ಕಜಕಿಸ್ತಾನದ ಉಕ್ಕಿನ ದೈತ್ಯ ಅರ್ಸೆಲರ್‌ ಮಿತ್ತಲ್‌ ಒಡೆತನದ ಗಣಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 32 ಕಾರ್ಮಿಕರು ಸಾವನ್ನಪ್ಪಿದ್ದು, 14 ಜನ ನಾಪತ್ತೆಯಾಗಿದ್ದಾರೆ. ಮಿಥೇನ್‌ ಅನಿಲ ಸೋರಿಕೆಯಿಂದಾಗಿ ಕೊಸ್ಟೆಂಕೊ ಗಣಿಯಲ್ಲಿ ಸ್ಫೋಟ ಸಂಭವಿಸಿದ್ದು, 252 ಜನರಲ್ಲಿ 206 ಜನರನ್ನು ಸ್ಥಳಾಂತರಿಸಲಾಗಿದೆ. 18 ಜನರಿಗೆ ವೈದ್ಯಕೀಯ ನೆರವು ಅಗತ್ಯವಿದೆ ಎಂದು ಕಂಪನಿ ತಿಳಿಸಿದೆ. ಲಕ್ಸೆಂಬರ್ಗ್‌ ಮೂಲದ ಬಹುರಾಷ್ಟ್ರೀಯ ಅರ್ಸೆಲರ್‌ ಮಿತ್ತಲ್‌ ವಿಶ್ವದ ಎರಡನೇ ಅತಿದೊಡ್ಡ ಉಕ್ಕು ಉತ್ಪಾದಕ ಕಂಪನಿಯಾಗಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸದ ಕಂಪನಿ ವಿರುದ್ಧ ಸರ್ಕಾರ ಕ್ರಮ […]

Read More

ನವದೆಹಲಿ: ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ವಾಸದ ಮನೆಗಳಿಗೆ ಭಾರಿ ಬೇಡಿಕೆ ಇದ್ದು. ಈ ಕ್ಯಾಲೆಂಡರ್‌ ವರ್ಷದ ಎರಡನೇ ತ್ರೈಮಾಸಿದ ಏಪ್ರಿಲ್ ನಿಂದ ಜೂನ್ ವರೆಗಿನ ಅವಧಿಯಲ್ಲಿ ವಸತಿ ಬೆಲೆ ಏರಿಕೆಯ ಜಾಗತಿಕ (ಪ್ರಪಂಚದ) ಸೂಚ್ಯಂಕದಲ್ಲಿ ಮುಂಬೈ ಮತ್ತು ಬೆಂಗಳೂರು ಕ್ರಮವಾಗಿ 19 ಮತ್ತು 22 ನೇ ಸ್ಥಾನಕ್ಕೆ ನೆಗೆದಿವೆ ನೈಟ್‌ ಫ್ರಾಂಕ್‌ ಎಂಬ ರಿಯಲ್‌ ಎಸ್ಟೇಟ್‌ ಕನ್ಸಲ್ಟೆನ್ಸಿ ಸಂಸ್ಥೆ ಪ್ರಕಟಿಸುವ ಗ್ಲೋಬಲ್‌ ರೆಸಿಡೆನ್ಷಿಯಲ್‌ ಸಿಟೀಸ್‌ ಇಂಡೆಕ್ಸ್‌ ನ ಕಳೆದ ಬಾರಿಯ ಸೂಚ್ಯಂಕ ಪಟ್ಟಿಯಲ್ಲಿ 77ನೇ ಸ್ಥಾನದಲ್ಲಿತ್ತು ಇದೀಗ […]

Read More

ಇಸ್ರೇಲ್‌ ಹಾಗೂ ಪ್ಯಾಲೆಸ್ಬೀನ್‌ ನಡುವೆ ಸಂಘರ್ಷ ತೀವ್ರಗೊಳ್ಳುತ್ತಿರುವಂತೆ ರಾತ್ರಿಯಿಡೀ ಇಸ್ರೇಲ್‌ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ ಸಂಘಟನೆಯ ವಾಯುಪಡೆಯ ಮುಖ್ಯಸ್ಥ ಅಬು ಮುರಾದ್‌ಹತ್ಯೆಯಾಗಿರುವ ಬಗ್ಗೆ ವರದಿಯಾಗಿದೆ. ಶನಿವಾರ ನಡೆದ ಹತ್ಯಾಕಾಂಡದ ವೇಳೆ ಭಯೋತ್ಪಾದಕರಿಗೆ ನಿರ್ದೇಶನ ನೀಡುವಲ್ಲಿ ಅಬು ಮುರಾದ್‌ಹೆಚ್ಚು ಹೊಣೆಗಾರನಾಗಿದ್ದ. ಕಳೆದ ರಾತ್ರಿ ಇಸ್ರೇಲ್‌ ವಾಯುಪಡೆಯ ಫೈಟರ್‌ ಜೆಟ್‌ಗಳು ಗಾಜಾ ಪಟ್ಟಿಯಾದ್ಯಂತವ್ಯಾಪಕವಾದ ದಾಳಿಗಳನ್ನು ನಡೆಸಿದ್ದು, ಈ ದಾಳಿಯಲ್ಲಿ ಅಬು ಮುರಾದ್‌ ಹತ್ಯೆಯಾಗಿದ್ದಾನೆಂದು ಇಸ್ರೇಲ್‌ ಟೆಲ್‌ ಅವೀವ್‌ ನಿಂದಹೇಳಿಕೊಂಡಿದೆ. ಈ ಕುರಿತು ಇಸ್ರೇಲ್‌ ವಾಯುಪಡೆ ಸಾಮಾಜಿಕ ಜಾಲತಾಣದಲ್ಲಿ “ಎಕ್ಸ್‌’ನಲ್ಲಿ ಪೋಸ್ಟ್‌ […]

Read More

ಹಿಂದಿ ಕಿರುತೆರೆ ನಟಿ ಮಧುರಾ ನಾಯ್ಕ್ ಕುಟುಂಬಸ್ಥರನ್ನು ಇಸ್ರೇಲ್‍ನಲ್ಲಿ ಹತ್ಯೆ ಮಾಡಲಾಗಿದೆ. ಈ ಬಗ್ಗೆ ಇನ್‍ಸ್ಟಾಗ್ರಾಮ್‍ನಲ್ಲಿ ನಟಿ ಮಧುರಾ ನಾಯ್ಕ್ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಸದೋರ ಸಂಬಂಧಿ ತಂಗಿ ಒಡೆಯಾ ಮತ್ತು ಆಕೆಯ ಪತಿಯನ್ನು ಹಮಾಸ್ ಉಗ್ರರರು( ಬಂಡೋಕೋರರು) ಹತ್ಯೆ ಮಾಡಿದ್ದಾರೆ. ಮಕ್ಕಳ ಎದುರೇ ಅವರನ್ನು ಕೊಲ್ಲಲಾಗಿದೆ ಎಂದುನಟಿ ಮಧುರಾ ನಾಯಕ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಕಣ್ಣೀರಿಟ್ಟಿದ್ದಾರೆ. ಮಧುರಾ ’ನಾನು ಯೆಹುದಿ ಧರ್ಮಕ್ಕೆ ಸೇರಿದವಳು, ಭಾರತದಲ್ಲಿ ಸುಮಾರು ಯೆಹುದಿಯರ ಸಂಖ್ಯೆ 3000 ಸಾವಿರ ಮಾತ್ರವೇ ಇರಬಹ್ದೆಂದು. ಹೇಳಿಕೊಳ್ಳುತ್ತಾಳೆ. […]

Read More

ಹಮಾಸ್ ಇಸ್ರೇಲ್ ಮೇಲೆ ಸಾವಿರಾರು ರಾಕೆಟ್ ಗಳ ಸುರಿಮಳೆಗೈದ ಒಂದು ದಿನದ ನಂತರ ಪ್ರಧಾನಿ ಬೆಂಜಮಿನ್ ನೆತನ್ಯಾಹು ರಾಷ್ಟ್ರವನ್ನು “ದೀರ್ಘ ಮತ್ತು ಕಷ್ಟಕರ” ಸ್ಥಿತಿಯಾಗಿದೆ, ಎಂದು ತಿಳಿಸಿ ಯುದ್ದಕ್ಕೆ ಪ್ರೇರಣೆಯನ್ನು ನೀಡಿದ್ದಾರೆ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಹಮಾಸ್ ಗುಂಪು ಗಾಜಾದಿಂದ ಹಠಾತ್ ದಾಳಿಯನ್ನು ಪ್ರಾರಂಭಿಸಿದ ನಂತರ ಸಂಘರ್ಷದ ಸಾವಿನ ಸಂಖ್ಯೆ 1,100 ಕ್ಕಿಂತ ಹೆಚ್ಚಾದ ಕಾರಣ ಇಸ್ರೇಲ್, ತನ್ನ ಭೂಪ್ರದೇಶದ ಮೇಲೆ ಮಾರಣಾಂತಿಕ ದಾಳಿಯಿಂದ ತತ್ತರಿಸಿದ್ದು, ಹಮಾಸ್ ಭಾನುವಾರದ ಮೇಲೆ ಯುದ್ಧ ಘೋಷಿಸಿತು. ಹಮಾಸ್ ಇಸ್ರೇಲ್‌ನ ಮೇಲೆ ಸಾವಿರಾರು […]

Read More

ಇರಾಕ್‌ ದೇಶದ ನಿನೆವೆ ಪ್ರಾಂತ್ಯದಲ್ಲಿ ಅದರ ಹಮ್ದನಿಯಾ ಪ್ರದೇಶದಲ್ಲಿ ಭಯಾನಕ ಬೆಂಕಿ ದುರಂತ ಸಂಭವಿಸಿದ್ದು. ಕನಿಷ್ಠ 100 ಜನರು ದಾರುಣವಾಗಿ ಸತ್ತು ಸುಮಾರು 150 ಮಂದಿ ಗಾಯಗೊಂಡಿದ್ದಾರೆ. ಈ ದುರಂತ ರಾಜಧಾನಿ ಬಾಗ್ದಾದ್‌ ನಗರದ ವಾಯುವ್ಯಕ್ಕೆ ಸುಮಾರು 335 ಕಿಲೋಮೀಟರ್‌ಗಳಷ್ಟು ಉತ್ತರದ ಇರಾಕಿನ ಇನ್ನೊಂದು ನಗರ ಮೊಸುಲ್‌ ಹೊರ ಪ್ರದೇಶದಲ್ಲಿ ನಡೆದಿದೆ ಎಂದು ಮಾಧ್ಯಮಗಳು ತಿಳಿಸುತ್ತವೆ. ಇರಾಕಿನಲ್ಲಿ ಸಾಕಷ್ಟು ಕ್ರಿಶ್ಚಿಯನರು ಇದ್ದು, ಉತ್ತರ ಇರಾಕ್‌ನಲ್ಲಿ ಕ್ರಿಶ್ಚಿಯನ್ ವಿವಾಹವನ್ನು ಆಯೋಜಿಸುದ ಸಭಾಂಗಣದಲ್ಲಿ ದುರಂತ ಸಂಭವಿಸಿದ್ದು, ಈ ದುರಂತದಲ್ಲಿ ಸಾವಿನ […]

Read More

USA ಯ MKCA ಸಂಘಕ್ಕೆ 2024-2026 ವರ್ಷಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ (ಮಂಗಳೂರಿ ಕೊಂಕಣ್ ಕ್ರೀಸ್ತಾಂವ್ ಸಂಘ್, ಅಮೇರಿಕಾ) (L to R) ಸವಿಯೋ ಪೈಸ್, ಲಿಯೊನಾರ್ಡ್ ಲೋಬೋ ಶೆಣೈ, ಪ್ರಗತಿ ಪಿಂಟೋ, ಜೇಮ್ಸ್ ಸಲ್ಡಾನ್ಹಾ, ನುಲಾ ಡಿ’ಅಬ್ರೆಯೋ ಮತ್ತು ಅತಿಥಿ ಧರ್ಮಗುರು ಫಾ. ಹೆನ್ರಿ ಸಿಕ್ವೇರಾ, ಟಕೋಡ್. ಅಧ್ಯಕ್ಷೆ ಪ್ರಗತಿ ಪಿಂಟೋಲಿಯೊನಾರ್ಡ್ ಲೋಬೋ ಶೆಣೈ, ಉಪಾಧ್ಯಕ್ಷಸವಿಯೋ ಪೈಸ್, ಕಾರ್ಯದರ್ಶಿಲೂನಾ ಡಿ’ಅಬ್ರೆಯೊ, ಜಂಟಿ ಕಾರ್ಯದರ್ಶಿಜೇಮ್ಸ್ ಸಲ್ಡಾನ್ಹಾ, ಖಜಾಂಚಿಇವರ ಸೇವಾ ಅವಧಿಯು 2 ವರ್ಷಗಳವರೆಗೆ ಇರುತ್ತದೆ. The following […]

Read More

ಚಿಕಾಗೋ: ಮಂಗಳೂರಿನ ಕೊಂಕಣ ಕ್ರಿಶ್ಚಿಯನ್ ಅಸೋಸಿಯೇಶನ್ ತನ್ನ 21 ನೇ ವಾರ್ಷಿಕ ಮಾಂತಿ ಹಬ್ಬವನ್ನು ಇಲಿನಾಯ್ಸ್‌ನ ಹಾಫ್‌ಮನ್ ಎಸ್ಟೇಟ್‌ನಲ್ಲಿರುವ ಸೇಂಟ್ ಹಬರ್ಟ್ಸ್ ಚರ್ಚ್ ಹಾಲ್‌ನಲ್ಲಿ ಸೆಪ್ಟೆಂಬರ್ 9 ರಂದು ಆಚರಿಸಲಾಯಿತು. ಮೊಂತಿ ಹಬ್ಬದ ಆಚರಣೆಯು ಮಂಗಳೂರಿನ ಸಮುದಾಯಕ್ಕೆ ವಿಶಿಷ್ಟವಾಗಿದೆ. ಈ ಹಬ್ಬವು USA ಮತ್ತು ಭಾರತದಲ್ಲಿ ಥ್ಯಾಂಕ್ಸ್‌ಗಿವಿಂಗ್‌ನಂತಿದೆ, ಇದನ್ನು ಕೇರಳದಲ್ಲಿ ಓಣಂ, ತಮಿಳುನಾಡಿನಲ್ಲಿ ಪೊಂಗಲ್, ಕರ್ನಾಟಕದಲ್ಲಿ ನಾಗ ಪಂಚಮಿ, ತೀಜ್, ರಥಯಾತ್ರೆ, ಹಾರ್ನ್‌ಬಿಲ್, ಇತ್ಯಾದಿ ವಿವಿಧ ರೂಪಗಳಲ್ಲಿ ಆಚರಿಸಲಾಗುತ್ತದೆ. ಮಂಗಳೂರಿಗರು ಕನ್ಯಾ ಮೇರಿ ಜನ್ಮ ದಿನದ ಮೂಲಕ […]

Read More

ಸಪ್ತೆಂಬರ್ 3 (ದುಬಾಯ್): ಸಂಯುಕ್ತ್ ಎಮಿರತಾಂತ್ಲ್ಯಾ ಕೊಂಕಣಿ ಬರಯ್ಣಾರ್ ಆನಿ ಕಲಾಕಾರಾಂಚೆಂ ಸಂಘಟನ್ ದಾಯ್ಜಿದುಭಯ್ ಹಾಂಚ್ಯಾ ಸಾಂದ್ಯಾಂನಿ ನಾಮ್ನೆಚೊ ಕೊಂಕಣಿ ಕಥಾಕಾರ್, ವಯ್ಚಾರಿಕ್ ಸಂಪಾದಕ್ ಮಾ|ಚೇತನ್ ಲೋಬೊಸವೆಂ ಏಕ್ ಸಂವಾದ್ ಆನಿ ಭಾಸಾಭಾಸ್ ಕಾರ್ಯೆಂ 2023 ಇಸ್ವೆಚ್ಯಾ ಸಪ್ತೆಂಬರ್ 3 ತಾರಿಕೆರ್ ದುಬಾಯಾಂತ್ಲ್ಯಾ ಕರಾಮಾಂತ್ಲ್ಯಾ ವಿನ್ನೀಸ್ ರೆಸ್ಟೋರೆಂಟಾಂತ್ ಮಾಂಡುನ್ ಹಾಡ್ಲೆಂ ಹೆರ್ ಪ್ರಾಂತ್ಯಾಥಾವ್ನ್ ದುಭಯ್ ಆಯಿಲ್ಲ್ಯಾ ಕೊಂಕಣಿ ಸಾಹಿತಿ, ಕಲಾಕಾರಾಂಕ್ ಮೆಳುನ್ ತಾಚೆಸವೆಂ ಸಂವಾದ್ ಕರ್ಚಿ ಸೊಭಿತ್ ರಿವಾಜ್, ದಾಯ್ಜಿದುಬಾಯ್ ಸಂಘಟನಾನ್ ತೆವೀಸ್ ವರ್ಸಾಂ ಥಾವ್ನ್ ಪಾಳುನ್ […]

Read More
1 5 6 7 8 9 14