ಲಂಡನ್: ಜರ್ಮನಿಯಿಂದ ಈಜಿಪ್ಟ್ಗೆ 3 ಸಾವಿರ ಕಾರುಗಳನ್ನು ಹೊತ್ತು ಸಾಗುತಿದ್ದ ಸರಕು ಸಾಗಣೆ ಹಡಗಿಗೆ ನೆದರ್ಲೆಂಡ್ಸ್ ಸಮುದ್ರ ತೀರದಲ್ಲಿ ಬೆಂಕಿ ಬಿದ್ದಿದ್ದು, ಅದರಲ್ಲಿದ್ದ ಭಾರತ ಮೂಲದ ನಾವಿಕ ಸಿಬ್ಬಂದಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಜುಲಾಯ್ 26 ಬುದವಾರದಂದು ನಡೆದ ಈ ಘಟನೆಯಲ್ಲಿ ಹಡಗಿನಲ್ಲಿ ಬೆಂಕಿಯ ತೀವ್ರತೆ ಹೆಚ್ಚಿದಂತೆ ಕೆಲವು ಸಿಬ್ಬಂದಿಗಳು ತಮ್ಮನ್ನು ರಕ್ಷಿಸಿಕೊಳ್ಳಲು ಹಡಗಿನ ಡೆಕ್ನಿಂದ ಜಿಗಿದರು. ಲೈಫ್ಬೋಟ್ನಿಂದ ಅವರನ್ನು ಎತ್ತಿಕೊಂಡು ಹೋಗಲಾಯಿತು ಎಂದು ಲೈಫ್ಬೋಟ್ನ ಕ್ಯಾಪ್ಟನ್ ಡಚ್ ಬ್ರಾಡ್ಕಾಸ್ಟರ್ ಎನ್ಒಎಸ್ಗೆ ತಿಳಿಸಿದರು, ಎಂದು ಎಪಿ ವರದಿ […]
ಅಬುಧಾಬಿ ಅಬುಧಾಬಿಯ ಮುಜಾಝಾಜ್ ಪ್ರದೇಶದಲ್ಲಿ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಯುಎಇ ಕ್ಯಾಪಿಟಲ್ನ ಸಿವಿಲ್ ಡಿಫೆನ್ಸ್ ತಿಳಿಸಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ., ಬೆಂಕಿ ಅನಾಹುತದ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ, ವೈದ್ಯಾಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದ್ದು ಬೆಂಕಿಯನ್ನು ಹತೋಟಿಗೆ ತರಲಾಗಿದೆ.ಬೆಂಕಿ ಅವಘಡಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ. ಕಾರಣ ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.
ನಿವ್ರತ್ತ ಪೋಪ್ ಬೆನೆಡಿಕ್ಟ್ XVI ಅವರು 95 ವರ್ಷ ವಯಸ್ಸಿನಲ್ಲಿ ವ್ಯಾಟಿಕನ್ ನಿವಾಸದಲ್ಲಿ ನಿಧನರಾದರು, ಸುಮಾರು ಒಂದು ದಶಕದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು, ಅವರು ಎಂಟು ವರ್ಷಗಳ ಕಾಲ ಕ್ಯಾಥೋಲಿಕ್ ಚರ್ಚ್ ಅನ್ನು ಮುನ್ನಡೆಸಿದರು 2 013 ರಲ್ಲಿ, ಅವರು 1415 ರಲ್ಲಿ ಗ್ರೆಗೊರಿ XII ರಿಂದ ರಾಜೀನಾಮೆ ನೀಡಿದ ಬಳಿಕ, ರಾಜೀನಾಮೆ ನೀಡಿದ ಮೊದಲ ಪೋಪ್ ಗುರುಗಳಾಗಿದ್ದಾರೆ. ಬೆನೆಡಿಕ್ಟ್ ತನ್ನ ಅಂತಿಮ ವರ್ಷಗಳನ್ನು ವ್ಯಾಟಿಕನ್ ಗೋಡೆಗಳೊಳಗಿನ ಮೇಟರ್ ಎಕ್ಲೇಸಿಯಾ ಮಠದಲ್ಲಿ ಕಳೆದರು.ಅವರ ಉತ್ತರಾಧಿಕಾರಿ ಪೋಪ್ ಫ್ರಾನ್ಸಿಸ್ […]
ಮೂರು ವಿಶ್ವಕಪ್ಗಳನ್ನು ಗೆದ್ದು ಕ್ರೀಡೆಯ ಮೊದಲ ಜಾಗತಿಕ ಐಕಾನ್ ಎನಿಸಿಕೊಂಡಿದ್ದ ಬ್ರೆಜಿಲ್ನ ಫುಟ್ಬಾಲ್ ದಂತಕಥೆ ಪೀಲೆ ಅವರು 82 ನೇ ವಯಸ್ಸಿನಲ್ಲಿ ನಿಧನರಾದರು. ಪೀಲೆ ಅವರು ಉಸಿರಾಟದ ಸೋಂಕು ಮತ್ತು ಕರುಳಿನ ಕ್ಯಾನ್ಸರ್ಗೆ ಸಂಬಂಧಿಸಿದ ಕಾಯಿಲೆಯಿಂದ ನವೆಂಬರ್ ಅಂತ್ಯದಲ್ಲಿ ಸಾವೊ ಪಾಲೊದಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ವಾರ, ಅವರ ಕ್ಯಾನ್ಸರ್ ಉಲ್ಬಣಗೊಂಡು ಅವರ ಆರೋಗ್ಯವು ಹದಗೆಟ್ಟಿತ್ತು, ಎಂದು. ಆಲ್ಬರ್ಟ್ ಐನ್ಸ್ಟೈನ್ ಆಸ್ಪತ್ರೆಯ ಹೇಳಿಕೆಯ ಪ್ರಕಾರ, ಕರುಳಿನ ಕ್ಯಾನ್ಸರ್ನ ಪ್ರಗತಿಯಿಂದಾಗಿ ಅವರು ಬಹು ಅಂಗಾಂಗ ವೈಫಲ್ಯದಿಂದ ಗುರುವಾರ ನಿಧನ […]
ಬಹ್ರೇನ್: ಪೋಪ್ ಫ್ರಾನ್ಸಿಸ್ ಅವರು ಗಲ್ಫ್ ರಾಷ್ಟ್ರಕ್ಕೆ ತಮ್ಮ ಎರಡನೇ ಪ್ರವಾಸದಲ್ಲಿ ಬಹ್ರೇನ್ಗೆ ಆಗಮಿಸಿದ್ದು, ತಾರತಮ್ಯ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಮರಣದಂಡನೆಯ ಶಿಕ್ಷೆಯನ್ನು ಕೊನೆಗೊಳಿಸುವಂತೆ ಕರೆ ನೀಡಿದ್ದಾರೆ. ಪೋಪ್ ಅವರು ಗಲ್ಫ್ ಅರಬ್ ರಾಜ್ಯಕ್ಕೆ ಆಗಮಿಸಿದ ನಂತರ ಸಖಿರ್ ರಾಜಮನೆತನದಲ್ಲಿ ನಡೇದ ಸಭೆಯಲ್ಲಿ ಗುರುವಾರ ಕರೆ ನೀಡಿದರು. ಅಲ್ಲಿ ಶಿಯಾ ಮುಸ್ಲಿಂ ವಿರೋಧ ಮತ್ತು ಹಕ್ಕುಗಳ ಗುಂಪುಗಳು ಸುನ್ನಿ ರಾಜಪ್ರಭುತ್ವವನ್ನು ಮಾನವ ಹಕ್ಕುಗಳ ಮೇಲೆ ಅಧಿಕಾರ ಸ್ಥಾಪಿಸುತ್ತದೆ’ ಎಂದು ಆರೋಪಿಸಿದರು. ಧಾರ್ಮಿಕ ಸ್ವಾತಂತ್ರ್ಯವು “ಸಂಪೂರ್ಣವಾಗಿರಬೇಕು, […]
ಬ್ರಿಟನ್’ನಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿನ ಮಧ್ಯೆ 45 ದಿನಗಳ ಹಿಂದೆ ಪ್ರಧಾನಿ ಹುದ್ದೆಗೇರಿದ ಲಿಝ್ ಟ್ರಸ್ ಅವರು ದಿಢೀರ್ ಬೆಳವಣಿಗೆಯಲ್ಲಿ ಪ್ರಧಾನಿ ಹುದ್ದೆಗೆ ಕಳೆದ ವಾರ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಮರು ಆಯ್ಕೆಯಲ್ಲಿ ಬ್ರಿಟನ್’ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ ಇವರು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿಯವರ ಅಳಿಯ ಭಾರತೀಯ ಮೂಲದ ರಿಷಿ ಸುನಕ್ ದೇಶದ ಆರ್ಥಿಕತೆಯನ್ನು ಸರಿದಾರಿಗೆ ತರುವ ಭರವಸೆ ನೀಡಿದ್ದಾರೆ. ಬೋರಿಸ್ ಜಾನ್ಸನ್ ರಾಜೀನಾಮೆಯಿಂದ ತೆರವಾದ ಪ್ರಧಾನಿ ಸ್ಥಾನಕ್ಕೆ ಮತದಾನದ […]
JANANUDI.COM NETWORK ಮುಂಬೈ: ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಸೋಮವಾರದಂದು ಸಾರ್ವಕಾಲಿಕ ಕುಸಿತ ಕಂಡಿದೆ.ಸೋಮವಾರ 77.84 ರೂಪಾಯಿ ಮೌಲ್ಯದೊಂದಿಗೆ ವಹಿವಾಟು ಆರಂಭಿಸಿದ ರೂಪಾಯಿ, ಬಳಿಕ 78.23 ರೂ.ಗೆ ಕುಸಿಯಿತು. ಪ್ರತಿ ಡಾಲರ್ಗೆ ಈಗ 78.23 ರೂಪಾಯಿ ಪಾವತಿಸಬೇಕಿದೆ. ಇದು ಇಲ್ಲಿಯವರೆಗಿನ ಅತಿ ಕೆಟ್ಟ ದಾಖಲೆಯಾಗಿದೆ.ವಿದೇಶಿ ಬಂಡವಾಳ ಹೂಡಿಕೆಯ ಗರಿಷ್ಠ ಹಿಂತೆಗೆತ ಮತ್ತು ಹಣದುಬ್ಬರವು ಲಮೆರಿಕದ ಡಾಲರ್ ಎದುರು ಭಾರತೀಯ ರೂಪಾಯಿಯ ಮೌಲ್ಯವನ್ನು ಹೀನಾಯ ರೀತಿ ಕುಗ್ಗಿಸಿದೆ. ಎಂದು ಹೇಳಲಾಗಿದೆ. ಈ ಮಧ್ಯೆ, ಮುಂಬೈ ಷೇರು ಮಾರುಕಟ್ಟೆಯೂ […]
JANANUDI.COM NETWORK ಭಾರತೀಯ ಮೂಲದ ಉದ್ಯಮಿಗಳ ಉದ್ಯಮಿಗಳಾದ ರಾಜೇಶ್ ಗುಪ್ತಾ ಮತ್ತು ಅತುಲ್ ಗುಪ್ತಾ ಅವರನ್ನು ಬಂಧಿಸಲಾಗಿದೆ. ಇವರಿಬ್ಬರು ಸೋದರರಾಗಿದ್ದಾರೆ. ಇವರು ಮೂಲತಃ ಉತ್ತರ ಪ್ರದೇಶದ ಸಹಾರನ್ ಪುರ ಜಿಲ್ಲೆಯವರಾಗಿದ್ದು ಗುಪ್ತಾ ಸಹೋದರರು ದಕ್ಷಿಣ ಆಫ್ರಿಕಾದಲ್ಲಿ ಭ್ರಷ್ಟಾಚಾರ ನಡೆಸಿದ್ದು, 2018 ರಲ್ಲಿ ದಕ್ಷಿಣ ಆಪ್ರಿಕಾದಿಂದ ಪರಾರಿಯಾಗಿ ದುಬೈನಲ್ಲಿ ನೆಲೆಸಿದ್ದರು.ಇವರು ದಕ್ಷಿಣ ಆಫ್ರಿಕಾದಲ್ಲಿ ಉದ್ಯಮ ಹೊಂದಿದ್ದು. ದಕ್ಷಿಣ ಆಫ್ರೀಕಾ ದೇಶದ ಮನವಿ ಮೇರೆಗೆ ರಾಜೇಶ್ ಮತ್ತು ಅತುಲ್ ಗುಪ್ತಾ ಅವರನ್ನು ಯುಎಇ ಕಾನೂನು ಜಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಮುಂದಿನ […]
JANANUDI.COM NETWORK ಟೆಕ್ಸಾಸ್: ಅಮೆರಿಕದ ಟೆಕ್ಸಾಸ್ ನ ಪ್ರಾಥಮಿಕ ಶಾಲೆಯಲ್ಲಿ 18 ವರ್ಷ ವಯಸ್ಸಿನ ಯುವಕನೋರ್ವ ಗನ್ ಹಿಡಿದು ಶಾಲೆಗೆ ನುಗ್ಗಿ ಅಮಾನವೀಯವಾಗಿ ಗುಂಡಿನ ದಾಳಿ ನಡೆಸಿದ್ದು, ಈ ಗುಂಡಿನ ದಾಳಿಯಲ್ಲಿ 18 ಮಂದಿ ವಿದ್ಯಾರ್ಥಿಗಳು ಮತ್ತು ಓರ್ವ ಶಿಕ್ಷಕ ಸೇರಿದಂತೆ ಒಟ್ಟು 21 ಮಂದಿ ಮೃತಪಟ್ಟಿದ್ದಾರೆ.ಸಾಲ್ವಡಾರ್ ರಾಮೋಸ್ ಎಂದು ಗುರುತಿಸಲಾದ 18 ವರ್ಷದ ಬಂದೂಕು ಧಾರಿ ಯುವಕ ಮಂಗಳವಾರ ರಾಜ್ ಎಲಿಮೆಂಟರಿ ಶಾಲೆಗೆ ನುಗ್ಗಿ ಭೀಕರ ದಾಳಿ ನಡೆಸಿದ್ದಾನೆ. ದಾಳಿಕೋರನು ಸಮೀಪದ ಶಾಲೆಯೊಂದರ ವಿದ್ಯಾರ್ಥಿಯಾಗಿದ್ದ ಎಂದು […]

