ನವದೆಹಲಿ: ವಿಮಾನದ ಮೂಲಕ ಸ್ವಿಟ್ಜರ್ಲೆಂಡ್ ‌ನ ಮ್ಯೂನಿಚ್‌ ನಿಂದ ಬ್ಯಾಂಕಾಕ್‌ ಗೆ  ಹೊರಟಿದ್ದ ದಂಪತಿಗಳ ನಡುವೆ ಜಗಳ ನಡೆದ ನಂತರ ವಿಮಾನದಲ್ಲಿ ಗಂಡ ಹೆಂಡತಿಯ ನಡುವೆ ಜಗಳವಾಗಿದೆ. ಜಗಳ ತಾರಕಕ್ಕೆ ಹೋಗಿ ವಿಮಾನದ ಪ್ರಯಾಣಿಕರಿಗೆ ತೊಂದರೆಯಾಗಿದೆ. ಅದಕ್ಕಾಗಿ ದಾರಿ ಮಧ್ಯೆ ವಿಮಾನ ಪಾಕಿಸ್ಥಾನದಲ್ಲಿ ತುರ್ತು ಭೂಸ್ಪರ್ಶ ಮಾಡಲು ಚಿಂತಿಸಿದೆ. ಪಾಕಿಸ್ಥಾನದಲ್ಲಿ ಅನುಮತಿ ಸಿಗದ ಕಾರಣ್, ಪೈಲೆಟ್ ವಿಮಾನವನ್ನು ವಿಮಾನ ದೆಹಲಿಯಲ್ಲಿ ಲ್ಯಾಂಡ್ ಮಾಡಲಾಯಿತು. ಲುಫ್ಥಾನ್ಸ (LH772) ವಿಮಾನವು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಿತು. ಗಂಡ ಹೆಂಡತಿ […]

Read More

ಪ್ಯಾಲೇಸ್ಟಿನಿಯನ್ ಪರ ಹಮಾಸ್ ದಂಡು ಇಸ್ರೇಲ್‌ನೊಂದಿಗೆ ತಾತ್ಕಾಲಿಕ ಕದನ ವಿರಾಮವನ್ನು ಘೋಷಿಸಿದೆ. ನಾಲ್ಕು ದಿನಗಳ ಕಾಲ ಘೋಷಿಸಲ್ಪಟ್ಟ ಕದನ ವಿರಾಮವು ಕತಾರ್ ಮತ್ತು ಈಜಿಪ್ಟ್‌ ವತಿಯಿಂದ ನಡೆದ ಸಂಕೀರ್ಣವಾದ ಮಾತುಕತೆಗಳ ನಂತರ ಘೋಷಿಸಲ್ಪಟ್ಟಿದೆ. ಒಪ್ಪಂದದ ನಿಯಮಗಳು ಗಾಜಾ ಪಟ್ಟಿಯಲ್ಲಿ ಇಸ್ರೇಲಿ ಪಡೆಗಳ ಎಲ್ಲಾ ಮಿಲಿಟರಿ ಕ್ರಮಗಳನ್ನು ನಿಲ್ಲಿಸುವುದು. ಮಾನವೀಯ ನೆರವು ಪ್ರವೇಶ, ಬಂಧಿತ ಮಹಿಳೆಯರನ್ನು ಮತ್ತು ಮಕ್ಕಳನ್ನು ಬಿಡುಗಡೆ ಮಾಡುವುದು. ಇಸ್ರೇಲಿ ವಾಯು ಸಂಚಾರದ ಮೇಲಿನ ನಿರ್ಬಂಧಗಳನ್ನು ಒಳಗೊಂಡಿದೆ. ಕದನ ವಿರಾಮವು ಗಾಜಾದ ಜನರಿಗೆ ಪರಿಹಾರವನ್ನು ಒದಗಿಸುವ […]

Read More

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ವೇಳೆ ಕಸ್ಟಮ್‌ ಅಧಿಕಾರಿಗಳಿಂದ 1.26 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2 ಕೆಜಿ ಚಿನ್ನವನ್ನು ಅಧಿಕಾರಿಗಳು ಸೀಜ್‌ ಮಾಡಿದ್ದಾರೆ. ಗುರುವಾರ ತಡರಾತ್ರಿ ಬ್ಯಾಂಕಾಕ್‌ನಿಂದ ಬಂದ ಮೂವರು ಪ್ರಯಾಣಿಕರು ಮತ್ತು ಕೊಲಂಬೋದಿಂದ ಬಂದ ಇಬ್ಬರು ಮಹಿಳಾ ಪ್ರಯಾಣಿಕರ ತಪಾಸಣೆ ವೇಳೆ ದಾಖಲೆ ಇಲ್ಲದ ಚಿನ್ನ ಪತ್ತೆ ಆಗಿತ್ತು. ಚಿನ್ನದ ಸರಗಳನ್ನ ಅಂಗಿಯ ಕಾಲರ್‌ ಹಾಗೂ ಒಳ ಉಡುಪಿನಲ್ಲಿ ಬಚ್ಚಿಟ್ಟಿಕೊಂಡು […]

Read More

ರಾಣಿ ಎರಡನೇ ಎಲಿಜಬೆತ್ ಅವರ ಮೊದಲ ವರ್ಷದ ಜಯಂತಿಯ ಅಂಗವಾಗಿ ಲಕ್ಸುರಿ ಉತ್ಪನ್ನಗಳ ತಯಾರಿಕಾ ಸಂಸ್ಥೆಯಾದ ಈಸ್ಟ್ ಇಂಡಿಯಾ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಭಾರತ ಮೂಲದ ಸಂಜೀವ್ ಮೆಹ್ರಾ ಅವರು 191 ಕೋಟಿ ಮೌಲ್ಯದ ಚಿನ್ನ ಮತ್ತು ವಜ್ರ ಖಚಿತ ನಾಣ್ಯವನ್ನು ಬಿಡುಗಡೆ ಮಾಡಿದರು. ಇದರಲ್ಲಿ ವಿಶೇಷವಾಗಿ ಆಯ್ದ ಹಾಗೂ ಬೆಲೆ ಬಾಳುವ 6,426 ವಜ್ರಗಳಿವೆ ಮತ್ತು 24 ಕ್ಯಾರೆಟ್ ಚಿನ್ನದ 11 ನಾಣ್ಯಗಳಿವೆ. ಭಾರತ, ಸಿಂಗಪುರ, ಜರ್ಮನಿ, ಬ್ರಿಟನ್ ಮತ್ತು ಶ್ರೀಲಂಕಾ ದೇಶದ ಕುಶಲಕರ್ಮಿಗಳು […]

Read More

ಗಾಝಾಪಟ್ಟಿ ಪ್ರದೇಶದಲ್ಲಿ ಇಸ್ರೇಲ್ ಕೈಗೊಂಡಿರುವ ದಾಳಿಯಿಂದ ಕನಿಷ್ಠ 7650 ಮಂದಿ ಫೆಲಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆಡಳಿತದ ಆರೋಗ್ಯ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಇಸ್ರೇಲ್ ನ ಸ್ವಯಂ ರಕ್ಷಣೆ ಹಕ್ಕನ್ನು ಬೆಂಬಲಿಸುವುದಾಗಿ ವಿದೇಶಿ ಪಡೆಗಳು ಇಸ್ರೇಲ್ ಕ್ರಮವನ್ನು ಬೆಂಬಲಿಸಿರುವ ನಡುವೆಯೇ, ಬಾಂಬ್ ದಾಳಿಯಿಂದಾಗಿ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆತಂಕ ಹೆಚ್ಚುತ್ತಿದೆ. ಕದನ ವಿರಾಮ ಘೋಷಿಸುವ ಮೂಲಕ ಗಾಝಾ ನಾಗರಿಕರಿಗೆ ಮಾನವೀಯ ನೆರವು ತಲುಪಿಸಲು ಅನುವು ಮಾಡಿಕೊಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಶನಿವಾರ ಹೇಳಿಕೆಯೊಂದನ್ನು […]

Read More

ಕಜಕಿಸ್ತಾನದ ಉಕ್ಕಿನ ದೈತ್ಯ ಅರ್ಸೆಲರ್‌ ಮಿತ್ತಲ್‌ ಒಡೆತನದ ಗಣಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 32 ಕಾರ್ಮಿಕರು ಸಾವನ್ನಪ್ಪಿದ್ದು, 14 ಜನ ನಾಪತ್ತೆಯಾಗಿದ್ದಾರೆ. ಮಿಥೇನ್‌ ಅನಿಲ ಸೋರಿಕೆಯಿಂದಾಗಿ ಕೊಸ್ಟೆಂಕೊ ಗಣಿಯಲ್ಲಿ ಸ್ಫೋಟ ಸಂಭವಿಸಿದ್ದು, 252 ಜನರಲ್ಲಿ 206 ಜನರನ್ನು ಸ್ಥಳಾಂತರಿಸಲಾಗಿದೆ. 18 ಜನರಿಗೆ ವೈದ್ಯಕೀಯ ನೆರವು ಅಗತ್ಯವಿದೆ ಎಂದು ಕಂಪನಿ ತಿಳಿಸಿದೆ. ಲಕ್ಸೆಂಬರ್ಗ್‌ ಮೂಲದ ಬಹುರಾಷ್ಟ್ರೀಯ ಅರ್ಸೆಲರ್‌ ಮಿತ್ತಲ್‌ ವಿಶ್ವದ ಎರಡನೇ ಅತಿದೊಡ್ಡ ಉಕ್ಕು ಉತ್ಪಾದಕ ಕಂಪನಿಯಾಗಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸದ ಕಂಪನಿ ವಿರುದ್ಧ ಸರ್ಕಾರ ಕ್ರಮ […]

Read More

ನವದೆಹಲಿ: ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ವಾಸದ ಮನೆಗಳಿಗೆ ಭಾರಿ ಬೇಡಿಕೆ ಇದ್ದು. ಈ ಕ್ಯಾಲೆಂಡರ್‌ ವರ್ಷದ ಎರಡನೇ ತ್ರೈಮಾಸಿದ ಏಪ್ರಿಲ್ ನಿಂದ ಜೂನ್ ವರೆಗಿನ ಅವಧಿಯಲ್ಲಿ ವಸತಿ ಬೆಲೆ ಏರಿಕೆಯ ಜಾಗತಿಕ (ಪ್ರಪಂಚದ) ಸೂಚ್ಯಂಕದಲ್ಲಿ ಮುಂಬೈ ಮತ್ತು ಬೆಂಗಳೂರು ಕ್ರಮವಾಗಿ 19 ಮತ್ತು 22 ನೇ ಸ್ಥಾನಕ್ಕೆ ನೆಗೆದಿವೆ ನೈಟ್‌ ಫ್ರಾಂಕ್‌ ಎಂಬ ರಿಯಲ್‌ ಎಸ್ಟೇಟ್‌ ಕನ್ಸಲ್ಟೆನ್ಸಿ ಸಂಸ್ಥೆ ಪ್ರಕಟಿಸುವ ಗ್ಲೋಬಲ್‌ ರೆಸಿಡೆನ್ಷಿಯಲ್‌ ಸಿಟೀಸ್‌ ಇಂಡೆಕ್ಸ್‌ ನ ಕಳೆದ ಬಾರಿಯ ಸೂಚ್ಯಂಕ ಪಟ್ಟಿಯಲ್ಲಿ 77ನೇ ಸ್ಥಾನದಲ್ಲಿತ್ತು ಇದೀಗ […]

Read More

ಇಸ್ರೇಲ್‌ ಹಾಗೂ ಪ್ಯಾಲೆಸ್ಬೀನ್‌ ನಡುವೆ ಸಂಘರ್ಷ ತೀವ್ರಗೊಳ್ಳುತ್ತಿರುವಂತೆ ರಾತ್ರಿಯಿಡೀ ಇಸ್ರೇಲ್‌ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ ಸಂಘಟನೆಯ ವಾಯುಪಡೆಯ ಮುಖ್ಯಸ್ಥ ಅಬು ಮುರಾದ್‌ಹತ್ಯೆಯಾಗಿರುವ ಬಗ್ಗೆ ವರದಿಯಾಗಿದೆ. ಶನಿವಾರ ನಡೆದ ಹತ್ಯಾಕಾಂಡದ ವೇಳೆ ಭಯೋತ್ಪಾದಕರಿಗೆ ನಿರ್ದೇಶನ ನೀಡುವಲ್ಲಿ ಅಬು ಮುರಾದ್‌ಹೆಚ್ಚು ಹೊಣೆಗಾರನಾಗಿದ್ದ. ಕಳೆದ ರಾತ್ರಿ ಇಸ್ರೇಲ್‌ ವಾಯುಪಡೆಯ ಫೈಟರ್‌ ಜೆಟ್‌ಗಳು ಗಾಜಾ ಪಟ್ಟಿಯಾದ್ಯಂತವ್ಯಾಪಕವಾದ ದಾಳಿಗಳನ್ನು ನಡೆಸಿದ್ದು, ಈ ದಾಳಿಯಲ್ಲಿ ಅಬು ಮುರಾದ್‌ ಹತ್ಯೆಯಾಗಿದ್ದಾನೆಂದು ಇಸ್ರೇಲ್‌ ಟೆಲ್‌ ಅವೀವ್‌ ನಿಂದಹೇಳಿಕೊಂಡಿದೆ. ಈ ಕುರಿತು ಇಸ್ರೇಲ್‌ ವಾಯುಪಡೆ ಸಾಮಾಜಿಕ ಜಾಲತಾಣದಲ್ಲಿ “ಎಕ್ಸ್‌’ನಲ್ಲಿ ಪೋಸ್ಟ್‌ […]

Read More

ಹಿಂದಿ ಕಿರುತೆರೆ ನಟಿ ಮಧುರಾ ನಾಯ್ಕ್ ಕುಟುಂಬಸ್ಥರನ್ನು ಇಸ್ರೇಲ್‍ನಲ್ಲಿ ಹತ್ಯೆ ಮಾಡಲಾಗಿದೆ. ಈ ಬಗ್ಗೆ ಇನ್‍ಸ್ಟಾಗ್ರಾಮ್‍ನಲ್ಲಿ ನಟಿ ಮಧುರಾ ನಾಯ್ಕ್ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಸದೋರ ಸಂಬಂಧಿ ತಂಗಿ ಒಡೆಯಾ ಮತ್ತು ಆಕೆಯ ಪತಿಯನ್ನು ಹಮಾಸ್ ಉಗ್ರರರು( ಬಂಡೋಕೋರರು) ಹತ್ಯೆ ಮಾಡಿದ್ದಾರೆ. ಮಕ್ಕಳ ಎದುರೇ ಅವರನ್ನು ಕೊಲ್ಲಲಾಗಿದೆ ಎಂದುನಟಿ ಮಧುರಾ ನಾಯಕ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಕಣ್ಣೀರಿಟ್ಟಿದ್ದಾರೆ. ಮಧುರಾ ’ನಾನು ಯೆಹುದಿ ಧರ್ಮಕ್ಕೆ ಸೇರಿದವಳು, ಭಾರತದಲ್ಲಿ ಸುಮಾರು ಯೆಹುದಿಯರ ಸಂಖ್ಯೆ 3000 ಸಾವಿರ ಮಾತ್ರವೇ ಇರಬಹ್ದೆಂದು. ಹೇಳಿಕೊಳ್ಳುತ್ತಾಳೆ. […]

Read More