Udupi Bishop Leslie C. D’Souza Meets Pope Leo XIV ಉಡುಪಿ: ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕ್ರೈಸ್ತ ಜಗದ್ಗುರು ಲಿಯೋ XIV ಅವರನ್ನು ವ್ಯಾಟಿಕನ್ ನಗರದಲ್ಲಿ ಗುರುವಾರ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.ಗುರುವಾರ ವಿಶ್ವದ ಎಲ್ಲಾ ನೂತನ ಬಿಷಪ್ ಗಳನ್ನು ಭೇಟಿಯಾದ ಪೋಪ್ ಲಿಯೋ ಅವರು ಬಳಿಕ ಪ್ರತ್ಯೇಕವಾಗಿ ಪ್ರತಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ […]
ಕಠ್ಮಂಡು: ನೇಪಾಳ-ಚೀನಾ ಗಡಿಯಲ್ಲಿ ಸಂಭವಿಸಿದ ಹಿಮ ಕುಸಿತದ ಬೆನ್ನಲ್ಲೇ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ನೇಪಾಳ ಸರ್ಕಾರವು ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಸ್ಥಗಿತಗೊಳಿಸಲು ಆದೇಶಿಸಿದೆ. ಟಿಬೆಟ್ನಲ್ಲಿ ನೀರಿನ ತಡೆಗೋಡೆ ಒಡೆದುಹೋಗಿರುವ ಮಾಹಿತಿ ಲಭ್ಯವಾಗಿದ್ದು, ಮತ್ತಷ್ಟು ಭೀಕರ ಪ್ರವಾಹದ ಅಲೆಗಳು ಅಪ್ಪಳಿಸುವ ಅಪಾಯ ಎದುರಾಗಿದೆ. ಹೀಗಾಗಿ ಎಲ್ಲಾ ರಕ್ಷಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಗಳನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಹಿಂತಿರುಗುವಂತೆ ತುರ್ತು ಸೂಚನೆ ನೀಡಲಾಗಿದೆ. ಈವರೆಗೆ 472 ಮೃತದೇಹಗಳನ್ನು ರಕ್ಷಣಾ ತಂಡಗಳು ಹೊರತೆಗೆದಿವೆ – 1,400ಕ್ಕೂ ಹೆಚ್ಚು ಮಂದಿ ನಾಪತ್ತೆ […]
ಕಠ್ಮಂಡು: ಉತ್ತರ ನೇಪಾಳದಲ್ಲಿ ಹಠಾತ್ ಪ್ರವಾಹ ಸಂಭವಿಸಿದ್ದು, ಗಡಿ ಜಿಲ್ಲೆಯಲ್ಲಿರುವ ಹಳ್ಳಿಗಳ ಹಲವು ಮನೆಗಳು ಕೊಚ್ಚಿ ಹೋಗಿವೆ. ಟಿಬೆಟ್ನಲ್ಲಿ ಹಿಮನದಿ ಸ್ಫೋಟ ಸಂಭವಿಸಿದ ಕಾರಣ ಅಪಾರ ಪ್ರಮಾಣದ ನೀರು ಹರಿದುಬಂದು ಪ್ರವಾಹ ಸ್ಥಿತಿ ಎದುರಾಗಿದೆ ಎಂದು ಅಂದಾಜಿಸಲಾಗಿದೆ. ಪ್ರವಾಹದಲ್ಲಿ ಹಲವರು ಮೃತಪಟ್ಟಿರುವ ಶಂಕೆಯಿದೆ. ಜತೆಗೆ ಕನಿಷ್ಠ 12 ಜಲವಿದ್ಯುತ್ ಯೋಜನೆಗಳಿಗೆ ಹಾನಿಯಾಗಿದೆ.ರಸುವಾದಲ್ಲಿ ಉಂಟಾದ ಪ್ರವಾಹದ ಕಾರಣದಿಂದಾಗಿ ಒಟ್ಟು 384 ಪ್ರಯಾಣಿಕರು, ಇವರಲ್ಲಿ 291 ವಿದೇಶಿಯರು ಮತ್ತು 93 ನೇಪಾಳಿ ಪ್ರಜೆಗಳು ನಾಪತ್ತೆಯಾಗಿದ್ದಾರೆ.ಈ ಪ್ರಯಾಣಿಕರಲ್ಲಿ ಕನಿಷ್ಠ 115 ಭಾರತೀಯ […]
ಇರಾನ್ಗೆ ಸಂಬಂಧಿಸಿದ ತೈಲ ಮತ್ತು ಪೆಟ್ರೋಕೆಮಿಕಲ್ ವಹಿವಾಟಿನಲ್ಲಿ ತೊಡಗಿವೆ ಎಂಬ ಆರೋಪದ ಮೇಲೆ ಭಾರತದ 4 ಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸಿರುವ ಅಮೆರಿಕಾ, ಈ ಕಂಪನಿಗಳೊಂದಿಗೆ ಸಂಪರ್ಕ ಹೊಂದಿರುವ 3 ಭಾರತೀಯ ಪ್ರಜೆಗಳ ಮೇಲೂ ನಿರ್ಬಂಧ ವಿಧಿಸಿದೆ. ಇರಾನ್ಗೆ ಸಂಬಂಧಿಸಿದ ಪೆಟ್ರೋಲಿಯಂ ಮತ್ತು ಪೆಟ್ರೋಕೆಮಿಕಲ್ ವಹಿವಾಟು ಹಾಗೂ ಖರೀದಿ ಜಾಲದಲ್ಲಿ ಭಾಗಿಯಾಗಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಮೆರಿಕವು ಭಾರತ ಮೂಲದ ನಾಲ್ಕು ಕಂಪನಿಗಳ ಮೇಲೆ ನಿರ್ಬಂಧ ವಿಧಿಸಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ತಿಳಿಸಿದೆ. ಇದೇ ವೇಳೆ, ಈ […]
ಮಸ್ಕಟ್/ನವದೆಹಲಿ : ಈ ವಾರದ ಆರಂಭದಲ್ಲಿ ಓಮನ್ ಕರಾವಳಿಯಲ್ಲಿ ಅಮೆರಿಕದ ಪಡೆಗಳು ಹಡಗಿನ ಮೇಲೆ ದಾಳಿ ಮಾಡಿದ ನಂತರ ಕಾಣೆಯಾಗಿದ್ದ ಮೂವರು ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ ಎಂದು ಹಡಗು ಸಚಿವ ಸರ್ಬಾನಂದ ಸೋನೋವಾಲ್ ಹೇಳಿದ್ದಾರೆ. ಇದನ್ನು “ದುರಂತ” ನಷ್ಟ ಎಂದು ಕರೆದ ಸಚಿವರು, ಕಾಣೆಯಾದ ಮೂವರು ನಾವಿಕರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ಓಮನ್ಕರಾವಳಿ ಸಮೀಪ ಸಂಚರಿಸುತ್ತಿದ್ದ ‘ಎಂಟಿ ಸೆಟ್ಟೆಬೆಲ್ಲೊ’ ತೈಲ ಟ್ಯಾಂಕರ್ ಹಡಗಿನ ಮೇಲೆ ನಡೆದ ಕ್ಷಿಪಣಿ ದಾಳಿಯ ಬಳಿಕ ನಾಪತ್ತೆಯಾಗಿದ್ದ ಮೂವರು ಭಾರತೀಯ ನಾವಿಕರು […]
Global Exposure and Lifelong Memories for St. Aloysius Gonzaga School Students in Italy ಸಂತ ಅಲೋಶಿಯಸ್ ಗೊನ್ಜಾಗ ಶಾಲೆ ಮತ್ತು ಮಿಲಾನ್ನ ಜೆಸ್ಯೂಟ್ ಶಾಲೆಯಾದ ಇಸ್ಟಿಟುಟೋ ಲಿಯೋನೆ XIII ಜೊತೆಗೆ ಮೂರನೇ ಅಂತಾರಾಷ್ಟ್ರೀಯ ವಿದ್ಯಾರ್ಥಿ-ವಿನಿಮಯ ಕಾರ್ಯಕ್ರಮದ ಅಂಗವಾಗಿ 11ನೇ ತರಗತಿಯ (2025–26ನೇ ಬ್ಯಾಚ್) ಎಂಟು ವಿದ್ಯಾರ್ಥಿಗಳ ತಂಡವು ಪ್ರಾಂಶುಪಾಲರಾದ ವಂ. ಫಾ. ರೋಹನ್ ಡಿ’ಅಲ್ಮೇಡಾ ಎಸ್.ಜೆ. ಮತ್ತು ಶಿಕ್ಷಕರಾದ ಶ್ರೀಮತಿ ದೀಪಾ ಕರ್ಕಡ ಮತ್ತು ಶ್ರೀಮತಿ ದೀಪ್ತಿ ಸಹನಾ ಅವರೊಂದಿಗೆ ಇಟಲಿಯ ಮಿಲಾನ್ನಲ್ಲಿ […]
ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಹೆಚ್ಚುತಾ ಇದೆ, ಸೌದಿ ಅರೇಬಿಯಾದಲ್ಲಿರುವ ಅಮೆರಿಕದ ಪ್ರಿನ್ಸ್ ಸುಲ್ತಾನ್ ಏರ್ ಬೇಸ್ ಮೇಲೆ ಇರಾನ್ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿದ್ದು, ಅಮೆರಿಕದ ಅತ್ಯಂತ ದುಬಾರಿ ಮತ್ತು ಆಯಕಟ್ಟಿನ E-3 ಸೆಂಟ್ರಿ (AWACS) ವಿಮಾನವನ್ನು ಧ್ವಂಸಗೊಳಿಸಿರುವುದಾಗಿ ಇರಾನ್ ಹೇಳಿಕೊಂಡಿದೆ. ಇದರ ಬೆನ್ನಲ್ಲೇ ಇಸ್ರೇಲ್ ಮತ್ತು ಅಮೆರಿಕದ ವಿಶ್ವವಿದ್ಯಾಲಯಗಳನ್ನು ಗುರಿಯಾಗಿಸುವ ಬೆದರಿಕೆಯನ್ನು ಇರಾನ್ ಹಾಕಿದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಸೌದಿ ಅರೇಬಿಯಾದಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ಆರು ಬ್ಯಾಲಿಸ್ಟಿಕ್ […]
ಮಾ. 22: ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನಲ್ಲಿ ಸಂಭವಿಸಿದ ಕ್ಷಿಪಣಿ ದಾಳಿಯಲ್ಲಿ ಉತ್ತರ ಪ್ರದೇಶ ಮೂಲದ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ ಮೃತರನ್ನು ಮಹೂದಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಬಘೈನ್ ಗ್ರಾಮದ ನಿವಾಸಿ 26 ವರ್ಷದ ಕಾರ್ಮಿಕ ರವಿ ಗೋಪಾಲ್ ಸಾವನ್ನಪ್ಪಿದ ನಂತರ, ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಬಘೈನ್ ಗ್ರಾಮದಲ್ಲಿ ಕತ್ತಲೆಯ ವಾತಾವರಣ ಆವರಿಸಿದೆ. ಆದಾಗ್ಯೂ, ಅಧಿಕಾರಿಗಳು ಇಲ್ಲಿಯವರೆಗೆ ಮೌನವಾಗಿದ್ದಾರೆ ಎಂದು ಆರೋಪಿಸಿ ಕುಟುಂಬವು ರವಿಯ ದೇಹವನ್ನು ಸ್ವದೇಶಕ್ಕೆ ತರಲು ಹೆಣಗಾಡುತ್ತಿದೆ. ಮಾರ್ಚ್ 18 […]
ಕತಾರಿನ ರಾಸ್ ಲಫಾನ್ ಅನಿಲ ಘಟಕದ ಮೇಲೆ ಇರಾನ್ ದಾಳಿಯಿಂದ ಗಮನಾರ್ಹ ಹಾನಿಯಾಗಿದೆ ಎಂದು ಕತಾರ್ ಹೇಳಿದೆ. ದೇಶದ ಪ್ರಮುಖ ಅನಿಲ ಘಟಕವಾದ ರಾಸ್ ಲಫಾನ್ ಕೈಗಾರಿಕಾ ನಗರದ ಮೇಲೆ ಇರಾನಿನ ಕ್ಷಿಪಣಿ ದಾಳಿಗಳು “ಗಮನಾರ್ಹ ಹಾನಿ” ಉಂಟುಮಾಡಿವೆ ಎಂದು ಕತಾರ್ ಹೇಳಿದೆ. “ರಾಸ್ ಲಫಾನ್ ಕೈಗಾರಿಕಾ ನಗರವನ್ನು ಗುರಿಯಾಗಿಸಿಕೊಂಡು ಇರಾನಿನ ದಾಳಿ ನಡೆಸಿದ್ದು, ಬೆಂಕಿಗೆ ಕಾರಣವಾಗಿ ಸೌಲಭ್ಯಕ್ಕೆ ಗಮನಾರ್ಹ ಹಾನಿಯಾಗಿದೆ” ಎಂದು ಕತಾರ್ನ ವಿದೇಶಾಂಗ ಸಚಿವಾಲಯ ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ. ಸ್ಥಳದಲ್ಲಿ ಬೆಂಕಿಯನ್ನು ಪ್ರಾಥಮಿಕವಾಗಿ ನಿಯಂತ್ರಣಕ್ಕೆ […]

