
ಏಪ್ರಿಲ್ 13, 2025 ರಂದು ಪಾಮ್ ಸಂಡೆಯಂದು ಅಕುಲುಟೊದ ಸೇಂಟ್ ಕ್ಲೇರ್ ಚರ್ಚ್ನ ಭಕ್ತರು ಭಕ್ತಿ ಮತ್ತು ಆಚರಣೆಯ ಮನೋಭಾವದಿಂದ ಒಟ್ಟುಗೂಡಿದರು, ಬೆಳಿಗ್ಗೆ 9:00 ಗಂಟೆಗೆ ನಡೆದ ಗಂಭೀರ ಮತ್ತು ರೋಮಾಂಚಕ ಬಲಿದಾನದೊಂದಿಗೆ ಪವಿತ್ರ ವಾರದ ಆರಂಭವನ್ನು ಗುರುತಿಸಿದರು. ನಾಗಾಲ್ಯಾಂಡ್ ಕ್ಯಾಥೋಲಿಕ್ ಯುವ ಚಳವಳಿಯ (NCYM) ನಿರ್ದೇಶಕ ರೆವರೆಂಡ್ ಫಾದರ್ ಕೊಕ್ಟೊ ಕುರಿಯನ್ ಅವರ ಉಪಸ್ಥಿತಿಯಿಂದ ಆಚರಣೆಯು ಅಲಂಕರಿಸಲ್ಪಟ್ಟಿತು, ಅವರು ಮುಖ್ಯ ಆಚರಣೆಯಲ್ಲಿ ಸೇವೆ ಸಲ್ಲಿಸಿದರು.ಫಾದರ್ ಕೊಕ್ಟೊ ಅವರೊಂದಿಗೆ ಡಾ. ರೋಸೌ ಪೊಹೆನಾ (ಅಧ್ಯಕ್ಷರು), ಶ್ರೀಮತಿ ವೆರೋನಿಕಾ […]

ಸೈಂಟ್ ಕ್ಲೆರ್ ಶಾಲೆ, ಅಕುಲೋಟೊ ದಲ್ಲಿ ಪೋಷಕರ ದಿನ, ವಿವಿಧ ಬಗೆಯ ಆಹಾರ ಉತ್ಸವ ಮತ್ತು ಕ್ರೀಡಾ ಕೂಟ ಉದ್ಘಾಟನೆಯೊಂದಿಗೆ ‘ಕ್ಲಾರೈಟ್ ಕಾರ್ನಿವಲ್ 2025’ ಜರುಗಿತು. 2025ರ ಏಪ್ರಿಲ್ 7ರ ಸೋಮವಾರದಂದು ಸ್ಟೆ. ಕ್ಲೇರ್ ಶಾಲೆಯು ಹರ್ಷೋದ್ಗಾರ ಮತ್ತು ವಿಜೃಂಭಿತ ಉತ್ಸವಗಳೊಂದಿಗೆ ಆರಂಭವಾಯಿತು, ಏಕೆಂದರೆ ಬಹು ದಿನಗಳ ನಿರೀಕ್ಷಿತವಾದ ‘ಕ್ಲಾರೈಟ್ ಕಾರ್ನಿವಲ್ 2025’ ಪೋಷಕರ ದಿನ, ವಿವಿಧ ಬಗೆಯ ಆಹಾರ ಭಕ್ಷ್ಯ ಹಾಗೂ ವಾರ್ಷಿಕ ಕ್ರೀಡಾ ಕೂಟ ಉದ್ಘಾಟನೆಯೊಂದಿಗೆ ಪ್ರಾರಂಭವಾಯಿತು. ಶಾಲಾ ಸಭಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ […]

ಭಾರತೀಯ ರೈಲ್ವೆ ಇಲಾಖೆಯು 2025ನೇ ಸಾಲಿನ ಬರೋಬರಿ 9,900 ಅಸಿಸ್ಟಂಟ್ ಲೋಕೋಪೈಲಟ್ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಹುದ್ದೆ ಹೆಸರು ಅಸಿಸ್ಟಂಟ್ ಲೋಕೋ ಪೈಲಟ್ಹುದ್ದೆಗಳ ಸಂಖ್ಯೆ 9,900ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗೆ ವಿದ್ಯಾರ್ಹತೆಮೆಟ್ರಿಕ್ಯೂಲೇಷನ್ / ಎಸ್ಎಸ್ಎಲ್ಸಿ ಜತೆಗೆ ಐಟಿಐ ಅನ್ನು ಅಂಗೀಕೃತ ಸಂಸ್ಥೆಗಳಲ್ಲಿ ವಿವಿಧ ಟ್ರೇಡ್ಗಳಲ್ಲಿ ಪಡೆದು ಎನ್ಸಿವಿಟಿ / ಎಸ್ಸಿವಿಟಿ ಪ್ರಮಾಣ ಪತ್ರ ಪಡೆದಿರಬೇಕು. ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗೆ ವಯಸ್ಸಿನ ಅರ್ಹತೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ […]

ಪಣಜಿ; 2024-2025 ರ ಶೈಕ್ಷಣಿಕ ವರ್ಷದುದ್ದಕ್ಕೂ, ಫ್ರೆಂಡ್ಸ್ ಆಫ್ 3L ಸಂಸ್ಥೆಯು ಗೋವಾದ ಪಣಜಿಯ ರಾಮದಾಸ್ ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಡಿಕ್ಟೇಷನ್, ಹಾಡುಗಾರಿಕೆ, ಚಿತ್ರ ಬಿಡಿಸುವುದು ಮತ್ತು ಬಣ್ಣ ಬಳಿಯುವುದು, ಇಂಗ್ಲಿಷ್ ಕೈಬರಹ, ಕನ್ನಡ ಕೈಬರಹದಂತಹ ವಿವಿಧ ಸ್ಪರ್ಧೆಗಳನ್ನು ನಡೆಸಿತು. ಇದು ಪಣಜಿಯ ಫಾರ್ಮಸಿ ಕಾಲೇಜಿನ ಬಳಿ ಇದೆ. ಮಾರ್ಚ್ 24 ರಂದು ವಿಜೇತರಿಗೆ 10 ಚಿನ್ನದ ಪದಕಗಳು, 11 ಬೆಳ್ಳಿ ಪದಕಗಳು ಮತ್ತು 28 ಮೆರಿಟ್ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. […]

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್ ಅಥವಾ ಧಾನಪತ್ರವನ ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ ”ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007′ ನೀಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಧಾನ ಪರಿಷತ್ನಲ್ಲಿ ಬುಧವಾರ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿವೆ. […]

ಲಕ್ನೋ: ಬುಧವಾರ ರಾತ್ರಿ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಆಹ್ವಾನಿಸದ ಅತಿಥಿಯೊಬ್ಬ ಭಾರಿ ಭೀತಿ ಉಂಟುಮಾಡಿದ್ದಾನೆ. ಅಕ್ಷಯ್ ಶ್ರೀವಾಸ್ತವ ಮತ್ತು ಜ್ಯೋತಿ ಕುಮಾರಿ ಅವರ ಮದುವೆ ಸಮಾರಂಭಕ್ಕೆ ಚಿರತೆಯೊಂದು ದ್ವಾರದ ಮೇಲೆ ಡಿಕ್ಕಿ ಹೊಡೆದು, ಅತಿಥಿಗಳು ತಮ್ಮ ಜೀವ ಉಳಿಸಿಕೊಳ್ಳಲು ಓಡಬೇಕಾಯಿತು. ಈ ಘಟನೆ ನಿನ್ನೆ ತಡರಾತ್ರಿ 11 ಗಂಟೆಗೆ ನಗರದ ಎಂಎಂ ಲಾನ್ನಲ್ಲಿ ನಡೆದಿದೆ. ಪ್ರೀತಿ, ಸಂತೋಷ ಮತ್ತು ಸಂಗೀತದಿಂದ ತುಂಬಿದ್ದ ಮದುವೆ ಸಮಾರಂಭವು ಚಿರತೆ ದೀಪಗಳಿಂದ ಕೂಡಿದ ಹುಲ್ಲುಹಾಸಿನೊಳಗೆ ಓಡುತ್ತಿದ್ದಂತೆ ಇದ್ದಕ್ಕಿದ್ದಂತೆ […]

ಚಲಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ರೈಲಿನಿಂದ ಹೊರಗಸೆದಿರುವ ಅಮಾನುಷ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಮಹಿಳೆ ಕೊಯಮತ್ತೂರಿನಿಂದ ಆಂಧ್ರಪ್ರದೇಶ ಚಿತ್ತೂರಿಗೆ ಪ್ರಯಾಣಿಸುತ್ತಿದ್ದಳು. ಆಕೆ ನಾಲ್ಕು ತಿಂಗಳ ಗರ್ಭಿಣಿ ಆಗಿದ್ದು, ಶುಕ್ರವಾರ ಮುಂಜಾನೆ ರೈಲು ತಿರುಪತ್ತೂರು ಜಿಲ್ಲೆಯ ಜೋಲಾರ್ಪೇಟೆ ಬಳಿ ಚಲಿಸುತ್ತಿರುವಾಗ ಮಹಿಳೆ ಶೌಚಾಲಯಕ್ಕೆಂದು ಎದ್ದು ಹೋಗಿದ್ದಾಳೆ ಆಗ ಇಬ್ಬರು ಪುರುಷರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಸದ್ಯ ಮಹಿಳೆಯನ್ನು , ಚಿಕಿತ್ಸೆಗಾಗಿ ವೆಲ್ಲೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, […]

ಕುಂದಾಪುರ (ಜ.26): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ. ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಇಂದು ಭಾರತದ 76ನೇ ಗಣರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಸಂಸ್ಥೆಯ ಅಕಾಡೆಮಿಕ್ ಕೋ ಆರ್ಡಿನೇಟರ್ ಆಗಿರುವ ಶ್ರೀಮತಿ ವಿಲ್ಮಾ ಡಿ.ಸಿಲ್ವ, ಮಹಾತ್ಮಾ ಗಾಂಧೀಜಿ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಗೆ ಗೈದು, ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಶುಭ […]

ಇಂದು ಗಣರಾಜ್ಯೋತ್ಸವ ಪ್ರಯುಕ್ತ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಧ್ವಜಾರೋಹಣವನ್ನು ನಗರ ಕಾಂಗ್ರೆಸ್ ಅಧ್ಯಕ್ಷರಾದ ಗಣೇಶ್ ಶೇರಿಗಾರ್ ನೆರವೇರಿಸಿದರು. ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಪುರಸಭಾ ಸದಸ್ಯರಾದ ಶ್ರೀಧರ್ ಶೇರಿಗಾರ್, ಸೋಶಿಯಲ್ ಮೀಡಿಯಾ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ , ಜಿಲ್ಲಾಧ್ಯಕ್ಷ ರೋಶನ್ ಶೆಟ್ಟಿ , ಯೋಜನಾ ಪ್ರಾಧಿಕಾರ ಸದಸ್ಯ ಚಂದ್ರ ಅಮೀನ್, ಅಲ್ಫಾಜ್ ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ರೇವತಿ ಶೆಟ್ಟಿ, ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ […]