯು ಸಿ 2023-24 ನೇ ಸಾಲಿನ ಫಲಿತಾಂಶ ಏಪ್ರಿಲ್ 10 ರಂದು ಪ್ರಕಟವಾಗಿದ್ದು ಪಟ್ಟಣದ ಗಂಗೋತ್ರಿ ಕಾಲೇಜಿನ ವಿದ್ಯಾರ್ಥಿ ಜುವೇರಿಯ ಎಂಬ ವಿದ್ಯಾರ್ಥಿ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ 583 ಅಂಕಗಳನ್ನು ಪಡೆದು ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದರೆ ವಾಣಿಜ್ಯ ವಿಭಾಗದಲ್ಲಿ ಉಮಾ ಎಂಬ ವಿದ್ಯಾರ್ಥಿ 600 ಅಂಕಗಳಿಗೆ 587 ಅಂಕಗಳನ್ನು ಪಡೆದು ತಾಲ್ಲೂಕಿಗೆ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಕಾಲೇಜು ಅಧ್ಯಕ್ಷ ಎಸ್.ಸಿ. ಮುರಳಿನಾಥ್, ಕಾಲೇಜಿನ ಕಾರ್ಯದರ್ಶಿ ಎಸ್.ಸಿ.ಅಮರನಾಥ್.ಪ್ರಾಂಶುಪಾಲ […]

Read More

ಶ್ರೀನಿವಾಸಪುರ 1 : ಕವಿತೆಗಳು ಭಾವ ತುಂಬಿ ಬರಬೇಕು. ಪದ್ಯದ ಶೈಲಿಯನ್ನು ಬಿಟ್ಟುಕೊಡಬಾರದು. ಭಾಷೆ ಸರಳವಾಗಿದ್ದು,ಓದುಗರಿಗೆ ಹತ್ತಿರವಾಗಿದ್ದರೆ ಚೆನ್ನ. ಪ್ರಸ್ತುತ ಸನ್ನಿವೇಶಗಳಿಗೆ ಸ್ಪಂದಿಸುವಂತಿರಬೇಕು ಎಂದು ಹಿರಿಯ ಕವಿ ಪಣಸಮಾಕನಹಳ್ಳಿ ಆರ್. ಚೌಡರೆಡ್ಡಿ ಹೇಳಿದರು.ಕನ್ನಡ ಸಾಹಿತ್ಯ ಪರಿಷತ್ತು ಶ್ರೀನಿವಾಸಪುರ ಘಟಕದಿಂದ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಸಂಜೆ “ಯುಗಾದಿ ಕವಿಗೋಷ್ಠಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಉದ್ಘಾಟನೆ ಮಾಡಿ ಮಾತನಾಡಿದರು.ಇಂಗ್ಲೀಷಿನ ನ್ಯೂಮನ್ ಕವಿ ತನ್ನ “ಲೀಡ್ ಕೈಂಡ್ಲಿ, ಲೈಟ್” ಎಂಬ ಒಂದೇ ಕವಿತೆಯಿಂದ ಜಗತ್ಪ್ರಸಿದ್ಧರಾದರು. ಸಂಖ್ಯೆ ಮುಖ್ಯವಲ್ಲ, ಬರೆದದ್ದು […]

Read More

ಶ್ರೀನಿವಾಸಪುರ : ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 5 ಕೊಠಡಿಗಳ ಸ್ಟ್ರಾಂಗ್ ರೂಂಗಳ ಬಗ್ಗೆ ಜಿಲ್ಲಾಧಿಕಾರಿ ಅಕ್ರಂಪಾಷ ರವರು ತಹಶೀಲ್ದಾರರ ಜೊತೆ ಪರಿಶೀಲನೆ ನಡೆಸಿದರು.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾಧಿಕಾರಿ ಅಕ್ರಂಪಾಷ ಅವರು ತಾಲೂಕು ಕಚೇರಿಗೆ ಭೇಟಿ ನೀಡಿ, ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.ಪುರಸಭೆಯಲ್ಲಿ ನಡೆಯುತ್ತಿದ್ಧಮತಗಟ್ಟೆ ಅಧಿಕಾರಿಗಳ ತರಬೇತಿಯಲ್ಲಿ ಭಾಗವಹಿಸಿ ಕೆಲವು ಸಲಹೆ ಸೂಚನೆ ನೀಡಿದರು.ತಾಲೂಕು ಕಚೇರಿಯ ಮೇಲು ಅಂತಸ್ತಿನಲ್ಲಿ ಕಚೇರಿ ಕೆಲಸಕ್ಕೆ ಉಪಯೋಗವಾಗಲು ಕಟ್ಟುತ್ತಿರುವ ಕೊಠಡಿಗಳ ಜೊತೆ ಇನ್ನಷ್ಟು ಜಾಗ ಅಗಲೀಕರಿಸಿಕೊಂಡು ನಿರ್ವಹಣೆ […]

Read More

ಶ್ರೀನಿವಾಸಪುರ : ಹೆಣ್ಣು ಮಕ್ಕಳು ವಿದ್ಯಾವಂತರಾದರೆ ಒಳ್ಳೇಯ ಅಧಿಕಾರಿಗಳಾಗಬಹುದು ಹಾಗೂ ಕುಟುಂಬದ ಸದಸ್ಯರನ್ನು ವಿದ್ಯಾವಂತರಾಗಿ ಪ್ರರೇಪಣೆ ಮಾಡುತ್ತಾರೆ ಎಂದು ಮಂಗಸಂದ್ರದ ಬೆಂಗಳೂರು ಉತ್ತರ ವಿವಿ ಉಪನ್ಯಾಸಕ ಡಾ| ಜಿ.ಸತೀಶ್ ಸಲಹೆ ನೀಡಿದರು.ಕೋಲಾರ ತಾಲೂಕಿನ ಕೊಂಡೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಮಂಗಸಂದ್ರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಮಾಜಕಾರ್ಯ ವಿಭಾಗದವತಿಯಿಂದ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಮಕ್ಕಳ ಕಾನೂನುಗಳ ಬಗ್ಗೆ ಪಾಲಕರು ಮತ್ತು […]

Read More

ಶ್ರೀನಿವಾಸಪುರ : ಹಲವು ವರ್ಷಗಳ ಹಿಂದೆ ಸಾಗುವಳಿ ಚೀಟಿಗಳನ್ನು ಪಡೆದು ರೈತರು ಭೂಮಿಯಲ್ಲಿ ಕೊಳವೆ ಬಾವಿಗಳನ್ನು ಹಾಕಿ ಸುಮಾರು 30 ರಿಂದ 40 ವರ್ಷಗಳಿಂದ ವ್ಯವಸಾಯ ಮಾಡಿಕೊಳ್ಳುತ್ತಿದ್ದ ಜಮೀನನ್ನು ಅರಣ್ಯ ಇಲಾಖೆ ಅಧಿಕಾರಿಗಳು 2023 ರಲ್ಲಿ ಈ ಭೂಮಿ ಅರಣ್ಯ ಇಲಾಖೆಗೆ ಸಂಬಂದಿಸಿದೆಂದು ಸಂಪೂರ್ಣವಾಗಿ ಮಾವಿನ ಮರಗಳು ಕ್ಯಾಪ್ಸಿಕಮ್ ಕೋಸು ಸೇರಿ ಹಲವು ಬೆಳೆಗಳನ್ನು ಸಹಾ ಸಂಪೂರ್ಣವಾಗಿ ಮಣ್ಣು ಪಾಳು ಮಾಡಲಾಯಿತು . ಒತ್ತುವರಿ ತೆರವುಗೊಳಿಸುವಂತಹ ವೇಳೆ ಜೆಸಿಬಿ ಗಳ ಮೇಲೆ ಕೆಲ ರೈತರು ಕಲ್ಲು ತೂರಾಟವನ್ನು […]

Read More