We did a pilgrimage to the Holy Land on 3-10-24 with Fr. Ivan Gomes, Our trip went very well. During our 10-day pilgrimage, we went to Jordan, Israel and Egypt, where we visited many pilgrimage sites related to Jesus Christ, his birth, death, the house where Mother Mary was born, Mount Tabor, the house of […]
ಕಠ್ಮಂಡು: ಟೇಕಾಫ್ ಆಗುವ ವೇಳೆ ಶೌರ್ಯ ಏರ್ಲೈನ್ಸ್ನ 9ಎನ್-ಎಎಂಇ (ಸಿಆರ್ಜೆ 200) ವಿಮಾನ ಪತನಗೊಂಡು 18 ಮಂದಿ ದುರಂತ ಸಾವಿಗೀಡಾಗಿರುವ ಘಟನೆ ನೇಪಾಳ ರಾಜಧಾನಿ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು (ಜುಲೈ 24) ಬೆಳಗ್ಗೆ ನಡೆದಿದೆ. ಈ ಘಟನೆಯಲ್ಲಿ ಪೈಲಟ್ ಬಚಾವ್ ಆಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.ಇದೀಗ ವಿಮಾನ ಪತನಗೊಂಡ ವಿಡಿಯೋ ಆನ್ಲೈನ್ನಲ್ಲಿ ಹರಿದಾಡುತ್ತಿದೆ. ಶೌರ್ಯ ಏರ್ಲೈನ್ಸ್ ವಿಮಾನ ಅಪಘಾತಕ್ಕೀಡಾದ ನಿಖರವಾದ ದೃಶ್ಯವು ವಿಡಿಯೋದಲ್ಲಿದೆ. ರನ್ವೇಯಿಂದ ಬಾನಿಗೆ ಏರಿದ […]
ಜುಲೈ 16, 2024, ಅವರ್ ಲೇಡಿ ಆಫ್ ಮೌಂಟ್ ಕಾರ್ಮೆಲ್ನ ಘನತೆ ಕೆನಡಾದಲ್ಲಿ ಎಡ್ಮಂಟನ್ನಲ್ಲಿ ಕಾರ್ಮೆಲೈಟ್ಗಳ ಎರಡನೇ ಅಡಿಪಾಯಕ್ಕಾಗಿ ಸ್ವರ್ಣ ಅಕ್ಷರದ ದಿನವಾಗಿತ್ತು.ಬೆಳಿಗ್ಗೆ 10.45 ಕ್ಕೆ ಸುಮಾರು 1150 ಜನರು ಚಾಪೆಲಾಂಗ್ನ ಪ್ರವೇಶದ್ವಾರದಲ್ಲಿ ಜಮಾಯಿಸಿದರು, ಮೋಸ್ಟ್ ರೆವ್ ರಿಚರ್ಡ್ ಸ್ಮಿತ್, ಎಡ್ಮಂಟನ್ ಆರ್ಚ್ ಬಿಷಪ್, ಮೋಸ್ಟ್ ರೆವ್. ಗ್ಯಾರಿ ಫ್ರಾಂಕೆನ್, ಸೇಂಟ್ ಪಾಲ್ಸ್ ಬಿಷಪ್ ಮತ್ತು 40 ಕ್ಕೂ ಹೆಚ್ಚು ಯಾಜಕರು ಫಾ. ಕರ್ನಾಟಕ-ಗೋವಾ ಪ್ರಾಂತ್ಯದ ಪ್ರಾಂತೀಯ ಸಿಲ್ವೆಸ್ಟರ್ ಡಿಸೋಜಾ ಅವರು ರಿಬ್ಬನ್ ಕತ್ತರಿಸಿ ನೂತನ ಆಧ್ಯಾತ್ಮಿಕ […]
ಮಸ್ಕತ್: ಒಮಾನ್ನ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮುಳುಗಿದ್ದು, ಟ್ಯಾಂಕರ್ನಲ್ಲಿದ್ದ 13 ಭಾರತೀಯ ಸಿಬ್ಬಂದಿ ಸೇರಿದಂತೆ 16 ಮಂದಿ ನಾಪತ್ತೆಯಾಗಿದ್ದಾರೆ.ಕೊಮೊರೊಸ್ ಧ್ವಜ ಹೊಂದಿದ್ದ ತೈಲ ಹಡಗು ಯೆಮೆನ್ ಬಂದರು ನಗರವಾದ ಏಡೆನ್ಗೆ ತೆರಳುತ್ತಿತ್ತು. ಈ ಹಡಗಿನಲ್ಲಿ 13 ಭಾರತೀಯ ಮತ್ತು ಶ್ರೀಲಂಕಾದ ಮೂವರು ಸಿಬ್ಬಂದಿಗಳಿದ್ದರು.ಒಮನ್ನ ಡುಕ್ಮ್ ಬಂದರಿನಿಂದ 25 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಮುಳುಗಿದೆ. ಪ್ರೆಸ್ಟೀಜ್ ಫಾಲ್ಕನ್ ಹೆಸರಿನ ಹಡಗನ್ನು 2007 ರಲ್ಲಿ ನಿರ್ಮಾಣ ಮಾಡಿದ್ದು 117 ಮೀಟರ್ ಉದ್ದವಿದೆ. ನಾಪತ್ತೆಯಾಗಿರುವ ಸಿಬ್ಬಂದಿ ಪತ್ತೆಗೆ ಶೋಧ ಕಾರ್ಯ […]
ಮಾಸ್ಕೋ: ರಷ್ಯಾದ ಡಾಗೆಸ್ತಾನ್ನಲ್ಲಿ ಅಪರಿಚಿತ ಬಂಧೂಕುದಾರಿಗಳು ಸಿನಗಾಗ್, ಆರ್ಥೊಡಾಕ್ಸ್ ಚರ್ಚ್ಗಳು ಹಾಗೂ ಪೊಲೀಸ್ ಪೋಸ್ಟ್ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್ಥೊಡಾಕ್ಸ್ ಚರ್ಚ್ನ ಧರ್ಮಗುರು, ನಾಗರಿಕರು ಹಾಗೂ ಕನಿಷ್ಠ 15 ಮಂದಿ ಪೊಲೀಸ್ ಅಧಿಕಾರಿಗಳನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಕಳೆದ ಮೂರ್ನಾಲ್ಕು ತಿಂಗಳ ಹಿಂದೆಯಷ್ಟೇ ಮಾಸ್ಕೋ ಬಳಿಯ ಸಂಗೀತ ಕಛೇರಿ ಹಾಲ್ ಮೇಲೆ ಇಸ್ಲಾಮಿಕ್ ಸ್ಟೇಟ್ ನಡೆಸಿದ ದಾಳಿಯಲ್ಲಿ 145 ಜನ ಸಾವನ್ನಪ್ಪಿದ್ದರು. ಇದೀಗ ಉತ್ತರ ಕಾಕಸಸ್ನ ಮಖಚ್ಕಲಾ ಮತ್ತು ಡರ್ಬೆಂಟ್ ನಗರಗಳಾದ್ಯಂತ ಅಂತಹದ್ದೇ ದಾಳಿಗಳು ಸಂಭವಿಸಿದೆ. […]
ದೆಹಲಿ: ಕುವೈಟ್ ನ ಮಂಗಾಫ ನಗರದಲ್ಲಿ ಕಟ್ಟಡ ಒಂದಕ್ಕೆ ಬೆಂಕಿ ತಾಗಿ ಹಲವರು ಸಜೀವ ದಹನವಾದ ಕರಾಳ ಘಟನೆ ನಡೆದಿದೆ. ಕೇರಳ ಮೂಲದವರ ಒಡೆತನದ ಫ್ಲ್ಯಾಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಲ್-ಅಹ್ಮದಿ ಗವರ್ನರೇಟ್ನ ಮಂಗಾಫ್ ಬ್ಲಾಕನಲ್ಲಿರುವ ಫ್ಲ್ಯಾಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುಂಜಾನೆ 4 ಗಂಟೆಗೆ ಬೆಂಕಿ ಉರಿಯಲು ಆರಂಭಸಿದ್ದು ಕೆಲವೆದ ಕ್ಷಣಗಳಲ್ಲಿ ಆ ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಭಾರತೀಯರು ಸೇರಿದಂತೆ ಅನೇಕ ಜನರು ಅಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಈ ಅವಘಡದಲ್ಲಿ ಭಾರತೀಯರು ಸೇರಿದಂತೆ ಕನಿಷ್ಠ 41 ಜನರು […]
16 ಅಡಿ ಉದ್ದದ ಬೃಹತ್ ಹೆಬ್ಬಾವೊಂದು ಮಹಿಳೆಯನ್ನು ಸಂಪೂರ್ಣವಾಗಿ ನುಂಗಿದ ಆಘಾತಕಾರಿ ಘಟನೆಯೊಂದು ಮಧ್ಯ ಇಂಡೋನೇಷ್ಯಾದ ಮಕಾಸ್ಸರ್ನಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.ಮೃತ ಮಹಿಳೆ 45 ವರ್ಷದ ಫರೀದಾ ಎಂದು ಈ ಕುರಿತು ಎನ್.ಡಿ.ಟಿ.ವಿ ವೆಬ್ಸೈಟ್ ವರದಿ ಮಾಡಿದೆ.ಈ ಕುರಿತು ಸ್ಥಳೀಯ ಅಧಿಕಾರಿಯೊಬ್ಬರು ಹೆಬ್ಬಾವಿನ ಹೊಟ್ಟೆಯೊಳಗೆ ಮಹಿಳೆ ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.ಮಹಿಳೆ ರಾತ್ರಿ ಮನೆಯಿಂದ ಹೊರ ಹೋದವರು ಹಲವು ಗಂಟೆಗಳು ಕಳೆದರೂ ಸಹ ಹಿಂತಿರುಗಲಿಲ್ಲ. ಇದು ಕುಟುಂಬಸ್ಥರಲ್ಲಿ […]
ಉತ್ತರ ಕೊರಿಯಾ : ಉತ್ತರ ಕೊರಿಯಾ ದೇಶದಲ್ಲಿ ನಿಮ್ಮಿಷ್ಟದ ಬಣ್ಣದ ಲಿಪ್ಸ್ಟಿಕ್ ಹಾಕುವಂತಿಲ್ಲ. ಕೆಂಪು ಬಣ್ಣದ ಲಿಪ್ಸ್ಟಿಕ್ ದೇಶದಿಂದಲೇ ಬ್ಯಾನ್ ಮಾಡಲಾಗಿದೆ. ಉತ್ತರ ಕೊರಿಯಾದಲ್ಲಿನ ನಿಯಮಷರತ್ತುಗಳು ಊಹಿಸಲೂ ಅಸಾಧ್ಯ. ಕಾರಣ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆಡಳಿತದಲ್ಲಿ ಆತ ಹೇಳಿದ್ದೇ ರೂಲ್ಸ್, ಆತ ನಡದಿದ್ದೇ ದಾರಿ. ಉತ್ತರ ಕೊರಿಯಾದಲ್ಲಿ ನಿಮ್ಮಿಷ್ಟ ಬಂದಂತೆ ಮಾತನಾಡುವಂತಿಲ್ಲ, ಪೋಸ್ಟ್ ಹಾಕುವಂತಿಲ್ಲ. ಫ್ಯಾಶನ್, ಮೇಕ್ಅಪ್ ಎಲ್ಲದ್ದಕ್ಕೂ ರೂಲ್ಸ್. ಈ ಪೈಕಿ ಕೆಂಪು ಲಿಪ್ಸ್ಟಿಕ್ ಕೂಡ ಬ್ಯಾನ್. ಕೆಂಪು ಬಣ್ಣ ವಿಮೋಚನೆ ಸಂಕೇತ, ಬಂಡವಾಳಶಾಹಿಯ […]
ಗಲ್ಫ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ದುಬಾಯ್ ನಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಯಾಗುತ್ತಿದ್ದು ವಿಮಾನ ನಿಲ್ದಾಣ ಜಲಾವೃತಗೊಂಡಿದೆ. ಹತ್ತಾರು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಮಳೆಯಿಂದಾಗಿ ಯುಎಇಯ ಪ್ರಮುಖ ಹೆದ್ದಾರಿಗಳ ಭಾಗಗಳು ಜಲಾವೃತಗೊಂಡವು ಮತ್ತು ದುಬೈನಾದ್ಯಂತ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡಿವೆ.ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (DXB) ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಹಲವು ವಿಮಾನಗಳು ರದ್ದಾಗಿದ್ದು, ಹಲವು ವಿಮಾನಗಳು ವಿಳಂಬಗೊಂಡಿದ್ದವು.ಭಾರೀ ಮಳೆಯಿಂದಾಗಿ, ಯುಎಇ ಆಡಳಿತವು ಮಂಗಳವಾರ ಜನರನ್ನು ತಮ್ಮ […]

